Headlines

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

Dharwad: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ – Kannada News | Three Shops Catch Fire After Short Circuit in Malabaddi Layout, Dharwad

ಧಾರವಾಡ, ಜನವರಿ 06: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

IND vs NZ: ಸಂಜು ಸ್ಯಾಮ್ಸನ್​ 26 ರನ್​ ಬಾರಿಸಿದರೆ ಭಾರತಕ್ಕೆ ಗೆಲುವು ಖಚಿತ

2026 ರ ಮಾರ್ಚ್ 8 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪ್ರಶಸ್ತಿ ಹಣಾಹಣಿಗೆ ಇಡೀ ವಿಶ್ವವೇ ಕಾದುಕುಳಿತಿದೆ. ಹಾಲಿ ಚಾಂಪಿಯನ್ ಭಾರತವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದ್ದರೂ ನ್ಯೂಜಿಲೆಂಡ್ ಕೂಡ ತನ್ನ ಚೊಚ್ಚಲ ಟಿ20 ವಿಶ್ವಕಪ್​ಗಾಗಿ ಎದುರು ನೋಡುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಬೇಕೆಂದರೆ ಸಾಂಘಿಕ ಪ್ರದರ್ಶನ ನೀಡಬೇಕಾಗುತ್ತದೆ. ಅದರಲ್ಲೂ ಟೀಂ ಇಂಡಿಯಾ ಪರ ಕಳೆದೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿ…

Read More

ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ಬೆಂಗಳೂರು, ಏಪ್ರಿಲ್ 13: ಅಸ್ತಿತ್ವಕ್ಕೆ ಬರುವ ಎಷ್ಟೋ ವರ್ಷಗಳ ಮೊದಲೇ, ಇಲ್ಲದ ಕಂಪನಿಯೊಂದಕ್ಕೆ ಸುಮಾರು 53 ಎಕರೆ 26 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡು ಹಂಚಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ (Karnataka High Court) ‘ಸಂವಿಧಾನಕ್ಕೆ ಮಾಡಿದ ವಂಚನೆ’ ಎಂದು ಕರೆದಿದೆ. ಈ ಬಹುಕೋಟಿ ಹಗರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಆದೇಶಿಸಿರುವ ನ್ಯಾಯಾಲಯ, ಸಂಬಂಧಪಟ್ಟ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ಏನಿದು ಹಗರಣ? ಹೆಬ್ಬಾಳದ ಅಮಾನಿಕೆರೆ ಬಳಿಯ ಅತೀ ಹೆಚ್ಚು ಮೌಲ್ಯದ…

Read More

ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ

ರಾಮನಗರ, ಮಾರ್ಚ್​​ 31: ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೆಲ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದೆ. ಕೊಗ್ಗೆದೊಡ್ಡಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಏಕಾ ಏಕಿ ಗ್ರಾಮದತ್ತ ಬಂದ ಗಜಪಡೆ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಆನೆಗಳನ್ನು ಕಂಡು ಸಾರ್ವಜನಿಕರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಿರುಚಿದ್ದು, ಕೂಗಾಟ ಕೇಳಿ ಗಜಪಡೆ ಸ್ಥಳದಿಂದ ಕಾಲ್ಕಿತ್ತಿವೆ. ಇವು ಸಂಗಮ‌ ವನ್ಯಜೀವಿಧಾಮದಿಂದ ಬಂದಿರೋ ಆನೆಗಳು ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

T20 World Cup 2026: ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿ – Kannada News | ICC Replaces Bangladesh with Scotland for 2026 T20 World Cup Amid India Security Refusal

ಸ್ಕಾಟ್ಲೆಂಡ್ ಅಧಿಕೃತವಾಗಿ ಬಾಂಗ್ಲಾದೇಶವನ್ನು ಬದಲಾಯಿಸಿದೆ. ಸ್ಕಾಟ್ಲೆಂಡ್ ಗ್ರೂಪ್ ಸಿ ಯ ಭಾಗವಾಗಿದ್ದು, ಈ ಗುಂಪಿನಲ್ಲಿ ಇಂಗ್ಲೆಂಡ್, ವೆಸ್ಟ್ ಇಂಡೀಸ್, ನೇಪಾಳ, ಇಟಲಿ ತಂಡಗಳು ಸೇರಿವೆ. ಐಸಿಸಿ ತಂಡದ ಶ್ರೇಯಾಂಕಗಳ ಆಧಾರದ ಮೇಲೆ ಸ್ಕಾಟ್ಲೆಂಡ್ ಅನ್ನು ಆಯ್ಕೆ ಮಾಡಲಾಗಿದೆ. Source link

Read More

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?

