Headlines

ಬಂಗಾಳದಲ್ಲಿ ಪ್ರತ್ಯೇಕತೆಯ ಕಿಡಿ: ಪಶ್ಚಿಮ ಬಂಗಾಳವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿ, ಮಮತಾಗೆ ವಿದೇಶಿ ವ್ಯಕ್ತಿಯಿಂದ ಬೇಡಿಕೆ – Kannada News | West Bengal Independence Call: Bangladeshi Leader Urges Mamata to Declare Separate Nation

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಅತ್ಯಂತ ಅಪಾಯಕಾರಿ ಹೇಳಿಕೆಯೊಂದು ಹೊರಬಿದ್ದಿದೆ. ಬಾಂಗ್ಲಾದೇಶದ ನಾಯಕ ಮುಹಮ್ಮದ್ ನೂರುಲ್ ಹುಡಾ ಎಂಬುವವರು ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳವನ್ನು ಭಾರತದಿಂದ ಪ್ರತ್ಯೇಕಿಸಿ ಸ್ವತಂತ್ರ ದೇಶ ಎಂದು ಘೋಷಿಸಲು ಮತ್ತು ದೆಹಲಿ ಸರ್ಕಾರದ ವಿರುದ್ಧ ಯುದ್ಧ ಸಾರಲು ಪ್ರಚೋದನೆ ನೀಡಿರುವ ವಿಡಿಯೋವೊಂದು ಸಂಚಲನ ಮೂಡಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನೂರುಲ್…

Read More

Adhika Masa Vastu: ಮನೆಯಲ್ಲಿ ಈ ವಸ್ತುಗಳಿದ್ದರೆ ತಕ್ಷಣವೇ ತೆಗೆದುಹಾಕಿ, ಇಲ್ಲದಿದ್ದರೆ ದಾರಿದ್ರ್ಯ ಬೆನ್ನತ್ತಬಹುದು! – Kannada News | Adhika Masa Vastu: Remove These 4 Items for Positive Energy and Prosperity in Your Home

ಸನಾತನ ಧರ್ಮದಲ್ಲಿ ಅಧಿಕ ಮಾಸಕ್ಕೆ (ಪುರುಷೋತ್ತಮ ಮಾಸ) ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ಈ ಪವಿತ್ರ ಮಾಸದ ಅಧಿಪತಿ ಶ್ರೀಮಹಾವಿಷ್ಣು. ಹಾಗಾಗಿಯೇ ಇದನ್ನು “ಪುರುಷೋತ್ತಮ ಮಾಸ” ಎಂದೂ ಕರೆಯುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ಅಧಿಕ ಮಾಸದಲ್ಲಿ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡು, ಸಕಾರಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಈ ಅವಧಿಯಲ್ಲಿ ಮನೆಯಲ್ಲಿರುವ ಕೆಲವು ವಸ್ತುಗಳು ನಕಾರಾತ್ಮಕ ಪ್ರಭಾವವನ್ನು ಬೀರುತ್ತವೆ ಮತ್ತು ದುರಾದೃಷ್ಟವನ್ನು ತರುತ್ತವೆ ಎಂದು ನಂಬಲಾಗಿದೆ….

Read More

ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!

ನವದೆಹಲಿ, ಮೇ 21: ಬಿಹಾರದ ಮೋತಿಹಾರಿಯಲ್ಲಿ ದಂಪತಿಯ ನಡುವಿನ ಕೌಟುಂಬಿಕ ಕಲಹವು ತಾರಕಕ್ಕೇರಿದ್ದು, ಪತಿ ತನ್ನ ಹೆಂಡತಿಯನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾನೆ. ಪೊಲೀಸರು ಮತ್ತು ಆ ಮಹಿಳೆಯ ತಂದೆ ಸ್ಥಳಕ್ಕೆ ಬಂದಾಗ, ಇಡೀ ಗ್ರಾಮವನ್ನೇ ದಿಗ್ಭ್ರಮೆಗೊಳಿಸುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿತು. ಹೆಂಡತಿಯೊಂದಿಗಿನ ಭಿನ್ನಾಭಿಪ್ರಾಯದಿಂದ ವ್ಯಕ್ತಿ ತನ್ನ ಹೆಂಡತಿಯನ್ನು ಕಂಬಕ್ಕೆ ಕಟ್ಟಿಹಾಕಿದ್ದಾನೆ. “ಅವಳು ಓಡಿಹೋಗುತ್ತಲೇ ಇರುತ್ತಾಳೆ. ಆದ್ದರಿಂದ ನಾನು ಅವಳನ್ನು ಕಟ್ಟಿ ಹಾಕಿದೆ” ಎಂದು ಆತ ಹೇಳಿದ್ದಾನೆ. ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಶನೇಶ್ವರ ದೇವಸ್ಥಾನದ ಅರ್ಚಕನಿಗೆ ಗಂಭೀರ ಗಾಯ – Kannada News | Basavanagudi Accident: Heavy Gate Falls on Priest Madhu, Spinal Injury

