Headlines

ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಸಾವು: ದಾರುಣವಾಗಿ ಮೃತಪಟ್ಟ ಹಾಸನದ ರೈತ

ಹಾಸನ, ಏಪ್ರಿಲ್​​ 12: ಕರ್ನಾಟಕದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಹುಲಿ ಮತ್ತು ಆನೆಗಳ ದಾಳಿಗೆ ಮೃತ ಪಡುವ ಅಮಾಯಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಕಾಡಾನೆ ದಾಳಿಗೆ ಮತ್ತೊಂದು ಸಾವು ರಾಜ್ಯದಲ್ಲಿ ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More

ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ – Kannada News | Seva Teerth to fulfill aspirations of 140 crore Indians not of any monarch PM Modis first Speech from new office

ನವದೆಹಲಿ, ಫೆಬ್ರವರಿ 13: ಇಂದು ಹೊಸದಾಗಿ ಉದ್ಘಾಟನೆಗೊಂಡ ‘ಸೇವಾ ತೀರ್ಥ’ ಕಟ್ಟಡದಲ್ಲಿ ತಮ್ಮ ಮೊದಲ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಭಾರತ ದೇಶ ಹೊಸ ಇತಿಹಾಸದ ಸೃಷ್ಟಿಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. “ನಾವೆಲ್ಲರೂ ಹೊಸ ಇತಿಹಾಸ ನಿರ್ಮಾಣವಾಗುತ್ತಿರುವುದನ್ನು ನೋಡುತ್ತಿದ್ದೇವೆ. ಗುಲಾಮಗಿರಿಯ ಮನಸ್ಥಿತಿಯನ್ನು ತೊಡೆದುಹಾಕುವ ಮೂಲಕ ಹೊಸ ಹಾದಿಯತ್ತ ಹೆಜ್ಜೆ ಹಾಕುತ್ತಿದ್ದೇವೆ. ಇಂದು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ. ನಾವೆಲ್ಲರೂ ‘ವಿಕಸಿತ ಭಾರತ’ ಸಾಧಿಸುವ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ…

Read More

ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ – Kannada News | PM Modi Skipped session Out Of Fear Congress Women MPs Write To Lok Sabha Speaker Om Birla

ನವದೆಹಲಿ, ಫೆಬ್ರವರಿ 9: ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದೀಯ ಸದಸ್ಯರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ (PM Modi) ಹೆದರಿಕೆಯಿಂದ ಸದನಕ್ಕೆ ಬರುತ್ತಿಲ್ಲವೇ ವಿನಃ ನಾವು ಹಾಕಿದ ಬೆದರಿಕೆಯ ಒತ್ತಡದಿಂದಲ್ಲ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರಧಾನಿ ಗೈರುಹಾಜರಾಗಿರುವುದಕ್ಕೆ ಭದ್ರತಾ ಕಾಳಜಿ ಕಾರಣವಲ್ಲ, ಭಯವೇ ಇದಕ್ಕೆ ಕಾರಣ ಎಂದು ಟೀಕಿಸಿದ್ದಾರೆ. ವಿರೋಧ ಪಕ್ಷದ ಮಹಿಳಾ ಸದಸ್ಯರ ವಿರುದ್ಧ ಸ್ಪೀಕರ್ ಅವರ ಹೇಳಿಕೆಗಳು ಸುಳ್ಳು,…

Read More

Video: ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ಪಂಜಾಬ್, ಡಿಸೆಂಬರ್ 30: ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ, ಆವರಣದೊಳಗೆ ಎರಡು ಬಾರಿ ಗುಂಡು ಹಾರಿಸಿದರು. ಅದೃಷ್ಟವಶಾತ್, ಯಾವುದೇ ಗುಂಡುಗಳು ಆಭರಣ ವ್ಯಾಪಾರಿಗೆ ತಾಗಲಿಲ್ಲ. ಬುದ್ಧಿವಂತಿಕೆಯನ್ನು ಪ್ರದರ್ಶಿಸಿ, ಆಭರಣ ವ್ಯಾಪಾರಿ ದಾಳಿಕೋರರಲ್ಲಿ ಒಬ್ಬನನ್ನು ಸೋಲಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದರು. ಪರಾರಿಯಾಗುವ ವೇಳೆ ಒಬ್ಬ…

