Headlines

IND vs NZ: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಇಬ್ಬರು ಔಟ್, ಮೂವರು ಇನ್..! – Kannada News | IND vs NZ ODI Series: India Squad Revealed, Gill Leads, Pant and Siraj Return

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಚ್ಚರಿಯ ಸಂಗತಿಯೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ…

Read More

ವಾರೆವ್ಹಾ..! ಬೆಂಗಳೂರಿನಲ್ಲಿ ಓದಿದ ಹುಡುಗ ನೇಪಾಳದ ಮುಂದಿನ ಪ್ರಧಾನಿ

ಕಾಠ್ಮಂಡು, ಮಾ.7: ಕಳೆದ ವರ್ಷ ನಡೆದ ತೀವ್ರ ಸ್ವರೂಪದ ‘ಜೆನ್-ಜಿ’ (Gen Z) ಪ್ರತಿಭಟನೆಗಳ ನಂತರ ನಡೆದ ನೇಪಾಳದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ದೊಡ್ಡ ರಾಜಕೀಯ ಕ್ರಾಂತಿ ಸಂಭವಿಸಿದೆ. ರಾಪರ್ ಹಾಗೂ ಇಂಜಿನಿಯರ್ ಆಗಿದ್ದ, ಕಾಠ್ಮಂಡುವಿನ ಮಾಜಿ ಮೇಯರ್ ಬಲೇಂದ್ರ ಶಾ ಅವರ ನೂತನ ಪಕ್ಷವಾದ ಆರ್‌ಎಸ್‌ಪಿ (RSP) ಕ್ಲೀನ್ ಸ್ವೀಪ್ ಮಾಡುವತ್ತ ಹೆಜ್ಜೆ ಹಾಕಿದೆ. ಇನ್ನು ಬಲೇಂದ್ರ ಶಾ ಹಾಗೂ ಕರ್ನಾಟಕಕ್ಕೂ ಒಂದು ಸಂಬಂಧವಿದೆ. ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಿವಿಲ್…

Read More

ಪಿಯುಸಿ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ಕೆಇಎ ಬಿಗ್ ರಿಲೀಫ್: ಇನ್ಮುಂದೆ ‘ಒಂದು ಅರ್ಜಿ, ಎರಡು ಪರೀಕ್ಷೆ’; ಸಾಲು ಸಾಲು ಎಡವಟ್ಟುಗಳಿಗೆ ಬ್ರೇಕ್ – Kannada News | KEA Streamlines UG CET and 2nd PU Application: New Integrated System Launched

ಬೆಂಗಳೂರು, ಜೂ.13: ದ್ವಿತೀಯ ಪಿಯುಸಿ ಹಾಗೂ ಸಿಇಟಿ (UG-CET) ಪರೀಕ್ಷೆ ಬರೆಯುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿ ಸುದ್ದಿ ನೀಡಿದೆ. ಪ್ರತಿ ವರ್ಷ ಸಿಇಟಿ ಅರ್ಜಿ ಸಲ್ಲಿಕೆ ವೇಳೆ ಸರ್ವರ್ ಸಮಸ್ಯೆ, ತಪ್ಪು ಮಾಹಿತಿ ಸಲ್ಲಿಕೆಯಂತಹ ಸಾಲು ಸಾಲು ಅವಾಂತರಗಳಿಂದ ಕಂಗಾಲಾಗುತ್ತಿದ್ದ ವಿದ್ಯಾರ್ಥಿಗಳ ನೆರವಿಗೆ ಧಾವಿಸಿರುವ ಪ್ರಾಧಿಕಾರ, ಇನ್ಮುಂದೆ ಪಿಯುಸಿ ಹಾಗೂ ಸಿಇಟಿ ಎರಡಕ್ಕೂ ಸೇರಿ ‘ಒಂದೇ ಅರ್ಜಿ’ ಸಲ್ಲಿಸುವ ಕ್ರಾಂತಿಕಾರಿ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ಸಿಇಟಿ ಬಗ್ಗೆ…

Read More

Daily Devotional: ಕುಂಕುಮ ಅಥವಾ ವಿಭೂತಿ ಹಚ್ಚುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Kumkum Application: A Guide to Finger Usage

