Budget 2026: ಡಿಫೆನ್ಸ್​ನಿಂದ ಹಿಡಿದು ಚಿಪ್​ವರೆಗೆ ಭಾರತವನ್ನು ತಂತ್ರಜ್ಞಾನ ದೈತ್ಯವಾಗಿಸಬಲ್ಲ ಬಜೆಟ್ – Kannada News | Union Budget focusing on making India tech super power

ನವದೆಹಲಿ, ಫೆಬ್ರುವರಿ 1: ಜಾಗತಿಕ ಅನಿಶ್ಚಿತ ವಾತಾವರಣದ ನಡುವೆ ಬೆಳ್ಳಿ ಚುಕ್ಕಿಯಂತೆ ಮಿನುಗುತ್ತಿರುವ ಭಾರತದ ಆರ್ಥಿಕ ಶಕ್ತಿಗೆ ಇನ್ನಷ್ಟು ಮೆರಗು ಕೊಡಲು ನಿರ್ಮಲಾ ಸೀತಾರಾಮನ್ ಬಜೆಟ್ (Union budget) ಮಂಡಿಸಿದ್ದಾರೆ. ಭಾರತವನ್ನು ಟೆಕ್ ಸೂಪರ್ ಪವರ್ ಆಗಿಸುವತ್ತ ಪೂರಕವಾದ ಬಜೆಟ್ ಅನ್ನು ಮಂಡಿಸುವ ಪ್ರಯತ್ನ ಮಾಡಿದ್ದಾರೆ ಹಣಕಾಸು ಸಚಿವೆ. ಸೆಮಿಕಂಡಕ್ಟರ್, ರೇರ್ ಅರ್ಥ್, ಡಿಫೆನ್ಸ್ ಇತ್ಯಾದಿ ಆಯಕಟ್ಟಿನ ಕ್ಷೇತ್ರಗಳಲ್ಲಿ ವಿದೇಶೀ ಅವಲಂಬನೆ ತಪ್ಪಿಸಿ ಪೂರ್ಣ ಸ್ವಾವಂಬನೆಯ ಭಾರತವನ್ನು ನಿರ್ಮಿಸುವ ಗುರಿ ಇಡಲಾಗಿದೆ. ಡಿಫೆನ್ಸ್ ಸೆಕ್ಟರ್​ಗೆ ಪುಷ್ಟಿ ನ್ಯಾಷನಲ್…

Read More

Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷೆ – Kannada News | Karnataka Weather Forecast: Orange Alert for Coastal Districts; Heavy Rain Likely Until June 28

ಬೆಂಗಳೂರು, ಜೂನ್​​ 24: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಮೂರು ಕರಾವಳಿ ಜಿಲ್ಲೆಗಳಿಗೆ ವಿಶೇಷವಾಗಿ ಶುಕ್ರವಾರದಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ಜೂನ್ 27 ಮತ್ತು 28ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್…

Read More

TTD Online Booking: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ; ಜುಲೈ ತಿಂಗಳ 300ರೂ. ದರ್ಶನ ಟಿಕೆಟ್ ಕೋಟಾ ಬಿಡುಗಡೆ; ಕೂಡಲೇ ಬುಕ್ ಮಾಡಿ – Kannada News | TTD July 2026 Darshan Quota Released: Book Tirupati Special Entry Tickets Now!

ತಿರುಪತಿ: ವಿಶ್ವಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರಿಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ. 2026ರ ಜುಲೈ ತಿಂಗಳ ದರ್ಶನ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಇಂದು (ಏಪ್ರಿಲ್ 24) ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಆದ್ದರಿಂದ ತಡಮಾಡದೇ ಟಿಕೆಟ್​ ಬುಕ್​ ಮಾಡುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಹಂತ ಹಂತವಾಗಿ ಇಲ್ಲಿ ತಿಳಿದುಕೊಳ್ಳಿ. ಟಿಕೆಟ್ ಬುಕ್ಕಿಂಗ್ ಸಮಯದ ವಿವರ: ನೀವು ಜುಲೈ ತಿಂಗಳಲ್ಲಿ ದರ್ಶನ ಪಡೆಯಲು ಯೋಜಿಸುತ್ತಿದ್ದರೆ, ಸಮಯದ ಬಗ್ಗೆ ವಿಶೇಷ ಗಮನವಿರಲಿ….

