ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು – Kannada News | Valsad Tragedy: Speeding Lorry Collides with Car, Seven Fatalities in Kaprada

ವಲ್ಸಾದ್, ಫೆ.20: ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾ (Kaprada) ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು…

Read More

Horoscope Today 24 January: ಇಂದು ಈ ರಾಶಿಯವರ ಸೋಲು ದ್ವೇಷವಾಗಲಿದೆ – Kannada News | Horoscope Today 24 January: Saturday Forecasts and Auspicious Times

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಶನಿವಾರ ಓಲಿಕೆ, ಆಪಾದನೆ, ಮನೆಕೆಲಸ, ಸ್ಪರ್ಧೆ, ನಿರವಲಂಬನೆ, ಆಚರಣೆ, ಆದಾಯ ಹೆಚ್ಚು ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ರೇವತೀ,…

Read More

Daily Devotional: ಶನಿ ರೇವತಿ ನಕ್ಷತ್ರಕ್ಕೆ ಪ್ರವೇಶ; ಯಾವ ರಾಶಿಗೆ ಶುಭ ಮತ್ತು ಯಾರಿಗೆ ಅಶುಭ? – Kannada News | Daily Devotional: Shanis Entry into Revati Nakshatra and Its Effects on Your Rashi

ಶನಿ ರೇವತಿ ನಕ್ಷತ್ರ ಪ್ರವೇಶImage Credit source: Pinterest ಕರ್ಮಕಾರಕ ಹಾಗೂ ನ್ಯಾಯಾಧೀಶರೆನಿಸಿರುವ ಶನಿ ಭಗವಾನರ ಸಂಚಾರದ ಕುರಿತು ಇಡೀ ಬ್ರಹ್ಮಾಂಡವೇ ಗಮನ ಹರಿಸುತ್ತದೆ. ಅಷ್ಟಮ ಶನಿ, ಅರ್ಧಾಷ್ಟಮ ಶನಿ, ಸಾಡೆಸಾತಿ ಅಥವಾ ಪಂಚಮ ಶನಿ ಯಾವುದೇ ಇರಲಿ, ಶನಿಯ ದೃಷ್ಟಿ ಮತ್ತು ಸ್ಥಾನ ಪ್ರತಿಯೊಬ್ಬರ ಜೀವನದ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಪ್ರಸ್ತುತ ಸ್ಥಿತಿಯಲ್ಲಿ ಶನಿ ಭಗವಾನರು ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಮೇಷ ರಾಶಿಯವರಿಗೆ ಸಾಡೆಸಾತಿ, ಮೀನ ರಾಶಿಯವರಿಗೆ ಗರ್ಭ ಸಾಡೆಸಾತಿ ಹಾಗೂ ಕುಂಭ…

Read More

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ? – Kannada News

ಬೆಳಗಾವಿ, ಜೂನ್​ 04: ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸಾವಿರಾರು ಕೋಟಿ ಅಕ್ರಮ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾಗ್ಯ ನಗರದಲ್ಲಿರುವ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್​​ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನ್ ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದ ಕಂಪನಿಯ ವೆಬ್​​ಸೈಟ್​​ ಸ್ಥಗಿತವಾಗಿದೆ. ಹೀಗಾಗಿ ಕಂಪನಿ ಮಾಲಿಕ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸಲು ಮುಂದಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ….

Read More

ಮಂಗಳೂರಿನ ಜನರೇ ಸಂಜೆ 6ರೊಳಗೆ ಮನೆಗೆ ತಲುಪಿ!: ಇಂದು ಕರಾವಳಿ ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರು, ಮೇ.29: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಜಂಟಿ ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert)…

Read More

ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ – Kannada News | Kolar district administration sets up helpline for residents stranded abroad amid Middle East war

ಕೋಲಾರ, ಮಾರ್ಚ್​ 01: ಅಮೆರಿಕ ಮತ್ತು ಇಸ್ರೇಲ್​ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್​ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ…

