Headlines

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ, ಆಗಿದ್ದೇನು?

ಬೆಂಗಳೂರು, (ಮೇ 28): ದೆಹಲಿಗೆ ಪ್ರಯಾಣಿಸುತ್ತಿದ್ದ ಸಿದ್ದರಾಮಯ್ಯ (Siddaramaiah) ಇದ್ದ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಇಂದು (ಮೇ 28) ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ ಬಳಿಕ ಸಂಜೆ ಬೆಂಗಳೂರಿನ ಎಚ್​​​​​​ಎಎಲ್ ಏರ್​​ಪೋರ್ಟ್​​​​ನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದರು. ಆದ್ರೆ, ಮಾರ್ಗಮಧ್ಯೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಶೇಷ ವಿಮಾನ, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡ್ ಆಗಿದೆ. ಇದರಿಂದ ಕೆಲವೊತ್ತು ಆತಂಕಕ್ಕೆ ಕಾರಣವಾಯ್ತು. ಮುಖ್ಯಾಂಶಗಳು ರಾಜೀನಾಮೆ ಬಳಿಕ ದೆಹಲಿಗೆ ತೆರಳುತ್ತಿದ್ದ…

Read More

ಎಲೆಕ್ಟ್ರಿಕ್ ಆಟೋಗಳಿಗೂ ಪರ್ಮಿಟ್ ಕಡ್ಡಾಯ: ಅಕ್ರಮಗಳಿಗೆ ಬ್ರೇಕ್ ಹಾಕಲು ಕ್ರಮ, ಉಚಿತವಾಗಿಯೇ ಸಿಗಲಿದೆ ಪರ್ಮಿಟ್ – Kannada News | Bengaluru Electric Auto Update: Transport Department Makes Auto Permit Mandatory for EV Autos for Insurance Claim

ಬೆಂಗಳೂರು, ಜುಲೈ 10: ಬೆಂಗಳೂರಿನಲ್ಲಿ (Bengaluru) ಎಲೆಕ್ಟ್ರಿಕ್ ಆಟೋರಿಕ್ಷಾಗಳ (E-Autos) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಸಾರಿಗೆ ಇಲಾಖೆಯು, ಇನ್ಮುಂದೆ ಎಲೆಕ್ಟ್ರಿಕ್ ಆಟೋಗಳಿಗೂ ಆಟೋ ಪರ್ಮಿಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಕೇವಲ ಸಿಎನ್‌ಜಿ, ಎಲ್‌ಪಿಜಿ ಮತ್ತು ಪೆಟ್ರೋಲ್ ಆಟೋಗಳಿಗೆ ಮಾತ್ರ ಪರ್ಮಿಟ್ ಹೊಂದುವುದು ಕಡ್ಡಾಯವಾಗಿತ್ತು. ಆದರೆ, ಇವಿ ಆಟೋಗಳ ಹೆಚ್ಚಳ ಮತ್ತು ಅದರಿಂದಾಗುತ್ತಿರುವ ಕಾನೂನು ತೊಡಕುಗಳನ್ನು ಗಮನಿಸಿ ಸಾರಿಗೆ ಇಲಾಖೆ ಈ ಹೊಸ ನಿಯಮವನ್ನು ಜಾರಿಗೆ ತಂದಿದೆ. ಹೊಸ ನಿಯಮದ ಪ್ರಕಾರ, ಇನ್ಮುಂದೆ…

Read More

ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ – Kannada News | Kriti Sanon Dating with Kabir Bahia video and Photo Goes viral who is Kabir Bahia

