TV9 Kannada News Live: ಹೈಕಮಾಂಡ್ ನಡೆಗೆ ಕೈ ನಾಯಕರು ಗರಂ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 05 August 2026 Monsoon, Cabinet expansion, congress MLAs, Politics Cinema Latest Updates Online
Breaking News Today Live Updates in Kannada: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ‘ಪೇಮೆಂಟ್ ಸೀಟ್’ ಕುರಿತ ಆಡಿಯೋ ವೈರಲ್ ಆಗಿದೆ. ಮತ್ತೊಂದೆಡೆ, ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ನಡುವೆ, ತಮಿಳುನಾಡಿನಲ್ಲಿ ನಟಿ ತ್ರಿಶಾ…