Headlines

ಗರ್ಭಿಣಿಯರೇ… ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ – Kannada News | Stay Warm in Pregnancy: Research on Baby’s Weight Link

ಚಳಿ (Cold) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ವಾತಾವರಣದಲ್ಲಿ, ಗರ್ಭಿಣಿಯರು (Pregnancy) ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇತ್ತೀಚೆಗೆ ಪ್ರಕಟವಾದ ಅಂತರಾಷ್ಟ್ರೀಯ ಸಂಶೋಧನೆಯೊಂದು ಗರ್ಭಾವಸ್ಥೆಯಲ್ಲಿ ಶೀತಕ್ಕೆ ಅತಿಯಾಗಿ ಒಡ್ಡಿಕೊಳ್ಳುವುದರಿಂದ ಶಿಶುವಿನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಬಹಿರಂಗಪಡಿಸಿದೆ. ಈ ಸಂಶೋಧನೆಯು ಪಬ್‌ಮೆಡ್‌ನಲ್ಲಿ ಪ್ರಕಟವಾದ ವೈಜ್ಞಾನಿಕ ಅಧ್ಯಯನ ಮತ್ತು ಇತರ ಜಾಗತಿಕ ಆರೋಗ್ಯ ಸಂಸ್ಥೆಗಳ ಡೇಟಾವನ್ನು ಆಧರಿಸಿದ್ದು ಗರ್ಭಿಣಿಯರು ಈ ಕುರಿತು ತಿಳಿಯುವುದು ಅನಿವಾರ್ಯವಾಗಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ…

Read More

13 ವರ್ಷಗಳ ಹೋರಾಟ ಅಂತ್ಯ, ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ನಿಧನ

ನವದೆಹಲಿ, ಮಾರ್ಚ್​ 25: ಒಂದಲ್ಲಾ ಎರಡಲ್ಲ ಹದಿಮೂರು ವರ್ಷಗಳ ಹೋರಾಟ ಅಂತ್ಯಗೊಂಡಿದೆ. 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಕೊನೆಯುಸಿರೆಳೆದಿದ್ದಾರೆ. ನಿಷ್ಕ್ರಿಯ ದಯಾಮರಣ(Passive Euthanasia)ಕ್ಕೆ ಅನುಮತಿ ಪಡೆದ ಭಾರತದಲ್ಲಿ ಮೊದಲ ವ್ಯಕ್ತಿ ಹರೀಶ್ ರಾಣಾ ಏಮ್ಸ್​ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ. ರಾಣಾ (31) ಅವರನ್ನು ಮಾರ್ಚ್ 14 ರಂದು ಗಾಜಿಯಾಬಾದ್‌ನಲ್ಲಿರುವ ತಮ್ಮ ಮನೆಯಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (AIIMS) ಡಾ.ಬಿ.ಆರ್. ಅಂಬೇಡ್ಕರ್ ಇನ್ಸ್ಟಿಟ್ಯೂಟ್ ರೋಟರಿ ಕ್ಯಾನ್ಸರ್ ಆಸ್ಪತ್ರೆ ಸ್ಥಳಾಂತರಿಸಲಾಗಿತ್ತು, ಅವರು 2013 ರಿಂದ ಕೋಮಾದಲ್ಲಿದ್ದರು….

Read More

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ…

Read More

ಗಿಲ್ಲಿ ಮನಸ್ಸು ಒಳ್ಳೇದು, ನಾನೇ ತಪ್ಪು ತಿಳಿದುಕೊಂಡಿದ್ದೆ; ಮರುಗಿದ ರಘು – Kannada News | Raghu Opinion changed on Gilli Nata Ahead of Bigg Boss Kannada Season 12 Finale

ರಘು ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ನಂತರ ಇಬ್ಬರ ಮಧ್ಯೆ ಕಿರಿಕ್ ಆಯಿತು. ಗಿಲ್ಲಿಯ ವರ್ತನೆ ರಘು ಅವರಿಗೆ ಇಷ್ಟ ಆಗಲೇ ಇಲ್ಲ. ಅಂದಿನಿಂದ ಗಿಲ್ಲಿಯನ್ನು ರಘು ದ್ವೇಷಿಸಲು ಆರಂಭಿಸಿದರು. ಆದರೆ, ಈಗ ಅವರು ಏಕಾಏಕಿ ಬದಲಾಗಿದ್ದಾರೆ. ಫಿನಾಲೆ ಸಮೀಪಿಸುವಾಗ ಗಿಲ್ಲಿಯ ನಿಜವಾದ ವ್ಯಕ್ತಿತ್ವ ಗೊತ್ತಾಗಿದೆ. ‘ಗಿಲ್ಲಿ ಮನಸ್ಸು ಒಳ್ಳೆಯದು. ನಾನು ಮೊದಲು ತಪ್ಪು ತಿಳಿದುಕೊಂಡಿದ್ದೆ’ ಎಂದು ರಘು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು – Kannada News | Bengaluru Traffic Police found 26 Drunk School Bus Drivers while special operation