ಬಾಲಿವುಡ್​​ನ ಬೇಡಿಕೆಯ ನಟಿ ಕೃತಿ ಸನೋನ್ ಅವರು ಕಬೀರ್ ಬಹಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇವರು ಲಂಡನ್​​ನಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಕೃತಿ ಹಾಗೂ ಕಬಿರ್ ಲಂಡನ್​ ಅಲ್ಲಿ ಕಾಣಿಸಿಕೊಂಡಿದ್ದು ಯಾವಾಗ ಎನ್ನುವ ಸ್ಪಷ್ಟನೆ ಸಿಕ್ಕಿಲ್ಲ. ಕಬೀರ್ ಅವರು ಮಾಜಿ ಕ್ರಿಕೆಟರ್ ಎಂಎಸ್​ ಧೋನಿಗೆ ಅತ್ಯಾಪ್ತರು. ಲಂಡನ್ ಅಲ್ಲಿ ತಮ್ಮದೆ ಟ್ರಾವೆಲ್ ಏಜೆನ್ಸಿ ಹೊಂದಿರೋ ಕಬೀರ್ ಅವರ ಆಸ್ತಿ 4 ಸಾವಿರ ಕೋಟಿ ರೂಪಾಯಿ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

ಬೆಂಗಳೂರು, ಮಾರ್ಚ್ 13: ಎಲೆಕ್ಟ್ರಿಫಿಕೇಶನ್ ಮತ್ತು ಆಟೋಮೇಷನ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ, ಜಾಗತಿಕ ತಂತ್ರಜ್ಞಾನ ನಾಯಕನಾಗಿರುವ ABB ಸಂಸ್ಥೆಯು, ಬೆಂಗಳೂರಿನಲ್ಲಿ ಹೊಸ ‘ಗ್ರೀನ್‌ ಫೀಲ್ಡ್ ಕ್ಯಾಂಪಸ್’ಗಳು, ಉತ್ಪಾದನಾ ಘಟಕಗಳು, ಹೊಸ ಉತ್ಪನ್ನ ಶ್ರೇಣಿಗಳು ಹಾಗೂ ಸೇವಾ ಮತ್ತು ತರಬೇತಿ ಕೇಂದ್ರಗಳ ಮೂಲಕ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿದೆ. ಈ ವಿಸ್ತರಣೆಯ ಭಾಗವಾಗಿ ABB ಸಮೂಹದ ಸಿಇಓ ಮಾರ್ಟನ್ ವಿಯೆರೋಡ್ ಅವರು ಪೀಣ್ಯದಲ್ಲಿ ಹೊಸ ಸಮಗ್ರ ಮೋಷನ್ ಘಟಕಕ್ಕೆ ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ಕುಣಿಗಲ್ ರಸ್ತೆಯಲ್ಲಿರುವ ‘ಎಲೆಕ್ಟ್ರಿಫಿಕೇಷನ್ ಆಂಡ್…

Read More

RCB ಫ್ಯಾನ್ಸ್ ಬಳಗ ಸೇರಿದ ಸ್ಟಾರ್ ಅಥ್ಲೀಟ್; ಯಾರಿದು ಹೊಸ ಅಭಿಮಾನಿ? – Kannada News | Usain Bolt Joins RCB Fan Base: Fastest Man Backs Royal Challengers Bangalore IPL

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಸೇರಿದಂತೆ ಅನೇಕ ದೇಶದ ಜನರು ಆಸ್​​​ರಿಬಿ ಜೆರ್ಸಿ ಹಾಕಿ ಪೋಸ್ ಕೊಟ್ಟ ಉದಾಹರಣೆ ಇದೆ. Source link

Read More

ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ – Kannada News | Haveri: Woman missing case; SP reveals explosive information

ಹಾವೇರಿ, ಫೆಬ್ರವರಿ 14: ಜಿಲ್ಲೆಯ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ಮದುವೆಗೆ ಬಂದಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕಾ (28) ನಾಪತ್ತೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಿಯಾಂಕಾ ನಾಪತ್ತೆಯಾದ ಸ್ಥಳದಲ್ಲಿ ಅವರ ಬಟ್ಟೆಗಳು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್ ಪತ್ತೆಯಾಗಿವೆ. ಸದ್ಯ ಪೊಲೀಸರು ಪ್ರಸ್ತುತ ಎಲ್ಲಾ ತಾಂತ್ರಿಕ ವಿವರಗಳನ್ನು ಕಲೆಹಾಕುತ್ತಿದ್ದು, ಪ್ರಿಯಾಂಕಾರನ್ನು ಪತ್ತೆ ಹಚ್ಚಲು ವ್ಯಾಪಕ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಎಸ್​​ಪಿ ಶುಭಾನ್ವಿತಾ ಹೇಳಿದ್ದಿಷ್ಟು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…

