ಸ್ನೇಹಿತನನ್ನೇ ಕೊಂದು, ಆತನ ಮನೆಯನ್ನೇ ಲೂಟಿ ಮಾಡಿದ ಇವನೆಂಥಾ ಗೆಳೆಯ – Kannada News | Haryana: Friend Kills Friend, Robs Home, Sonipat Police Encounter and Arrests

ಹರಿಯಾಣ, ಜನವರಿ 14: ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಂದು ಆತನ ಮನೆಯನ್ನೇ ಲೂಟಿ ಮಾಡಿರುವ ಘಟನೆ ಹರಿಯಾಣದ ಸೋನಿಪತ್​ನಲ್ಲಿ ನಡೆದಿದೆ. ಶೇಖರ್ ಹಾಗೂ ಸಾಹಿಲ್ ಆತ್ಮೀಯ ಸ್ನೇಹಿತರಾಗಿದ್ದರು. ಜನವರಿ 8ರಂದು ರಾತ್ರಿ ಶೇಖರ್​ ಗ್ಯಾಂಗ್ ಸಾಹಿಲ್ ಮನೆಗೆ ನುಗ್ಗಿತ್ತು, ದರೋಡೆ ಮಾಡಲು ಮುಂದಾಗಿತ್ತು ಆಗ ಸಾಹಿಲ್ ತಡೆದಿದ್ದಕ್ಕೆ ಆತನನ್ನು ಚಾಕುವಿನಿಂದ ಇರಿದು ಕೊಲೆ(Murder) ಮಾಡಿ ಬಳಿಕ ಆಭರಣವನ್ನು ದೋಚಿದ್ದರು. ಪೊಲೀಸರು ಎನ್​ಕೌಂಟರ್​ ನಡೆಸಿ ಗ್ಯಾಂಗ್​ನ ನಾಯಕ ಶೇಖರ್ ಹಾಗೂ ಶಫೀಕ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಖರ್ ಮತ್ತು ಶಫೀಕ್…

Read More

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ – Kannada News | Yadagiri Car Bus Collision: Six Burnt Alive in Tragic Accident; SP Provides Details

ಯಾದಗಿರಿ, ಏಪ್ರಿಲ್​ 17: ಕಾರು ಮತ್ತು ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ ಪೃಥ್ವಿಕ್ ಶಂಕರ್​​, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ…

Read More

ಸೆಮಿಫೈನಲ್​ ರೇಸ್​ನಿಂದ ಹೊರಬಿದ್ದ ಪಾಕಿಸ್ತಾನಕ್ಕೆ ಸಿಗಲಿದೆ ದೊಡ್ಡ ಮೊತ್ತದ ಬಹುಮಾನ

2026 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನದ ಪ್ರಯಾಣ ಸೂಪರ್ 8 ಸುತ್ತಿನಲ್ಲೇ ಅಂತ್ಯಗೊಂಡಿದೆ. ಈ ಸುತ್ತಿನಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲಲಷ್ಟೇ ಶಕ್ತವಾದ ಪಾಕಿಸ್ತಾನ ಗ್ರೂಪ್ 2 ರಲ್ಲಿ ಮೂರನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದಿದೆ. ಆದಾಗ್ಯೂ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಐಸಿಸಿಯಿಂದ ಕೋಟ್ಯಂತರ ರೂಪಾಯಿಗಳ ಬಹುಮಾನವೂ ಸಿಗಲಿದೆ. 2024 ರ ಟಿ20 ವಿಶ್ವಕಪ್‌ಗಾಗಿ ಐಸಿಸಿ ಸರಿಸುಮಾರು 102 ಕೋಟಿ ರೂಗಳನ್ನು ಬಹುಮಾನಕ್ಕಾಗಿ ಮೀಸಲಿರಿಸಿತ್ತು. ಈ ಬಾರಿಯೂ ಅದೇ ಮೊತ್ತವನ್ನು ನಿರೀಕ್ಷಿಸಲಾಗಿದೆ. 5…

