Headlines

ಯುದ್ಧದ ನಡುವೆ ಫಿಫಾ ವಿಶ್ವಕಪ್​​ಗೆ ಇರಾನ್ ಎಂಟ್ರಿ..! – Kannada News | Iran football team arrives in Mexico for fifa World Cup 2026

2026ರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಇರಾನ್ ಕಣಕ್ಕಿಳಿಯಲಿದೆಯಾ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಏಕೆಂದರೆ ಫಿಫಾ ವಿಶ್ವಕಪ್​ಗಾಗಿ ಈಗಾಗಲೇ ಇರಾನ್ ರಾಷ್ಟ್ರೀಯ ಫುಟ್‌ಬಾಲ್ ಮೆಕ್ಸಿಕೋದ ಟಿಜುವಾನಾ ನಗರಕ್ಕೆ ಬಂದು ತಲುಪಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ವೀಸಾ ಗೊಂದಲಗಳಿಂದಾಗಿ ಈ ಬಾರಿ ಇರಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ಇರಾನ್ ಪಡೆ ವಿಶ್ವಕಪ್​ ಆಡಲು ಸಕಲ ರೀತಿಯಲ್ಲೂ ಸಜ್ಜಾಗಿ ನಿಂತಿದೆ. ಇರಾನ್ ಹೋಗಿದ್ದು ಹೇಗೆ? ಈ ಬಾರಿಯ ಫಿಫಾ ವಿಶ್ವಕಪ್…

Read More

ಪಿಯುಸಿ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ಕೆಇಎ ಬಿಗ್ ರಿಲೀಫ್: ಇನ್ಮುಂದೆ ‘ಒಂದು ಅರ್ಜಿ, ಎರಡು ಪರೀಕ್ಷೆ’; ಸಾಲು ಸಾಲು ಎಡವಟ್ಟುಗಳಿಗೆ ಬ್ರೇಕ್ – Kannada News | KEA Streamlines UG CET and 2nd PU Application: New Integrated System Launched

ಬೆಂಗಳೂರು, ಜೂ.13: ದ್ವಿತೀಯ ಪಿಯುಸಿ ಹಾಗೂ ಸಿಇಟಿ (UG-CET) ಪರೀಕ್ಷೆ ಬರೆಯುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿ ಸುದ್ದಿ ನೀಡಿದೆ. ಪ್ರತಿ ವರ್ಷ ಸಿಇಟಿ ಅರ್ಜಿ ಸಲ್ಲಿಕೆ ವೇಳೆ ಸರ್ವರ್ ಸಮಸ್ಯೆ, ತಪ್ಪು ಮಾಹಿತಿ ಸಲ್ಲಿಕೆಯಂತಹ ಸಾಲು ಸಾಲು ಅವಾಂತರಗಳಿಂದ ಕಂಗಾಲಾಗುತ್ತಿದ್ದ ವಿದ್ಯಾರ್ಥಿಗಳ ನೆರವಿಗೆ ಧಾವಿಸಿರುವ ಪ್ರಾಧಿಕಾರ, ಇನ್ಮುಂದೆ ಪಿಯುಸಿ ಹಾಗೂ ಸಿಇಟಿ ಎರಡಕ್ಕೂ ಸೇರಿ ‘ಒಂದೇ ಅರ್ಜಿ’ ಸಲ್ಲಿಸುವ ಕ್ರಾಂತಿಕಾರಿ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ಸಿಇಟಿ ಬಗ್ಗೆ…

Read More

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಆಕ್ರೋಶಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ, ಜೂನ್ 20ಕ್ಕೆ ಬೃಹತ್ ಪ್ರತಿಭಟನೆ – Kannada News | Bidadi Township Dispute: BJP JDS Back Farmers’ Outrage Against Land Acquisition; Mega Protest Scheduled for June 20

ರಾಮನಗರ, ಜೂನ್ 13: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ಆರಂಭವಾಗಿದೆ. ರೈತರ ತೀವ್ರ ವಿರೋಧದ ನಡುವೆಯೂ, ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 516 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಸುಮಾರು 18,133 ಕೋಟಿ ರೂ. ವೆಚ್ಚವಾಗುವ ಅಂದಾಜಿದೆ. ಭೂಮಾಲೀಕರಿಗೆ ನಗದು ಪರಿಹಾರ ಅಥವಾ ಅಭಿವೃದ್ಧಿಪಡಿಸಿದ ನಿವೇಶನ ನೀಡುವ ಯೋಜನೆಯಿದೆ. ಆದರೆ, ಈ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ತಮ್ಮ ಸಮ್ಮತಿ ನೀಡಿಲ್ಲ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಸಾಧ್ಯವಿಲ್ಲ…

Read More

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ – Kannada News | Samantha’s ‘Maa Inti Bangaram’: Basha Inspired Action Comedy Releasing June 19

ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ ಮುಂಬರುವ ಆ್ಯಕ್ಷನ್ ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ದಿಗಂತ್ ಕೂಡ ನಟಿಸಿದ್ದಾರೆ. ಇದರ ನಡುವೆ ಚಿತ್ರದ ಕಥೆಯ ಬಗ್ಗೆ ಪ್ರಮುಖ ರಹಸ್ಯವೊಂದನ್ನು ನಿರ್ದೇಶಕಿ ನಂದಿನಿ ರೆಡ್ಡಿ ಬಿಚ್ಚಿಟ್ಟಿದ್ದಾರೆ. ಈ ಚಿತ್ರದ ಕಥೆಯು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ‘ಬಾಷಾ’ ಸಿನಿಮಾದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದರ…

Read More

Shani Sade Sati: 2027ರಲ್ಲಿ ಶನಿ ರಾಶಿ ಪರಿವರ್ತನೆ; ಈ ರಾಶಿಗಳ ಕಷ್ಟಕ್ಕೆ ಬೀಳಲಿದೆ ಪೂರ್ಣವಿರಾಮ! – Kannada News | Shani Sade Sati End 2027: Relief for Zodiac Signs from Dhaiya Troubles!

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನ ಸಾಡೇಸಾತಿ (Sadhe Sati) ಅವಧಿಯನ್ನು ಅತ್ಯಂತ ಕಠಿಣ ಪರಿಶ್ರಮ, ಹೋರಾಟ ಮತ್ತು ಪರೀಕ್ಷೆಯ ಸಮಯ ಎಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸಿದ್ಧ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರ ಪ್ರಕಾರ, ಮುಂಬರುವ ಗ್ರಹಗಳ ರಾಶಿ ಪರಿವರ್ತನೆಯು ಕೆಲವು ಅದೃಷ್ಟದ ರಾಶಿಗಳಿಗೆ ಎಲ್ಲಾ ಕಷ್ಟಗಳ ಅಂತ್ಯ ಮತ್ತು ಹೊಸ ಶುಭ ಆರಂಭದ ಸಂಕೇತವನ್ನು ನೀಡುತ್ತಿದೆ. ಶನಿ ಸಾಡೇಸಾತಿ ಮತ್ತು ಧೈಯಾದ ಅಂತ್ಯ ಎಂದರೆ ಜೀವನದಲ್ಲಿ ನಡೆಯುತ್ತಿರುವ ಕಠಿಣ ಹೋರಾಟಗಳು, ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳಿಂದ…

Read More

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ – Kannada News | Bengaluru Rain Update: Heavy Monsoon Rains Lash City; Electronic City and Silk Board Roads Waterlogged

ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ಹಲವೆಡೆ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಸಂಕಷ್ಟ ಎದುರಿಸುವಂತಾಯಿತು. ನಗರದ ಪ್ರಮುಖ ಭಾಗಗಳಾದ ಶಾಂತಿನಗರ, ಕಂಟೋನ್ಮೆಂಟ್, ವಸಂತನಗರ, ಸದಾಶಿವನಗರ, ಶೇಷಾದ್ರಿಪುರಂ, ಮಲ್ಲೇಶ್ವರಂ, ಮತ್ತಿಕೆರೆ, ದೊಮ್ಮಲೂರು, ಇಂದಿರಾನಗರ, ಹೆಬ್ಬಾಳ, ಕುಮಾರಸ್ವಾಮಿ ಲೇಔಟ್ ಹಾಗೂ ಉತ್ತರಹಳ್ಳಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ತಗ್ಗು…

Read More

Zodiac Signs: ಬೇರೆಯವರ ಮನಸ್ಸನ್ನು ಸುಲಭವಾಗಿ ಓದಬಲ್ಲರು ಈ ಮೂರು ರಾಶಿಯವರು; ಭವಿಷ್ಯದ ಮುನ್ಸೂಚನೆ ನೀಡುವ ಶಕ್ತಿ ಇವರಿಗಿದೆ! – Kannada News | Astrology: The 3 Most Spiritual Zodiac Signs with Divine Intuition and Foresight

ಬೇರೆಯವರ ಮನಸ್ಸನ್ನು ಸುಲಭವಾಗಿ ಓದಬಲ್ಲರು ಈ ಮೂರು ರಾಶಿಯವರುImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 12ರಾಶಿಗಳಲ್ಲಿ ಪ್ರತಿಯೊಂದು ರಾಶಿಯು ತನ್ನದೇ ಆದ ವಿಶಿಷ್ಟ ಗುಣಲಕ್ಷಣಗಳು ಮತ್ತು ಶಕ್ತಿಗಳನ್ನು ಹೊಂದಿದೆ. ಆದಾಗ್ಯೂ, ಕೆಲವು ರಾಶಿಗಳ ಜನರು ಸಾಮಾನ್ಯ ಮಿತಿಗಳನ್ನು ಮೀರಿ, ಆಳವಾದ ಆಲೋಚನೆಗಳು, ಬಲವಾದ ಆಂತರಿಕ ಭಾವನೆಗಳು ಮತ್ತು ದೈವಿಕ ಭಾವನೆಗಳೊಂದಿಗೆ ಬದುಕುತ್ತಾರೆ. ಇವರನ್ನು ಆಧ್ಯಾತ್ಮಿಕವಾಗಿ ಅತ್ಯಂತ ಶಕ್ತಿಶಾಲಿಗಳು ಎಂದು ಪರಿಗಣಿಸಲಾಗುತ್ತದೆ. ಅಂತಹ ಜನರು ಇತರರ ಭಾವನೆಗಳು ಮತ್ತು ಆಂತರಿಕ ಆಲೋಚನೆಗಳನ್ನು ಸುಲಭವಾಗಿ ಗ್ರಹಿಸುವ (Intuition…

