Headlines

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ! 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು, ಮಾರ್ಚ್​ 21: ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ…

Read More

ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ – Kannada News | Anti Drug Drive in Mysore: CCB Nabs 5 in Major Raids, Launches ‘Vimukthi’ Hotline

ಡ್ರಗ್ಸ್​​​ ಕಾರ್ಯಚರಣೆಯಲ್ಲಿ ಬಂಧನವಾದ ಆರೋಪಿಗಳು ಮೈಸೂರು, ಫೆ.12: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ (CCB) ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ (NDPS) ಪ್ರಕರಣಗಳು ಹಾಗೂ ನಿಷಾದ್…

Read More

ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್

IPL 2026: ಐಪಿಎಲ್ ಎಂದರೆ ಕೇವಲ ಸಿಕ್ಸರ್-ಬೌಂಡರಿಗಳ ಅಬ್ಬರವಲ್ಲ, ಅಲ್ಲಿ ಆಟಗಾರರ ನಡವಳಿಕೆಯೂ ಅಷ್ಟೇ ಮುಖ್ಯವಾಗುತ್ತದೆ. ಪ್ರಸಕ್ತ 2026ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್, ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಸಮಾಧಾನದ ಗುಣದಿಂದಲೂ ಅಭಿಮಾನಿಗಳ ಮನ ಗೆದ್ದಿದ್ದಾರೆ. ಇತ್ತೀಚಿನ ಪಂದ್ಯವೊಂದರ ಮುಕ್ತಾಯದ ನಂತರ, ಟಿಮ್ ಡೇವಿಡ್ ಮೈದಾನದಿಂದ ಹೊರಹೋಗುತ್ತಿದ್ದಾಗ ಅಭಿಮಾನಿಯೊಬ್ಬರು ಅತೀ ಉತ್ಸಾಹದಿಂದ ಅವರ ಬಳಿ ಬಂದು ಸೆಲ್ಫಿಗಾಗಿ ವಿನಂತಿಸಿದರು. ಈ ವೇಳೆ ಆ ಅಭಿಮಾನಿ…

Read More

ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಏನ್‌ ಆಗುತ್ತೋ ಆಗಲಿ: ಶಾಸಕ ಬಾಲಕೃಷ್ಣ ಮುಂದೆ ಅಬ್ಬರಿಸಿದ ರೈತ ಮಹಿಳೆ – Kannada News | MLA Balakrishna Addresses Farmer Concerns Amidst Bidadi Township Project Meeting

ರಾಮನಗರ, ಜ.17: ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ರೈತರೊಂದಿಗೆ ಮಾತುಕತೆ ನಡೆಸಿದರು. ಸಭೆಯು 9 ಕಂದಾಯ ಗ್ರಾಮಗಳ 26 ಹಳ್ಳಿಗಳ ರೈತರ ಅರ್ಜಿ ಸ್ವೀಕಾರಕ್ಕೂ ಅವಕಾಶ ನೀಡಿತ್ತು. ಸಭೆಯ ಆರಂಭದಲ್ಲಿ ಶಾಸಕ ಬಾಲಕೃಷ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯು 15-20 ವರ್ಷಗಳ ಹಿಂದೆ ಆಗಿದ್ದು, ಈಗ ದಾಖಲಾತಿಗಳನ್ನು ಸರಿಪಡಿಸುವ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಸಭೆ…

Read More

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ, ಮಾರ್ಚ್​ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ (Kalaburagi) ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಡಿದು ಹೋಗಿವೆ ಎಂದು ತಿಳಿದುಬಂದಿದೆ. ಮಹಿಳೆಯ ಸ್ಥಿತಿ ಗಂಭೀರ ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ನಿನ್ನೆ (ಮಾರ್ಚ್​ 08) ಸಂಜೆ ಸುಮಾರು…

Read More

ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು: ಸ್ವಲ್ಪ ಏರುಪೇರಾದರೂ ಜೀವವೇ ಹೋಗ್ತಿತ್ತು! – Kannada News | Jayanagar Hospital Negligence: Wrong Blood Transfusion Critically Harms Patient

ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನ (Bengaluru) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ರಕ್ತಹೀನತೆ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಪರಿಣಾಮ ರೋಗಿಯ ಆತೋಗ್ಯ ತೀವ್ರ ಹದಗೆಟ್ಟಿದೆ.ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೋಗಿಯ ಸ್ಥಿತಿ ಗಂಭೀರ ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ…

Read More

Hindu Rituals: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಓಂಕಾರವು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಸ್ಥಾನಮಾನವನ್ನು ಹೊಂದಿದೆ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಇಡೀ ಬ್ರಹ್ಮಾಂಡದಲ್ಲಿ ಮೊದಲು ಉದ್ಭವಿಸಿದ ಶಬ್ದ ಎಂದು ನಂಬಲಾಗುತ್ತದೆ. ಇದನ್ನು ಪ್ರಣವ ಮಂತ್ರ ಎಂದೂ ಕರೆಯುತ್ತಾರೆ. ಈ ಓಂಕಾರವನ್ನು ಮಗುವಿನ ನಾಲಿಗೆಯ ಮೇಲೆ ಬರೆಯುವುದರಿಂದ ಸಾಕ್ಷಾತ್ ಶಾರದಾ ದೇವಿ, ಸರಸ್ವತಿ, ಗಣೇಶ ಮತ್ತು ಹಯಗ್ರೀವ ಸೇರಿದಂತೆ ವಿದ್ಯೆಗೆ ಸಂಬಂಧಿಸಿದ ಎಲ್ಲಾ ದೇವಾನುದೇವತೆಗಳ ಅನುಗ್ರಹ ಮಗುವಿಗೆ ದೊರೆಯುತ್ತದೆ ಎಂಬ ನಂಬಿಕೆಯಿದೆ. ಅಕ್ಷರಾಭ್ಯಾಸಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುವ ನಮ್ಮ ಸಂಸ್ಕೃತಿಯಲ್ಲಿ, ವೇದಗಳಿಗೂ…

Read More

ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್, ಸಿಸೋಡಿಯಾ ವಿಚಾರದಲ್ಲಿ ಕಾನೂನು ಏನು ಹೇಳುತ್ತದೆ? – Kannada News | Arvind Kejriwal Sisodia and others discharged in liquor policy case How it is different from acquittal

ನವದೆಹಲಿ, ಫೆಬ್ರವರಿ 27: ನವದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಮನೀಶ್ ಸಿಸೋಡಿಯಾ ದೋಷಮುಕ್ತರೆಂದು ಘೋಷಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಹೆಸರಿಸಿದ್ದ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ರಾಜಕಾರಣಿ ಕೆ. ಕವಿತಾ ಮತ್ತು ಎಎಪಿ ನಾಯಕರಾದ ವಿಜಯ್ ನಾಯರ್ ಸೇರಿದಂತೆ ಎಲ್ಲಾ 23 ಜನರನ್ನು ವಿಶೇಷ ನ್ಯಾಯಾಧೀಶ ಜಿತೇಂದರ್ ಸಿಂಗ್…

Read More

PAK vs NAM: ಭಾರತದೊಂದಿಗೆ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಪಾಕಿಸ್ತಾನ – Kannada News | Pakistan Qualifies for T20 World Cup Super 8: Namibia Crushed, Farhan Century Shines

2026 ರ ಟಿ20 ವಿಶ್ವಕಪ್​ನ (T20 World Cup 2026) ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು ಎದುರಿಸಿದ್ದ ಪಾಕಿಸ್ತಾನ (Pakistan vs Namibia) ಭಾರಿ ಅಂತರದಲ್ಲಿ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ ಭಾರತದ ವಿರುದ್ಧದ ಪಂದ್ಯವನ್ನು ಸೋತು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಪಾಕ್ ಪಡೆ, ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ನಮೀಬಿಯಾ ವಿರುದ್ಧದ ಮಾಡು-ಅಥವಾ-ಮಡಿ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನಮೀಬಿಯಾವನ್ನು 102…

Read More

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ. ಆದೇಶದಲ್ಲೇನಿದೆ?  ಕೇಂದ್ರ ಗೃಹ…

Read More