Headlines

ಒಕ್ಕಲಿಗರಿಗೆ ಅವಕಾಶ ಸಿಕ್ಕಿದೆ, ದಲಿತರು, ಅಲ್ಪಸಂಖ್ಯಾತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ – Kannada News | Former Minister KN Rajanna Questions Lack of Dalit and Minority Chief Ministers

ತುಮಕೂರು, ಫೆ.19: ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರು ಕರ್ನಾಟಕದಲ್ಲಿ ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು ಎಂದು ಮತ್ತೊಮ್ಮೆ ಹೇಳಿಕೆಯನ್ನು ನೀಡಿದ್ದಾರೆ. ಈ ವಿಷಯದಲ್ಲಿ ಈಗಾಗಲೇ ಮಹದೇವಪ್ಪ ಅವರು ಮಾತನಾಡಿದ್ದು, ಇತರೆ ರಾಜ್ಯಗಳ ಉದಾಹರಣೆಗಳನ್ನು ನೀಡಿ ದಲಿತ ಸಿಎಂ ಸಾಧ್ಯತೆಯನ್ನು ಸಮರ್ಥಿಸಿದ್ದಾರೆ ಎಂದು ರಾಜಣ್ಣ ನೆನಪಿಸಿಕೊಂಡರು. ದಲಿತರು, ಅಲ್ಪಸಂಖ್ಯಾತರು, ವಾಲ್ಮೀಕಿ ಸಮುದಾಯದವರು ಅಥವಾ ಬಲಿಜ ಸಮುದಾಯದವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಲ್ಲವೇ ಎಂದು ರಾಜಣ್ಣ ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ವಿವರಿಸಿದ ರಾಜಣ್ಣ, ಕಾಂಗ್ರೆಸ್…

Read More

ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ – Kannada News | Siddaramaiah’s Clarification Over Viral Photo with PM Narendra Modi

ಮೈಸೂರು, ಏಪ್ರಿಲ್​​ 20: ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ಮೋದಿ ಸ್ವಾಗತದ ವೇಳೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಫೋಟೋವೊಂದು ಭಾರಿ ವೈರಲ್​​ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ. ಮತ್ತಷ್ಟು…

Read More

ದುಬೈನಲ್ಲಿ ಎಂಜಾಯ್ ಮಾಡ್ತಿರುವಾಗ್ಲೇ ದಾಳಿ ಆಯ್ತು: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ – Kannada News | Kannadiga Recalls Horror During Israel Iran Conflict in Dubai; Praises UAE Security Measures

ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸಾಗಿದ್ದಾರೆ. ಇದೀಗ, ಕನ್ನಡಿಗ ಗೌತಮ್ ದುಬೈನಲ್ಲಿದ್ದಾಗ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದಾಳಿ ನಡೆಯುತ್ತಿದ್ದಾಗ ಅನುಭವಿಸಿದ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ದಾಳಿಗಳು ನಡೆಯುತ್ತಿದ್ದಾಗ ತೀವ್ರ ಭಯಗೊಂಡಿದ್ದೆವು. ಆ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಂಪರ್ಕ ಅಥವಾ ಸಹಾಯ ದೊರೆಯದಿರುವುದು ತಮಗೆ ಬೇಸರ ತಂದಿದೆ ಎಂದು ಗೌತಮ್ ತಿಳಿಸಿದರು. ಹಲವಾರು ಸ್ನೇಹಿತರು ಇನ್ನೂ ದುಬೈನಲ್ಲೇ ಸಿಲುಕಿಕೊಂಡಿದ್ದು, ವಿಮಾನಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಅವರಿಗೆ ವಾಪಸ್…

Read More

Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ – Kannada News | Tesla India Internships: Elon Musk’s EV Giant Offers Student Opportunities Across 8 Cities

