DC vs GT: ಕೊನೆಗೂ ಅಬ್ಬರಿಸಿದ ಕೆಎಲ್ ರಾಹುಲ್; ಸಿಡಿಯಿತು 41ನೇ ಅರ್ಧಶತಕ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಸೀಸನ್​ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್,…

Read More

Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ

ಬೆಂಗಳೂರು, ಮಾರ್ಚ್​​ 17: ಕರ್ನಾಟಕದಲ್ಲಿ ಯುಗಾದಿಗೂ ಮುನ್ನವೇ ಬೇಸಿಗೆ ಮಳೆ (Rain) ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆ ಸುರಿದಿದೆ. ಆ ಮೂಲಕ ಬಿಸಿಲಿಂದ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಇತ್ತ ಸಿಲಿಕಾನ್​​ ಸಿಟಿಗೂ ಮಳೆಯ ಸಿಂಚನವಾಗಿದೆ. ಬೆಂಗಳೂರಿನ ಕೆಂಗೇರಿ ಸುತ್ತುಮುತ್ತ ಜೋರು ಮಳೆ ಸುರಿದಿದ್ದು, ರಿಚ್​​​ಮಂಡ್​ ಟೌನ್ ಸುತ್ತಮುತ್ತ ತುಂತುರು ಮಳೆ ಸುರಿದಿದೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಬಿಸಿಲು ಹೆಚ್ಚಾಗಿ ಉಷ್ಣಾಂಶ ಹೆಚ್ಚಾಗಿತ್ತು. ಬೇಸಿಗೆ ಧಗೆಗೆ ಜನರು  ಬೆಂದುಹೋಗಿದ್ದರು. ಹೀಗಾಗಿ…

Read More

Daily Devotional: ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ? – Kannada News | Daily Devotional: Do Parents Karma Affect Their Children?

ಬೆಂಗಳೂರು, ಫೆಬ್ರವರಿ​ 10: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಂದೆ ತಾಯಿಗಳು ಮಾಡಿದಂತಹ ಪುಣ್ಯ ಅಥವಾ ಪಾಪಗಳು ಮಕ್ಕಳಿಗೆ ಅನ್ವಯಿಸುತ್ತವೆಯೇ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹೇಗೆ ತಂದೆ ತಾಯಿಗಳ ಆಸ್ತಿ ಅಥವಾ ಸಾಲಗಳು ಮಕ್ಕಳಿಗೆ ವಾರಸುದಾರಿಕೆಯಿಂದ ಬರುತ್ತವೆಯೋ, ಹಾಗೆಯೇ ಅವರ ಪಾಪ ಮತ್ತು ಪುಣ್ಯದ ಫಲಗಳೂ ಸಹ ಮಕ್ಕಳ ಮೇಲೆ ಪ್ರಭಾವ ಬೀರುತ್ತವೆ. ಹಿಂದಿನ ಜನ್ಮದ ಕರ್ಮಫಲಗಳ ಆಧಾರದ ಮೇಲೆ ನಾವು ನಿರ್ದಿಷ್ಟ ತಂದೆ ತಾಯಿಗಳ ಹೊಟ್ಟೆಯಲ್ಲಿ ಹುಟ್ಟುತ್ತೇವೆ. ಪೋಷಕರು ಧರ್ಮ ಮಾರ್ಗದಲ್ಲಿ ಸಂಪಾದಿಸಿದ ಆಸ್ತಿ…

Read More

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ? – Kannada News | Paytm payments Bank Ltd licence canceled by RBI, know what happens next

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ…

Read More

ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ – Kannada News | Davos WEF Summit 2026, strong India pavilion and presence in the meeting at Swiss city

ನವದೆಹಲಿ, ಜನವರಿ 18: ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ಸೋಮವಾರದಿಂದ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ (Davos WEF Summit 2026) ಭಾರತ ಸೇರಿದಂತೆ ವಿವಿಧ ದೇಶಗಳ ಆಡಳಿತಗಾರರು, ಉದ್ಯಮಿಗಳು, ಸಂಘ ಸಂಸ್ಥೆಗಳು, ಕಾರ್ಮಿಕ ಒಕ್ಕೂಟಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಒಟ್ಟು 3,000ಕ್ಕೂ ಅಧಿಕ ಮಂದಿ ಈ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಜನವರಿ 19, ಸೋಮವಾರದಿಂದ ಜನವರಿ 23, ಶುಕ್ರವಾರದವರೆಗೆ ಐದು ದಿನಗಳ ಕಾಲ ಈ ಸಮಿಟ್ ನಡೆಯಲಿದೆ. ಅಮೆರಿಕ ಈ ಬಾರಿಯ ಸಭೆಯಲ್ಲಿ ವಿಶೇಷ ಅಸ್ಥೆ ವಹಿಸಿದೆ….

