Headlines

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? – Kannada News | Hassan: Police Inspector Accused of Brutal Assault Over Money Dispute

ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ‘ಕಬ್ಬಿಣದ ರಾಡ್‌ನಿಂದ ಹಲ್ಲೆ’ ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ…

Read More

Viral: ಪ್ರಿಯಕರನಿಗೆ ಗಿಫ್ಟ್ ಕೊಡಲು 2ಲಕ್ಷ ರೂ. ಮೌಲ್ಯದ ವಾಚ್ ಕದ್ದ ಯುವತಿ ಅರೆಸ್ಟ್! – Kannada News | Hyderabad Watch Theft: Girlfriend Steals Rs 2 Lakh Tissot for Boyfriend, Arrested

ಹೈದರಾಬಾದ್: ಪ್ರೀತಿಗಾಗಿ ಏನನ್ನಾದರೂ ಮಾಡಲು ಸಿದ್ಧ ಎನ್ನುವ ಮಾತಿದೆ, ಆದರೆ ಇಲ್ಲೊಬ್ಬಳು ಯುವತಿ ತನ್ನ ಪ್ರಿಯಕರನಿಗೆ ದುಬಾರಿ ಉಡುಗೊರೆ ನೀಡಲು ಹೋಗಿ ಅರೆಸ್ಟ್ ಆಗಿದ್ದಾಳೆ. ನಗರದ ಜುಬಿಲಿ ಹಿಲ್ಸ್‌ನಲ್ಲಿರುವ ಐಷಾರಾಮಿ ಶೋರೂಮ್‌ನಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ವಾಚ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 26 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿ ಯುವತಿ ಜುಬಿಲಿ ಹಿಲ್ಸ್‌ನಲ್ಲಿರುವ ಪ್ರತಿಷ್ಠಿತ ವಾಚ್ ಶೋರೂಮ್‌ಗೆ ಗ್ರಾಹಕಿಯಂತೆ ಎಂಟ್ರಿ ಕೊಟ್ಟಿದ್ದಾಳೆ. ತನಗೆ ಒಳ್ಳೆಯ ವಾಚ್‌ಗಳನ್ನು…

Read More

Baijnath Mahadev Temple: ಬ್ರಿಟಿಷ್ ದಂಪತಿಯಿಂದ ಪುನರ್ನಿರ್ಮಿಸಲಾದ ಭಾರತದ ಏಕೈಕ ಶಿವ ದೇವಾಲಯ ಎಲ್ಲಿದೆ ಗೊತ್ತಾ? – Kannada News | Baijnath Mahadev Temple: British Miracle and Shiva Devotion in Agar Malwa

ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿರುವ ಬೈಜನಾಥ್ ಮಹಾದೇವ್ ದೇವಾಲಯವು ವಿಶಿಷ್ಟ ಇತಿಹಾಸವನ್ನು ಹೊಂದಿದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಪ್ರಾಚೀನ ದೇವಾಲಯವನ್ನು 1883 ರಲ್ಲಿ ಬ್ರಿಟಿಷ್ ಸೇನಾಧಿಕಾರಿ ದಂಪತಿ ಪುನರ್ನಿರ್ಮಿಸಿದರು. ಒಂದು ಪವಾಡದ ಘಟನೆಯು ಅವರನ್ನು ಶಿವನ ಭಕ್ತರಾಗುವಂತೆ ಮಾಡಿತು ಎಂದು ಹೇಳಲಾಗುತ್ತದೆ. ಪುರಾಣ ಕಥೆಗಳ ಪ್ರಕಾರ, 19 ನೇ ಶತಮಾನದ ಉತ್ತರಾರ್ಧದಲ್ಲಿ, ಬ್ರಿಟಿಷ್ ಸೇನಾ ಲೆಫ್ಟಿನೆಂಟ್ ಕರ್ನಲ್ ಮಾರ್ಟಿನ್ ಅಫ್ಘಾನ್ ಯುದ್ಧದಲ್ಲಿ ಭಾಗವಹಿಸಲು ಹೋಗಿದ್ದರು. ಆದರೆ ಅವರ ಪತ್ನಿಗೆ ಕೆಲವು ದಿನಗಳವರೆಗೆ ತನ್ನ ಪತಿಯಿಂದ…

Read More

ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ! – Kannada News | Nighttime Eating: What Not to Eat

ರಾತ್ರಿಯ ನಿದ್ದೆ (Sleep) ಮನುಷ್ಯನಿಗೆ ತುಂಬಾ ಮುಖ್ಯ. ಈ ಸಮಯದಲ್ಲಿ ದೇಹಕ್ಕೆ ವಿಶ್ರಾಂತಿ ಬೇಕಾಗಿರುತ್ತದೆ. ಹಾಗಾಗಿ ರಾತ್ರಿ ಸೇವನೆ ಮಾಡುವ ಆಹಾರ ಎಲ್ಲಾ ರೀತಿಯಿಂದಲೂ ಬಹಳ ಮುಖ್ಯವಾಗಿರುತ್ತದೆ. ಸೂರ್ಯ ಮುಳುಗಿದ ನಂತರ ನಮ್ಮ ಜೀರ್ಣಕ್ರಿಯೆ ನಿಧಾನಗೊಳ್ಳುವುದರಿಂದ ರಾತ್ರಿ ಯಾವ ಆಹಾರವನ್ನು, ಎಷ್ಟು ಪ್ರಮಾಣದಲ್ಲಿ ಸೇವಿಸುತ್ತೇವೆ ಎಂಬುದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ರಾತ್ರಿ ಸರಿಯಾದ ಆಹಾರ ಪದ್ಧತಿ ಪಾಲಿಸದಿದ್ದರೆ ದೇಹಕ್ಕೆ ಸರಿಯಾಗಿ ವಿಶ್ರಾಂತಿ ಸಿಗುವುದಿಲ್ಲ. ಹೊಟ್ಟೆ ತುಂಬಿರುವ ಅನುಭವ, ಗ್ಯಾಸ್ಟ್ರಿಕ್, ಆಸಿಡಿಟಿ, ಎದೆ ಉರಿ, ನಿದ್ರೆಯಲ್ಲಿರುವಾಗ…