Read More

‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶಾಕ್; ಬಿಕಿನಿ ದೃಶ್ಯಕ್ಕೆ ಕತ್ತರಿ – Kannada News | Akshay Kumar’s ‘Welcome to the Jungle’ Faces 18 Censor Cuts, Gets UA 16+ Certificate

ವೆಲ್​ಕಮ್​ ಟು ದಿ ಜಂಗಲ್ Image Credit source: Welcome To The Jungle ಇತ್ತೀಚೆಗೆ ಸಿನಿಮಾಗಳಿಗೂ ಸೆನ್ಸಾರ್ ಮಂಡಳಿಗೂ (Sencor Board) ಕಿತ್ತಾಟ ನಡೆಯುತ್ತಿದೆ. ಸೆನ್ಸಾರ್ ಪತ್ರ ನೀಡುವಾಗ ಸಾಕಷ್ಟು ಕಿರಿಕ್​​ಗಳು ಆಗುತ್ತವೆ. ಈಗ ಬಾಲಿವುಡ್ ನಟ ಅಕ್ಷಯ್ ಕುಮಾರ್​ಗೆ ಸೆನ್ಸಾರ್ ಮಂಡಳಿ ಶಾಕ್ ನೀಡಿದೆ. ಅವರ ನಟನೆಯ ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ UA 16+ ಪ್ರಮಾಣಪತ್ರ ನೀಡಿದೆ. ಸೆನ್ಸಾರ್ ಮಂಡಳಿ ಸೂಚಿಸಿದ ಒಟ್ಟು 18 ಬದಲಾವಣೆಗಳನ್ನು ಅಳವಡಿಸಿಕೊಂಡ…

Read More

ಮದುವೆ ಬಳಿಕ ಮೊದಲ ಬಾರಿ ತವರಿಗೆ ಬಂದ ರಶ್ಮಿಕಾ: ಮಗಳಿಗೆ ಬಂಗಲೆ ಗಿಫ್ಟ್ ಕೊಟ್ಟ ತಂದೆ

ಸ್ಯಾಂಡಲ್‌ವುಡ್‌ನಿಂದ ಬಣ್ಣದ ಬದುಕು ಆರಂಭಿಸಿ ಬಳಿಕ ನ್ಯಾಷನಲ್ ಕ್ರಶ್ ಆಗಿ ಮಿಂಚಿದ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿಜಯ್ ದೇವರಕೊಂಡ (Vijay Deverakonda) ಜೊತೆ ಮದುವೆ ಮಾಡಿಕೊಂಡಿದ್ದರು. ಈಗ ಪತಿಯ ಜೊತೆ ಅವರು ಮೊದಲ ಬಾರಿಗೆ ತವರಿಗೆ ಆಗಮಿಸಿದ್ದಾರೆ. ಮದುವೆಯಾದ ನಂತರ ಇದೇ ಮೊದಲ ಬಾರಿಗೆ ರಶ್ಮಿಕಾ (Rashmika Mandanna) ಅವರು ಕೊಡಗಿನ (Kodagu) ವಿರಾಜಪೇಟೆಗೆ ಭೇಟಿ ನೀಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅವರು ತವರಿಗೆ ಬಂದಿದ್ದಾರೆ. ಅವರಿಗೆ ತಂದೆಯಿಂದ ಭರ್ಜರಿ ಉಡುಗೊರೆ ಸಿಕ್ಕಿದೆ. ಭಾನುವಾರ (ಏಪ್ರಿಲ್ 5)…

Read More