ಪ್ರತೀ ದಿನ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಏನು ಪ್ರಯೋಜನ? ಬಾಬಾ ರಾಮದೇವ್ ಅವರ ಟಿಪ್ಸ್ ಇಲ್ಲಿದೆ – Kannada News | Baba Ramdev explains health benefits from doing Pranayama regularly

ಪ್ರಾಣಾಯಾಮವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಸಿರಾಟದ ಮೂಲಕ ದೇಹಕ್ಕೆ ಶಕ್ತಿ ಒದಗಿಸುತ್ತದೆ. ನಿಯಮಿತ ಪ್ರಾಣಾಯಾಮವು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ. ಇಂದಿನ ವೇಗದ ಮತ್ತು ಒತ್ತಡದ ಜೀವನಶೈಲಿಯಲ್ಲಿ, ಆಯಾಸ, ಚಡಪಡಿಕೆ ಮತ್ತು ಮಾನಸಿಕ ಒತ್ತಡವು ಸಾಮಾನ್ಯವಾಗಿದೆ. ಪ್ರಾಣಾಯಾಮವು ಮನಸ್ಸನ್ನು ಶಾಂತಗೊಳಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಪ್ರಾಣಾಯಾಮವು ದೇಹದ ಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಚಟುವಟಿಕೆಯಿಂದ…

Read More

ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್​​​​ನಲ್ಲೇ ಶವ ರವಾನೆ – Kannada News | Shivamogga: KSRTC Driver Suicide; Harassment by Manager Alleged

ಶಿವಮೊಗ್ಗ, ಜನವರಿ 08: ಕೆಎಸ್​ಆರ್​ಟಿಸಿ ಬಸ್ ಚಾಲಕ (KSRTC Driver) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್​​ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್​​ ಕಿರುಕುಳ ಮೃತ ಕೆಎಸ್ಆರ್​​ಟಿಸಿ ಬಸ್​​ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ…

Read More

Video: ಪಾನಿಪುರಿ ಮಸಾಲೆ ಪಾತ್ರೆಯಲ್ಲಿ ಈಜಾಡಿದ ಇಲಿ – Kannada News | Viral Video From Amritsar Raises Hygiene Concerns Over Popular Street Food

ಅಮೃತಸರ, ಫೆಬ್ರವರಿ 18: ಪಂಜಾಬ್‌ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್ಲಿ ಇಲಿ ಇರುವುದು ಶಾಪ್ ಮಾಲೀಕ ನೋಡುತ್ತಾರೆ. ಬಳಿಕ ಮಸಾಲೆ ಪಾತ್ರೆಯಿಂದ ಅದನ್ನು ತೆಗೆದು ಕೆಳಗೆ ಹಾಕುತ್ತಾರೆ. ಗ್ರಾಹಕರು ಅದನ್ನು ನೋಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಅಯ್ಯೋ ಇದು ಎಐ ವಿಡಿಯೋ ಆಗಿರಲಿ ಎಂದು ಪಾನಿಪುರಿ ಪ್ರಿಯರು ಬೇಡಿಕೊಳ್ಳುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬ್ಯಾಟ್ಸ್​ಮನ್ ಸೂರ್ಯ ಕಾಣೆಯಾಗಿದ್ದಾರೆ: ಸೂರ್ಯಕುಮಾರ್ ಯಾದವ್ – Kannada News | Surya, the batter, is missing Says Surykumar Yadav

ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್​ಗಳಿಸಲಷ್ಟೇ…

Read More

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (Karnataka Government)  ಮಹತ್ವದ ನಿರ್ಧಾರ ಕೈಗೊಂಡಿದೆ.  ಹೌದು…ಬಿಸಿಲಿನ ತಾಪಮಾನದ  (summer temperature) ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ (Kittur Karnataka) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (Kalyana Karnataka) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ…

Read More

Dry Fruit Price Hike: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್ – Kannada News | Dry Fruit Price Hike in Bengaluru Likely Amid Israel Iran Conflict; Supply of Iranian Dates, Pistachios, Figs May Be Hit