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಇಂಟರ್ನೆಟ್ ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ದೈತ್ಯ ಸಂಸ್ಥೆಯಾದ ಟೆಸ್ಲಾ ವಿಶ್ವದಾದ್ಯಂತ ತನ್ನದೇ ಆದ ಗುರುತನ್ನು ಹೊಂದಿದೆ. ಕೆಲವೇ ತಿಂಗಳುಗಳ ಹಿಂದೆ ಟೆಸ್ಲಾ ಅಧಿಕೃತವಾಗಿ ಭಾರತಕ್ಕೆ ಪ್ರವೇಶಿಸಿದ್ದು, ಈಗ ಭಾರತೀಯ ಯುವಕರಿಗೆ ಮತ್ತೊಂದು ದೊಡ್ಡ ಅವಕಾಶವನ್ನು ತೆರೆದಿಟ್ಟಿದೆ. ಟೆಸ್ಲಾ ಸಂಸ್ಥೆ ಭಾರತೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮೂಲಕ ತನ್ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿದೆ. ಈ ವಿಶೇಷ ಇಂಟರ್ನ್‌ಶಿಪ್ ನೇಮಕಾತಿ ಪ್ರಕ್ರಿಯೆ ಬೆಂಗಳೂರು ಸೇರಿದಂತೆ ದೇಶದ ಎಂಟು ಪ್ರಮುಖ ನಗರಗಳಲ್ಲಿ ನಡೆಯುತ್ತಿದೆ. ಟೆಸ್ಲಾ…

Read More

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ – Kannada News | MLA Chandru Lamani Trapped by Lokayukta in Bribe Case: Supporters Create High Drama

ಗದಗ, ಫೆಬ್ರವರಿ 22: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುವಾಗ ಬೆಂಬಲಿಗರು ಲಕ್ಷ್ಮೇಶ್ವರದಲ್ಲಿ ವಾಹನ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಶಾಸಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಬೆಂಬಲಿಗರು ತಡೆಯಲು ಯತ್ನಿಸಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ ಪ್ರಸಂಗ ನಡೆದಿದೆ. ಈ ವೇಳೆ, ಮಾಧ್ಯಮದವರು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು….

Read More

ಜನರ ಬದುಕಿಗೆ ಮಾರಕವಾದ ಗಣಿಗಾರಿಕೆ ಧೂಳು: ಸರ್ಕಾರ ಸೈಲೆಂಟ್, ಸಿಡಿದೆದ್ದ ರೈತಸಂಘ – Kannada News | Mining Dust Chokes Lives in Chitradurga: Farmers’ Union Protests as Government Remains Silent

ಚಿತ್ರದುರ್ಗ, ಜನವರಿ 16: ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳು ಸ್ಥಳೀಯ ಜನಜೀವನಕ್ಕೆ ಸಮಸ್ಯೆಯಾಗಿ ಪರಿಣಮಿಸಿವೆ. ಇಲ್ಲಿನ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ಗಣಿ ಲಾರಿಗಳು ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ. ಈ ಲಾರಿಗಳಿಗೆ ಟಾರ್ಪಲ್ ಹೊದಿಸದಿರುವುದು ಮತ್ತು ರಾತ್ರಿ ಮಾತ್ರ ಸಂಚಾರ ಮಾಡಬೇಕೆಂಬ ನಿಯಮವನ್ನು ಪಾಲಿಸದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಈ ನಿಯಮಬಾಹಿರ ಸಂಚಾರದಿಂದಾಗಿ ಬೆಳೆದ ಬೆಳೆಗಳು ಹಾಳಾಗುತ್ತಿವೆ. ಭಾರಿ ಗಾತ್ರದ ಲಾರಿಗಳ ಸಂಚಾರದಿಂದ ಸಮೀಪದ ಮನೆಗಳು ಕಂಪಿಸುತ್ತಿವೆ ಹಾಗೂ ಧೂಳಿನಿಂದ ಜನರ ಆರೋಗ್ಯ ಹದಗೆಡುತ್ತಿದೆ. ಎರಡು…

Read More

Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ – Kannada News | Scorpio 2026 Yearly Horoscope: Dr Basavaraj Gurujis Astrological Predictions

