Headlines

ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಎಳನೀರು ಕುಡಿಯುವುದು ಸುರಕ್ಷಿತವೇ? – Kannada News | High Potassium in Coconut Water: Warning for Kidney Patients

ಎಳನೀರು (Coconut Water) ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ಅದರಲ್ಲಿಯೂ ಬೇಸಿಗೆಯಲ್ಲಿ ಇದಕ್ಕಿರುವ ಬೇಡಿಕೆ ಬೇರೆಯಾವುದಕ್ಕೂ ಇರುವುದಿಲ್ಲ. ಇದು ದೇಹದ ನೀರಿನ ಕೊರತೆಯನ್ನು ನೀಗಿಸುವುದಲ್ಲದೆ, ಸೋಡಿಯಂ ಮತ್ತು ಪೊಟ್ಯಾಸಿಯಂ ಸೇರಿದಂತೆ ಪ್ರಮುಖ ಖನಿಜಗಳನ್ನು ಒದಗಿಸುತ್ತದೆ. ಆದರೆ ಕೆಲವರಿಗೆ ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವವರು ಸೇವನೆ ಮಾಡುವುದು ಸುರಕ್ಷಿತವೇ ಅಥವಾ ಅಲ್ಲವೇ ಎಂಬ ಅನುಮಾನವಿರುತ್ತದೆ. ಅಂತಹ ಗೊಂದಲಗಳಿಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ. ತಜ್ಞರ ಪ್ರಕಾರ, ಎಳನೀರು ಸಾಮಾನ್ಯವಾಗಿ ಆರೋಗ್ಯಕರವಾಗಿದ್ದರೂ, ಕಿಡ್ನಿಗೆ…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಭವಿಷ್ಯ ತಿಳಿಯಿರಿ – Kannada News | Horoscope February 2026 : Major Planetary Shifts and 5 Planet Conjunction Bring Auspicious Changes

2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ​ಮೇಷ: ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ ಶಾಂತಿ ಕಾಪಾಡಲು ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ….

Read More

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು – Kannada News | Kavya Shaiva talks about her remuneration for Bigg Boss Kannada

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ವಿನ್ನರ್ ಎನಿಸಿಕೊಂಡಿದ್ದಾರೆ. ಗಿಲ್ಲಿ ಜೊತೆಗೆ ಆಪ್ತ ಗೆಳೆತನ ಹೊಂದಿದ್ದ ಕಾವ್ಯಾ ಫಿನಾಲೆವರೆಗೆ ಬಂದಿದ್ದು, 10 ಲಕ್ಷ ಬಹುಮಾನದ ಮೊತ್ತವನ್ನು ಸಹ ಗೆದ್ದು ಹೊರಬಂದಿದ್ದಾರೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್​​ಬಾಸ್​​ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್​​ಬಾಸ್​​ಗಾಗಿ ತಾವು ಪಡೆದ ಸಂಭಾವನೆ, ಬಿಗ್​​ಬಾಸ್ ಮನೆಯಲ್ಲಿ ತಮಗೆ ಆದ ಖರ್ಚು ಮತ್ತು…

Read More

ಬಿಜೆಪಿ ತಂತ್ರಜ್ಞಾನದಲ್ಲೂ ‘ಕಾಪಿ-ಪೇಸ್ಟ್’ ಸಂಸ್ಕೃತಿ ಮುಂದುವರಿಸಿದೆ: ‘ರೋಬೋಡಾಗ್’ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ – Kannada News | Robodog Controversy: Chinese Tech Fiasco at India AI Summit Sparks ‘Make in India’ Debate

ಬೆಂಗಳೂರು, ಫೆ.19: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ (India AI Impact Summit) ಪ್ರದರ್ಶಿಸಲಾದ ‘ರೋಬೋಡಾಗ್’ (Robodog) ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರವು ಈ ಹಿಂದೆ ಯುಪಿಎ (UPA) ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ತನ್ನದೇ ಎಂದು ಹೆಸರಿಟ್ಟುಕೊಂಡಿತ್ತು. ಈಗ ತಂತ್ರಜ್ಞಾನದಲ್ಲೂ ಅದೇ ‘ಕಾಪಿ-ಪೇಸ್ಟ್’ ಸಂಸ್ಕೃತಿಯನ್ನು ಮುಂದುವರಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್​​ ಖಾತೆಯಲ್ಲಿ ಟೀಕಿಸಿದ್ದಾರೆ. ಸಮ್ಮೇಳನದಲ್ಲಿ ಪ್ರದರ್ಶಿಸಲಾದ…

Read More

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್​​​ ನ್ಯೂಸ್​: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ – Kannada News | Train Delay Compensation: Get Free Meals on Premium Indian Trains and Full Ticket Refund