ಕುಂಕುಮ ಮತ್ತು ವಿಭೂತಿ ಹಚ್ಚುವ ಸರಿಯಾದ ವಿಧಾನ ದೇವಸ್ಥಾನದಿಂದ ತಂದ ಕುಂಕುಮ ಅಥವಾ ಅರ್ಚನೆ ಮಾಡಿದ ಕುಂಕುಮ ಇರಬಹುದು, ಈ ಪವಿತ್ರ ವಸ್ತುಗಳನ್ನು ಹಚ್ಚುವಾಗ ಯಾವ ಬೆರಳನ್ನು ಬಳಸಬೇಕು ಎಂಬುದು ಬಹಳ ಮುಖ್ಯ. ಸರಿಯಾದ ವಿಧಿ-ವಿಧಾನಗಳ ಮುಖೇನ ಕುಂಕುಮ ಹಚ್ಚಿದಾಗ ಬಾಂಧವ್ಯಗಳು ಉತ್ತಮಗೊಳ್ಳುತ್ತವೆ, ಅಹಂಕಾರ ಕಡಿಮೆಯಾಗುತ್ತದೆ, ಅದೃಷ್ಟ ಕೂಡಿಬರುತ್ತದೆ ಮತ್ತು ಶುಭ ಫಲಗಳು ದೊರೆಯುತ್ತವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಕುಂಕುಮವನ್ನು…

Read More

ಅಮರನಾಥ ಯಾತ್ರೆಗೆ ಹೋಗಬೇಕಾ? ಏಪ್ರಿಲ್ 15ರಿಂದ ನೋಂದಣಿ ಆರಂಭ

ನವದೆಹಲಿ, ಏಪ್ರಿಲ್ 10: ಈ ವರ್ಷದ ಅಮರನಾಥ ಯಾತ್ರೆಗೆ (Amarnath Yatra) ಮುಂಗಡ ನೋಂದಣಿ ಏಪ್ರಿಲ್ 15ರಿಂದ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್ಸ್​​ಗಳನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಶ್ರೀ ಅಮರನಾಥ ಯಾತ್ರೆ ಮಂಡಳಿಯು 550ಕ್ಕೂ ಹೆಚ್ಚು ಗೊತ್ತುಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ ನೋಂದಣಿಗಳು ಲಭ್ಯವಿರುತ್ತವೆ ಎಂದು ಘೋಷಿಸಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸುತ್ತದೆ. 13ರಿಂದ 70 ವರ್ಷ ವಯಸ್ಸಿನ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?

ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿ ಪರಾಭವನಾಮ ಸಂವತ್ಸರದ ವೃಶ್ಚಿಕ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಈ ವರ್ಷವು ವೃಶ್ಚಿಕ ರಾಶಿಯವರಿಗೆ ಉತ್ತಮ ಫಲಗಳನ್ನು ನೀಡಲಿದೆ. ಗುರು ಗ್ರಹವು 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಸಂಚಾರ ಮಾಡುವುದರಿಂದ ಅದೃಷ್ಟ ಕೂಡಿ ಬರುವ ಕಾಲ ಇದಾಗಿದೆ. ಶನಿಯು ಪಂಚಮದಲ್ಲಿದ್ದರೆ, ರಾಹು ನಾಲ್ಕರಿಂದ ಮೂರಕ್ಕೆ ಮತ್ತು ಕೇತು ಹತ್ತರಿಂದ ಒಂಬತ್ತಕ್ಕೆ ಸಂಚಾರ ಮಾಡಲಿದೆ. ಆರೋಗ್ಯ ಸ್ಥಿತಿ ಉತ್ತಮವಾಗಿರಲಿದ್ದು, ಸುಖ-ದುಃಖದ ಅನುಪಾತ 6:3 ಇರಲಿದೆ. ವೃತ್ತಿ, ವ್ಯಾಪಾರ ಹಾಗೂ ಆರ್ಥಿಕವಾಗಿ ಸಬಲತೆಯನ್ನು ಪಡೆಯಲಿದ್ದಾರೆ….

