Headlines

‘ಜನ ನಾಯಗನ್’ ಲೀಕ್​​ಗೆ ಅವರಿಬ್ಬರೇ ಕಾರಣ: ವಿಜಯ್ ಫ್ಯಾನ್ಸ್ ಆಕ್ರೋಶ

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡದೆ ಸಿನಿಮಾ ಬಿಡುಗಡೆ ಆಗುವುದನ್ನೇ ತಡೆದಿದೆ. ಸಿನಿಮಾ ಬಿಡುಗಡೆ ಮಾಡಲು ಸಿನಿಮಾದ ನಿರ್ಮಾಪಕರು ಮಾಡಿರುವ ಪ್ರಯತ್ನಗಳು ಫಲ ನೀಡಿಲ್ಲ. ವಿಜಯ್ ಅವರ ರಾಜಕೀಯ ಎದುರಾಳಿಗಳು ಕುತಂತ್ರದಿಂದ ರಾಜಕೀಯ ಪ್ರಭಾವ ಬಳಸಿ ಸಿನಿಮಾ ಬಿಡುಗಡೆಯನ್ನು ತಡೆದಿದ್ದಾರೆ ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ಇದೀಗ ಹಠಾತ್ತನೆ ‘ಜನ ನಾಯಗನ್’ ಸಿನಿಮಾ ಪೂರ್ತಿಯಾಗಿ ಎಚ್​​ಡಿ ಫಾರ್ಮ್ಯಾಟ್​​ನಲ್ಲಿ ಲೀಕ್ ಆಗಿದೆ. ಇದು ಚಿತ್ರತಂಡಕ್ಕೆ ಆಘಾತ ತಂದಿದೆ. ತಮಿಳು ಮಾತ್ರವೇ…

Read More

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ? – Kannada News

ಐಪಿಎಲ್ (IPL) ಮುಗಿದ ಬಳಿಕ ಇದೀಗ ಟೀಂ ಇಂಡಿಯಾ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನತ್ತ ಮುಖ ಮಾಡಿದೆ. ಅದರಂತೆ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಬರುತ್ತಿದ್ದು, ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದೆ. ಆ ಬಳಿಕ ಏಕದಿನ ಸರಣಿ ಶುರುವಾಗಲಿದೆ. ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಆಡುವುದನ್ನು ಕಾಣಬಹುದಾಗಿದೆ. ಈ ಸರಣಿಗಹಾಗಿ ಇವರಿಬ್ಬರು ಜೂನ್ 9 ರಿಂದ ಮುಲ್ಲನ್‌ಪುರದಲ್ಲಿ ಅಭ್ಯಾಸವನ್ನು ಪ್ರಾರಂಭಿಸಲಿದ್ದಾರೆ. ಜೂನ್ 9…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ! – Kannada News | Bengaluru Celebrates Lohri with Ministers Ramalinga Reddy and Sowmya Reddy

ಬೆಂಗಳೂರು, ಜನವರಿ 14: ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು…

Read More

ಗದಗ‌ದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ – Kannada News | Upgraded But Empty: Patients Suffer As Naregal Govt Hospital Runs With Only One Dentist

ಗದಗ, ಜೂನ್​​ 16: ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಕಾರಣ ರೋಗಿಗಳು ಪರದಾಟ ನಡೆಸುತ್ತಿರುವ ಸ್ಥಿತಿ ಗದಗ‌ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಕಂಡುಬಂದಿದೆ. ಕೇಂದ್ರ ಸರ್ಕಾರ ಎನ್ಎಚ್ಎಂ ಯೋಜನೆಯಲ್ಲಿ 2 ಕೋಟಿಗೂ ಅಧಿಕ ಮೊತ್ತದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಭಡ್ತಿ ಪಡೆದಿದೆಯಾದರೂ, ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರಿಚೀಕೆಯಾಗಿಯೇ ಉಳಿದಿದೆ….

Read More

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ! – Kannada News | Strides Pharma Science: Free B.Voc Student Trainee Jobs in Bengaluru via Mangaluru Interview

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ…

Read More

ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ – Kannada News | PM Modi To Visit Malaysia On February 7 for bilateral talks and strategic Ties

ನವದೆಹಲಿ, ಫೆಬ್ರವರಿ 4: ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವಾರದ ಕೊನೆಯಲ್ಲಿ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಫೆಬ್ರವರಿ 7 ಹಾಗೂ 8ರಂದು ನಡೆಯಲಿರುವ ಈ ಭೇಟಿ ಪ್ರಧಾನಿ ಮೋದಿ ಅವರ ಮಲೇಷ್ಯಾಕ್ಕೆ ಮೂರನೇ ಭೇಟಿಯಾಗಿದೆ. ಈ ಮೊದಲು ಆಗಸ್ಟ್ 2024ರಲ್ಲಿ ಭಾರತ-ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ಗೆ ಏರಿಸಿದ ನಂತರ ಮಲೇಷ್ಯಾಕ್ಕೆ ಇದು…

Read More

ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran shuts Strait of Hormuz again accuses US of violating ceasefire

ಟೆಹ್ರಾನ್, ಏಪ್ರಿಲ್ 18: ಇರಾನ್ ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ತನ್ನ ನಿರ್ಧಾರವನ್ನು ಇರಾನ್ ಹಿಂತೆಗೆದುಕೊಂಡಿದೆ. ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣದಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಆರೋಪಿಸಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು ಕೊನೆಗೊಳಿಸುವುದಿಲ್ಲ ಎಂದು ಅಮೆರಿಕ ಹೇಳಿದ ನಂತರ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯ ಮೇಲೆ ನಿರ್ಬಂಧ ಹೇರಿದೆ. ಇರಾನ್ ಬಂದರುಗಳ ಮೇಲಿನ ಅಮೆರಿಕದ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ – Kannada News | Sringeri Postal Ballot Recount: Jeevaraj and Rajegowda Vote Counts Altered

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್‌ನ ಆದೇಶದಂತೆ ಪೂರ್ಣಗೊಂಡಿದೆ. ಏಪ್ರಿಲ್ 6, 2026 ರಂದು ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳ ಟ್ಯಾಂಪರಿಂಗ್ ಆರೋಪದ ಮೇಲೆ ಚಿಕ್ಕಮಗಳೂರು ನಗರ…

Read More

ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳನ್ನು ತಿನ್ನಬೇಡಿ – Kannada News | 6 PM Cutoff: Snacks That Are Messing with Your Health

ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ (Snacks) ತಿನ್ನಬೇಕೆಂದು ಅನಿಸುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಚಳಿಗಾಲ ಮತ್ತು ಮಳೆಗಾಲದಲ್ಲಿ, ಮನಸ್ಸು ಸಮೋಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಹೋಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಆಹಾರಗಳ ತಿನ್ನುವ ಸಮಯ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ಸಂಜೆ 6 ಗಂಟೆಯ ನಂತರ ನೀವು ಸೇವಿಸುವಂತಹ ಆಹಾರ ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಗ್ಯ…

Read More