Headlines

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ನಗರದ ಎಕ್ಯೂಐನಲ್ಲಿ ಭಾರಿ ಸುಧಾರಣೆ – Kannada News | Bengaluru AQI Today August 5: Air Quality Improves Across Karnataka

ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ ಬೆಂಗಳೂರು, ಆಗಸ್ಟ್ 05: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇಂದಿನ ಗಾಳಿಯ ಗುಣಮಟ್ಟ (AQI) ಅತ್ಯಂತ ಉತ್ತಮ ಮಟ್ಟದಲ್ಲಿದೆ. ಸಕ್ರಿಯ ಮುಂಗಾರು ಮಳೆಯಿಂದಾಗಿ ಧೂಳು ಹಾಗೂ ಹೊಗೆಯ ಪ್ರಮಾಣ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಇತ್ತೀಚೆಗೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 38 ರಿಂದ 41ರಷ್ಟಿದೆ. PM10 ಪ್ರಮಾಣವು…

Read More

ಸಚಿವ ಸ್ಥಾನ ವಂಚಿತ ಶಾಸಕರು ರೆಬೆಲ್, ಸಿಎಂಗೆ ಟ್ರಬಲ್: 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆಗೆ ಪ್ಲ್ಯಾನ್ – Kannada News | Karnataka Congress Crisis: Dissident MLAs Plan Separate Meeting After Cabinet Expansion

ಸಚಿವರಾದ ಚಲುವರಾಯಸ್ವಾಮಿ ಮತ್ತು ಬಾಲಕೃಷ್ಣ ಅವರು ವಿಜಯನಗರದಲ್ಲಿರುವ ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.Image Credit source: tv9 ಬೆಂಗಳೂರು, ಆಗಸ್ಟ್ 5: ಕರ್ನಾಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ (Congress) ಅಸಮಾಧಾನವೂ ಹೆಚ್ಚಾಗಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿದ್ದು, 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ. ಇದೇ ವೇಳೆ ಹಿರಿಯ ಹಾಗೂ ಕಿರಿಯ ಶಾಸಕರ ನಿಯೋಗವೊಂದು…

Read More

ಪ್ಯಾರಿಸ್‌ನಲ್ಲಿ ಬಾಯ್‌ಫ್ರೆಂಡ್‌ ಪರಿಚಯಿಸಿದ ನಟಿ ಸ್ಪಂದನಾ ಸೋಮಣ್ಣ – Kannada News | Bigg Boss Fame Spandana Somanna Introduces Boyfriend in Paris, Post Goes Viral

ಬಾಯ್​​ಫ್ರೆಂಡ್ ಜೊತೆ ಸ್ಪಂದನಾ Image Credit source: Spandana Somanna Instagram ಕನ್ನಡ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ ಸೋಮಣ್ಣ (Spandana Somanna) ತಮ್ಮ ವೈಯಕ್ತಿಕ ಜೀವನದ ಪ್ರಮುಖ ವಿಷಯವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಇವರು ಬಿಗ್ ಬಾಸ್ ಮನೆಯಲ್ಲಿದ್ದಾಗ ಸೋಶಿಯಲ್ ಮೀಡಿಯಾದಲ್ಲಿ ಇವರ ಬಾಯ್‌ಫ್ರೆಂಡ್ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪ್ಯಾರಿಸ್‌ನಲ್ಲಿ ತಮ್ಮ ಪ್ರಿಯಕರನನ್ನು ಪರಿಚಯಿಸಿದ್ದಾರೆ. ಪ್ಯಾರಿಸ್​ನಲ್ಲಿ ರೊಮ್ಯಾನ್ಸ್ ಫ್ರಾನ್ಸ್‌ನ…

Read More

ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Horoscope Today, August 5, 2026: Daily Predictions for All 12 Zodiac Signs

ಇಂದು 5 ಆಗಸ್ಟ್, 2026 ಬುಧವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸದಲ್ಲಿ ರವಿ ಕರ್ಕಾಟಕ ರಾಶಿಯಲ್ಲೂ, ಚಂದ್ರ ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ಈ ಗ್ರಹ ಸ್ಥಿತಿಗಳು ವಿವಿಧ ರಾಶಿಗಳ ಮೇಲೆ ಬೀರುವ ಪ್ರಭಾವಗಳನ್ನು ಹಾಗೂ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮಿತ್ರರೇ ಹಿತಶತ್ರುಗಳಾಗಿ ಕಾಡುವರು – Kannada News | Daily Horoscope for August 5, 2026: Rashifal, Ashada Krishna Paksha Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಭರಣೀ, ಯೋಗ : ವೃದ್ಧಿ, ಕರಣ : ಬಾಲವ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್ – Kannada News | Woman stolen iPhone from Mobile shop in Coimbatore watch video