ಭಾರತೀಯ ರೈಲ್ವೆಯ ಪ್ರೀಮಿಯಂ ರೈಲುಗಳಾದ ರಾಜಧಾನಿ, ಶತಾಬ್ದಿ ಮತ್ತು ದುರಂತೋ ಎಕ್ಸ್‌ಪ್ರೆಸ್‌ಗಳಲ್ಲಿ ಪ್ರಯಾಣಿಸುವವರಿಗೆ ಒಂದು ವಿಶೇಷ ಸೌಲಭ್ಯವಿದೆ. ಇತ್ತೀಚೆಗೆ ರಾಜಧಾನಿ ಎಕ್ಸ್‌ಪ್ರೆಸ್ 6 ಗಂಟೆ ವಿಳಂಬವಾದಾಗ ಪ್ರಯಾಣಿಕರೊಬ್ಬರಿಗೆ ಉಚಿತ ಊಟ ದೊರೆತ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.ಭಾರತೀಯ ರೈಲ್ವೆಯ ಆಹಾರ ಪೂರೈಕೆ ನೀತಿಯ (IRCTC Catering Policy) ಅಡಿಯಲ್ಲಿ ಈ ಸೌಲಭ್ಯ ನೀಡುತ್ತದೆ. ನಿಮ್ಮ ರೈಲು (ರಾಜಧಾನಿ, ಶತಾಬ್ದಿ ಅಥವಾ ದುರಂತೋ) ಅದರ ನಿಗದಿತ ಸಮಯಕ್ಕಿಂತ 2 ಗಂಟೆ ಅಥವಾ ಅದಕ್ಕಿಂತ ಹೆಚ್ಚು ವಿಳಂಬವಾದರೆ ರೈಲ್ವೆ…

Read More

Budget 2026 PDF Download: ಕೇಂದ್ರ ಬಜೆಟ್​​ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ – Kannada News | Union Budget 2026 27 PDF Download; Check steps to download budget highlights and features document Online in Kannada

ನವದೆಹಲಿ, ಫೆ. 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್​​​ನ (Union Budget 2026-27) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಮಂಡಿಸಿದ್ದಾರೆ. ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಎರಡನೇ ಬಜೆಟ್​​ ಇದಾಗಿದ್ದು, ಫೆ. 28, 1999ರಲ್ಲಿಯೂ ರವಿವಾರ ಬಜೆಟ್​​ ಮಂಡನೆಯಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. ಈ ಬಾರಿ ಬಜೆಟ್​ನಲ್ಲಿ ಪಾರ್ಟ್​-A ಬದಲು Bಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, 75 ವರ್ಷಗಳ ಬಳಿಕ ಹಳೆಯ ಸಂಪ್ರದಾಯಕ್ಕೆ ವಿದಾಯ ಹೇಳಲಾಗಿದೆ ಎನ್ನುವುದೂ ವಿಶೇಷ. ಕೇಂದ್ರ ಬಜೆಟ್​…

Read More

British Scholarships 2026: ಬ್ರಿಟನ್‌ನಲ್ಲಿ ಉಚಿತವಾಗಿ ಓದಬೇಕೇ? ಭಾರತೀಯ ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ‘ಬ್ರಿಟಿಷ್ ಸ್ಕಾಲರ್‌ಶಿಪ್’ ಕಂಪ್ಲೀಟ್ ಗೈಡ್! – Kannada News | British Scholarships 2026 for Indian Students: Study in UK with Full Funding

ಬ್ರಿಟನ್‌ನಲ್ಲಿ ಉಚಿತವಾಗಿ ಓದಬೇಕೇ? Image Credit source: Pinterest ಲಂಡನ್ ಸೇರಿದಂತೆ ಯುಕೆಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆಯಲು ಇಚ್ಛಿಸುವವರಿಗಾಗಿ ಬ್ರಿಟಿಷ್ ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಈ ಸ್ಕಾಲರ್‌ಶಿಪ್‌ಗಳು ನಿಮ್ಮ ಬೋಧನಾ ಶುಲ್ಕ ಮಾತ್ರವಲ್ಲದೆ, ವಾಸದ ವೆಚ್ಚವನ್ನೂ ಭರಿಸಬಲ್ಲವು. ಆದ್ದರಿಂದ ಭಾರತೀಯ ವಿದ್ಯಾರ್ಥಿಗಳಿಗಾಗಿ ‘ಬ್ರಿಟಿಷ್ ಸ್ಕಾಲರ್‌ಶಿಪ್ 2026’ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಪ್ರಮುಖ ಸ್ಕಾಲರ್‌ಶಿಪ್‌ಗಳು ಯಾವುವು? ಚೆವೆನಿಂಗ್ ಸ್ಕಾಲರ್‌ಶಿಪ್ (Chevening Scholarship): ಇದು ಬ್ರಿಟಿಷ್…

Read More

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ? – Kannada News | Namma Metro Alcohol Policy Update: BMRCL Mulls Allowing Sealed Liquor Bottles on Delhi Model

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ. ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ…

Read More

ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ – Kannada News | Vijayapura: CM Siddaramaiah Throws Away Sweet Offered by DK Shivakumar, Video Goes Viral

ವಿಜಯಪುರ, ಜನವರಿ 10: ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು. ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್…

Read More

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಹಾಕಿದ್ರು! – Kannada News | Bengaluru rowdy sheeter pavan kumar brutal murder in front of his mother at thanisandra

ಬೆಂಗಳೂರು, (ಫೆಬ್ರವರಿ 26): ರೌಡಿಶೀಟರ್ ಪವನ್ ಕುಮಾರ್‌ನನ್ನು (Rowdy sheeter Pawan Kumar)  ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ….

Read More