Headlines

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ…

Read More

Karnataka Budget 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!

ಬೆಂಗಳೂರು, ಮಾರ್ಚ್​ 06: ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದಿನ ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳ ಸ್ವಾವಲಂಬನೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್…

Read More

ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಚಂಡೀಗಢ, ಮಾರ್ಚ್​ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು…

Read More

ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ರಾಮ್ ಗೋಪಾಲ್ ವರ್ಮಾ

ರಾಮ್ ಗೋಪಾಲ್ ವರ್ಮಾ (Ram Gopal Varma) ಒಂದು ಕಾಲದ ಭಾರತದ ಸ್ಟಾರ್ ಸಿನಿಮಾ ನಿರ್ದೇಶಕ. ಸಿನಿಮಾ ನಿರ್ದೇಶನದಲ್ಲಿ ಹೊಸ ಮಾದರಿ ಹಾಕಿಕೊಟ್ಟ ನಿರ್ದೇಶಕ. ರಾಮ್ ಗೋಪಾಲ್ ವರ್ಮಾ ಹಾದಿ ಹಿಡಿದು ಬಂದ ಹಲವರು ಇಂದು ಸ್ಟಾರ್ ನಿರ್ದೇಶಕರುಗಳಾಗಿದ್ದಾರೆ. ಆದರೆ ಕಳೆದ ಕೆಲ ವರ್ಷಗಳಿಂದ ರಾಮ ಗೋಪಾಲ್ ವರ್ಮಾ ಸಿನಿಮಾಗಳಿಗಿಂತಲೂ ವಿವಾದಗಳಿಂದ, ಟ್ವೀಟ್​​ಗಳಿಂದ, ಸಂದರ್ಶನಗಳಿಂದ ಮಾತ್ರವೇ ಸದ್ದು, ಸುದ್ದಿ ಮಾಡುತ್ತಿದ್ದಾರೆ. ಆದರೆ ಇದೀಗ ವರ್ಮಾ, ಹೊಸ ಘೋಷಣೆ ಮಾಡಿದ್ದು, ತಾವು ತೆಲುಗು ಚಿತ್ರರಂಗವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗಲಾಟ…

Read More

‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಶರತ್ ಪ್ರಕಾಶ್ ಈಗ ‘ಸ್ಟಾರ್’ – Kannada News | Pyate Mandi Kadig Bandru fame Sharath Prakash new movie titled Star

ಕಿರುತೆರೆಯಲ್ಲಿ ಫೇಮಸ್ ಆಗಿದ್ದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನ 2ನೇ ಸೀಸನ್​​ನಲ್ಲಿ ಶರತ್ ಪ್ರಕಾಶ್ (Sharath Prakash) ಅವರು ಸ್ಪರ್ಧಿಸಿದ್ದರು. ಈಗ ದೊಡ್ಡ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾ (Kannada Cinema) ಮಾಡಿದ್ದಾರೆ. ಈ ಸಿನಿಮಾಗೆ ‘ಸ್ಟಾರ್’ ಎಂದು ಹೆಸರು ಇಡಲಾಗಿದೆ. ಈ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ. ಇತ್ತೀಚೆಗೆ ‘ಸ್ಟಾರ್’ (Star) ಸಿನಿಮಾದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ರೇಣುಕಾಂಬಾ ಪ್ರಿವ್ಯೂ ಥಿಯೇಟರ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ರಮೇಶ್ ಅವರಿಂದ ಈ ಚಿತ್ರದ…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಮತ್ತೊಂದು ಶಾಕ್ – Kannada News | Sidlaghatta abuse case kpcc working president recommends to disciplinary committee for suspend rajiv gowda from congress

ಚಿಕ್ಕಬಳ್ಳಾಪುರ, (ಜನವರಿ 21): ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ (Rajiv Gowda)ತಲೆಮರೆಸಿಕೊಂಡಿದ್ದು, ಇತ್ತ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್, ರಾಜೀವ್ ಗೌಡ ಕಾಣೆಯಾಗಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿದೆ. ಇದು ಆಡಳಿತರೂಢ ಕಾಂಗ್ರೆಸ್​​ಗೆ ಮುಜುಗರವಾಗಿದೆ. ಇದರಿಂದ ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು…

Read More

BCCI Central Contracts: 6 ಆಟಗಾರರಿಗೆ ಹಿಂಬಡ್ತಿ; 8 ಪ್ಲೇಯರ್ಸ್​ಗೆ ಗೇಟ್​ಪಾಸ್..! – Kannada News | BCCI New Player Contracts: Grade Changes for Kohli, Rohit; Shreyanka Patil Misses Out

