ರಿಲಯನ್ಸ್​ನ ಸೆಲ್ ಮತ್ತು ಬೆಸ್ ತಯಾರಿಕೆಯ ಸಾಮರ್ಥ್ಯ 120 GWhಕ್ಕೆ; ಬೆಸ್ ಯಾಕೆ ಮುಖ್ಯ? – Kannada News | Reliance to increase battery Gigafactory capacity to 120GWh, plan announced in RIL 49th AGM

ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಹಸಿರು ಇಂಧನ (Green Energy) ಮಹತ್ವಾಕಾಂಕ್ಷೆಯತ್ತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕಂಪನಿಯು ತನ್ನ ಬ್ಯಾಟರಿ ಗಿಗಾಫ್ಯಾಕ್ಟರಿ ಸಾಮರ್ಥ್ಯವನ್ನು ವಿಸ್ತರಿಸುವುದರ ಜೊತೆಗೆ ಸೌರಶಕ್ತಿ ಉತ್ಪಾದನಾ ಘಟಕಗಳನ್ನೂ ಕಾರ್ಯಾರಂಭ ಮಾಡಿದೆ. ರಿಲಯನ್ಸ್ ತನ್ನ ಬ್ಯಾಟರಿ ಉತ್ಪಾದನಾ ಸಾಮರ್ಥ್ಯವನ್ನು 120 GWh (ಗಿಗಾವ್ಯಾಟ್ ಅವರ್) ಗೆ ಹೆಚ್ಚಿಸಲು ನಿರ್ಧರಿಸಿದೆ. ಇದು ಭಾರತದ ಇಂಧನ ಶೇಖರಣಾ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸಲು ಸಹಕಾರಿಯಾಗಲಿದೆ. ಕಂಪನಿಯು ತನ್ನ ಅತ್ಯಾಧುನಿಕ ಸೌರಶಕ್ತಿ ಉತ್ಪಾದನಾ…

Read More

ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ – Kannada News | Ram Charan starrer Peddi musical event organized in Bhopal

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕೇವಲ ಮಾತಿನಿಂದ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುವರು

ಮೇಷ ರಾಶಿ: ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಸಂಗಾತಿಯ ಪರೀಕ್ಷೆ ನಡೆಯುವುದು. ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ‌ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ವೃಷಭ ರಾಶಿ: ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಹಲವು ದಿನಗಳಿಂದ…

Read More

ಅಪ್ರಾಪ್ತರ ಜೀವಕ್ಕೆ ಕುತ್ತು ತರುತ್ತಿರುವ ಬೈಕ್​​ ಸ್ಟಂಟ್​​: ಮೂರು ವರ್ಷಗಳಲ್ಲಿ 27 ಮಂದಿ ಸಾವು

ಬೆಂಗಳೂರು, ಏಪ್ರಿಲ್​​ 05: ಇತ್ತೀಚೆಗೆ ಯುವಕರು ಬೈಕ್​​ ಸ್ಟಂಟ್, ಅಪಾಯಕಾರಿ ರೀತಿ ವಾಹನ ಚಾಲನೆ​​ ಮಾಡುವಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದಾಗಿ ಅದೆಷ್ಟೋ ಸಾವು-ನೋವುಗಳೂ ಸಂಭವಿಸುತ್ತಿವೆ. ಈ ನಡುವೆ ಬಹಿರಂಗಗೊಂಡಿರುವ ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿದೆ. ಇಂತಹ ದುಸ್ಸಾಹಸ ಮಾಡಲು ತೆರಳಿ ಅಪ್ತಾಪ್ತರೇ ಹೆಚ್ಚಾಗಿ ಬಲಿಯಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ವಾಹನಗಳಿಂದ ಸಂಭವಿಸಿದ ಅಪಘಾತಗಳಲ್ಲಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳ ಸಂಬಂಧ ಅಪ್ರಾಪ್ತರು ಹಾಗೂ ಅವರ ಪೋಷಕರ ವಿರುದ್ಧ 1,805 ಪ್ರಕರಣಗಳನ್ನು ದಾಖಲಿಸಲಾಗಿದ್ದು 1.77 ಕೋಟಿ ರೂಪಾಯಿ…

Read More

ವೋಕ್ಸ್‌ವ್ಯಾಗನ್ ಶಾಕ್; ಒಂದು ಲಕ್ಷ ಉದ್ಯೋಗ ಕಡಿತ; ಪ್ರಮುಖ ಕಾರ್ಖಾನೆಗಳನ್ನೇ ಮುಚ್ಚಲುಹೊರಟ ವಾಹನ ತಯಾರಕ ಸಂಸ್ಥೆ – Kannada News | Volkswagen to layoff 1 lakh employees, close 4 factories to stay competitive