ಟೆಹ್ರಾನ್, ಏಪ್ರಿಲ್ 08: ಅಮೆರಿಕ-ಇರಾನ್(Iran) ಅಂತೂ ಕದನವಿರಾಮಕ್ಕೆ ಒಪ್ಪಿಗೆ ನೀಡಿವೆ. ಇದರ ಪರಿಣಾಮವಾಗಿ ಹಾರ್ಮುಜ್ ಜಲಸಂಧಿಯನ್ನೂ ತೆರೆಯಲಾಗಿದೆ. ದ್ವಿಪಕ್ಷೀಯ ಕದನ ವಿರಾಮದಿಂದಾಗಿ ಇರಾನ್ ಮೇಲಿನ ಸಂಭಾವ್ಯ ದಾಳಿಗಳನ್ನು ಎರಡು ವಾರಗಳ ಕಾಲ ತಡೆಹಿಡಿಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ನಿರ್ಧಾರಕ್ಕೆ ಅನುಗುಣವಾಗಿ ಅಮೆರಿಕ ಸೇನೆಯು ಇರಾನ್ ವಿರುದ್ಧದ ಎಲ್ಲಾ ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಅಮೆರಿಕದೊಂದಿಗೆ ಕದನ ವಿರಾಮಕ್ಕೆ ದಾರಿ ಕಂಡುಕೊಳ್ಳಲು ಇರಾನ್‌ಗೆ ಪ್ರೋತ್ಸಾಹ ನೀಡಿವೆ. ಮಾತುಕತೆ…

Read More

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದರೆ ಬೇಡ ನಿರ್ಲಕ್ಷ್ಯ: ಅವಾಗಿರಬಹುದು ಬ್ರೈನ್ ಸ್ಟ್ರೋಕ್ ಮುನ್ಸೂಚನೆ!

ಬ್ರೈನ್ ಸ್ಟ್ರೋಕ್  ಪ್ರಕರಣಗಳು ಇಂದಿನ ಕಾಲದಲ್ಲಿ ವೇಗವಾಗಿ ಹೆಚ್ಚುತ್ತಿದ್ದು, ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಬ್ರೈನ್ ಸ್ಟ್ರೋಕ್  ಅಂದರೆ ಮೆದುಳಿಗೆ ಹೋಗುವ ರಕ್ತದ ಸರಬರಾಜು ಅಕಸ್ಮಾತ್ ಕಡಿಮೆಯಾಗುವುದು ಅಥವಾ ರಕ್ತನಾಳ ಸ್ಫೋಟಗೊಂಡು ಒಳಗೆ ರಕ್ತಸ್ರಾವವಾಗುವುದು. ಇದರಿಂದ ಮೆದುಳಿನ ಸೆಲ್‌ಗಳು ಹಾನಿಗೊಳಗಾಗುತ್ತವೆ. ಈ ರೀತಿ ಆಗುವುದಕ್ಕೆ ಹಲವು ಕಾರಣಗಳಿವೆ.  ಹೈ ಬ್ಲಡ್ ಪ್ರೆಶರ್, ಡಯಾಬಿಟೀಸ್, ಹೈ ಕೊಲೆಸ್ಟ್ರಾಲ್, ಧೂಮಪಾನ, ಅತಿಯಾದ ತೂಕ ಮತ್ತು ಕೆಟ್ಟ ಜೀವನಶೈಲಿಯ ಪರಿಣಾಮ ಬಹಳ ಮುಖ್ಯವಾದವು. ಇದಲ್ಲದೆ, ಹೆಚ್ಚು ಒತ್ತಡ, ಶಾರೀರಿಕ ಚಟುವಟಿಕೆಗಳ ಕೊರತೆ ಮತ್ತು…

Read More

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕಾಡಾನೆ ಹಾವಳಿಗೆ ಬ್ರೇಕ್ ಹಾಕುತ್ತಾ ರೈಲ್ವೆ ಹಳಿ ಬ್ಯಾರಿಕೇಡ್? ಹಾಸನ ಗಡಿಯಲ್ಲಿ 35 ಕಿಮೀ ಭದ್ರಕೋಟೆ ಸಿದ್ಧ!

ಹಾಸನ, ಏಪ್ರಿಲ್ 9: ಕಳೆದ ಎರಡು ದಶಕಗಳಿಂದ ಹಾಸನ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಾಡಾನೆಗಳ ಸಮಸ್ಯೆಗೆ ಕೊನೆಗೂ ತಾಂತ್ರಿಕ ಪರಿಹಾರವೊಂದು ದಕ್ಕಿದೆ. ಕೊಡಗಿನಿಂದ ಹಾಸನಕ್ಕೆ (Hassan) ಲಗ್ಗೆಯಿಡುತ್ತಿದ್ದ ಆನೆ ಹಿಂಡುಗಳನ್ನು ತಡೆಯಲು ನಿರ್ಮಿಸಲಾಗುತ್ತಿದ್ದ ರೈಲ್ವೆ ಹಳಿ ಬ್ಯಾರಿಕೇಡ್ (Railway Track Barricade) ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ. ಹಾಸನ ಜಿಲ್ಲೆಯ ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಳೆದ 20 ವರ್ಷಗಳಲ್ಲಿ ಕಾಡಾನೆ ದಾಳಿಗೆ ಸುಮಾರು 80ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂಪಾಯಿ…

Read More