ನವದೆಹಲಿ, ಆಗಸ್ಟ್ 4: ಮೊಬೈಲ್ ಖರೀದಿಸಲು ಬಂದು, ಗ್ರಾಹಕರಂತೆ ನಟಿಸಿ ಬಂದ ಯುವತಿ ಅಂಗಡಿಯ ಸಿಬ್ಬಂದಿಯ ಗಮನವನ್ನು ಬೇರೆಡೆಗೆ ಸೆಳೆಯುವ ಮೂಲಕ ದುಬಾರಿ ಐಫೋನ್ ಅನ್ನು ತನ್ನ ಬ್ಯಾಗಿನಲ್ಲಿ ಹಾಕಿಕೊಂಡು ಅಲ್ಲಿಂದ ಹೊರಟುಹೋದಳು. ಇದಾದ ಸ್ವಲ್ಪ ಸಮಯದ ನಂತರ, ಫೋನ್ ಕಾಣೆಯಾಗಿರುವುದನ್ನು ನೋಡಿ ಮಾಲೀಕರು ಆಘಾತಕ್ಕೊಳಗಾದರು. ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿ ಅವರು ಗಾಬರಿಗೊಂಡರು. ಯುವತಿಯೊಬ್ಬಳು ಅತ್ಯಂತ ಕುತಂತ್ರದಿಂದ ದುಬಾರಿ ಐಫೋನ್ ಅನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಬಯಲಾಗಿದೆ. ಈ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರು ಜಿಲ್ಲೆಯ…

Read More

ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ – Kannada News | Pradeep Rawat Death Ghajini Lagaan movie veteran actor Passes Away at the age of 74

ಖ್ಯಾತ ಹಿರಿಯ ನಟ ಪ್ರದೀಪ್ ರಾವತ್ (Pradeep Rawat) ಅವರು ಆಗಸ್ಟ್ 4ರ ಸಂಜೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ‘ಲಗಾನ್’ (Lagaan), ‘ಘಜಿನಿ’ ಮುಂತಾದ ಜನಪ್ರಿಯ ಸಿನಿಮಾ ಹಾಗೂ ‘ಮಹಾಭಾರತ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಪ್ರದೀಪ್ ರಾವತ್ ನಿಧನರಾದ (Pradeep Rawat Death) ಸುದ್ದಿಯನ್ನು ಅವರ ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಿಂದಿ, ಕನ್ನಡ, ತೆಲುಗು, ತಮಿಳು ಸೇರಿದಂತೆ ಇಡೀ ಭಾರತೀಯ ಚಿತ್ರರಂಗದ…

Read More

ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ; ಜನರ ಓಡಾಟ ಬಂದ್ – Kannada News | Heavy Rain in Bengaluru: School Wall Collapses in Bilwaradahalli

ಆನೇಕಲ್, ಆಗಸ್ಟ್​ 04: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ಗ್ರಾಮದಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆಯೇ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಕುಸಿದ ಗೋಡೆಯ ಪಕ್ಕದ ಕಟ್ಟಡದಲ್ಲಿದ್ದ ಎರಡು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ ಆ ರಸ್ತೆಯಲ್ಲಿ ಸಾರ್ವಜನಿಕರ ಓಡಾಟವನ್ನು ತಾತ್ಕಾಲಿಕವಾಗಿ…

Read More

‘ಟಿವಿಕೆ ಸರ್ಕಾರ ನನ್ನನ್ನು ಉಗ್ರನಂತೆ ನಡೆಸಿಕೊಂಡಿತು’; ಉದಯನಿಧಿ ಸ್ಟಾಲಿನ್ ಆರೋಪ – Kannada News | Vijay government Treated me like terrorist Udhayanidhi Stalin after release in Trisha remark case

ಚೆನ್ನೈ, ಆಗಸ್ಟ್ 4: “ನಾನು ತ್ರಿಶಾ ಕೃಷ್ಣನ್ ಕುರಿತಾಗಿ ಯಾವುದೇ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ” ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ (Udhayanidhi Stalin) ಸ್ಪಷ್ಟಪಡಿಸಿದ್ದಾರೆ. ತಮ್ಮ ಭಾಷಣವು ಸಂಪೂರ್ಣವಾಗಿ ಸತ್ಯಾಂಶಗಳಿಂದ ಕೂಡಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಮೇಲಷ್ಟೇ ಗಮನ ಹರಿಸಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹಾಗೇ, “ಬಂಧನದ ಬಳಿಕ ಟಿವಿಕೆ ಸರ್ಕಾರ ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡಿತು” ಎಂದು ಕೂಡ ಉದಯನಿಧಿ ಆರೋಪಿಸಿದ್ದಾರೆ. ತಂಜಾವೂರಿನ ಸೆಂಗಿಪಟ್ಟಿ ಪೊಲೀಸ್ ಠಾಣೆಯಲ್ಲಿ ಸುಮಾರು…

Read More

ಸಿಎಂ ಡಿಕೆಶಿ ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ಮಾಜಿ ಸಂಸದೆ ರಮ್ಯಾ – Kannada News | Ramya Urges Greater Women’s Representation in CM DK Shivakumar’s Cabinet

ಬೆಂಗಳೂರು, ಆಗಸ್ಟ್​​ 04: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಐವರು ಮಹಿಳಾ ಶಾಸಕರ ಪೈಕಿ 2-3 ಜನರಿಗಾದರೂ ಸಚಿವ ಸ್ಥಾನ ಸಿಗಬೇಕಿತ್ತು. ತಮ್ನ ಪ್ರಕಾರ ಕನಿಷ್ಠ ಒಬ್ಬರನ್ನಾದರೂ ಮಂತ್ರಿ ಮಾಡಬೇಕಿತ್ತು ಎಂದವರು ತಿಳಿಸಿದ್ದಾರೆ. ಇದೇ ವೇಳೆ, ಯಾವಾಗಲೂ ಕರ್ನಾಟಕ, ಕಾವೇರಿ ಮತ್ತು ರೈತರ ಪರವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕಾವೇರಿ ನೀರು ವಿವಾದದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟದ ಭಾಗವಾಗಿ ಎಂ.ಬಿ….

Read More