Headlines

IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು? – Kannada News | PBKS vs LSG Viral Moment: Shreyas Iyer hiding the face of Shashank Singh

ಐಪಿಎಲ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದರೂ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಪಂದ್ಯದ ನಂತರ ನಡೆದ ಒಂದು ತಮಾಷೆಯ ಘಟನೆ. ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ತನ್ನ ಸಹ ಆಟಗಾರ ಶಶಾಂಕ್ ಸಿಂಗ್ ಅವರ ಮುಖವನ್ನು ಕ್ಯಾಮೆರಾ ಮತ್ತು ಕೋಚ್‌ನಿಂದ ಮರೆಮಾಚಲು ಪ್ರಯತ್ನಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕಾರಣವೇನು? ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತ ಪೇರಿಸಿದರೂ, ಫೀಲ್ಡಿಂಗ್ ವಿಷಯದಲ್ಲಿ ಶಶಾಂಕ್…

Read More

ವಿಚಿತ್ರ ಮುಖದ ವ್ಯಕ್ತಿಯೊಟ್ಟಿಗೆ ಪ್ರೀತಿಗೆ ಬಿದ್ದ ಬಾಲಿವುಡ್ ಹಾಟ್ ನಟಿ ದಿಶಾ ಪಟಾನಿ – Kannada News | Disha Patani is in love with mask man Talwiinder who is he

ಬಾಲಿವುಡ್​​ನಲ್ಲಿ (Bollywood) ಸಾಕಷ್ಟು ಹಾಟ್ ನಟಿಯರಿದ್ದಾರೆ ಆದರೆ ದಿಶಾ ಪಟಾನಿ ನಂಬರ್ 1 ಎನ್ನಬಹುದು. ಫಿಟ್​​ನೆಸ್​ಗೆ ಅಪಾರ ಒತ್ತು ಕೊಡುವ ದಿಶಾ ಪಟಾನಿ, ಗ್ಲಾಮರಸ್ ಆಗಿಯೂ ಕಾಣಿಸಿಕೊಳ್ಳುತ್ತಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ನಟಿ ದಿಶಾ ಪಟಾನಿ, ನಿಜ ಜೀವನದಲ್ಲಿ ಸಹ ಸಖತ್ ಬೋಲ್ಡ್ ಆದ ನಿರ್ಣಯಗಳನ್ನೇ ತೆಗೆದುಕೊಳ್ಳುತ್ತಾರೆ. ಪದೇ ಪದೇ ಬಾಯ್​​ಫ್ರೆಂಡ್ ಬದಲಾಯಿಸುವ ದಿಶಾ ಪಟಾನಿ ಇದೀಗ ವಿಚಿತ್ರ ವ್ಯಕ್ತಿಯೊಡನೆ ಪ್ರೀತಿಗೆ ಬಿದ್ದಿದ್ದಾರೆ. ಮುಖಕ್ಕೆ ಪ್ರೇತತ ಪೇಯಿಂಟ್ ಬಳಿದುಕೊಂಡು ಓಡಾಡುವ ಯುವಕನೊಟ್ಟಿಗೆ…

Read More

West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ – Kannada News | West Bengal Election 2026: Phase 2 Voting Begins, 3.21 Crore Voters Decide Fate

ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್‌ದಲ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು…

Read More

Karnataka Weather Forecast: ಉಡುಪಿ, ಉತ್ತರ ಕನ್ನಡಕ್ಕೆ ರೆಡ್​​ ಅಲರ್ಟ್​​, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ – Kannada News | Karnataka Weather Forecast: Red Alert for Udupi, Uttara Kannada; Orange Alert Issued for Bengaluru and 17 Other Districts

ಬೆಂಗಳೂರು, ಜುಲೈ 06: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 9ರಿಂದ 11ರ ವರೆಗೆ ಕರಾವಳಿಯಲ್ಲಿ, ಜುಲೈ 9ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪೈಕಿ ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆಯ ಜೊತೆಗೆ ಗಂಟೆಗೆ 50-60 ಕಿಲೋ ಮೀಟರ್​​ ವೇಗದಲ್ಲಿ ಗಾಳಿಯ…

Read More

‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’: ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಧರ್ಮ ಪ್ರಚಾರ ಮಾಡುವುದು ಎಷ್ಟು ಸರಿ?

ಬೆಂಗಳೂರು, ಮಾ.27: ನಗರದ ಜಯಮಹಲ್ ಬಡಾವಣೆಯ ರಸ್ತೆಬದಿಗಳಲ್ಲಿರುವ ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’ ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ವಿಡಿಯೋ ಮಾಡುವ ಮೂಲಕ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಮಹಲ್ ಎಕ್ಸ್‌ಟೆನ್ಷನ್‌ನ 1ನೇ ಮುಖ್ಯರಸ್ತೆಯ ಸುತ್ತಮುತ್ತಲಿನ ಸಾರ್ವಜನಿಕ ಆಸ್ತಿಗಳ ಮೇಲೆ ಸಾಲು ಸಾಲಾಗಿ ಧಾರ್ಮಿಕ ಪ್ರಚಾರದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇವುಗಳಲ್ಲಿ ಕ್ಯೂಆರ್ ಕೋಡ್ (QR Code) ಮತ್ತು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ….

