Headlines

ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ – Kannada News | Instead of throwing away the rice water, use it this way

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಅನ್ನ ಮಾಡಲಾಗುತ್ತದೆ. ಹೀಗೆ ಅನ್ನ ಮಾಡುವ ಸಂದರ್ಭದಲ್ಲಿ ಅಕ್ಕಿ ತೊಳೆದ ನೀರನ್ನು (Rice Water) ಅನುಪಯುಕ್ತ ಎಂದು ಚೆಲ್ಲುವವರೇ ಹೆಚ್ಚು. ಆದರೆ ನೀರಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಖನಿಜಗಳಿದ್ದು, ಇದು ಚರ್ಮದಿಂದ ಹಿಡಿದು ಕೂದಲಿನವರೆಗೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ. ಇದರ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ. ಹಾಗಿದ್ದರೆ ಅಕ್ಕಿ ತೊಳೆದ ನೀರಿನ ಉಪಯೋಗಗಳೇನು, ಅದನ್ನುಬಳಸುವುದೇಗೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಅಕ್ಕಿ ತೊಳೆದ ನೀರಿನ ಉಪಯೋಗಗಳೇನು? ಸಸ್ಯಗಳಿಗೆ ಹಾಕಬಹುದು:  ಅನೇಕ ಜನರು ಅಕ್ಕಿ…

Read More

ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು

ಜೀ ಕನ್ನಡದಲ್ಲಿ ಏಪ್ರಿಲ್ 4ರಂದು ಜೋಡಿ ನಂಬರ್ 1 ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕಾದಿದ್ದಾರೆ. 10 ಸೆಲೆಬ್ರಿಟಿ ಜೋಡಿಗಳು ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಧನರಾಜ್, ಬಾಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಶೋಗೆ ನೆನಪಿರಲಿ ಪ್ರೇಮ್, ಮಾಳವಿಕಾ, ರಾಜೇಶ್ ನಟರಂಗ, ಛಾಯಾ ಸಿಂಗ್ ಜಡ್ಜ್ ಸ್ಥಾನದಲ್ಲಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ – Kannada News | Reports say Dhurandhar 2 movie runtime is nearly 4 hour

2025ರಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆದ ‘ಧುರಂಧರ್’ ಸಿನಿಮಾ ನೋಡಿದ ಎಲ್ಲರೂ ಈಗ ಸೀಕ್ವೆಲ್ ನೋಡಲು ಕಾಯುತ್ತಿದ್ದಾರೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಸಿನಿಮಾದ ಬಿಡುಗಡೆಗೂ ಮೊದಲು ಅನೇಕ ಇಂಟರೆಸ್ಟಿಂಗ್ ವಿಷಯಗಳು ಕೇಳಿಬರುತ್ತಿವೆ. ರಣವೀರ್ ಸಿಂಗ್ (Ranveer Singh) ಅಭಿಮಾನಿಗಳು ‘ಧುರಂಧರ್ 2’ ನೋಡಲು ಹೋದರೆ ಬರೋಬ್ಬರಿ 4 ಗಂಟೆಗಳ ಕಾಲ ಚಿತ್ರಮಂದಿರದ ಒಳಗೆ ಇರಬೇಕಾಗುತ್ತದೆ! ಯಾಕೆಂದರೆ, ಈ ಸಿನಿಮಾದ ಅವಧಿ (Runtime) ಬರೋಬ್ಬರಿ 3 ಗಂಟೆ 55…

Read More

‘ಐಪಿಎಲ್ ಟಿಕೆಟ್​ಗಳು ಖಂಡಿತಾ ನನಗೆ ಬೇಡ’: ವಿಶೇಷ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್!

ಬೆಂಗಳೂರು, ಮಾರ್ಚ್​ 28: ಐಪಿಎಲ್ ಮ್ಯಾಚ್​ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್​ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್​ಗಳನ್ನು ನಿರಾಕರಿಸಿದ್ದಾರೆ. ಟಿಕೆಟ್ ಬೇಡವೆಂದು ಫೆಸ್​ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ ಕಾಂಗ್ರೆಸ್…

Read More

ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​ – Kannada News | Tungabhadra Dam Crest Gate Installation Completed Ahead of Schedule in Koppal

ಕೊಪ್ಪಳ, ಏಪ್ರಿಲ್​​ 26: ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಗದಿತ ಸಮಯಕ್ಕೂ ಮೊದಲೇ ಪೂರ್ಣಗೊಂಡಿದೆ. ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 8 ದಶಕಗಳ ನಂತರ 33 ಗೇಟ್ ಬದಲಾವಣೆ ಮಾಡಲಾಗಿದೆ. 2024ರ ಆಗಸ್ಟ್ 10ರಂದು ಜಲಾಶಯದ 19ನೇ ಗೇಟ್​ ಕಿತ್ತು ಹೋಗಿತ್ತು. ತಜ್ಞರ ಸಲಹೆಯ ಮೇರೆಗೆ ಜಲಾಶಯದ ಎಲ್ಲಾ ಗೇಟ್​ಗಳ‌ ಬದಲಾವಣೆ ಮಾಡಲಾಗಿದೆ. ಟಿ.ಬಿ.ಡ್ಯಾಂನ 12 ಗೇಟ್​ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್​ಗಳ ಪರೀಕ್ಷೆ ಮಾಡಬೇಕಿದೆ. ಮೇ‌…

