Headlines

Patanjali Model: ಜಾಗತಿಕ ಬ್ರ್ಯಾಂಡ್​ಗಳಿಗೆ ಪೈಪೋಟಿ ನೀಡುತ್ತಿರುವ ಪತಂಜಲಿಯ ಯಶಸ್ಸಿನ ಗುಟ್ಟೇನು? – Kannada News | Baba Ramdev’s Patanjali business model, know how it became successful in competing against MNC giants

ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಭಾರತದಲ್ಲಿ ಪ್ರಮುಖ ಬ್ರ್ಯಾಂಡ್ ಅಥವಾ ಕಂಪನಿಯ ಬಗ್ಗೆ ಮಾತನಾಡುವಾಗಲೆಲ್ಲಾ ನಮ್ಮ ಗಮನ ಹೆಚ್ಚಾಗಿ ವಿದೇಶಿ ಬಹುರಾಷ್ಟ್ರೀಯ ಕಂಪನಿಗಳತ್ತ ತಿರುಗುತ್ತದೆ. ಆದಾಗ್ಯೂ, ಕಳೆದ ಕೆಲವು ವರ್ಷಗಳಲ್ಲಿ, ಜಾಗತಿಕ ಬ್ರ್ಯಾಂಡ್‌ಗಳ ಪ್ರಾಬಲ್ಯಕ್ಕೆ ಸವಾಲೊಡ್ಡುವ ರೀತಿಯಲ್ಲಿ ಸ್ಥಳೀಯ ಬ್ರ್ಯಾಂಡ್​ವೊಂದು ಮಿಂಚತೊಡಗಿದೆ, ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚೆಚ್ಚು ಬೆಳೆಯತೊಡಗಿದೆ. ಅದುವೇ ಪತಂಜಲಿ. ಪತಂಜಲಿ ಯೋಗಪೀಠ ನಿರ್ವಹಿಸುವ ಎಮರ್ಜೆನ್ಸಿ ಮತ್ತು ಕ್ರಿಟಿಕಲ್ ಕೇರ್ ಆಸ್ಪತ್ರೆಯನ್ನು (Patanjali Speciality Hospital) ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಇದು ಕೇವಲ…

Read More

ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಜಗಳದ ವಿಡಿಯೋ ವೈರಲ್ ಬೆನ್ನಲ್ಲೇ ಪಿಎಸ್​ಎಲ್ ತೊರೆದ ಡೇವಿಡ್ ವಾರ್ನರ್

ವರ್ಷಗಳ ಕಾಲ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದೀಗ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಇದಕ್ಕೆ ಕಾರಣ ಹರಾಜಿನಲ್ಲಿ ಯಾರು ಅವರನ್ನು ಖರೀದಿಸಿಲ್ಲ. ಹೀಗಾಗಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಆಡುತ್ತಿರುವ ವಾರ್ನರ್, ಕರಾಚಿ ಕಿಂಗ್ಸ್ ತಂಡದ ಪರ ಆಡುತ್ತಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಇದುವರೆಗೆ ಹತ್ತು ಪಂದ್ಯಗಳು ನಡೆದಿದ್ದು, ಕರಾಚಿ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಮಧ್ಯೆ, ಕರಾಚಿ ಕಿಂಗ್ಸ್ ನಾಯಕ ಡೇವಿಡ್…

Read More

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ – Kannada News | Chitradurga Bus Fire Tragedy: CM Siddaramaiah, PM Modi React, Compensation for Victims

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ. ಇದೀಗ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ…

Read More

ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು – Kannada News | Sridhar Vembu compares today’s tech giants to British East India Company

ನವದೆಹಲಿ, ಫೆಬ್ರುವರಿ 15: ಜೋಹೋ ಸಂಸ್ಥಾಪಕ ಶ್ರೀಧರ್ ವೆಂಬು (Sridhar Vembu) ಅವರು ಜಾಗತಿಕ ಟೆಕ್ ದೈತ್ಯ ಕಂಪನಿಗಳನ್ನು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಕೆ ಮಾಡಿದ್ದಾರೆ. ಗೂಗಲ್ ಸಂಸ್ಥೆ ಒಂದೇ ದಿನದಲ್ಲಿ 32 ಬಿಲಿಯನ್ ಡಾಲರ್​ನಷ್ಟು (3 ಲಕ್ಷ ಕೋಟಿ ರೂ) ಫಂಡ್ ಸೃಷ್ಟಿಸಿಕೊಂಡಿರುವುದನ್ನು ಉಲ್ಲೇಖಿಸುತ್ತಾ, ವೆಂಬು ಅವರು ಈ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 17ನೇ ಶತಮಾನದಲ್ಲಿ ಆರಂಭವಾದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ 19ನೇ ಶತಮಾನದ ಮಧ್ಯ ಭಾಗದವರೆಗೂ ಅಸ್ತಿತ್ವದಲ್ಲಿತ್ತು. 200ಕ್ಕೂ ಹೆಚ್ಚು ವರ್ಷ ಕಾಲ…

Read More

ಮಗುವಿನ ಪಾಲಿಗೆ ರಾಕ್ಷಸಿಯಾದ ಚಿಕ್ಕಮ್ಮ; ಪಾರ್ಕ್​ನಲ್ಲೇ 2 ವರ್ಷದ ಕೂಸನ್ನು ಕೊಂದ ಮಹಿಳೆ – Kannada News | Delhi Crime News 2 Year Old Baby Strangled To Death By Aunt in Park