Read More

ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಮಾಲ್ಡಾ, ಏಪ್ರಿಲ್ 4: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್ ಹತ್ತುವ ಕೆಲವೇ ಕ್ಷಣಗಳ ಮೊದಲು ಆಗಸದಲ್ಲಿ ಅನುಮಾನಾಸ್ಪದ ಡ್ರೋನ್ ಕಾಣಿಸಿಕೊಂಡಿದೆ. ಇದರಿಂದ ಭದ್ರತಾ ಭೀತಿ ಆವರಿಸಿತು. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾಲ್ಡಾದ ಮಾಲತಿಪುರದಿಂದ ಗಜೋಲ್‌ಗೆ ತೆರಳುತ್ತಿದ್ದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಡ್ರೋನ್ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಇನ್ನಷ್ಟು…

Read More

ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ – Kannada News | Commerce Secretary’s Remark Adds New Angle to India US Trade Negotiations

ವಾಷಿಂಗ್ಟನ್, ಜನವರಿ 09: ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್​ ಲುಟ್ನಿಕ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್​ ಟ್ರಂಪ್​ಗೆ ಕರೆ ಮಾಡದ ಕಾರಣ ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು, ಹೊವಾರ್ಡ್ ಲುಟ್ನಿಕ್ ಮಾತನಾಡಿ, ತಾವು ಸ್ವತಃ ಸಿದ್ಧಪಡಿಸಿದ್ದಾಗಿ ಹೇಳಿಕೊಂಡಿರುವ ಅವರು, ಒಂದು ತೀರ್ಮಾನಕ್ಕೆ ಬರಲು, ಮೋದಿ ಟ್ರಂಪ್‌ಗೆ ಕರೆ ಮಾಡುವುದು ಅಗತ್ಯವಾಗಿತ್ತು , ಭಾರತ ಈ ಒಪ್ಪಂದದಿಂದ ತೃಪ್ತರಾಗಿರಲಿಲ್ಲ…

Read More

Important Days in February 2026: ಫೆಬ್ರವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ – Kannada News | Important Days in February 2026: Here is the list of national and international days celebrated in the month of February

ವರ್ಷದ ಎರಡನೇ ತಿಂಗಳಾದ ಫೆಬ್ರವರಿಗೆ (February) ಇನ್ನೇನು ಕೆಲವೇ ಕೆಲವು ದಿನಗಳು ಬಾಕಿಯಿದೆ. ಅಧಿಕ ವರ್ಷದಲ್ಲಿ 29 ದಿನಗಳು ಹಾಗೂ ಸಾಮಾನ್ಯ ವರ್ಷಗಳಲ್ಲಿ 28 ದಿನಗಳನ್ನು ಹೊಂದಿರುವ ಈ ವಿಶೇಷ ತಿಂಗಳಿನಲ್ಲಿಯೂ ಒಂದಷ್ಟು ಪ್ರಮುಖ ಘಟನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್‌ ದಿನದಿಂದ ಹಿಡಿದು ಪ್ರೇಮಿಗಳ ದಿನದ ವರೆಗೆ ಫೆಬ್ರವರಿ ತಿಂಗಳಿನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವೆಲ್ಲಾ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದ ಸಂಪೂರ್ಣ ಮಾಹಿತಿ ಇಲ್ಲಿದೆ.  ಫೆಬ್ರವರಿ…

Read More

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು? – Kannada News | Karnataka Cabinet Expansion: D.K. Shivakumar and Ministers Await High Commands Decision Amidst Birthday Buzz

ಬೆಂಗಳೂರು, ಏ. 26: ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ. ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು…

Read More

Jupiter Transit 2026: ಉಚ್ಚಸ್ಥಾನದಲ್ಲಿ ಗುರು; 12 ರಾಶಿಗಳಲ್ಲಿ ಯಾರಿಗೆಲ್ಲ ಗುರು ಬಲ? – Kannada News

ಉಚ್ಚಸ್ಥಾನದಲ್ಲಿ ಗುರುImage Credit source: Pinterest ಕಾಲವನ್ನು ತಿಳಿಯುವ ಶಾಸ್ತ್ರದ ಪ್ರಕಾರ ಗುರುವು ಅತ್ಯಂತ ಶುಭ ಗ್ರಹ. ಗುರುವು ತನ್ನ ಉಚ್ಛ ರಾಶಿಯಾದ ಕರ್ಕಾಟಕದಲ್ಲಿದ್ದಾನೆ. ಇದು ಅತ್ಯಂತ ಬಲವಾದ ಸ್ಥಿತಿ. ಜೊತೆಗೆ ಚಂದ್ರನ ದ್ರೇಕ್ಕಾಣ ಮತ್ತು ಹೋರೆಯಲ್ಲಿ ಸ್ನೇಹಿತನ ವರ್ಗ, ರವಿಯ ನವಾಂಶಯಲ್ಲಿ ಮಿತ್ರನ ವರ್ಗದಲ್ಲಿದ್ದಾನೆ. ಆದರೆ ಬುಧನ ತ್ರಿಂಶಾಂಶ ಮತ್ತು ದ್ವಾದಶಾಂಶದಲ್ಲಿದ್ದಾನೆ. ಬುಧನು ಗುರುವಿಗೆ ಶತ್ರು/ಸಮ ಭಾವ ಹೊಂದಿದ್ದಾನೆ. ಒಟ್ಟಾರೆಯಾಗಿ ಹೇಳುವುದಾದರೆ, ಗುರುವು ಉಚ್ಛ ಸ್ಥಾನದಲ್ಲಿದ್ದರೂ ವರ್ಗಕುಂಡಲಿಗಳಲ್ಲಿ ಮಿಶ್ರಫಲ ಹೊಂದಿದ್ದಾನೆ. ಈ ವಿಶಿಷ್ಟ ಸ್ಥಿತಿಯ 12…

Read More