Headlines

Video: ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು, ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಇರಾನ್ ಖಂಡನೆ – Kannada News | US Iran Tensions: Iran Condemns Israeli Attacks in Lebanon Amidst Aid Offers and Nuclear Standoff

ಟೆಹ್ರಾನ್, ಜೂನ್ 22: ಅಮೆರಿಕವು ಇರಾನ್‌ಗೆ 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲು ಒಪ್ಪಿಕೊಂಡಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ  ದೃಢಪಡಿಸಿದ್ದಾರೆ. ಈ ನೆರವು ಇರಾನ್‌ನ ಪುನರ್ನಿರ್ಮಾಣ ಕಾರ್ಯಗಳಿಗೆ ಮೀಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಬೆಳವಣಿಗೆಗಳ ನಡುವೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೆಬನಾನ್‌ನಿಂದ ತಮ್ಮ ಸೇನೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೆ, ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದುವುದನ್ನು ನಾವು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ಈ ಹಿಂದೆ ಯುದ್ಧ…

Read More

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ಮದುವೆಯಾಗಿದ್ದು, ಸದ್ಯಕ್ಕೆ ಕೆಲ ವಾರಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅಷ್ಟರಲ್ಲೇ ಅವರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಶ್ಮಿಕಾ ತುಸು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್ ನೀಡುತ್ತಿದೆ. 2012…

Read More

Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions

ನವದೆಹಲಿ, ಮಾರ್ಚ್​ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ, ನಿಮ್ಮಿಂದ ಸಾಧ್ಯವಾಗುವುದಾದಲ್ಲಿ ಒಮ್ಮೆ ಹೇಳಿಕೊಳ್ಳಿ. ಮುಖ್ಯ ಕೆಲಸದ ಮೇಲೆ ಮನೆಯಿಂದ ಆಚೆ ಹೋಗುವಾಗ ಹಸಿರು ಬಣ್ಣದ ಕರ್ಚೀಫ್ ತೆಗೆದುಕೊಂಡು ಹೋಗಿ. ಕಠಿಣ ಎನಿಸಿದಂಥ ಕೆಲಸಗಳನ್ನು ಸುಲಭವಾಗಿ ಮಾಡುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರಯಾಣದಿಂದ ಆಯಾಸ ಕಾಡಲಿದೆ. ಉದ್ಯೋಗ ಸ್ಥಳದಲ್ಲಿಯೂ ಕೆಲಸದ ಒತ್ತಡ ಇದ್ದು, ಅದರಿಂದ ಮಾನಸಿಕವಾದ ದಣಿವು ಕೂಡ ಜತೆಯಾಗುತ್ತದೆ. ಸಂಬಂಧಿಗಳು ಆಡಿದ…

Read More

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್ – Kannada News | Bengaluru PSI Bhairappa Held for Attempted Murder of Wife and Dowry Torture

ಬೆಂಗಳೂರು, ಜು.14: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ (Commissioner of Police) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಪಿಎಸ್ಐ ಭೈರಪ್ಪ ಕಳೆದ ಕೆಲವು ಸಮಯದಿಂದ ತಮ್ಮ ಪತ್ನಿಗೆ…

Read More

ಅಚ್ಚರಿ ಎನಿಸಿದರೂ ಸತ್ಯ… ಒಂದು ಸಿಕ್ಸ್​​ಗಾಗಿ 11.3 ಓವರ್​ ಆಡಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್​ ವಿರುದ್ಧ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಆರ್​ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ವಿಕೆಟ್…

Read More

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್

ಬಾಗಲಕೋಟೆ, ಏ.3: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ  ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು…

Read More

ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಅವಳಿ ಶಿಶುಗಳ ತಾಯಿ – Kannada News | Tragedy at Koderma Station: Young Mother Dies in Train Mishap

ಕೊಡೆರ್ಮಾ, ಏಪ್ರಿಲ್ 26: ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದು, ರೈಲಿನಡಿ ಪ್ರಾಣಬಿಟ್ಟಿರುವ ಘಟನೆ ಜಾರ್ಖಂಡ್​ನ ಕೊಡೆರ್ಮಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ 24 ವರ್ಷದ ಮಹಿಳೆ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ರೈಲು ನಿಲ್ದಾಣದಿಂದ ಹೊರಡಲು ಪ್ರಾರಂಭಿಸಿದಾಗ ಯುವತಿ ತನ್ನಿಬ್ಬರು ಮಕ್ಕಳೊಂದಿಗೆ ರೈಲನ್ನು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಸಮತೋಲನ ತಪ್ಪಿದ ಅವರು ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಲ್ಲಿ ಬಿದ್ದಿದ್ದಾರೆ. ಅಲ್ಲಿದ್ದ ಪ್ರಯಾಣಿಕರು ಕಿರುಚಾಡುವಷ್ಟರಲ್ಲೇ ರೈಲಿನ ಚಕ್ರಗಳು…

Read More

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ…

Read More

ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ – Kannada News

ಜಗತ್ತಿನಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ‘ದಿ ಆಡೆಸ್ಸಿ’ ಚಿತ್ರದ ಮುಂಗಡ ಬುಕಿಂಗ್ (The Odyssey Advance Booking) ಭಾರತದಲ್ಲಿ ಆರಂಭವಾಗಿದೆ. ಜೂನ್ 8ರಂದು ಬೆಳಗ್ಗೆ 10 ಗಂಟೆಗೆ ಬುಕಿಂಗ್ ಶುರು ಆಗುತ್ತಿದ್ದಂತೆಯೇ ಟಿಕೆಟ್‌ಗಳಿಗಾಗಿ ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ‘ದಿ ಆಡೆಸ್ಸಿ’ (The Odyssey) ಸಿನಿಮಾ ಮುಂದಿನ ತಿಂಗಳು (ಜುಲೈ 17) ಬಿಡುಗಡೆಯಾಗಲಿದ್ದರೂ, ಈಗಲೇ ಟಿಕೆಟ್‌ಗೆ ಈ ಮಟ್ಟದ ಬೇಡಿಕೆ ಸೃಷ್ಟಿಯಾಗಿರುವುದು ಚಿತ್ರರಂಗವನ್ನೇ ಬೆರಗುಗೊಳಿಸಿದೆ. ಇದರ ನಡುವೆ, ಉತ್ತರ ಭಾರತದಲ್ಲಿ ಟಿಕೆಟ್…

Read More