Headlines

ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Creates New World Record in International Cricket

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಪಾಕಿಸ್ತಾನ್ ಟೆಸ್ಟ್ ತಂಡದ ನಾಯಕ ಬಾಬರ್ ಆಝಂ (Babar Azam). ಅದು ಸಹ ಮೂರು ಸ್ವರೂಪಗಳಲ್ಲೂ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. (PC: PCB) Source link

Read More

ಸಚಿವ ಸ್ಥಾನ ವಂಚಿತ ಸುಬ್ಬಾರೆಡ್ಡಿ ಬೆಂಬಲಿಸಿ ಮೂರು ತಾಲೂಕುಗಳು ಬಂದ್: ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ – Kannada News | Bagepalli, Gudibande, Chelur Bandh Over Denial of Ministerial Post to SN Subbareddy

ಚಿಕ್ಕಬಳ್ಳಾಪುರ, ಆಗಸ್ಟ್ 5: ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳಾದ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರಿನಲ್ಲಿ ಇಂದು ಸಂಪೂರ್ಣ ಬಂದ್​ಗೆ ಕರೆ ನೀಡಲಾಗಿದೆ. ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಅವರ ಬೆಂಬಲಿಗರು ಕಿಚ್ಚು ಹೊರಹಾಕುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗೇಪಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಪ್ರಮುಖ…

Read More

ಚಿಕ್ಕಮಗಳೂರು: 5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನ – Kannada News | Five Illegal Bangladeshi Nationals Arrested in Karnataka’s Chikkamagaluru

5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನImage Credit source: tv9 ಚಿಕ್ಕಮಗಳೂರು, ಆಗಸ್ಟ್ 5: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿದ್ದಾರೆ ಎಂಬ ಆರೋಪಗಳ ನಡುವೆ ಐವರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ಪೊಲೀಸರು ಬಂದಿಸಿರುವುದು ಚರ್ಚೆಗೆ ಕಾರಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದು, ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ. ಕಳೆದ ಎರಡು…

Read More

ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ! – Kannada News | Koppal Congress Revolt: Jyothi Gondabal Resigns After Raghavendra Hitnal Misses Cabinet Berth

ಕೊಪ್ಪಳ, ಆಗಸ್ಟ್ 05: ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಘವೇಂದ್ರ ಹಿಟ್ನಾಳ್ ಅವರ ಬೆಂಬಲಿತರಾದ ಜ್ಯೋತಿ ಗೊಂಡಬಾಳ್, ತಮ್ಮ ರಾಜೀನಾಮೆ ಪತ್ರವನ್ನು ಕೊಪ್ಪಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಮರೇಗೌಡ ಬಯ್ಯಪುರಾ ಅವರಿಗೆ ಸಲ್ಲಿಸಿದ್ದಾರೆ. ಕಳೆದ…

Read More

ಶ್ರೀಲಂಕಾಗೆ ತೆರಳದ ಟೀಮ್ ಇಂಡಿಯಾ ಆಟಗಾರ! – Kannada News | Sai Sudharsan Injured; Stays at Bengaluru CoE Ahead of SL Test Series

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ಈಗಾಗಲೇ ಲಂಕಾಗೆ ಪ್ರಯಾಣ ಬೆಳೆಸಿದೆ. ಆದರೆ, ಈ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಯುವ ಬ್ಯಾಟರ್ ಸಾಯಿ ಸುದರ್ಶನ್ ಕಾಣಿಸಿಕೊಂಡಿಲ್ಲ. ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಭಾರತ ತಂಡದೊಂದಿಗೆ ಪ್ರಯಾಣಿಸದೆ, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲೇ (CoE) ಉಳಿದುಕೊಂಡಿದ್ದಾರೆ. ಬೆಂಗಳೂರಿನಲ್ಲೇ ಉಳಿದ ಸಾಯಿ! ಟೆಸ್ಟ್ ತಂಡದ ಉಳಿದ ಆಟಗಾರರು ಮಂಗಳವಾರವೇ (ಆಗಸ್ಟ್ 4) ಕೊಲಂಬೊ ತಲುಪಿದ್ದಾರೆ. ಆದರೆ, ಸಾಯಿ ಸುದರ್ಶನ್ ಮಾತ್ರ…