Read More

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ನಟ ದಳಪತಿ ವಿಜಯ್ (Thalapathy Vijay), ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ತಮಿಳುನಾಡು ರಾಜ್ಯದಾದ್ಯಂತ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಅವರ ಟಿವಿಕೆ ಪಕ್ಷಕ್ಕೆ ಅವರೇ ಸ್ಟಾರ್ ಪ್ರಚಾರಕ ಆಗಿದ್ದು ರಾಜ್ಯದೆಲ್ಲೆಡೆ ರೋಡ್ ಶೋ ಮಾಡುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸ ಮಾಡಿದ ತೆರೆದ ವಾಹನದಲ್ಲಿ ಓಡಾಡುತ್ತಿದ್ದಾರೆ. ವಿಜಯ್ ಹೋದಲ್ಲೆಲ್ಲ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರುತ್ತಿದ್ದಾರೆ. ಇದೀಗ ಪುದುಚೆರಿಯ ರೋಡ್ ಶೋ ವೇಳೆ ವಿಜಯ್, ತೆರೆದ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹತ್ತಿರ ಬಂದ ವೃದ್ಧನೋರ್ವರನ್ನು ಭದ್ರತೆಯವನು ತಳ್ಳಿದ್ದಾನೆ, ಇದರಿಂದ…

Read More

ರೆಕಾರ್ಡ್ ಬುಕ್‌ನಿಂದ ಮಾಯವಾಯ್ತು ಅಭಿಷೇಕ್ ಶರ್ಮಾ ಅರ್ಧಶತಕ..! – Kannada News | Abhishek Sharma’s Milestone Erased Post Match

ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದಲ್ಲಿ ಅಪರೂಪ ಎನಿಸುವ ಘಟನೆಯೊಂದಕ್ಕೆ ಭಾರತ ಮತ್ತು ಐರ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಸಾಕ್ಷಿಯಾಗಿದೆ. ಕೇವಲ 19 ಎಸೆತಗಳಲ್ಲಿ ಭರ್ಜರಿ 50 ರನ್ ಚಚ್ಚಿ ಸಂಭ್ರಮಿಸಿದ್ದ ಭಾರತದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಅರ್ಧಶತಕವನ್ನು ಪಂದ್ಯದ ನಂತರ ಅಧಿಕೃತ ದಾಖಲೆಯಿಂದ ಕೈಬಿಡಲಾಗಿದೆ. ಅಲ್ಲದೆ ಅವರ ಸ್ಕೋರ್​ ಅನ್ನು  50 ರಿಂದ 49 ರನ್‌ಗಳಿಗೆ ಪರಿಷ್ಕರಿಸಲಾಗಿದೆ. ರನ್ ಕಡಿತವೇಕೆ? ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 182…

Read More

ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?

ದೊಡ್ಡಣ್ಣ (Doddanna), ಕನ್ನಡ ಚಿತ್ರರಂಗದ ಹಿರಿಯ ನಟ. ಹಿರಿಯ ನಟರಾಗಿರುವ ಜೊತೆಗೆ ಚಿತ್ರರಂಗದ ಏಳ್ಗೆಗೆ ಸಂಬಂಧಿಸಿದ ಇತರೆ ಕಾರ್ಯಗಳಲ್ಲಿಯೂ ಮುಂದಾಳತ್ವ ವಹಿಸುತ್ತಾರೆ. ಜೊತೆಗೆ ಆಗಾಗ್ಗೆ ರಾಜಕೀಯ ವೇದಿಕೆಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ದೊಡ್ಡಣ್ಣ ಅವರು ಈಗಲೂ ಉತ್ಸಾಹದ ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪದೇ ಪದೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಣ್ಣ ನಿಧನದ ಸುದ್ದಿಗಳನ್ನು ಕೆಲ ಕಿಡಿಗೇಡಿಗಳು ಪದೇ ಪದೇ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೆ ಕೆಲ ಕಿಡಿಗೇಡಿಗಳು ದೊಡ್ಡಣ್ಣ ಅವರ ನಿಧನ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ…

Read More

ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ? – Kannada News | Lakkundi Treasure: 1kg Gold Discovered During Gadag House Foundation Work

ಗದಗ, ಜ.10: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ…

Read More