Read More

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ – Kannada News | Jai Hanuman movie Muhurtha in Hampi’s Anjanadree here is the pics

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. Source link

Read More

ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ! – Kannada News | Punjab Drunk father Killed 5 Year Old Daughter After She Cried For Food

ಜಲಂಧರ್, ಫೆಬ್ರವರಿ 5: ಪಂಜಾಬ್‌ನ ಜಲಂಧರ್‌ನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳು ಹಸಿವಿನಿಂದ ಅಳುತ್ತಿದ್ದ ಕಾರಣ ಆಕೆಯ ಬಾಯಿಗೆ ಆಲ್ಕೋಹಾಲ್ (Alcohol) ಹಾಕಿ, ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ಜಲಂಧರ್‌ನಲ್ಲಿ ವಾಸಿಸುತ್ತಿರುವ ಛತ್ತೀಸ್‌ಗಢ ಮೂಲದ ಆರೋಪಿ ಅರವಿಂದ್​​ನನ್ನು ಆತನ ನೆರೆಯ ಮನೆಯ ಹಿಮ್ಮತ್ ಕುಮಾರ್ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಅರವಿಂದ್ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ವಿಪರೀತ ಕುಡಿಯುತ್ತಿದ್ದ. 5 ವರ್ಷದ ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅರವಿಂದ್ ತನ್ನ…

Read More

IND vs NZ: ತಂಡದಿಂದಲೇ ಹೊರಗಿದ್ದವ ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಗೆದ್ದ; ಸಂಜು ಸೂಪರ್ ಸ್ಯಾಮ್ಸನ್

ಸಂಜು ಸ್ಯಾಮ್ಸನ್‌… ಸಾಮರ್ಥ್ಯ, ಧೃಡ ಸಂಕಲ್ಪ ಬಿಟ್ಟು ಕೊಡದ ಮನೋಭಾವ ಇದ್ದರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ತಕ್ಕ ಉದಾಹರಣೆ. ಟಿ20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳ ಮೊದಲು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದ ಸ್ಯಾಮ್ಸನ್‌, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತೋರಿದ ಕೆಟ್ಟ ಪ್ರದರ್ಶನದ ಪರಿಣಾಮವಾಗಿ ಟಿ20 ವಿಶ್ವಕಪ್ ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಬೇಕಾಯಿತು. ಈ ಎಲ್ಲಾ ಅವಮಾನಗಳ ನಡುವೆಯೂ ಸಿಕ್ಕ ಅವಕಾಶವನ್ನು ದೋಚಿಕೊಂಡ ಸಂಜು ಸ್ಯಾಮ್ಸನ್‌ ಸತತ ಮೂರು ಪಂದ್ಯಗಳಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ – Kannada News | Daily Horoscope April 14, 2026: Zodiac wise Astrology Forecast and Tips

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಒತ್ತಡದಿಂದ ಕೆಲಸ, ಅನಪೇಕ್ಷಿತ ಮಾತು, ವ್ಯಾಪಾರ ಸುಗಮ, ವಾಹನದಿಂದ ಲಾಭ, ಮಿತ್ರರ ಜೊತೆ ಯಾತ್ರೆ, ಹಣದ ಆಗಮನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ,…

Read More

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್ – Kannada News | Magadi’s Water Lifeline: YG Gudda Project Inaugurated Amidst DK Suresh’s Election Buzz

ರಾಮನಗರ, ಮಾ.4: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಆಡಿದ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. “ಮುಂದೆ ಮತ್ತೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.”ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಹಾಲು ಮಾರುವ ಕೆಲಸ…

Read More