Read More

ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್! – Kannada News | Leaked Audio Controversy: Congress Leaders Express Discontent Over Cabinet Seats

ಆರ್. ಬಿ. ತಿಮ್ಮಾಪುರ ಹಾಗೂ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಬಾಗಲಕೋಟೆ, ಆಗಸ್ಟ್ 05: ರಾಜ್ಯ ಕಾಂಗ್ರೆಸ್ (Congress) ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ಆಡಳಿತ ಪಕ್ಷದೊಳಗೆ ತೀವ್ರ ಅಸಮಾಧಾನ ಹೊಗೆಯಾಡುತ್ತಿದ್ದು, ಇದೀಗ ಮಾಜಿ ಸಚಿವ, ಮುಧೋಳ ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ತೀವ್ರ ಸಂಚಲನ ಮೂಡಿಸಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್…

Read More

52 ಲಕ್ಷಕ್ಕೆ ಆಫೀಸ್​ ಖರೀದಿಸಿ 5 ಕೋಟಿ ರೂಪಾಯಿಗೆ ಮಾರಿದ ಮಾಧುರಿ ದೀಕ್ಷಿತ್ – Kannada News | Madhuri Dixit Sells Mumbai Office for Rs 4 Crore 85 lakh, Gains 824 Percent Profit

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾರಿ ಲಾಭ ಗಳಿಸಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ತಮ್ಮ ಕಮರ್ಷಿಯಲ್ ಆಫೀಸ್ ಒಂದನ್ನು ಅವರು ಬರೋಬ್ಬರಿ 4.85 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ಕಡಿಮೆ ಬೆಲೆಗೆ ಖರೀದಿಸಿದ್ದ ಆಸ್ತಿ ಇದೀಗ ಶೇಕಡಾ 824 ರಷ್ಟು ಭಾರಿ ಪ್ರಮಾಣದ ರಿಟರ್ನ್ಸ್ ತಂದುಕೊಟ್ಟಿದೆ. 18 ವರ್ಷಗಳ ಹಿಂದೆ ಮಾಡಿದ್ದ ಹೂಡಿಕೆ ಮಾಧುರಿ ದೀಕ್ಷಿತ್ ಅವರು ಈ ಆಫೀಸ್ ಅನ್ನು ಮೇ 2008 ರಲ್ಲಿ…

Read More

ಕೋಪದಲ್ಲಿ ಒದ್ದ ಚೆಂಡಿನಿಂದ ಪಂದ್ಯವೇ ಟೈ ಆಯ್ತು! – Kannada News | Crazy DPL Finish: Accidental Footy Kick Saves Match Into Tie

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ರೋಚಕ ಹೋರಾಟಕ್ಕೆ ಡೆಲ್ಲಿ ಪ್ರೀಮಿಯರ್ ಲೀಗ್ ಸಾಕ್ಷಿಯಾಗಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂ ಡೆಲ್ಲಿ ಟೈಗರ್ಸ್ ಮತ್ತು ಔಟರ್ ಡೆಲ್ಲಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮೊದಲು ಬ್ಯಾಟ್ ಮಾಡಿದ ನ್ಯೂ ಡೆಲ್ಲಿ ಟೈಗರ್ಸ್ ತಂಡವು ನಿಗದಿತ 15 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಔಟರ್ ಡೆಲ್ಲಿ ವಾರಿಯರ್ಸ್ ತಂಡದ ಬ್ಯಾಟರ್​ಗಳು 14 ಓವರ್​ಗಳ ಮುಕ್ತಾಯದ ವೇಳೆಗೆ 147 ರನ್ ಗಳಿಸಿದ್ದರು….