Read More

Video: ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವು – Kannada News | Dozens of Pakistani Soldiers Killed in Attack Claimed by Baloch Rebels

ಇಸ್ಲಾಮಾಬಾದ್, ಫೆಬ್ರವರಿ 01: ಆಪರೇಷನ್ ಹೆರೋಫ್ II ಅಡಿಯಲ್ಲಿ ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಸಾವನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆ ಘಟನೆಯಲ್ಲಿ 80 ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರು, ಪೊಲೀಸ್ ಸಿಬ್ಬಂದಿ ಮತ್ತು ಗುಪ್ತಚರ ಸಂಸ್ಥೆಗಳು ಮತ್ತು ಭಯೋತ್ಪಾದನಾ ನಿಗ್ರಹ ಘಟಕಗಳ ಸದಸ್ಯರು ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದ ಹಲವು ಜಿಲ್ಲೆಗಳಲ್ಲಿ ತನ್ನ ಹೋರಾಟಗಾರರು ಸಂಘಟಿತ ದಾಳಿಗಳ ಸರಣಿಯನ್ನು ನಡೆಸಿದ್ದಾರೆ. ಈ ಕಾರ್ಯಾಚರಣೆಗೆ ಆಪರೇಷನ್ ಹೆರೋಫ್ ಫೇಸ್…

Read More

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಕೇಸ್​ಗಳು!

ಬೆಂಗಳೂರು, ಮಾರ್ಚ್​ 22: ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ  (Murder) ಮಾಡಲಾಗಿದೆ. ಇಂದು (ಮಾ.22)ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಿರಣ್ (25) ಎಂಬ ಯುವಕನನ್ನು ದುಷ್ಕರ್ಮಿಗಳು ತಲೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ದ್ವೇಷಕ್ಕೆ ನಡೀತಾ ಕೊಲೆ?…

Read More

Horoscope Today 25 Decembe: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ – Kannada News | Astrology Predictions 25.12.2025: Dr. Basavaraj Guruji on Zodiac Influences

ಅಕ್ಷಯ್​ ಪಲ್ಲಮಜಲು​​ | Updated on:Dec 25, 2025 | 7:10 AM Share ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25ರ ದಿನಭವಿಷ್ಯವನ್ನು ನೀಡಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ರಾಶಿಚಕ್ರ ಚಿಹ್ನೆಗಳ ಮೇಲೆ ಗ್ರಹಗಳ ಸಂಚಾರದಿಂದಾಗುವ ಪ್ರಭಾವಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ವ್ಯಾಪಾರ, ಅದೃಷ್ಟ ಸಂಖ್ಯೆ, ದಿಕ್ಕು ಮತ್ತು ಬಣ್ಣಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ. Published on: Dec…

Read More

24 ಗಂಟೆಗಳೊಳಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ – Kannada News | T20 World Cup 2026: India Squad Announcement Date and NZ Series Details Revealed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಅದರಂತೆ ಈ ಮಿನಿ ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗುತ್ತಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವಿದೆ. ಇದೆಲ್ಲದರ ನಡುವೆ ಈ ಚುಟುಕು ವಿಶ್ವ ಸಮರಕ್ಕರ ಟೀಂ ಇಂಡಿಯಾವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ…

Read More

Iran Earthquake: ಇರಾನ್​​ನಲ್ಲಿ ಅಮೆರಿಕ, ಇಸ್ರೇಲ್ ದಾಳಿ ಮದ್ಯೆ 4.3 ತೀವ್ರತೆಯ ಭೂಕಂಪ – Kannada News | Iran Earthquake: 4.3 Magnitude Quake Hits Iran, Epicenter Reported in Gerash Amid Tensions With United States and Israel

ಟೆಹ್ರಾನ್, ಮಾರ್ಚ್​ 03: ಇರಾನ್​ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಕಳೆದ ಮೂರು ದಿನಗಳಿಂದ ನಿರಂತರ ದಾಳಿ ನಡೆಸುತ್ತಿವೆ. ಇದರ ನಡುವೆ ಇಂದು 4.3 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ದಕ್ಷಿಣ ಇರಾನ್​​ನ ಗೆರಾಶ್ ನಗರದ ಬಳಿ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಭೂಕಂಪವು ಸುಮಾರು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸಿದ ಸಂಘಟಿತ ಮಿಲಿಟರಿ ದಾಳಿಗಳಿಂದಾಗಿ ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ಅವಧಿಯ ಮಧ್ಯೆ ಈ ಭೂಕಂಪ ಸಂಭವಿಸಿದೆ, ದಾಳಿ…

Read More