Read More

Bengaluru Air Quality: ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore Air quality gets worse, Bengaluru AQI is slightly better

ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! Image Credit source: MediaForge AI ಬೆಂಗಳೂರು, ಏಪ್ರಿಲ್ 27: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು…

Read More

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ – Kannada News | Drowning Tragedy: Father and Two Children Die in Farm Pond While Learning to Swim

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬಿದ್ದು ದುರಂತ ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು – Kannada News | Horoscope April 16 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಔಚಿತ್ಯ ಪೂರ್ಣವಾಗಿ ಮಾತನಾಡುವಿರಿ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು. ವೃಷಭ ರಾಶಿ: ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು…

Read More

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ – Kannada News | Woman Known for Lighting Cigarette with Burning Khamenei Portrait Reacts to His Demise

ಕೆನಡಾ, ಮಾರ್ಚ್​ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ – Kannada News | Prashanth Neel will shoot Salaar 2 after Jr NTR starrer Dragon movie KGF 3 not soon

ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್ ಕಾಂಬಿನೇಷನ್‌ನ ‘ಸಲಾರ್: ಪಾರ್ಟ್ 1 – ಸೀಸ್‌ಫೈರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಮಾಯಿ ಮಾಡಿತ್ತು. ಈಗ ಚಿತ್ರದ ಮುಂದಿನ ಭಾಗ ‘ಸಲಾರ್: ಪಾರ್ಟ್ 2 – ಶೌರ್ಯಾಂಗ ಪರ್ವಂ’ (Salaar 2) ಚಿತ್ರಕ್ಕಾಗಿ ಸಿನಿಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ, ಈ ಬಿಗ್ ಬಜೆಟ್ ಸೀಕ್ವೆಲ್ ಕುರಿತು ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮಹತ್ವದ ಅಪ್ಡೇಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ…

Read More

ಆಂಥ್ರೋಪಿಕ್​ನಿಂದ ಉಚಿತ ಎಐ ಕೋರ್ಸ್​ಗಳು; ಕ್ಲಾಡ್ ಟ್ರೈನಿಂಗ್ ಮತ್ತು ಸರ್ಟಿಫಿಕೇಟ್ ಸಿಗುತ್ತೆ; ಪಡೆಯುವುದು ಹೇಗೆ? – Kannada News | Anthropic starts several free AI courses online, know where and how to find them

ಬೆಂಗಳೂರು, ಮಾರ್ಚ್ 5: ಆಂಥ್ರೋಪಿಕ್ (Anthropic) ಕಂಪನಿಯ ಎಐ ಟೆಕ್ನಾಲಜಿ ಶಕ್ತ ಉತ್ಪನ್ನಗಳು ದೈನಂದಿನ ಕೆಲಸಗಳನ್ನು ಸಲೀಸುಗೊಳಿಸಲು ಬಹಳ ನೆರವಾಗುತ್ತವೆ. ಅದರ ಕ್ಲಾಡ್​ನಂತಹ ಎಐ ಟೂಲ್​ಗಳು ಹೆಚ್ಚೆಚ್ಚು ಕೆಲಸಗಳನ್ನು ಆಟೊಮೇಟ್​ಗೊಳಿಸಬಲ್ಲುವು. ಆದರೆ, ಈ ಟೂಲ್​ಗಳನ್ನು ಹೇಗೆ ಬಳಸಬೇಕು ಎಂಬುದನ್ನು ಸರಿಯಾಗಿ ತಿಳಿದಿರಬೇಕು ಅಷ್ಟೇ. ಸಾಫ್ಟ್​ವೇರ್​ಗಳು ಬಹಳಷ್ಟು ಕೆಲಸಗಳನ್ನು ಆಟೊಮೇಟ್ ಮಾಡಿದ್ದವು. ಆದರೆ, ಸಾಫ್ಟ್​ವೇರ್ ಅನ್ನು ಹೇಗೆ ಬಳಸಬೇಕೆಂದು ಎನ್ನುವ ಜ್ಞಾನ ಇರಬೇಕು. ಹಾಗೆಯೇ, ಎಐ ಟೂಲ್​ಗಳ ಬಳಕೆ ಬಗ್ಗೆ ಜ್ಞಾನ ಅಗತ್ಯ. ಇದನ್ನು ಮನಗಂಡೇ ಆಂಥ್ರೋಪಿಕ್ ಸಂಸ್ಥೆ…

Read More