Headlines

ಈ ಯುವಕನನ್ನು ವರಿಸಲು ಅಂದ ಚಂದ ಇದ್ರೆ ಸಾಲಲ್ಲ, ಹುಡ್ಗಿಯಲ್ಲಿ ಈ ಗುಣಗಳಿರಲೇ ಬೇಕು – Kannada News | A young man set a condition that, in addition to being beautiful, a girl must possess these qualities.

ಈಗಿನ ಕಾಲದಲ್ಲಿ ಮದುವೆಯಾಗಲು (marriage) ಹೆಣ್ಣು ಸಿಗುವುದೇ ಕಷ್ಟ. ಆದರಲ್ಲಿಯೂ ಹೆಣ್ಣು ಮಕ್ಕಳ ಡಿಮ್ಯಾಂಡ್ ಕೇಳಿದ್ರೆ ತಲೆ ಗ್ರಿರ್ ಎನ್ನುತ್ತೆ. ಇದೆಲ್ಲದರ ನಡುವೆ ಇಲ್ಲೊಬ್ಬ ಯುವಕನು ತನ್ನನ್ನು ಮದುವೆಯಾಗುವ ಹುಡುಗಿಗೆ ಇಂತಹ ಗುಣಗಳು ಇರುವುದು ಕಡ್ಡಾಯ ಎಂದು ಪೋಸ್ಟ್ ಹಂಚಿಕೊಂಡಿದ್ದಾನೆ. ನೋಡೋಕೆ ಸುಂದರವಾಗಿದ್ರೆ ಸಾಲದು ಈ ಗುಣಗಳು ಇರೋದು ಕಡ್ಡಾಯ ಎಂದು ಹೇಳಿದ್ದಾನೆ. ಯುವಕನ ಎಕ್ಸ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈತನಿಗೆ ಮದ್ವೆ ಆಗೋದು ಡೌಟ್ ಎಂದು ಕಾಮೆಂಟ್ ಮಾಡಿದ್ದಾರೆ. ಆರ್ ಆರ್ (R-R) ಹೆಸರಿನ…

Read More

ಇದು ನ್ಯಾಯನಾ? ನಮ್ಮ ಜೀವಕ್ಕೆ ಬೆಲೆ ಅನ್ನೋದೆ ಇಲ್ವಾ?: ರ್ಯಾಪಿಡೋ ಅಪಘಾತದಿಂದ ಆದ ನರಕಯಾತನೆ ಬಿಚ್ಚಿಟ್ಟ ಸಾನಿ ಕೃಷ್ಣ! – Kannada News | Bengaluru Rapido Accident: Woman Left Bedridden Demands Justice and Compensation

ರ್ಯಾಪಿಡೋ ಅಪಘಾತದಿಂದ ಆದ ನರಕಯಾತನೆ ಬಿಚ್ಚಿಟ್ಟ ಸಾನಿ ಕೃಷ್ಣ! ಬೆಂಗಳೂರು, ಆಗಸ್ಟ್ 05: ಮಹಿಳೆಯರ ಸುರಕ್ಷತೆಯಂತ ದೊಡ್ಡ ದೊಡ್ಡ ಜಾಹೀರಾತು ನೀಡಿ ಮಾರ್ಕೆಟಿಂಗ್ ಮಾಡ್ತಾರೆ, ಆದ್ರೆ ಅದೆಲ್ಲ ಬರೀ ಸುಳ್ಳು! ನಮ್ಮ ಜೀವಕ್ಕೆ ಬೆಲೆ ಅನ್ನೋದೆ ಇಲ್ವಾ? ಇದು ರ್ಯಾಪಿಡೋ (Rapido) ಬೈಕ್ ಟ್ಯಾಕ್ಸಿ ಅಪಘಾತಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಡಿ ಬದುಕುಳಿದಿರುವ ಸಾನಿ ಕೃಷ್ಣ ಎಂಬ ಯುವತಿಯ ಆಕ್ರೋಶದ ನುಡಿಗಳು. ಸಾನಿ ಜೂನ್ 17ರಂದು ಭೀಕರ ಅಪಘಾತಕ್ಕೀಡಾಗಿದ್ದರು. ಈಗ ಸಾವನ್ನೇ ಗೆದ್ದು ಬಂದಿರುವ ಸಾನಿ ಕೃಷ್ಣ ನ್ಯಾಯಕ್ಕಾಗಿ…

Read More

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ವರ: ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ – Kannada News | Hogenakkal Falls in Full Fury: A Majestic Spectacle Amidst Monsoon Rains