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಗುರು ಗ್ರಹವು ಎಂಟನೇ ಮನೆಯಿಂದ ಒಂಬತ್ತನೇ ಮನೆಗೆ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ದೈವಬಲ ಹೆಚ್ಚಾಗಲಿದೆ. ಶನಿ ಗ್ರಹವು ವರ್ಷವಿಡೀ ಪಂಚಮದಲ್ಲೇ ಇರಲಿದ್ದು, ರಾಹು ಚತುರ್ಥದಿಂದ ತೃತೀಯಕ್ಕೆ ಮತ್ತು ಕೇತು ದಶಮದಿಂದ ನವಮಕ್ಕೆ ಸಂಚಾರ ಮಾಡಲಿದೆ. ಆರ್ಥಿಕವಾಗಿ ಈ ವರ್ಷ ಪ್ರಗತಿ ಕಾಣುವ ಸಾಧ್ಯತೆ ಇದೆ. ಆದಾಯವು ಹೆಚ್ಚಾಗಿ, ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ. ಮೊದಲಾರ್ಧದಲ್ಲಿ…

Read More

ಬಹಿರಂಗವಾಗಿ ಇಂಗ್ಲೆಂಡ್‌ ತಂಡದ ಮಾನ ಕಳೆದ ರೋಹಿತ್ ಶರ್ಮಾ – Kannada News | Rohit Sharma Mocks England’s Ashes Failure: Test Struggles in Australia

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿಯಲ್ಲಿ ಇಂಗ್ಲೆಂಡ್‌ ತಂಡ 3-0 ಅಂತರದ ಹಿನ್ನಡೆ ಅನುಭವಿಸಿದೆ. ಆಸೀಸ್ ನೆಲದಲ್ಲಿ ಆತಿಥೇಯರ ದಾಳಿಗೆ ನಲುಗಿ ಹೋಗಿರುವ ಇಂಗ್ಲೆಂಡ್‌ ಆಡಿರುವ 3 ಪಂದ್ಯಗಳಲ್ಲೂ ಏಕಪಕ್ಷೀಯ ಸೋಲು ಅನುಭವಿಸಿದೆ. ಹೀಗಾಗಿ ಟೆಸ್ಟ್ ಕ್ರಿಕೆಟ್ ದಿಕ್ಕು ಬದಲಿಸಲು ಹೊರಟಿದ್ದ ಇಂಗ್ಲೆಂಡ್‌ ದಿಕ್ಕಾಪಾಲಾಗಿರುವುದು ವಿಶ್ವ ಕ್ರಿಕೆಟ್ ಮುಂದೆ ನಗೆಪಾಟಲಿಗೀಡಾಗಿದೆ. ಇದೀಗ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್‌ ತಂಡವನ್ನು ಬಹಿರಂಗವಾಗಯೇ ಅಣಕಿಸಿದ್ದಾರೆ. ರೋಹಿತ್ ಶರ್ಮಾ ಇತ್ತೀಚೆಗೆ ಗುರುಗ್ರಾಮದಲ್ಲಿ ನಡೆದ…

Read More

ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ – Kannada News | Bride Disappears from Sirsi Home Before Wedding; Parents File Complaint

ನಾಪತ್ತೆಯಾಗಿರುವ ಯುವತಿ Image Credit source: tv9 kannada ಕಾರವಾರ, ಏಪ್ರಿಲ್​ 25: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು (girl) ಮದುವೆಗೆ ಕೆಲವೇ ಗಂಟೆಗಳಿರುವಾಗ ನಾಪತ್ತೆಯಾಗಿರುವಂತಹ (Missing) ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಇದೀಗ ಆತಂಕದ ಮೌನ ಆವರಿಸಿದೆ. ಶಿರಸಿ ನಗರದ ನಿವಾಸಿ ಸೀಫಾ ಖಾನ್ ನಾಪತ್ತೆಯಾಗಿರುವ ಯುವತಿ. MBBS ಓದುತ್ತಿದ್ದ ಯುವಕನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ನಡೆದಿದ್ದೇನು?…

Read More

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More