ಬೆಂಗಳೂರು, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ (Israel-Iran Conflict) ಪರಿಣಾಮ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ (Dry Fruit Price) ಏರಿಕೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಪೂರೈಕೆ ಸಮಸ್ಯೆಯೂ ಎದುರಾಗಬಹುದು ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ. ನಗರಕ್ಕೆ ಆಮದಾಗುವ ಡ್ರೈ ಫ್ರೂಟ್ಸ್‌ಗಳಲ್ಲಿ ಹೆಚ್ಚಿನ ಪ್ರಮಾಣದ ವಸ್ತುಗಳು ಇರಾನ್‌ನಿಂದ ಬರುತ್ತವೆ. ಅಂಜೂರ, ಮಾಮ್ರಾ ಬಾದಾಮಿ, ಪಿಸ್ತಾ, ಪೈನ್ ಬೀಜಗಳ ಜೊತೆಗೆ ಮಜಾಫತಿ ಖರ್ಜೂರಗಳು ವಿಶೇಷವಾಗಿ ಹೆಚ್ಚು ಬೇಡಿಕೆಯಲ್ಲಿವೆ. ರಂಜಾನ್ ಸಮಯದಲ್ಲಿ ಮಜಫತಿ ಖರ್ಜೂರಗಳಿಗೆ ಹೆಚ್ಚಿನ ಬೇಡಿಕೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ಅರಿಶಿನ ಹಾಕಿ ಮನೆಯ ಮೂಲೆ ಮೂಲೆಗೆ ಪ್ರೋಕ್ಷಣೆ ಮಾಡಿ. ಅರಿಶಿನವು ಗುರು ಬಲವನ್ನು ಹೆಚ್ಚಿಸಿ, ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಈ ದಿನ ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ…

Read More

ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ ಎಂದ ಚಾಲಕರು – Kannada News | Bengaluru Bus Drivers Protest, Refuse to Drive Until Justice is Served for Driver Ramesh

ಆನೇಕಲ್​​, ಏಪ್ರಿಲ್​ 25: ಕರ್ತವ್ಯದಲಿದ್ದಾಗಲೇ ಬಿಎಂಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬೆನ್ನಲ್ಲೇ ಬಿಎಂಟಿಸಿ ಡಿಪೋದಲ್ಲಿ ಸಹೋದ್ಯೋಗಿಗಳು ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆಗೆ ಇಳಿದಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಮೃತಪಟ್ಟ ಚಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿರುವ ನೌಕರರು, ಬಸ್‌ಗಳನ್ನು ಹೊರತೆಗೆಯದೆ ಪ್ರತಿಭಟಿಸಿದರು. ರಮೇಶ್ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಿಸಬೇಕು, ಇಲ್ಲವಾದರೆ ಡಿಪೋ ಮುಂದೆ ಶವವನ್ನಿಟ್ಟು ಧರಣಿ…

Read More

ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ – Kannada News | Budget 2026 sends reassuring message about India’s growth: Chairman & Apollo Hospitals founder Dr PC Reddy

ಡಾ. ಪ್ರತಾಪ್ ಸಿ ರೆಡ್ಡಿ ನವದೆಹಲಿ, ಫೆಬ್ರುವರಿ 2: ಈ ಬಾರಿಯ ಕೇಂದ್ರ ಬಜೆಟ್ (Union Budget) ಬಗ್ಗೆ ಹೆಲ್ತ್​ಕೇರ್ ಉದ್ಯಮ ಸಮಾಧಾನಪಟ್ಟಿದೆ. ದೇಶದ ಆರೋಗ್ಯ ವ್ಯವಸ್ಥೆಗೆ ಪುಷ್ಟಿ ಕೊಡಲು ಬಜೆಟ್​ನಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ಈ ಉದ್ಯಮದ ನಾಯಕರು ಸ್ವಾಗತಿಸಿದ್ದಾರೆ. ಹೆಚ್ಚು ಜನರಿಗೆ ಚಿಕಿತ್ಸಾ ವ್ಯವಸ್ಥೆ ಮುಟ್ಟಲು ಅನುವು ಮಾಡಿಕೊಂಡುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಇವರ ಅನಿಸಿಕೆ. ಅಪೋಲೋ ಹಾಸ್ಪಿಟಲ್ಸ್​ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರತಾಪ್ ಸಿ ರೆಡ್ಡಿ (Dr Pratap C Reddy) ಅವರು…

Read More

Video: ದೆಹಲಿಯ ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯ  ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ 33,500 ಕೋಟಿ ರೂ. ಮೌಲ್ಯದ ಇತರ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ಕೊಟ್ಟಿದ್ದಾರೆ. ಪಿಂಕ್ ಲೈನ್‌ನಲ್ಲಿ 12.3 ಕಿಮೀ ಮಜ್ಲಿಸ್ ಪಾರ್ಕ್-ಮೌಜ್‌ಪುರ್-ಬಾಬರ್‌ಪುರ್ ಕಾರಿಡಾರ್ ಮತ್ತು ಮೆಜೆಂಟಾ ಲೈನ್‌ನಲ್ಲಿ 9.9 ಕಿಮೀ ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ ವಿಸ್ತರಣೆಯ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು. ಬುರಾರಿ, ಜಗತ್‌ಪುರ್-ವಜೀರಾಬಾದ್, ಖಜುರಿ ಖಾಸ್, ಭಜನ್‌ಪುರ ಮತ್ತು ಯಮುನಾ ವಿಹಾರ್‌ನಂತಹ ಪ್ರದೇಶಗಳಿಗೆ ಸೇವೆ ಸಲ್ಲಿಸುವ…

Read More