ಚಾಮರಾಜನಗರ, ಆಗಸ್ಟ್​​ 05: ಕಾವೇರಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಭೋರ್ಗರೆಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಮಿಳುನಾಡು ಗಡಿಯಲ್ಲಿರುವ ಈ ಜಲಪಾತವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಳಾಗಿ ಮಾರ್ಪಟ್ಟಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಪ್ರದೀತ್ ರಾವತ್ ಅನ್ನು ಮರೆತೇ ಬಿಟ್ಟಿತೆ ತೆಲುಗು ಚಿತ್ರರಂಗ? – Kannada News | Telugu Movie Industry forgets Pradeep Rawat contribution

ಪ್ರದೀಪ್ ರಾವತ್ (Pradeep Rawat), ಭಾರತೀಯ ಚಿತ್ರರಂಗದ ಸ್ಟಾರ್ ವಿಲನ್ ನಿನ್ನೆ (ಆಗಸ್ಟ್ 04) ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. 1985ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರಾದರೂ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಬಳಿಕ ಅವರ ಜನಪ್ರಿಯತೆ ದಕ್ಷಿಣ ಭಾರತದಲ್ಲಿ ಹೆಚ್ಚಾಯ್ತು. 2004 ರಲ್ಲಿ ರಾಜಮೌಳಿ ನಿರ್ದೇಶನದ ‘ಸೈ’ ಸಿನಿಮಾನಲ್ಲಿ ವಿಲನ್ ಆಗಿ ನಟಿಸಿದ ಪ್ರದೀಪ್ ರಾವತ್ ಆ ನಂತರ ತೆಲುಗು ಚಿತ್ರರಂಗದ ಅವಿಭಾಜ್ಯ ಅಂಗವೇ ಆಗಿಬಿಟ್ಟರು. ಚಿತ್ರರಂಗದ ಎಲ್ಲ ಸ್ಟಾರ್ ನಟರ ಎದುರು ವಿಲನ್ ಆಗಿ…

Read More

ಯಾದಗಿರಿ: ಕಡೇಚೂರಿನಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ – Kannada News | Yadgir Chemical Leak: Three Workers Die at Kadechur CIL Laboratory

ಯಾದಗಿರಿ, ಆಗಸ್ಟ್ 5: ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲ್ ಲ್ಯಾಬೊರೇಟರಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಇಬ್ಬರು ಅಸ್ವಸ್ಥಗೊಂಡಿದ್ದಾರೆ. ಮಧ್ಯಪ್ರದೇಶ ಮೂಲದ ವಿಕ್ರಂ ಸಿಂಗ್, ಸಂಜಯ್ ಸಿಂಗ್ ಮತ್ತು ತೆಲಂಗಾಣ ಮೂಲದ ಗಣೇಶ್ ಎಂಬುವವರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ತೆಲಂಗಾಣದ ಶಿವಕುಮಾರ್ ಮತ್ತು ಆಂಧ್ರಪ್ರದೇಶದ ಹೇಮಂತ್ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರ್ಮಿಕರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ…

Read More

ರಸ್ತೆಗಿಳಿದ ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ! – Kannada News | Chikkaballapur District Witnesses Bundh as S.N. Subbareddy Supporters Protest Ministerial Snub

ಚಿಕ್ಕಬಳ್ಳಾಪುರ, ಆಗಸ್ಟ್ 05: ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ .ಮೂರು ಬಾರಿ ಶಾಸಕರಾಗಿದ್ದರೂ ಸಹ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಪ್ರತಿಭಟನಾಕಾರರು ಕೆಎಸ್ಆರ್‌ಟಿಸಿ ಬಸ್‌ಗಳನ್ನು ತಡೆದು ರಸ್ತೆ ಮಧ್ಯೆ ನಿಲ್ಲಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನ್ಯಾಯ ಸಿಗುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

ಮಹೇಶ್ ಬಾಬು ಜನ್ಮದಿನಕ್ಕೆ ‘ವಾರಣಾಸಿ’ ಗ್ಲಿಂಪ್ಸ್ ಸಿಗಲ್ವಾ? ಸಿಕ್ಕಿದೆ ಬಿಗ್ ಅಪ್‌ಡೇಟ್ – Kannada News | No Varanasi Glimpse on Mahesh Babu Birthday SS Rajamouli Plans Poster Release