Read More

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ: ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಪ್ರಮುಖ ಜಲಾಶಯಗಳು – Kannada News | Karnataka Water Crisis 2026: KRS and Kabini Dams Reach Dead Storage as Deficit Monsoon Hits Cauvery and Krishna Basins

ಬೆಂಗಳೂರು, ಜೂನ್ 13: ರಾಜ್ಯಕ್ಕೆ ಮುಂಗಾರು ಮಳೆಯ (Monsoon Rain) ಆಗಮನವಾಗಿದ್ದರೂ ಕಾವೇರಿ ಮತ್ತು ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ಕಾವೇರಿ ಕೊಳ್ಳದ ಜೀವನಾಡಿಗಳಾದ ಕೆಆರ್​ಎಸ್, ಕಬಿನಿ, ಹೇಮಾವತಿ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಲಾಶಯವಾದ ಆಲಮಟ್ಟಿಯಲ್ಲೂ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ. ಜೂನ್ ಎರಡನೇ ವಾರ ಕಳೆದರೂ ಸಮರ್ಪಕ ಮಳೆಯಾಗದ ಕಾರಣ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಭೀತಿ ಎದುರಾಗಿದ್ದು, ರೈತ…

Read More

ಜಗತ್ತಿನ ಮೋಸ್ಟ್ ವಾಂಟೆಡ್ ಉಗ್ರ ಖತಂ!: ಹೆಣ್ಣುಮಕ್ಕಳ ಕೊಲೆಗೆ ಸೇನೆ ಮೂಲಕ ಭೀಕರ ಪ್ರತಿಕಾರ ತೀರಿಸಿಕೊಂಡ ಅಮೆರಿಕ ಅಧ್ಯಕ್ಷ ಟ್ರಂಪ್ – Kannada News | US Military Kills Tren De Aragua Chief Niño Guerrero; Trump Blasts Biden’s Border Policy

ವಾಷಿಂಗ್ಟನ್, ಜೂ.13: ಜಗತ್ತಿನ ಅತ್ಯಂತ ಕ್ರೂರ ಮತ್ತು ರಕ್ತಪಿಪಾಸು ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ‘ಟ್ರೆನ್ ಡಿ ಅರಾಗುವಾ’ (Tren De Aragua) ಗ್ಯಾಂಗ್‌ನ ಮುಖ್ಯಸ್ಥ ‘ನಿನೋ ಗೆರೆರೊ’ (Niño Guerrero) ಅಮೆರಿಕ ಮಿಲಿಟರಿಯ ಭೀಕರ ದಾಳಿಗೆ ಹತನಾಗಿದ್ದಾನೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇರ ಆದೇಶದ ಮೇರೆಗೆ ಯುಎಸ್ ಸೌದರ್ನ್ ಕಮಾಂಡ್ (United States Southern Command) ನಡೆಸಿದ ಅತ್ಯಂತ ವೇಗದ ವೈಮಾನಿಕ ದಾಳಿಯಲ್ಲಿ (Kinetic Strike) ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ ಎಂದು ಟ್ರಂಪ್…

Read More

7 ಭರ್ಜರಿ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್!

ನ್ಯೂಝಿಲೆಂಡ್ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಮತ್ತು ಶ್ರೇಷ್ಠ ಬ್ಯಾಟರ್ ಕೇನ್ ವಿಲಿಯಮ್ಸನ್ ಜೂನ್ 12, 2026 ರಂದು ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ. ಈ ನಿವೃತ್ತಿಯೊಂದಿಗೆ ವಿಲಿಯಮ್ಸನ್ ಹಲವು ದಾಖಲೆಗಳನ್ನು ಅತ್ಯಂತ ಕಡಿಮೆ ಅಂತರದಲ್ಲಿ ಮಿಸ್ ಮಾಡಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… (PC: GettyImages)  20,000 ರನ್:  ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 20 ಸಾವಿರ ರನ್ ಗಳಿಸಿದ ವಿಶೇಷ ದಾಖಲೆ ಬರೆಯಲು ಕೇನ್ ವಿಲಿಯಮ್ಸನ್‌ಗೆ ಕೇವಲ…

Read More