Read More

ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ? – Kannada News | Coach Backs Vaibhav to Replace ‘Inconsistent’ Abhishek Sharma

ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್​ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟಕ್ಕೆ ಟೀಮ್ ಇಂಡಿಯಾದ ಸ್ಟಾರ್ ಓಪನರ್ ಸ್ಥಾನಕ್ಕೆ ಕುತ್ತು ಬಂದಿದೆಯೇ? ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ಸಜ್ಜಾಗಿರುವ ಈ ‘ವಂಡರ್ ಕಿಡ್’ ಎಂಟ್ರಿಯಿಂದ ಅಭಿಷೇಕ್ ಶರ್ಮಾ ಹೊರಬೀಳುತ್ತಾರಾ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ಇತ್ತೀಚೆಗೆ ವೈಭವ್ ಸೂರ್ಯವಂಶಿ ಅವರ ಬಾಲ್ಯದ ಕೋಚ್ ಮನೀಶ್ ಓಜಾ ನೀಡಿದ ಹೇಳಿಕೆಗಳು. ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ಈ ಯುವ ಆಟಗಾರ, ಶೀಘ್ರದಲ್ಲೇ ಟೀಮ್…

Read More

Daily Devotional: ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ! – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಪ್ರತಿಯೊಬ್ಬ ಮನುಷ್ಯನಿಗೂ ತನ್ನ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದುವ ಆಸೆ ಇರುತ್ತದೆ. ಆದರೆ, ವಾಹನ ಖರೀದಿಸುವಾಗ ಶುಭ ಮುಹೂರ್ತದ ಬಗ್ಗೆ ಸಾಮಾನ್ಯವಾಗಿ ಜನರಲ್ಲಿ ಅನೇಕ ಅನುಮಾನಗಳು ಇರುತ್ತವೆ. ವಿಶೇಷವಾಗಿ ಜೂನ್ ಮಾಸದಲ್ಲಿ ಅಧಿಕ ಜೇಷ್ಠ ಮಾಸ ಇರುವ ಕಾರಣ, ಈ ಸಮಯದಲ್ಲಿ ವಾಹನ ಖರೀದಿಸಬಹುದೇ ಎಂಬ ಪ್ರಶ್ನೆ ಮೂಡುತ್ತದೆ. ಜೂನ್ 17, ಜೂನ್…

Read More

ಪೂಜೆಯ ನಂತರ ತೀರ್ಥ ಸ್ವೀಕರಿಸುವಾಗ ಈ ತಪ್ಪು ಮಾಡಬೇಡಿ; ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Hindu Teertha: How to Properly Receive Holy Water and Avoid Common Mistakes for Divine Benefits

ಹಿಂದೂ ಸಂಪ್ರದಾಯದಲ್ಲಿ ದೇವತಾ ಪೂಜೆಯ ನಂತರ ತೀರ್ಥ ಮತ್ತು ಪ್ರಸಾದವನ್ನು ಸ್ವೀಕರಿಸುವುದು ಅತ್ಯಂತ ಪವಿತ್ರವಾದ ಪ್ರಕ್ರಿಯೆ. ತೀರ್ಥವೆಂದರೆ ಅದು ಕೇವಲ ನೀರಲ್ಲ; ಮಂತ್ರ ಶಕ್ತಿಯಿಂದ ಸಂಸ್ಕಾರಗೊಂಡ ದೈವಿಕ ಚೈತನ್ಯ. ಆದರೆ, ಅನೇಕರು ಭಕ್ತಿಯ ಅವಸರದಲ್ಲಿ ತೀರ್ಥ ಸ್ವೀಕರಿಸುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಶಾಸ್ತ್ರಗಳ ಪ್ರಕಾರ ತೀರ್ಥವನ್ನು ಹೇಗೆ ಸ್ವೀಕರಿಸಬೇಕು? ಅದರ ಪ್ರಯೋಜನಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತೀರ್ಥ ಅಂದರೆ ಏನು? “ತೀರ್ಥ” ಎಂಬ ಪದಕ್ಕೆ ಪವಿತ್ರವಾದುದು ಎಂಬ ಅರ್ಥವಿದೆ. ದೇವರ ಪಾದಗಳನ್ನು ತೊಳೆದ ನೀರು ಅಥವಾ…

Read More

ಬಿಜೆಪಿಯಲ್ಲಿ ಮುಂದುವರಿದ ಮುಖಂಡರ ಉಚ್ಚಾಟನೆ, ವಾರದಲ್ಲಿ 2ನೇ ವಿಕೆಟ್ ಪತನ! – Kannada News | After mg mahesh satish kadathanamale suspended from bjp for 6 years over anti party activities