ನವದೆಹಲಿ, ಜೂನ್ 26: ಜರ್ಮನಿಯ ಪ್ರಸಿದ್ಧ ವಾಹನ ತಯಾರಿಕಾ ದೈತ್ಯ ಸಂಸ್ಥೆಯಾದ ವೋಕ್ಸ್‌ವ್ಯಾಗನ್ (Volkswagen AG) ಜಾಗತಿಕ ಮಟ್ಟದಲ್ಲಿ ಭಾರಿ ಪ್ರಮಾಣದ ಉದ್ಯೋಗ ಕಡಿತ ಮತ್ತು ಕಾರ್ಖಾನೆಗಳ ಮುಚ್ಚುವಿಕೆಗೆ ಮುಂದಾಗಿದೆ ಎಂದು ಜರ್ಮನ್ ಮೂಲದ ಪ್ರಮುಖ ವರದಿಗಳು ತಿಳಿಸಿವೆ. ಜಾಗತಿಕ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಉಂಟಾಗಿರುವ ತೀವ್ರ ಪೈಪೋಟಿ ಮತ್ತು ಲಾಭದಲ್ಲಿನ ಕುಸಿತದ ಹಿನ್ನೆಲೆಯಲ್ಲಿ, ವೋಕ್ಸ್‌ವ್ಯಾಗನ್ ಸಂಸ್ಥೆಯ ಸಿಇಒ ಆಲಿವರ್ ಬ್ಲೂಮ್ (Oliver Blume) ಅವರು ಕಂಪನಿಯನ್ನು ಸಂಪೂರ್ಣವಾಗಿ ಪುನರ್ರಚಿಸಲು (Company Restructuring) ಮುಂದಾಗಿದ್ದಾರೆ. ಇದರ ಭಾಗವಾಗಿ ಒಂದು…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

ISRO SDSC SHAR Recruitment 2026: ಇಸ್ರೋ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ಭರ್ಜರಿ ನೇಮಕಾತಿ; ಜು.07ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | ISRO SDSC SHAR Recruitment 2026: Apply Online for 10 TGT/PRT Teaching Jobs

ಇಸ್ರೋದಲ್ಲಿ ಶಿಕ್ಷಕರ ಹುದ್ದೆಗಳ ಭರ್ಜರಿ ನೇಮಕಾತಿImage Credit source: Getty Images ದೇಶದ ಪ್ರತಿಷ್ಠಿತ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಡಿಯಲ್ಲಿ ಕಾರ್ಯನಿರ್ವಹಿಸುವ ತಿರುಪತಿ ಜಿಲ್ಲೆಯ ಶ್ರೀಹರಿಕೋಟಾದಲ್ಲಿರುವ ‘ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ’ (SDSC SHAR) ಖಾಲಿ ಇರುವ ವಿವಿಧ ಬೋಧನಾ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇಸ್ರೋ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳ ವಿವರಗಳು: ಸತೀಶ್…

Read More

ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ – Kannada News | Rashmika Mandanna And Vijay Devarakonda Wedding Destination And Hotel Room rent

ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ವಿವಾಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಈ ವಿಷಯದಲ್ಲಿ ಎರಡೂ ನಟರ ಕುಟುಂಬಗಳಿಂದ ಅಥವಾ ಅಧಿಕೃತ ಮೂಲಗಳಿಂದ ಯಾವುದೇ ದೃಢೀಕರಣ ಬಂದಿಲ್ಲ.ಆದರೂ ಈ ವಿಷಯ ಜೋರಾಗಿಯೇ ಹರಿದಾಡುತ್ತಿದೆ. ರಶ್ಮಿಕಾ ವಿವಾಹವು ಅರಾವಳಿ ಪರ್ವತಗಳ ಸಮೀಪದಲ್ಲಿರುವ ಐಷಾರಾಮಿ ಐಟಿಸಿ ಮೆಮೆಂಟೋಸ್ ಏಕಾಯ ಉದಯಪುರದಲ್ಲಿ ನಡೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ…

Read More

ಎರಡು ಬಿಲಿಯನ್ ಡಾಲರ್ ಮೈಲಿಗಲ್ಲು ದಾಟಿದ ಭಾರತದ ಕ್ರೀಡಾ ಆರ್ಥಿಕತೆ

ನವದೆಹಲಿ, ಮಾರ್ಚ್ 24: ಭಾರತದ ಕ್ರೀಡಾ ಆರ್ಥಿಕತೆ ಬಹಳ ವೇಗದಲ್ಲಿ ಬೆಳೆಯುತ್ತಿದೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ರೀಡಾ ಆರ್ಥಿಕತೆಯ (Indian Sports Economy) ಗಾತ್ರ ಎರಡು ಬಿಲಿಯನ್ ಡಾಲರ್ ದಾಟಿದೆ. ಡಬ್ಲ್ಯುಪಿಪಿ ಮೀಡಿಯಾದ ವರದಿಯೊಂದರ ಪ್ರಕಾರ ಸ್ಪೋರ್ಟ್ಸ್ ಎಕನಾಮಿ ಗಾತ್ರ 2.13 ಬಿಲಿಯನ್ ಡಾಲರ್ ಮುಟ್ಟಿದೆ. ಅಂದರೆ, 18,864 ಕೋಟಿ ರೂ ಗಾತ್ರದ ಆರ್ಥಿಕತೆಯು ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಅಡಕವಾಗಿದೆ. ಭಾರತೀಯ ಕ್ರೀಡಾ ಕ್ಷೇತ್ರದ ಆರ್ಥಿಕತೆ ಕಳೆದ ನಾಲ್ಕು ವರ್ಷದಲ್ಲಿ ಅದ್ವಿತೀಯವಾಗಿ ಹಿಗ್ಗಿದೆ….

Read More

DHFWS Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ನೇಮಕಾತಿ – Kannada News | DHFWS Bangalore Specialist Doctor Recruitment 2026: Apply Offline for Medical Jobs by Jan 28

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು (DHFWS) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಅಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸುವ ವೈದ್ಯರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 28 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: DHFWS ಬೆಂಗಳೂರು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ…

Read More