Headlines

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!

ಬೆಂಗಳೂರು , ಮಾ.28 : ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ (ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದಳು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ದಿಢೀರ್ ಕಾಣೆಯಾಗಿದ್ದಳು. ಪೋಷಕರು ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ….

Read More

ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ – Kannada News | Bhatkal Fuel Crisis: Debunking War Rumors and Artificial Scarcity in Coastal Karnataka

ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ ಭಟ್ಕಳ, ಮಾ.4 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ತೈಲ ಬೆಲೆಯ ಮೇಲೆ ಭಾರಿ ಹೊಡೆತ ನೀಡಲಿವೆ ಎಂಬ ವದಂತಿ ಭಟ್ಕಳದಲ್ಲಿ ಸಂಚಲನ (Bhatkal Petrol Panic) ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಜನರು ಆತಂಕಗೊಂಡು ಇದೀಗ ಪೆಟ್ರೋಲ್ ಬಂಕ್‌ಗಳಿಗೆ ನೂಕುನುಗ್ಗಲು ಮಾಡುತ್ತಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ….

Read More

Jayamma Death: ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ – Kannada News | Jayamma Passed Away: Vijay Raghavendra, Sriimurali’s Mother Passes Away, Sandalwood Mourns

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ (Vijay Raghavendra) ಮತ್ತು ಶ್ರೀಮುರಳಿ ಅವರ ತಾಯಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಇಂದು (ಜೂನ್ 16) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಜಯಮ್ಮ ಅವರು…

Read More

ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?

ನವದೆಹಲಿ, ಮಾರ್ಚ್ 20: ಬಸ್​​ನಲ್ಲಿಯೋ, ರೈಲಿನಲ್ಲಿಯೋ ಹೋಗುವಾಗ ಸ್ಟಾಪ್ ಬಂದಾಗ ಪಕ್ಕದ ಅಂಗಡಿಯಲ್ಲಿ ಅಥವಾ ಬುಟ್ಟಿ ಹೊತ್ತು ಬರುವ ವ್ಯಾಪಾರಿಗಳಲ್ಲಿ ಏನಾದರೂ ಕೊಂಡು ತಿನ್ನುವ ಅಭ್ಯಾಸ ಕೆಲವರಿಗೆ ಇರುತ್ತದೆ. ಕೆಲವರು ಹಸಿವು ನೀಗಿಸಿಕೊಳ್ಳಲು ತಿಂಡಿಗಳನ್ನು ತಿಂದರೆ ಇನ್ನು ಕೆಲವರು ಟೈಂಪಾಸ್​ಗಾಗಿ ತಿನ್ನುತ್ತಾರೆ. ಅದೇರೀತಿ ಬಸ್​​ನೊಳಗೆ ಕುಳಿತಿದ್ದ ಯುವಕನೊಬ್ಬನಿಗೆ ಹಸಿವಾಗಿತ್ತು. ಚಲಿಸುವ ಬಸ್ಸಿನಲ್ಲಿ ಕುಳಿತಿದ್ದ ಆ ಯುವಕ ತಿಂಡಿಗಾಗಿ ಪಕ್ಕದಲ್ಲೇ ನಿಂತಿದ್ದ ಮಾರಾಟಗಾರನಿಗೆ ಕಿಟಕಿಯಿಂದ ಹಣ ಕೊಟ್ಟನು. ಆದರೆ ಮಾರಾಟಗಾರ ಅವನಿಗೆ ಏನನ್ನೂ ಕೊಡಲಿಲ್ಲ. ದುಡ್ಡನ್ನೂ ತಾನೇ ಇಟ್ಟುಕೊಂಡು,…

Read More

ಚಾಲಾಕಿ ಚಾಲಕ! ಊರಿಗೆ ಹೋಗಲು ವಾಹನಗಳು ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ: ಸಿಸಿಟಿವಿ ವಿಡಿಯೋ ನೋಡಿ

ಯಾದಗಿರಿ, ಮಾರ್ಚ್: ಊರಿಗೆ ಹೋಗಲು ವಾಹನ ಸಿಗದಿದ್ದ ಕಾರಣ ಚಾಲಕನೊಬ್ಬ ಬಸ್ಸನ್ನೇ ಕದ್ದೊಯ್ದ ವಿಲಕ್ಷಣ ಘಟನೆಗೆ ಯಾದಗಿರಿ ಜಿಲ್ಲೆ ಸಾಕ್ಷಿಯಾಗಿದೆ. ಯಾದಗಿರಿಯ ಸೈದಾಪುರ ಪಟ್ಟಣದಿಂದ ಬಸ್ ಕದ್ದೊಯ್ಯಲಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಇದೀಗ ಬಯಲಾಗಿವೆ. ಕೆಕೆಆರ್​ಟಿಸಿಗೆ (KKRTC) ಸೇರಿದ ಬಸ್‌ ಅನ್ನು ಅದೇ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದ ಮಹಿಪಾಲರೆಡ್ಡಿ ಕದ್ದೊಯ್ದಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆ ಮಹಿಪಾಲರೆಡ್ಡಿಯನ್ನು ವಜಾಗೊಳಿಸಲಾಗಿತ್ತು. ಮಾರ್ಚ್ 19ರಂದು ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ ಅನ್ನು ಮಹಿಪಾಲರೆಡ್ಡಿ ತೆಗೆದುಕೊಂಡು ಹೋಗಿದ್ದಾರೆ. ಸ್ವಗ್ರಾಮ ರಾಚನಳ್ಳಿಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಅನ್ಯ ಮನಃಸ್ಥಿತಿಯಿಂದ ಉದ್ಯಮ ನಷ್ಟ – Kannada News