ಬೆಂಗಳೂರು, ಜು.11: ಸಿಲಿಕಾನ್ ಸಿಟಿ ಬೆಂಗಳೂರಿನ ಬಸವನಗುಡಿಯಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಭಾರಿ ಗಾತ್ರದ ಗೇಟ್‌ನ ಜಾಯಿಂಟ್ ವೆಲ್ಡಿಂಗ್ ಮುರಿದುಬಿದ್ದ ಪರಿಣಾಮ, ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶನೇಶ್ವರ ದೇವಸ್ಥಾನದ ಅರ್ಚಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸವನಗುಡಿಯ ಬೃಂದಾವನ ನಗರದಲ್ಲಿ ಇಂದು (ಜು.11) ಮಧ್ಯಾಹ್ನ ಸುಮಾರು 1:30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಅರ್ಚಕರನ್ನು ಮಧು ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿಯ ಪ್ರಕಾರ, ಅರ್ಚಕ ಮಧು ಅವರು ಮಧ್ಯಾಹ್ನದ ವೇಳೆ ಬೃಂದಾವನ…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

ವೆನೆಜುವೆಲಾ ಅಧ್ಯಕ್ಷ ಮಡುರೊ, ಅವರ ಪತ್ನಿಯನ್ನು ಸೆರೆಹಿಡಿದಿದ್ದೇವೆ; ದಾಳಿಯ ಬಳಿಕ ಟ್ರಂಪ್ ಘೋಷಣೆ – Kannada News | Venezuela President Maduro and wife captured after US airstrikesTrump Confirms

ನವದೆಹಲಿ, ಜನವರಿ 3: ವೆನೆಜುವೆಲಾ ಮೇಲಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯನ್ನು ದೃಢಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಅಮೆರಿಕ ಶನಿವಾರ ರಾತ್ರಿ (ಸ್ಥಳೀಯ ಕಾಲಮಾನದ ಪ್ರಕಾರ) ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ 4 ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಿತು. ಈ ದಾಳಿಯ ಬಳಿಕ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ…

Read More

Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ – Kannada News | Global Ebola Alert: Africa Outbreak Sparks WHO Emergency Declaration, India Prepares

ದೆಹಲಿ, ಮೇ.21: ಜಗತ್ತು ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಈಗ ತಾನೇ ಹೊರ ಬಂದಿದೆ. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ‘ಎಬೋಲಾ ವೈರಸ್’ (Ebola Virus) ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು (PHEIC) ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ…

Read More

KL Rahul: ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ..! – Kannada News | Kl rahul post match interview after RR vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 225 ರನ್​ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ದಾಂಡಿಗ ಕೆಎಲ್ ರಾಹುಲ್ 40 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 75 ರನ್ ಬಾರಿಸಿದ್ದರು….

Read More

Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧೃತಿ, ಕರಣ : ನಾಗವಾನ್, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರಿಗೆ ಬೀಳುತ್ತೆ ಕೇಸ್ – Kannada News | GBA orders New Rules For Pet Dogs, here Is Details

ಬೆಂಗಳೂರು, (ಫೆಬ್ರವರಿ 11): ಈಗಾಗಲೇ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ (street dog) ಹಾವಳಿಗೆ ಹೆಚ್ಚಾಗಿದ್ದು,  ಬ್ರೇಕ್ ಹಾಕಲು ಸುಪ್ರೀಂಕೋರ್ಟ್ (Supreme Court)  ಕೂಡ ಕೆಲ ಮಾನದಂಡಗಳನ್ನು ಅನುಸರಿಸಲು ಸೂಚನೆ ನೀಡಿದೆ. ಹೀಗಾಗಿ ಸಾಕು ನಾಯಿಗಳಿಗೆ ಹೊಸ ರೊಲ್ಸ್ ಜಾರಿಮಾಡಿದ್ದು, ಜಿಬಿಎ ಮುಖ್ಯ ಅಯುಕ್ತರು 5 ನಗರಪಾಲಿಕೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕು ನಾಯಿಗಳ (Pet Dogs) ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ…

Read More