Headlines

ದೇವರ ದರ್ಶನಕ್ಕೆಂದು ಕರೆದೊಯ್ದು, ಪರ್ಸ್ ಬೀಳಿಸಿ ಗಂಡನನ್ನು ಹಂತಕರಿಗೆ ಒಪ್ಪಿಸಿದ ಪತ್ನಿ, ಮಗುವಿನೆದುರೇ ಭೀಕರ ಹತ್ಯೆ – Kannada News | Chittoor Temple: Family Visit Takes Shocking Turn Near Temple, Investigation Reveals New Details

ಚಿತ್ತೂರು, ಜುಲೈ 16: ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆ ದೇವಸ್ಥಾನಕ್ಕೆ ಕರೆದೊಯ್ದು, ಪರ್ಸ್ ಬೀಳಿಸುವ ನಾಟಕವಾಡಿ ಹಂತಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಪತ್ನಿ ಹಾಸಿನಿ, ಆಕೆಯ ಪ್ರಿಯಕರ ಯುಗಂಧರ್ ಸೇರಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲ್ಯದ ಗೆಳೆಯನ ಜೊತೆ ಮದುವೆಯ ನಂತರವೂ ಸಂಬಂಧ ಶಾಂತಿಪುರಂ ಮಂಡಲದ ಬೋಯಿನಪಲ್ಲಿ…

Read More

‘ಮ್ಯಾಂಗೊ ಪಚ್ಚ’ ಸಿನಿಮಾ ಬಗ್ಗೆ ನಟ ಸುದೀಪ್ ಮಾತು: ವಿಡಿಯೋ – Kannada News

ಸುದೀಪ್ (Sudeep) ಅವರ ಪತ್ನಿ ಮತ್ತು ಪುತ್ರಿ ನಿರ್ಮಾಣ ಮಾಡಿರುವ, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟಿಸಿರುವ ‘ಮ್ಯಾಂಗೊ ಪಚ್ಚ’ ಸಿನಿಮಾ ನಿನ್ನೆ (ಜೂನ್ 5) ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆ ಬಳಿಕ ಸುದೀಪ್ ಅವರು ಪತ್ರಿಕಾಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾ ಬಗ್ಗೆ, ಸಿನಿಮಾ ಬಿಡುಗಡೆ ಆದ ಬಳಿಕ ನಡೆದ ಕೆಲವು ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಿನಿಮಾನಲ್ಲಿ ತಮ್ಮ ಸೋದರಳಿಯನ ನಟನೆ, ಸಿನಿಮಾದ ಮೇಕಿಂಗ್ ಇನ್ನೂ ಕೆಲ ವಿಷಯಗಳ…

Read More

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More

ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ! – Kannada News

ರಾಯಚೂರು, ಜೂನ್​ 04: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ (KPS School Mergers) ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ ಜಿಲ್ಲೆ ರಾಯಚೂರಿನಲ್ಲಿ (raichur) ಶೇಕಡ 50% ಖಾಯಂ ಶಿಕ್ಷಕರೇ ಇಲ್ಲಾ, ನೇಮಕ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿವೆ. ಮುಖ್ಯಾಂಶಗಳು ರಾಜ್ಯ ಸರ್ಕಾರ ಹಾಗೂ ಶಿಕ್ಷಣ…

Read More

ಹೆರಿಗೆಗೂ ಮೊದಲೇ ಮೃತಪಟ್ಟ ಹಸುಗೂಸು: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಪುಟ್ಟ ಜೀವ? – Kannada News | Newborn Dies: Medical Negligence Allegations Rock Karnataka Hospital and Spark Protests

ರಾಯಚೂರು/ಹಾವೇರಿ, ಏಪ್ರಿಲ್​​ 28: ಹೆರಿಗೆಗೂ ಮೊದಲೇ  ಹಸುಗೂಸು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಜಂಗಮರ ಹಳ್ಳಿ ಗ್ರಾಮದ ಗುಂಡಪ್ಟ ಅವರ ಪತ್ನಿ ಪರಮ್ಮಳಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ…

Read More

ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ – Kannada News | Terror Plotters Punished and Executors Neutralised by Indias security forces Amit Shah says

ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್​​ಮೈಂಡ್​​ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ…

Read More

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶಾಕ್: ಇನ್ನೂ ಹೆಚ್ಚಾಗುತ್ತಾ ತೈಲ ಬೆಲೆ? ತಜ್ಞರು ಹೇಳೋದೇನು ನೋಡಿ – Kannada News | Will Fuel Prices Rise Further? Experts Predict Petrol and Diesel May Surge by Rs 10 to 15 Soon

ಬೆಂಗಳೂರು, ಮೇ 15: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ.ನಷ್ಟು ಹೆಚ್ಚಳವಾಗಿದೆ. ಇದು ನಾಲ್ಕು ವರ್ಷಗಳ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೈಗೊಂಡ ಮೊದಲ ದರ ಪರಿಷ್ಕರಣೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ಕಚ್ಚಾತೈಲದ ಶೇ 85-91 ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಕಳೆದ 11 ವಾರಗಳಿಂದ ಕಚ್ಚಾತೈಲ ಬೆಲೆ…

Read More

ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ – Kannada News | Karnataka Judiciary Recruitment 2026: Notification, Selection Process & Last Date

ಕರ್ನಾಟಕ ಹೈಕೋರ್ಟ್ ನೇಮಕಾತಿ 2026Image Credit source: Getty Images ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 106 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯೂನ್, ವಾಚ್‌ಮನ್, ಸ್ವೀಪರ್, ಲಿಫ್ಟ್ ಅಟೆಂಡರ್, ಅಸಿಸ್ಟೆಂಟ್ ಬೈಂಡರ್, ಟೈಲರ್ ಹಾಗೂ ಧೋಬಿ ಹುದ್ದೆಗಳು ಇದರಲ್ಲಿ ಸೇರಿವೆ. 10ನೇ ತರಗತಿ (SSLC) ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು….

Read More

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಬೆಂಗಳೂರು, ಮೇ 27: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗುತ್ತಿದ್ದಂತೆ, ಅವರ ಬೆಂಬಲಿಗರು ಮತ್ತು ಅಹಿಂದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ನಿಗಿ ನಿಗಿ ಎನ್ನುತ್ತಿರುವ ಅಭಿಮಾನಿಗಳು ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More