ಮೇಷ ರಾಶಿ: ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕಾಗಬಹುದು. ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ವೃಷಭ ರಾಶಿ: ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಬರಬೇಕಾದ ಹಣವು…

Read More

ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು

ಚಿತ್ರರಂಗದಲ್ಲಿ ನಾಯಕಿಯರನ್ನು ಅತಿಯಾಗಿ ಗ್ಲಾಮರೈಸ್ ಮಾಡುವ ಹಾಗೂ ಕಾಮಪ್ರಚೋದಕವಾಗಿ ಬಿಂಬಿಸುವ ವಿಚಾರ ಸದ್ಯ ದೇಶಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರದಲ್ಲಿ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ತೋರಿಸಿರುವ ರೀತಿಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಈ ಚರ್ಚೆ ಮತ್ತಷ್ಟು ಜೋರಾಗಿದೆ. ಹಲವು ಹಿರಿಯ ನಟಿಯರು ಈ ಬಗ್ಗೆ ಮಾತನಾಡಿದ್ದರು. ಈಗ ಬಾಲಿವುಡ್ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರನೌತ್ ಕೂಡ ಈ ಬಗ್ಗೆ…

Read More

ಮೂರೇ ದಿನಕ್ಕೆ 2100 ಕೋಟಿ ಗಳಿಸಿದ ‘ಮೈಖಲ್’: ಭಾರತದಲ್ಲಿ ಎಷ್ಟು? – Kannada News | Michael movie collection report, how much in India

ಭಾರತದ ಹಲವಾರು ಸಿನಿಮಾಗಳು 100 ಕೋಟಿ ಗಳಿಕೆ ಮಾಡಲು ಒದ್ದಾಡುತ್ತಿವೆ. ಸೂಪರ್ ಹಿಟ್ ಸಿನಿಮಾ ಸಹ 500 ಕೋಟಿ ಗಳಿಸುವಷ್ಟರಲ್ಲಿ ಹೆಣಗಾಡುತ್ತದೆ. ಇತ್ತೀಚೆಗೆ ಬ್ಲಾಕ್ ಬಸ್ಟರ್ ಆದ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಿ ಒಂದೂವರೆ ತಿಂಗಳಿಗೆ ಸುಮಾರು 1800 ಕೋಟಿ ಗಳಿಕೆ ಮಾಡಿದೆ. ಆದರೆ ಇಲ್ಲೊಂದು ಹಾಲಿವುಡ್ ಸಿನಿಮಾ, ಅದೂ ಬಿಡುಗಡೆ ಆದ ಬಳಿಕ ಬಹುತೇಕ ಋಣಾತ್ಮಕ ವಿಮರ್ಶೆಗಳನ್ನೇ ಪಡೆಯುತ್ತಿರುವ ಸಿನಿಮಾ ಬಿಡುಗಡೆ ಆದ ಮೂರೇ ದಿನಗಳಲ್ಲಿ 2100 ಕೋಟಿಗೂ ಹೆಚ್ಚು ಮೊತ್ತ…

Read More

‘ಧುರಂಧರ್ 2’ ಪೋಸ್ಟರ್​ಗೆ ಯಶ್ ಸಿನಿಮಾ ಸ್ಫೂರ್ತಿ? ಟ್ರೆಂಡ್ ಸೆಟ್ಟರ್ ಆದ ರಾಕಿಭಾಯ್ – Kannada News | KGF Inspires Dhurandhar 2 Poster: Yash’s Impact as a Trendsetter

ಈಗ ಎಲ್ಲೆಲ್ಲೂ ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ‘ಟಾಕ್ಸಿಕ್’ ಸಿನಿಮಾ (Toxic Movie) ಪರ ವಹಿಸಿಕೊಂಡು ಬಂದರೆ ಇನ್ನೂ ಕೆಲವರು ‘ಧರುಂಧರ್ 2’ ಚಿತ್ರದ ಪರವಾಗಿ ಮಾತನಾಡುತ್ತಿದ್ದಾರೆ. ಹೀಗಿರುವಾಗಲೇ ‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಿಂದ ಸ್ಫೂರ್ತಿ ಪಡೆದು ಇದನ್ನು ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ‘ಕೆಜಿಎಫ್’ ಹಾಗೂ ‘ಕೆಜಿಎಫ್ ಚಾಪ್ಟರ್ 1’ ಚಿತ್ರದಲ್ಲಿ ರಕ್ತದ…

Read More

ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು? – Kannada News | Bangladesh’s people come first Tarique Rahman first remark on India after election win

ಢಾಕಾ, ಫೆಬ್ರವರಿ 14: ಈ ಬಾರಿಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಗೆಲುವಿನ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ (Bangladesh) ವಿದೇಶಾಂಗ ನೀತಿಯ ಆದ್ಯತೆಗಳ ಕುರಿತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ನನಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಅದರಲ್ಲಿ ರಾಜಿಯಾಗುವ ಮಾತೇ ಇಲ್ಲ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಾರಿಕ್ ರೆಹಮಾನ್, “ನಮಗೆ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರೇ ಮೊದಲು….

Read More