ಬೆಂಗಳೂರು, ಜನವರಿ 23: ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮಾಡಿದ್ದು, ಒಟ್ಟು 5110 ಶಾಲಾ ಬಸ್​ ಚಾಲಕರ ತಪಾಸಣೆ ಮಾಡಿದ್ದಾರೆ. ಈ ವೇಳೆ 26 ಶಾಲಾ ಬಸ್​ ಚಾಲಕರು ಮದ್ಯಸೇವಿಸಿರೋದು ಪತ್ತೆ ಆಗಿದೆ. ಮದ್ಯಸೇವಿಸಿ ವಾಹನ ಚಲಾಯಿಸುತ್ತಿದ್ದ 26 ಚಾಲಕರ ಡಿಎಲ್​​ ರದ್ದುಗೊಳಿಸಲು ಆರ್​ಟಿಒಗೆ ಪೊಲೀಸರು ವರದಿ ಸಲ್ಲಿಸಿದ್ದಾರೆ. ಭಾರತೀಯ ಮೋಟಾರ್ ವಾಹನ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ – Kannada News | Lakkundi Gold treasure: Snake Skin found In Kodi Basavanna Temple

ಗದಗ (ಫೆಬ್ರವರಿ. 08): ಕಲ್ಯಾಣಿ ಚಾಲುಕ್ಯರ ಬಂಗಾರದ ನಾಣ್ಯಗಳ ಟಂಕಸಾಲೆ, ಶಿಲ್ಪಕಲೆಗಳ ತೊಟ್ಟಿಲು, ಕಲೆಗಳ ಬೀಡು ಎಂದು ಪ್ರಸಿದ್ಧಿಯಾದ ಲಕ್ಕುಂಡಿ (Lakkundi) ಕೇವಲ ಕಲ್ಲಿನ ಕೆತ್ತನೆಗಳಿಗಷ್ಟೇ ಸೀಮಿತವಾಗಿಲ್ಲ. ಇದರ ಮಣ್ಣಿನ ಅಡಿಯಲ್ಲಿ ಅಡಗಿರುವ ಅಗಾಧ ಸಂಪತ್ತು ಮತ್ತು ಆ ಸಂಪತ್ತನ್ನು ಕಾಯುತ್ತಿರುವ ನಾಗರಹಾವುಗಳ ರಹಸ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಐತಿಹಾಸಿ ಕೋಡಿ ಬಸವಣ್ಣ ದೇವಸ್ಥಾನಕ್ಕೆ ಸರ್ಪ ಕಾವಲು ಇದೆಯಂತೆ. ಈ ದೇವಸ್ಥಾನದಲ್ಲಿ ಅಪಾರ ಸಂಪತ್ತು ಇದ್ದು, ಸುತ್ತಲೂ ನಾಗಸರ್ಪ ಕಾವಲಿದೆ. ಇದಕ್ಕೆ ಪೂರಕವೆಂಬಂತೆ ದೇವಸ್ಥಾನ ಗರ್ಭಗುಡಿಯಲ್ಲಿ…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ…

Read More

Bengaluru Air Quality: ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ, ಸುರಕ್ಷಿತವಾಗಿರಲು ಏನು ಮಾಡಬೇಕು? – Kannada News | Bangalore Air Pollution Crisis: Bengaluru’s air quality is getting worse, Here’s the things you should do

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ, ಸುರಕ್ಷಿತವಾಗಿರಲು ಏನು ಮಾಡಬೇಕು? ಬೆಂಗಳೂರು, ಜನವರಿ 07: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಣ್ಣು ಕೆರಕು, ಉಸಿರಾಟದ ತೊಂದರೆ ಮತ್ತು ಅಲರ್ಜಿಗಳು ಕಾಣಿಸಿಕೊಳ್ಳಬಹುದು. ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ…

Read More

ಕನಸಲ್ಲಿ ಕಾಡಿದ 3 ಮಹಿಳೆಯರು; ಭಯದಿಂದ ಪ್ರಾಣವನ್ನೇ ಕಳೆದುಕೊಂಡ ಯುವಕ – Kannada News | 25 Year Old dies by Suicide after fear of Dreams in Madhya Pradesh

ನವದೆಹಲಿ, ಜನವರಿ 13: ವಿಜ್ಞಾನವು ಎಷ್ಟೇ ಪ್ರಗತಿ ಸಾಧಿಸುತ್ತಿದ್ದರೂ ಮುಗ್ಧ ಜನರು ಮಾಟ- ಮಂತ್ರಗಳೆಂಬ ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ದೀರ್ಘಕಾಲ ನಿದ್ರಿಸಲು ಸಾಧ್ಯವಾಗದ ಮತ್ತು ಕನಸಿನಲ್ಲಿ ಬರುವ ದುಃಸ್ವಪ್ನಗಳ ಭಯವನ್ನು ಸಹಿಸಲಾಗದ ಯುವಕ ತನ್ನ ಜೀವನವನ್ನು ಮಾನಸಿಕ ಯಾತನೆಯಿಂದ (Depression) ಕೊನೆಗೊಳಿಸಿದ್ದಾರೆ. ಮೂವರು ಮಹಿಳೆಯರ ರೂಪದಲ್ಲಿ ಅವರನ್ನು ಕಾಡುತ್ತಿದ್ದ ಆ ದುಃಸ್ವಪ್ನಗಳು ಅವರನ್ನು ಸಾವಿನ ಮಡಿಲಿಗೆ ತಳ್ಳಿದ್ದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ. ಆಧುನಿಕ ಯುಗದಲ್ಲೂ ಮೂಢನಂಬಿಕೆಗಳು ಅಮಾಯಕರ ಜೀವಗಳನ್ನು ಬಲಿ ಪಡೆಯುತ್ತಿವೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 25…

Read More