Read More

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ,…

Read More

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More

ದಿವ್ಯಾಂಗ ಮಗಳನ್ನು ರಕ್ಷಿಸಲು ತನ್ನ ಪ್ರಾಣವನ್ನು ಲೆಕ್ಕಿಸದೆ ಬಾವಿಗೆ ಹಾರಿದ ತಾಯಿ – Kannada News | Disabled Daughter Well Rescue: Mother’s Heroic Leap in Tamil Nadu

ನಂಬಿಯೂರ್, ಮಾರ್ಚ್​ 05: ಮಗಳೆಂಬ ಮಮಕಾರ ಆಕೆ ದಿವ್ಯಾಂಗಳೆಂದು ಹೋದೀತೆ, ಪ್ರೀತಿ ತುಸು ಹೆಚ್ಚೇ ಆದೀತು. ದಿವ್ಯಾಂಗ ಮಗಳು ಬಾವಿ(Well)ಯೊಳಗೆ ಆಯತಪ್ಪಿ ಬಿದ್ದಿದ್ದಕ್ಕೆ, ಕೂಡಲೇ ತಾಯಿಯೂ ಕೂಡ ಹಿಂದೆ ಮುಂದೆ ನೋಡದೆ ಬಾವಿಗೆ ಜಿಗಿದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ದಿವ್ಯಾಂಗ ಮಗಳನ್ನು ರಕ್ಷಿಸಲು ಮಹಿಳೆಯೊಬ್ಬರು ಬಾವಿಗೆ ಹಾರಿರುವ ಘಟನೆ ತಮಿಳುನಾಡಿನ ನಂಬಿಯೂರ್ ಬಳಿಯ ಅಯ್ಯಂಕಟ್ಟುವಿನಲ್ಲಿ ನಡೆದಿದೆ. ಊಂಜಪಾಳಯಂನ ಸುಂದರಂ ಅವರ ಪುತ್ರಿ ದಿವ್ಯಾ ವೆಟ್ಟಾಯಂಪಳಯಂ ಪ್ರದೇಶದ ಬಾವಿಗೆ ಹಾರಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಮೂಲಗಳ ಪ್ರಕಾರ,ಆಕೆ ದಿವ್ಯಾಂಗಳಾಗಿದ್ದು,…

Read More

ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು – Kannada News | Gadag: Gruhalakshmi Beneficiaries Donate Scheme Funds for Renuka Yellamma Temple

ಗದಗ, ಫೆಬ್ರವರಿ 28: ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಮಾದರಿ ಕಾರ್ಯ ಮಾಡಿದ್ದಾರೆ. ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಸುಮಾರು 850 ಮಹಿಳೆಯರು ಸ್ವಯಂಪ್ರೇರಣೆಯಿಂದ ಈ ದೇಣಿಗೆ ಸಂಗ್ರಹದಲ್ಲಿ ಭಾಗವಹಿಸಿದ್ದಾರೆ. ನಾಲ್ಕು ದಿನದಲ್ಲಿ 2 ಲಕ್ಷ 50 ಸಾವಿರ ರೂ ಸಂಗ್ರಹಿಸಿದ್ದಾರೆ. ದೇವಸ್ಥಾನದ ಕಟ್ಟಡ ಕಾಮಗಾರಿಯು ಹಣಕಾಸಿನ ತೊಂದರೆಯಿಂದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ, ಗೃಹಲಕ್ಷ್ಮಿ…

Read More

Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸು ಮತ್ತು ಶ್ರೀಮಂತಿಕೆ ಗಳಿಕೆಯ ಬಗ್ಗೆ ಮಾತ್ರವಲ್ಲದೆ ಜೀವನವನ್ನು ಯಾವ ರೀತಿ ನಡೆಸಬೇಕು, ಜೀವನವನ್ನು ಯಾವ ರೀತಿ ಜೀವಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಸಾಕಷ್ಟು ಹೇಳಿದ್ದಾರೆ. ಅದೇ ರೀತಿ ಪುರುಷ ಜೀವನಕ್ಕೆ ಸಂಬಂಧಿಸಿದ ಒಂದಷ್ಟು ರಹಸ್ಯಗಳ ಬಗ್ಗೆಯೂ ಹೇಳಿದ್ದು, ಒಬ್ಬ ವ್ಯಕ್ತಿಯ ಯಶಸ್ಸಿಗೆ ಬುದ್ದಿವಂತಿಕೆ ಮಾತ್ರ ಸಾಕಾಗುವುದಿಲ್ಲ, ಶಿಸ್ತಿನ ನಡವಳಿಕೆಯೂ ಅಗತ್ಯ. ಅದರಲ್ಲೂ ಒಂದು ವೇಳೆ ಈ ಕೆಲವು ಅಭ್ಯಾಸ ಪುರುಷನಿಗಿದ್ದರೆ…

Read More