Headlines

Abhishek Sharma: ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು – Kannada News | Team India Player Abhishek Sharma was admitted in hospital

ಭಾರತ ತಂಡದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವ ಆಟಗಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ನಾಳೆ (ಫೆ.12) ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಬಹುದು. ಯುಎಸ್​ಎ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ದ್ವಿತೀಯ ಪಂದ್ಯಕ್ಕಾಗಿ ಭಾನುವಾರ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಭೋಜನಾ ಕೂಟ ಏರ್ಪಡಿಸಿದ್ದರು. ಈ ಡಿನ್ನರ್…

Read More

ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್​​​ನಿಂದ ‘ಟಾಕ್ಸಿಕ್​​’ಗೆ ದೊಡ್ಡ ಲಾಭ – Kannada News | Toxic Movie: Yash’s Smart Deal with Fars Film for Global Reach and 105 Crore Rights

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಸಿನಿಮಾಗೆ ಸಿದ್ಧತೆ ಜೋರಾಗಿ ನಡೆದಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ವಿದೇಶಿ ಹಂಚಿಕೆ ಹಕ್ಕನ್ನು ಫಾರ್ಸ್ ಫಿಲ್ಮ್ ಬರೋಬ್ಬರಿ 105 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಡೀಲ್​​ನ ಹಿಂದೆ ಸಾಕಷ್ಟು ಲೆಕ್ಕಾಚಾರ ಇದೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ಕೇಲವ ಭಾರತದ ಭಾಷೆಗಳಲ್ಲಿ ಮಾತ್ರವಲ್ಲದೆ, ಇಂಗ್ಲಿಷ್ ಅಲ್ಲೂ ರಿಲೀಸ್…

Read More

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್! – Kannada News | Karnataka Congress Power Struggle Shifts to Delhi: DK Shivakumar Starts ‘Number Game’ Amid CM Change Buzz

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ ಕಾಣಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಸ್ಸಾಂ ಚುನಾವಣಾ ಉಸ್ತುವಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಪೈಕಿ ಕೆಲವ ಭೇಟಿಯಾಗಿದ್ದಾರೆ ಎನ್ನಲಾಗಿದೆ. ದೆಹಲಿಗೆ ತಲುಪುಸುತ್ತಿದ್ದಂತೆಯೇ ಅವರು ‘136’ ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸಿದ್ದು, ಡಿ.ಕೆ….

Read More

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು – Kannada News | Deadly School Shooting in British Columbia Leaves 10 Dead

ಒಟ್ಟಾವಾ, ಫೆಬ್ರವರಿ 11: ಕೆನಡಾದ  ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ(Firing) ನಡೆದಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಶಂಕಿತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು ಮಾಹಿತಿಯನ್ನು ಇನ್ನೂ ನೀಡಿಲ್ಲ, ಸುಮಾರು 24 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಂಬ್ಲರ್ ರಿಡ್ಜ್…

Read More

ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್ – Kannada News | Finn Allen Breaks Abhishek Sharma’s World Record

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ. Source link

Read More

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ – Kannada News | Man Dies After Falling Into Open Drain Near Rohini Temple in Delhi

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು…

Read More

Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 11: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ…

Read More

‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್ – Kannada News | Amrutadhare: Gautham’s Epic Comeback New Business Plan and Jayadev’s Downfall Begins

‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಬರೋ ಸಮಯ ಬಂದಿದೆ. ಗೌತಮ್ ಅವರು ಕ್ಯಾಬ್ ಓಡಿಸಿಕೊಂಡು ಹಾಯಾಗಿದ್ದ. ಮಗ ಕ್ಯಾಬ್ ಓಡಿಸೋದನ್ನು ನೋಡಿ ಅವನ ತಾಯಿ ಬೇಸರ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಭೂಮಿಕಾ ಬಳಿ ಹೇಳುವಾಗ ಗೌತಮ್ ಇದನ್ನು ಕದ್ದು ಕೇಳಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉದ್ಯಮ ಶುರು ಮಾಡೋದಾಗಿ ಹೇಳಿದ್ದಾನೆ. ಇದರಿಂದ ಹೊಸ ಅಧ್ಯಾಯ ತೆರೆದುಕೊಳ್ಳುವ ಸಾಧ್ಯತೆ ಇದೆ. ಗೌತಮ್ ದೀವಾನ್ ‘ದೀವಾನ್ ಗ್ರೂಪ್ ಆಫ್ ಕಂಪನೀಸ್’ ಸಂಸ್ಥೆಯ ಮಾಲೀಕನಾಗಿದ್ದ. ಆದರೆ, ಆತನ ಮಲತಾಯಿ ಅವನಿಗೆ ಮೋಸ ಮಾಡಿದಳು….

Read More

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್ – Kannada News | New Zealand Openers Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ – Kannada News | CarryMinati vs Karan Johar: Court Orders Video Takedown for Impersonation

ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ವಿವಿಧ ರೀತಿಯ ವಿಡಿಯೋಗಳನ್ನು ಮಾಡಿ ಸಾಕಷ್ಟು ಹಿಂಬಾಲಕರನ್ನು ಸಂಪಾದಿಸಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರನ್ನು ಅನುಕರಿಸಿದ್ದಕ್ಕೆ ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಕೋರ್ಟ್​​ನಿಂದ ಆದೇಶ ಬಂದಿದ್ದು, ವಿಡಿಯೋನ ತೆಗೆಯುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ವಿಡಿಯೋ ಒಂದನ್ನು ಮಾಡಿ ಕ್ಯಾರಿ ಮಿನಾಟಿ ಪೋಸ್ಟ್ ಮಾಡಿದ್ದರು. ಕರಣ್ ಜೋಹರ್ ನಡೆಸಿಕೊಡೋ ‘ಕಾಫಿ ವಿತ್ ಕರಣ್’ ಹೋಲುವ ರೀತಿಯ ಶೋನ ಕ್ಯಾರಿಮಿನಾಟಿ ಮಾಡಿದ್ದರು. ಇದರಲ್ಲಿ…

Read More