ನವದೆಹಲಿ, ಫೆಬ್ರವರಿ 20: ದೆಹಲಿಯ ಮುಖರ್ಜಿ ನಗರದಲ್ಲಿ 2 ವರ್ಷದ ಗಂಡು ಮಗುವನ್ನು ಅವನ ಚಿಕ್ಕಮ್ಮ ಕೊಲೆ (Killing) ಮಾಡಿದ್ದಾಳೆ. ಪಾರ್ಕ್​ವೊಂದರಲ್ಲಿ ಈ ಕೊಲೆ ನಡೆದಿದೆ. ಮಗುವನ್ನು ಕತ್ತು ಹಿಸುಕಿ ಕೊಂದು ಆ ಶವದೊಂದಿಗೆ ಆಕೆ ಪಾರ್ಕ್​ನಲ್ಲಿ ಕುಳಿತಿದ್ದಳು. ಮಗು ರಂಜಾನ್ ಹಬ್ಬಕ್ಕೆ ತನ್ನ ತಾಯಿಯೊಂದಿಗೆ ತನ್ನ ಅಜ್ಜಿಯ ಮನೆಗೆ ಹೋಗಿತ್ತು. ಆಗ ಅಲ್ಲಿಗೆ ಬಂದಿದ್ದ ಆ ಮಗುವಿನ ತಾಯಿಯ ತಂಗಿ ಮಗುವನ್ನು ಕರೆದುಕೊಂಡು ಪಾರ್ಕ್​ಗೆ ಹೋಗಿ ಕೊಲೆ ಮಾಡಿದ್ದಾಳೆ. ನಂತರ ಆಕೆ ಉದ್ಯಾನವನದಲ್ಲಿ ಕುಳಿತು ಮಗುವಿನ…

Read More

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

ನವದೆಹಲಿ, ಮಾರ್ಚ್ 17: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್​ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್​ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು. ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ…

Read More

ಸೀನಿಯರ್​​ನನ್ನೇ ಕೊಂದ ಜೂನಿಯರ್: ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು? – Kannada News | Dharwad SP talks about 9th Class Student Murder 10th Standard student at Dharwad

ಧಾರವಾಡ, (ಜನವರಿ 15): ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನನ್ನು ಕೊಲೆ ಮಾಡಲಾಗಿದೆ. ಧಾರವಾಡ (Dharwad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ (ಜನವರಿ 14) ಸಂಜೆ ಈ ಘಟನೆ ನಡೆದಿದ್ದು, ಅಚ್ಚರಿ ಅಂದರೆ 9ನೇ ತರಗತಿ ವಿದ್ಯಾರ್ಥಿಯೇ ತನಗಿಂತ ಒಂದು ವರ್ಷ ಸಿನಿಯರ್ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ್ದಾನೆ. ನಿಂಗರಾಜ್ ಅವಾರಿ(16) ಕೊಲೆಯಾದ ಬಾಲಕ. ಇನ್ನು ಈ ಪ್ರಕರಣ ಸಂಬಂಧ ಧಾರವಾಡ ಎಸ್ಪಿ ಗುಂಜನ್ ಆರ್ಯ್ ಪ್ರತಿಕ್ರಿಯಿಸಿದ್ದು, ಕುಂದಗೋಳ ಪಟ್ಟಣದ ಸೊಸೈಟಿ ಜಾಗದಲ್ಲಿ ನಿನ್ನೆ ಸಂಜೆ…

Read More

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಇಂದು ರಾಹುಕಾಲವು…

Read More

ಇನ್ನೋರ್ವ ಜಡ್ಜ್ ಮನೆಯಿಂದ ಆಭರಣ ಕದ್ದ ನ್ಯಾಯಾಧೀಶರಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಪಟಿಯಾಲ, ಏಪ್ರಿಲ್ 4: ಮೃತ ನ್ಯಾಯಾಧೀಶರ ನಿವಾಸದಲ್ಲಿನ ಕಳ್ಳತನದ ಆರೋಪಗಳನ್ನು ಎದುರಿಸುತ್ತಿರುವ ಸಿವಿಲ್ ನ್ಯಾಯಾಧೀಶ (ಜೂನಿಯರ್ ವಿಭಾಗ) ಬಿಕ್ರಮ್‌ದೀಪ್ ಸಿಂಗ್ ಅವರಿಗೆ ಪಂಜಾಬ್​ನ (Punjab) ಪಟಿಯಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮೃತ ನ್ಯಾಯಾಧೀಶರ ಮಗ ನೀಡಿದ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಕಳೆದ ತಿಂಗಳು ದಾಖಲಾಗಿರುವ ಪೊಲೀಸ್ ಪ್ರಕರಣದ ಪ್ರಕಾರ, ಬಿಕ್ರಮ್‌ದೀಪ್ ಸಿಂಗ್ ಕಳೆದ ವರ್ಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕನ್ವಲ್ಜಿತ್ ಸಿಂಗ್ ಅವರು ಆಸ್ಪತ್ರೆಯಲ್ಲಿ ನಿಧನರಾದ ರಾತ್ರಿ ಅವರ…

Read More