ಬೆಂಗಳೂರು, (ಜುಲೈ 02): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮುಖಂಡರ ಉಚ್ಚಾಟನೆ ಪರ್ವ ಮುಂದುವರೆದಿದೆ. ಮೊನ್ನೆ ಅಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂಜಿ ಮಹೇಶ್‌ (MG Mahesh) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು.ಪಕ್ಷದ ಹೈಕಮಾಂಡ್‌ ನಾಯಕರು ಮತ್ತು ರಾಜ್ಯ ನಾಯಕತ್ವದ ವಿರುದ್ಧ ಹಗುರವಾಗಿ ಮಾತನಾಡಿದ ಆರೋಪದ ಮೇಲೆ ಉಚ್ಛಾಟಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು (ಜುಲೈ 02) ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ (satish kadathanamale)…

Read More

ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ – Kannada News | Abhishek Sharma’s last 6 innings showcase his “all or nothing” style

ಅಂದರೆ ಒಂದು ಇನಿಂಗ್ಸ್​​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ, ಮತ್ತೊಂದು ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 6 ಪಂದ್ಯಗಳಲ್ಲಿ ಅವರು ಮೂರು ಬಾರಿ ಡಕ್ ಔಟ್ ಆಗಿರುವುದು. ಅಂದರೆ ಅತ್ತ ಭರ್ಜರಿ ಫಾರ್ಮ್​​ನಲ್ಲಿದ್ದರೂ ಅಭಿಷೇಕ್ ಶರ್ಮಾ ಒಂದೊಂದೇ ಇನಿಂಗ್ಸ್​​ಗಳ ಸೊನ್ನೆ ಸುತ್ತುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಗೆ ಕಾರಣವಾಗಿದೆ. Source link

Read More

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ – Kannada News | Hassan MLA A. Manju’s Speech Interrupted by DSS Leader while Ambedkar Jayanti fuction

ಹಾಸನ, ಏಪ್ರಿಲ್​ 14: ಜಿಲ್ಲೆ ಅರಕಲಗೂಡು ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್​ ಶಾಸಕ ಎ.ಮಂಜು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಶಾಸಕ ಎ.ಮಂಜು ಭಾಷಣ ವೇಳೆ ದಲಿತ ವಿರೋಧಿ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಶ್ರೀಧರಗೌಡ ಬೆಂಬಲಿಗ ಹಾಗೂ ಡಿಎಸ್ಎಸ್ ಮುಖಂಡ ನಟರಾಜ್​​ ಘೋಷಣೆ ಕೂಗಿದ್ದಾರೆ. ನೀವು ದಲಿತ ವಿರೋಧಿ, ಬರೀ ಹಿಂದೂಗಳ ಪರ ಎಂದಿದ್ದಾರೆ. ನಟರಾಜ್ ಘೋಷಣೆ ಕೂಗುತ್ತಿದ್ದರಿಂದ ಸಿಟ್ಟಾದ ಶಾಸಕ ಎ.ಮಂಜು, ಸುಮ್ನೇ ಕೂತ್ಕತಿಯಾ ಇಲ್ವಾ, ಜಾಸ್ತಿ…

Read More

ನಿಧಿ ಮದುವೆ ಆಗಲು ‘ಕರ್ಣ’ ಧಾರವಾಹಿಗೆ ಎಂಟ್ರಿ ಕೊಟ್ಟ ಗಗನ್ ಚಿನ್ನಪ್ಪ

‘ಕರ್ಣ’ ಧಾರಾವಾಹಿಯಲ್ಲಿ (Karna Serial) ಸಾಕಷ್ಟು ತಿರುವುಗಳು ಎದುರಾಗಿವೆ. ಈ ಧಾರಾವಾಹಿಗೆ ಹೊಸ ಪಾತ್ರಧಾರಿಗಳು ಬಂದಿದ್ದು ಕಡಿಮೆ. ಈಗ ಧಾರಾವಾಹಿಗೆ ಹೊಸ ಪಾತ್ರಧಾರಿಯ ಎಂಟ್ರಿ ಆಗಿದೆ. ಅದುವೇ ಗಗನ್ ಚಿನ್ನಪ್ಪ. ಹೌದು. ಗಗನ್ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ಈಗ ಈ ಧಾರಾವಾಹಿಯಲ್ಲಿ ನಿಧಿಯನ್ನು ಮದುವೆಯಾಗಲು ಗಗನ್ ಆಗಮನ ಆಗಿದೆ. ಅವರು ಪರ್ಮನೆಂಟ್ ಆಗಿ ಧಾರಾವಾಹಿಯಲ್ಲಿ ಇರೋದಿಲ್ಲ. ಅವರದ್ದು ಅತಿಥಿ ಪಾತ್ರ ಎನ್ನಲಾಗಿದೆ. ಕರ್ಣ ತನ್ನ ತಂದೆ ರಮೇಶ್ ಮಾಡಿದ ಕುತಂತ್ರಕ್ಕೆ ಬಲಿಯಾಗಿದ್ದಾನೆ. ಕರ್ಣ ತನಗೆ…

Read More