Read More

ಮಳೆ ನೀರಿನಲ್ಲಿ ನೆನೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Know the amazing benefits of rain bath

ಮಳೆಗಾಲದಲ್ಲಿ (Monsoon) ವಾತಾವರಣ ತುಂಬಾನೇ ತಂಪಾಗಿರುತ್ತದೆ. ಚಿಟಪಟ ಮಳೆಹನಿಗಳು, ತಂಪಾದ ಗಾಳಿ ಮನಸ್ಸಿಗೆ ಏನೋ ಸಂತೋಷವನ್ನು ನೀಡುತ್ತದೆ. ವಿಶೇಷವಾಗಿ ಈ ಸಂದರ್ಭದಲ್ಲಿ ಮಳೆಯಲ್ಲಿ ನೆನೆಯುತ್ತಾ ಕುಣಿದಾಡಬೇಕೆಂದು ಹಲವರಿಗೆ ಆಸೆಯಾಗುತ್ತದೆ. ಆದರೆ ಮನೆಯಲ್ಲಿ ಅಮ್ಮನ ಕೈಯಲ್ಲಿ ಚೆನ್ನಾಗಿ ಬೈಸಿಕೊಳ್ಳಬೇಕಾಗುತ್ತದೆ, ಜ್ವರ ಬಂದ್ರೆ ಏನು ಮಾಡೋದಪ್ಪಾ ಎಂಬ ಭಯದಿಂದ ಮಳೆಯಲ್ಲಿ ನೆನೆಯಲು ಹಿಂದೇಟು ಹಾಕುತ್ತಾರೆ. ಏನು ಗೊತ್ತಾ, ಸ್ವಲ್ಪ ಹೊತ್ತು ಮಳೆಯಲ್ಲಿ ನೆನೆಯುತ್ತಾ ಮನಬಿಚ್ಚಿ ಖುಷಿಪಟ್ಟರೆ ಯಾವ ತೊಂದರೆಯೂ ಇರೋದಿಲ್ಲವಂತೆ, ಹೀಗೆ ಸ್ವಲ್ಪ ಹೊತ್ತು ಮಳೆ ನೀರಿನಲ್ಲಿ ನೆನೆದರೆ ಹಲವಾರು…

Read More

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​ – Kannada News | Namma Metro Fare Hike Confirmed: Ticket Prices to Increase from February 9

ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ಫಿಕ್ಸ್​Image Credit source: Google ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್​​ಸಿಎಲ್​​ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್​​ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ ನಡೆದಿದ್ದೇನು?…

Read More

CSK vs RR: ಒಂದೇ ಓವರ್​ನಲ್ಲಿ 2 ವಿಕೆಟ್; ಸಿಎಸ್​ಕೆ ವಿರುದ್ಧ ಜಡೇಜಾ ಪ್ರತೀಕಾರ

2012 ರಲ್ಲಿ ಸಿಎಸ್​ಕೆ ತಂಡವನ್ನು ಸೇರಿ ಈ ತಂಡದ ಪರ ಬರೋಬ್ಬರಿ 12 ಆವೃತ್ತಿಗಳನ್ನು ಆಡಿದ್ದ ರವೀಂದ್ರ ಜಡೇಜಾ, ಈ ಆವೃತ್ತಿಯಲ್ಲಿ ತನ್ನ ಮಾತೃ ತಂಡ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ. ವಾಸ್ತವವಾಗಿ ಈ ವರ್ಷ ನಡೆದ ಮಿನಿ ಹರಾಜಿಗೂ ಮುನ್ನ ಸಿಎಸ್​ಕೆ ತಂಡ, ರವೀಂದ್ರ ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಟ್ರೇಡ್ ಮಾಡಿಕೊಂಡಿತ್ತು. ಜಡೇಜಾ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಸಂಜು ಸ್ಯಾಮ್ಸನ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಈ ರೀತಿ ಟ್ರೇಡ್ ಮೂಲಕ…

Read More