ಸ್ಟಾರ್ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಹಾಗೂ ಸೂಪರ್‌ಸ್ಟಾರ್ ಮಹೇಶ್ ಬಾಬು ಕಾಂಬಿನೇಷನ್‌ನ ‘ವಾರಣಾಸಿ’ ಸಿನಿಮಾ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಆಗಸ್ಟ್ 9ರಂದು ಮಹೇಶ್ ಬಾಬು ಜನ್ಮದಿನ ಇದೆ. ಈ ವಿಶೇಷ ದಿನದಂದು ಅಭಿಮಾನಿಗಳಿಗೆ ಸಿನಿಮಾ ತಂಡ ದೊಡ್ಡ ಗಿಫ್ಟ್ ನೀಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ಅಭಿಮಾನಿಗಳಿಗೆ ನಿರಾಸೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ವಾರಣಾಸಿ 80 ಶೇಕಡಾ ಶೂಟಿಂಗ್ ಕಂಪ್ಲೀಟ್ ರಾಜಮೌಳಿ ಅವರ ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಈಗಾಗಲೇ ಶೇಕಡಾ 80ರಷ್ಟು ಪೂರ್ಣಗೊಂಡಿದೆ….

Read More

Video: ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ – Kannada News | Udhayanidhi Stalin Released: Slams CM Vijay Over Terrorist Treatment Amidst Budget Session

ತ್ರಿಷಾ ಹಾಗೂ ವಿಜಯ್ ಅವರ ನಡುವಿನ ಸಂಬಂಧದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ತಡರಾತ್ರಿ ಅವರು ಚೆನ್ನೈಗೆ ವಾಪಸ್ ಆಗಿದ್ದಾರೆ. ಬಿಡುಗಡೆಯಾದ ನಂತರ, ಉದಯನಿಧಿ ಸ್ಟಾಲಿನ್ ಅವರು ಸಿಎಂ ವಿಜಯ್ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. “ಸರ್ಕಾರ ನನ್ನನ್ನು ಭಯೋತ್ಪಾದಕನ ರೀತಿನಲ್ಲಿ ನಡೆಸಿಕೊಂಡಿದೆ” ಎಂದು ಆರೋಪಿಸಿದ್ದು, ಸಿಎಂ ವಿಜಯ್ ಅವರನ್ನು ಡಮ್ಮಿ ಸಿಎಂ ಮತ್ತು ರೀಲ್ಸ್ ಕ್ರಿಯೇಟರ್ ಎಂದು…

Read More

Karnataka Dam Water Level: ತುಂಗಭದ್ರಾ, ಆಲಮಟ್ಟಿಗೆ ಕಳೆ ತಂದ ಮುಂಗಾರು, ರೈತರಲ್ಲಿ ಹರ್ಷ! – Kannada News | Karnataka Reservoir Water Level on August 05: KRS and Tungabhadra Inflow Rises

ತುಂಗಭದ್ರಾ, ಆಲಮಟ್ಟಿಗೆ ಕಳೆ ತಂದ ಮುಂಗಾರು, ರೈತರಲ್ಲಿ ಹರ್ಷ! ಬೆಂಗಳೂರು, ಆಗಸ್ಟ್ 05: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ (Dam water level) ಭಾರಿ ಏರಿಕೆ ಕಂಡಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳು ಭರ್ತಿಯತ್ತ ಸಾಗುತ್ತಿದ್ದರೆ, ಕಾವೇರಿ ಕೊಳ್ಳದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಡ್ಯಾಂಗಳಲ್ಲಿಯೂ ನೀರಿನ ಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದೆ. 1. ತುಂಗಭದ್ರಾ ಜಲಾಶಯ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಬರೋಬ್ಬರಿ…

Read More

‘ರಾಮಾಯಣ’ ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿರಲಿದೆ ಎಂದ ರಣ್​​ಬೀರ್ – Kannada News | Ranbir Kapoor said Ramayana movie sequel will be more entertaining that first part

‘ರಾಮಾಯಣ’ (Ramayana) ಸಿನಿಮಾದ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ. ವಿದೇಶಿ ಮಾರುಕಟ್ಟೆಯನ್ನು ಮುಖ್ಯವಾಗಿ ಗಮನದಲ್ಲಿರಿಸಿಕೊಂಡು ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಸಿನಿಮಾದ ಟ್ರೈಲರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಕೆಲವರು ಟ್ರೈಲರ್ ಚೆನ್ನಾಗಿದೆ ಎಂದರೆ ಇನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಏನೇ ಆಗಲಿ ಟ್ರೈಲರ್ ವೈರಲ್ ಅಂತೂ ಆಗಿದೆ. ಆದರೆ ಇದೀಗ ಸಿನಿಮಾದ ನಾಯಕ ರಣ್​​ಬೀರ್ ಕಪೂರ್ ನೀಡಿರುವ ಹೇಳಿಕೆ ಸಿನಿಮಾದ ಬಗ್ಗೆ ತುಸು ಗೊಂದಲ ಮೂಡಿಸುವಂತಿದೆ. ಅವರು ‘ರಾಮಾಯಣ’ ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿರಲಿದೆ…

Read More