ಬಿಸಿಸಿಐ (BCCI) ತನ್ನ ನೂತನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಅಳೆದು ತೂಗಿ ಆಟಗಾರರಿಗೆ ಗ್ರೇಡ್‌ ನೀಡಿದೆ. ಈ ಬಾರಿಯ ಕೇಂದ್ರ ಒಪ್ಪಂದದಲ್ಲಿ ಮುಂಬಡ್ತಿ ಪಡೆದವರಿಗಿಂತ ಹಿಂಬಡ್ತಿ ಪಡೆದವರ ಸಂಖ್ಯೆಯೇ ಹೆಚ್ಚಿದೆ. ಇದರ ಜೊತೆಗೆ ಕಳೆದ ಬಾರಿ ಕೇಂದ್ರ ಒಪ್ಪಂದಕ್ಕೆ ಒಳಪಟ್ಟಿದ್ದ ಕೆಲವು ಆಟಗಾರರನ್ನು ಈ ಬಾರಿ ಕೇಂದ್ರ ಒಪ್ಪಂದದಿಂದ ಕೈಬಿಡಲಾಗಿದೆ. ಇದರರ್ಥ ಹಿಂಬಡ್ತಿ ಪಡೆದ ಆಟಗಾರರು ಈ ಹಿಂದೆ ವಾರ್ಷಿಕವಾಗಿ ಪಡೆಯುತ್ತಿದ್ದ ವೇತನದಲ್ಲಿ ಇಳಿಕೆ ಕಂಡಿದ್ದರೆ, ಕೇಂದ್ರ ಒಪ್ಪಂದದಿಂದ ಕೈಬಿಟ್ಟಿರುವ ಆಟಗಾರರು ವಾರ್ಷಿಕ ವೇತನದಿಂದ ವಂಚಿತರಾಗಿದ್ದಾರೆ. ಆದಾಗ್ಯೂ…

Read More

Vasthu Tips: ಬೆಳಿಗ್ಗೆ ಎದ್ದ ತಕ್ಷಣ ಆಲಸ್ಯ ಅಥವಾ ಕಿರಿಕಿರಿ ಉಂಟಾಗುತ್ತಿದೆಯೇ? ಬೆಡ್‌ರೂಮ್‌ನ ಈ ವಾಸ್ತು ದೋಷವೇ ಕಾರಣವಿರಬಹುದು! – Kannada News | Vastu Tips for Better Sleep: Fix Bedroom Bathroom Defects Easily

ದಿನವಿಡೀ ಕಚೇರಿ ಕೆಲಸ, ಟ್ರಾಫಿಕ್ ಕಿರಿಕಿರಿ ಎದುರಿಸಿ ಮನೆಗೆ ಬಂದಾಗ ನಮಗೆ ಬೇಕಿರುವುದು ನೆಮ್ಮದಿಯ ನಿದ್ರೆ. ಆದರೆ, ಸಾಕಷ್ಟು ನಿದ್ರೆ ಮಾಡಿದರೂ ಮರುದಿನ ಬೆಳಿಗ್ಗೆ ಉತ್ಸಾಹವಿಲ್ಲದೆ, ಆಲಸ್ಯ ಅಥವಾ ಕಿರಿಕಿರಿ ಅನುಭವಿಸುತ್ತಿದ್ದರೆ ಅದು ನಿಮ್ಮ ತಪ್ಪಲ್ಲ; ನಿಮ್ಮ ಮನೆಯ ವಿನ್ಯಾಸದ ದೋಷವಿರಬಹುದು! ಹಾಸಿಗೆಯ ಎದುರು ಬಾತ್‌ರೂಮ್ ಬಾಗಿಲು: ಆಧುನಿಕ ಅಪಾರ್ಟ್‌ಮೆಂಟ್‌ಗಳಲ್ಲಿ ಜಾಗದ ಮಿತಿಯಿಂದಾಗಿ ಹಾಸಿಗೆಯ ಎದುರಿಗೇ ಶೌಚಾಲಯದ ಬಾಗಿಲು ಇರುವ ವಿನ್ಯಾಸ ಸಾಮಾನ್ಯವಾಗಿದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಇದು ದೊಡ್ಡ ದೋಷ. ಶೌಚಾಲಯವು ಅಶುದ್ಧ ಸ್ಥಳವಾಗಿದ್ದು,…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ…

Read More

ಸಾರಿಗೆ ನಿಗಮಗಳ ಬಂಡವಾಳ ಬಟಾಬಯಲು: ಶಕ್ತಿ ಯೋಜನೆ ಬಗ್ಗೆ ಕೋರ್ಟ್ ಹೇಳಿದ್ದೇನು? – Kannada News | Karnataka transport corporations In Loss Says advocate In High Court

ಬೆಂಗಳೂರು, (ಫೆಬ್ರವರಿ 18): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು (karnataka transport corporations) ನಷ್ಟವನ್ನು ಅನುಭವಿಸುತ್ತಿವೆ. ಇದರ ಮಧ್ಯೆ ಶಕ್ತಿ ಯೋಜನೆ ಸಹ ಹೊಡೆತಕೊಟ್ಟಿದ್ದು, ವ್ಯಕ್ತಿಯೊಬ್ಬರು ಕೋರ್ಟ್​​​ಗೆ ಸಲ್ಲಿಸಿದ್ದ ಪಿಐಎಲ್​​ನಲ್ಲಿ ಕರ್ನಾಟಕ ಸಾರಿಗೆ ನಿಗಮಗಳು ಅಸಲಿಯತ್ತು ಬಹಿರಂಗವಾಗಿದೆ. ಹೌದು…ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ವಿಚಾರವಾಗಿ ಪಿಐಎಲ್​​ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ…

Read More