Headlines

Trinetra Ganesh Temple: ದೇಶದ ಬೇರೆಲ್ಲೂ ಕಾಣ ಸಿಗದ ವಿಶಿಷ್ಟ ರೂಪದ ಗಣೇಶ; ಈ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Ranthambore Trinetra Ganesh Temple: India’s Unique Three Eyed Ganesha and Family Shrine

ರಾಜಸ್ಥಾನದ ರಣಥಂಬೋರ್‌ನಲ್ಲಿರುವ ‘ತ್ರಿನೇತ್ರ ಗಣಪತಿ’Image Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯವಿರಲಿ, ಮೊದಲು ಪೂಜಿಸಲ್ಪಡುವುದು ವಿಘ್ನನಿವಾರಕ ಗಣೇಶ. ಸಾಮಾನ್ಯವಾಗಿ ದೇಶದ ಬಹುತೇಕ ದೇವಾಲಯಗಳಲ್ಲಿ ಗಣಪತಿಯನ್ನು ಒಬ್ಬಂಟಿಯಾಗಿ ಅಥವಾ ಮೂಷಿಕ ವಾಹನದೊಂದಿಗೆ ನೋಡಿರುತ್ತೀರಿ. ಆದರೆ ರಾಜಸ್ಥಾನದ ಪುರಾತನ ಹಾಗೂ ಐತಿಹಾಸಿಕ ಕೋಟೆಯೊಂದರಲ್ಲಿ ಗಣೇಶನು ತನ್ನ ಇಡೀ ಕುಟುಂಬದೊಂದಿಗೆ ನೆಲೆಸಿದ್ದಾನೆ. ಅಷ್ಟೇ ಅಲ್ಲದೆ, ಇಲ್ಲಿ ಭಕ್ತರು ಮೂರು ಕಣ್ಣುಗಳನ್ನು ಹೊಂದಿರುವ ವಿನಾಯಕನ ಅತ್ಯಂತ ಅಪರೂಪದ ರೂಪವನ್ನು ಕಣ್ತುಂಬಿಕೊಳ್ಳಬಹುದು. ಈ ಭವ್ಯವಾದ ಧಾರ್ಮಿಕ ಕೇಂದ್ರವೇ ರಣಥಂಬೋರ್‌ನ ಪ್ರಸಿದ್ಧ…

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜೂನ್‌ನಿಂದ ಓಡಲಿದೆ ಸೂಪರ್ ಫಾಸ್ಟ್ ರೈಲು; ಬೆಳಗಾವಿ, ಹುಬ್ಬಳ್ಳಿ ಜನರಿಗೂ ಲಾಭ!

ಬೆಂಗಳೂರು, ಮೇ.14 : ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ದೇಶದ ವಾಣಿಜ್ಯ ನಗರಿ ಮುಂಬೈ ನಡುವೆ ವೇಗದ ರೈಲು ಸಂಪರ್ಕ ಕಲ್ಪಿಸುವ ದಶಕಗಳ ಬೇಡಿಕೆ ಈಗ ಈಡೇರುವ ಸಮಯ ಬಂದಿದೆ. ಈ ವರ್ಷದ ಜೂನ್ ಅಂತ್ಯದೊಳಗೆ ಈ ಮಾರ್ಗದಲ್ಲಿ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಪ್ರಲ್ಹಾದ್ ಜೋಶಿ ಅವರು, ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More

‘ಧುರಂಧರ್ 2’ ಚಿತ್ರಕ್ಕೆ ಆ ಒಂದು ದಾಖಲೆಯನ್ನು ಟಚ್ ಮಾಡೋಕೂ ಆಗಿಲ್ಲ

‘ಧುರಂಧರ್ 2’ ಸಿನಿಮಾ (Dhurandhar 2 Movie) ಮೊದಲ ದಿನದ ಓಪನಿಂಗ್ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ಈ ಚಿತ್ರ ಬರೋಬ್ಬರಿ 236 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದಾಗ್ಯೂ ಒಂದು ದೊಡ್ಡ ದಾಖಲೆಯನ್ನು ಬ್ರೇಕ್ ಮಾಡಲು ಸಿನಿಮಾ ವಿಫಲವಾಗಿದೆ. ‘ಧುರಂಧರ್ 2’ ಚಿತ್ರದ ಮೊದಲ ದಿನದ ಕಲೆಕ್ಷನ್ 300 ಕೋಟಿ ರೂಪಾಯಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಸಿನಿಮಾ ತಂಡ ಮಾಡಿದ ತಪ್ಪೇ ಕಾರಣ. ‘ಧುರಂಧರ್ 2’ ಸಿನಿಮಾ ಮೊದಲ ದಿನ ಅಬ್ಬರದ…

Read More

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು – Kannada News | Priyanka Thimmesh talks about her Rudrabhishekham movie

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (ಸಾಂದರ್ಭಿಕ ಚಿತ್ರ)Image Credit source: PTI ನವದೆಹಲಿ, ಜೂನ್ 1: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ (Commercial LPG cylinder) ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಜೂನ್ 1) ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ….

Read More

ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ – Kannada News | WEF annual meet at Davos, strong representation from India to include many CEOs, Chief Ministers, Union Ministers

ನವದೆಹಲಿ, ಡಿಸೆಂಬರ್ 19: ಮುಂದಿನ ತಿಂಗಳು ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ಪ್ರಬಲವಾದ ಒಂದು ದೊಡ್ಡ ನಿಯೋಗವೇ ಡಾವೋಸ್​ಗೆ ತೆರಳಲಿದೆ. 2026ರ ಜನವರಿ 18ರಿಂದ 24ರವರೆಗೆ ನಡೆಯಲಿರುವ ಡಬ್ಲ್ಯುಇಎಫ್ ಸಭೆಯಲ್ಲಿ ಬ್ಯುಸಿನೆಸ್ ಮತ್ತು ರಾಜಕೀಯ ಕ್ಷೇತ್ರದ ನಾಯಕರು ಭಾರತದ ನಿಯೋಗದಲ್ಲಿದ್ದಾರೆ. ವರದಿ ಪ್ರಕಾರ, ಭಾರತದ ನಿಯೋಗದಲ್ಲಿ ನೂರಕ್ಕೂ ಹೆಚ್ಚು ಸಿಇಒಗಳು, ಮೂವರು ಹಿರಿಯ ಕೇಂದ್ರ ಸಚವರು, ಐದು ರಾಜ್ಯಗಳ ಮುಖ್ಯಮಂತ್ರಿಗಳು ಇರಲಿದ್ದಾರೆ. ಇವರ ಜೊತೆ ಹಿರಿಯ…

Read More

ಡಿ.ಕೆ. ಶಿವಕುಮಾರ್​​ ಸಂಪುಟದಲ್ಲಿ ಮುಗಿಯದ ಖಾತೆ ಕ್ಯಾತೆ: ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಜೂನ್​​ 09: ಕರ್ನಾಟಕದಲ್ಲಿ ಖಾತೆ ಹಂಚಿಕೆ ಗೊಂದಲಗಳು ಮುಂದುವರಿದಿದ್ದು, ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಇಲಾಖೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದು, ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಗಳನ್ನು ತನ್ನ ಖಾತೆಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಡಿಎ ಮತ್ತು ಬಿಎಂಆರ್‌ಡಿಎ ಹೊರತುಪಡಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾವುದೇ ಮೌಲ್ಯವಿಲ್ಲ ಎಂಬುದು ಕೃಷ್ಣ ಭೈರೇಗೌಡರ ಅಭಿಪ್ರಾಯ. ಈ ಸಂಬಂಧ…

Read More

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More