Read More

Premanand Maharaj: ಆಪ್ತ ಸ್ನೇಹಿತನೇ ಶತ್ರುವಾದರೆ ಏನು ಮಾಡಬೇಕು? ಪ್ರೇಮಾನಂದ ಮಹಾರಾಜರ ಆಧ್ಯಾತ್ಮಿಕ ಸಲಹೆ! – Kannada News | What to Do When a Best Friend Turns into an Enemy? Premanand Maharaj Shares Spiritual Wisdom

ಜೀವನದ ಏರಿಳಿತಗಳಲ್ಲಿ ನಾವು ಅನೇಕ ಜನರ ಸಂಪರ್ಕಕ್ಕೆ ಬರುತ್ತೇವೆ. ಕೆಲವರು ನಮಗೆ ಆಪ್ತರಾಗುತ್ತಾರೆ, ಇನ್ನು ಕೆಲವರು ಆತ್ಮೀಯ ಸ್ನೇಹಿತರಾಗುತ್ತಾರೆ. ಆದರೆ, ಕರುಡರಂತೆ ನಂಬಿದ ಅದೇ ಆಪ್ತ ಸ್ನೇಹಿತ ಇದ್ದಕ್ಕಿದ್ದಂತೆ ಶತ್ರುವಾಗಿ ಬದಲಾಗಿ ಬೆನ್ನಿಗೆ ಚೂರಿ ಹಾಕಿದರೆ ಏನು ಮಾಡಬೇಕು? ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳುತ್ತಾ ಸನ್ನಿವೇಶವನ್ನು ಹೇಗೆ ನಿಭಾಯಿಸಬೇಕು ಎಂಬುದಕ್ಕೆ ವೃಂದಾವನದ ಜನಪ್ರಿಯ ಸಂತ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಪ್ರೇಮಾನಂದ ಮಹಾರಾಜ್ ಅವರು ಸರಳ ಮತ್ತು ಮಾರ್ಮಿಕ ಮಾರ್ಗವನ್ನು ತೋರಿಸಿದ್ದಾರೆ. ಪ್ರತಿಕಾರಕ್ಕಿಂತ ದೂರವಿರುವುದೇ…

Read More

‘ಕರುಪ್ಪು’ ಸಿನಿಮಾಗಾಗಿ ಕೊನೆ ಕ್ಷಣದಲ್ಲಿ ಸಾಲ ಮಾಡಿದ್ದ ನಟ ಸೂರ್ಯ – Kannada News | Suriya Recalls Financial Crisis and Last Minute Loans Before Karuppu Movie Release

ಸ್ಟಾರ್ ನಟ ಸೂರ್ಯ ಅಭಿನಯದ ‘ಕರುಪ್ಪು’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೃಷ್ಟಿಸಿದ ದಾಖಲೆ ಸಣ್ಣದೇನಲ್ಲ. ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಬಾಚಿದ ಈ ಚಿತ್ರ ಭಾರೀ ಯಶಸ್ಸು ಕಂಡಿತು. ಆದರೆ ಈ ಸಿನಿಮಾದ ಬಿಡುಗಡೆ ಮುನ್ನ ಎದುರಾದ ಆರ್ಥಿಕ ಸಂಕಷ್ಟ ಸಣ್ಣದಲ್ಲ. ಕೊನೆ ಕ್ಷಣದ ಸಾಲದ ಸುಳಿಗೆ ಸಿಲುಕಿದ್ದ ಸೂರ್ಯ, ಆ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಕೊನೆ ಕ್ಷಣದ ಆರ್ಥಿಕ ಬಿಕ್ಕಟ್ಟು ಸಿನಿಮಾ ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗ ದೊಡ್ಡ ಆರ್ಥಿಕ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ…

Read More