Read More

IPL 2026: ಭಾರತದಲ್ಲಿ ಎಲ್​ಪಿಜಿ ಬಿಕ್ಕಟ್ಟು; ಐಪಿಎಲ್ ಆರಂಭಕ್ಕೆ ವಿಘ್ನ

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ (Middle East Conflict) ಭಾರತದ ಮೇಲೆ ಗಾಢ ಪರಿಣಾಮ ಬೀರುತ್ತಿದೆ. ಇಂಧನ ಪೂರೈಕೆ ಮೇಲಿನ ನಿರ್ಬಂಧಗಳಿಂದಾಗಿ ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಇದೆಲ್ಲದರ ನಡುವೆ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿರುವ ಎಲ್​ಪಿಜಿ (LPG) ಬಿಕ್ಕಟ್ಟು ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ ನೀಡಿದೆ. ಕಮರ್ಷಿಯಲ್ ಸಿಲಿಂಡರ್​​ ಬೆಲೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಾತ್ರವಲ್ಲದೆ ಬೆಲೆ ಏರಿಕೆ ಜನಜೀವನದ ಮೇಲೂ ಪರಿಣಾಮ…

Read More

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Extreme cold weather Karnataka, yellow alert for 5 districts

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಡಿಸೆಂಬರ್ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಯಾವ ಜಿಲ್ಲೆಗಳಿಗೆ…

Read More

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 6th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 6: ಚಿನ್ನದ ಬೆಲೆ (Gold Rates) ಮತ್ತೂ ಕುಸಿದಿದೆ. ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಗೊಂಡಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಮುಂದುವರಿಸಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,650…

Read More

ಅದೇ ಖದರ್, ಅದೇ ಹೈಟ್, ಅದೇ ಲುಕ್; ದರ್ಶನ್ ರೀತಿಯೇ ಕಾಣ್ತಾರೆ ವಿನೀಶ್ – Kannada News | Darshan Thoogudeepa and His Son Vineesh in same look In a viral Photo which was taken during The Devil Shoot

ನಟ ದರ್ಶನ್ ಹಾಗೂ ಮಗ ವಿನೀಶ್ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಇದೆ. ಮಗ ಎನ್ನುವುದಕ್ಕಿಂತ ಹೆಚ್ಚಾಗಿ ಗೆಳೆಯನ ರೀತಿ ವಿನೀಶ್​​ನ ದರ್ಶನ್ ಟ್ರೀಟ್ ಮಾಡುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹಲವು ಫೋಟೋಗಳು ವೈರಲ್ ಆಗುತ್ತವೆ. ಈಗ ದರ್ಶನ್ ಹಾಗೂ ವಿನೀಶ್ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ದರ್ಶನ್ ಹಾಗೂ ವಿನೀಶ್ ಲುಕ್ ಹಾಗೂ ಖದರ್ ಒಂದೇ ರೀತಿ ಇದೆ. ಈ ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇವೆ. ವಿನೀಶ್ ಅವರಿಗೆ ಸ್ವಲ್ಪ…

Read More

ಮೊದಲು ಸತ್ಯ ತಿಳೀರಿ, ವಿದ್ಯಾರ್ಥಿಗಳ ಪ್ರವೇಶ, ಅಧ್ಯಾಪಕರ ನೇಮಕದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ದೆಹಲಿ ವಿವಿ ತೀವ್ರ ಆಕ್ಷೇಪ

ನವದೆಹಲಿ, ಮಾರ್ಚ್​ 14: ದೆಹಲಿ ವಿಶ್ವವಿದ್ಯಾಲಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಹಾಗೂ ಅಧ್ಯಾಪಕರ ನೇಮಕದ ಕುರಿತು ರಾಹುಲ್ ಗಾಂಧಿ(Rahul Gandhi) ಹೇಳಿಕೆಗೆ ದೆಹಲಿ ವಿವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯಾವುದೇ ಸಾರ್ವಜನಿಕ ಹೇಳಿಕೆ ನೀಡುವ ಮೊದಲು ನಿಖರವಾದ ಸಂಗತಿ ಏನೆಂದು ತಿಳಿಯುವುದು ಬಹಳ ಮುಖ್ಯ ಎಂದು ವಿವಿ ಹೇಳಿದೆ. ದೆಹಲಿ ವಿಶ್ವವಿದ್ಯಾನಿಲಯವು ಅಧಿಕೃತ ಹೇಳಿಕೆಯಲ್ಲಿ, ವಿದ್ಯಾರ್ಥಿಗಳ ಪ್ರವೇಶವು ಪ್ರಾಥಮಿಕವಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಅಂಕಗಳನ್ನು ಆಧರಿಸಿದೆ ಎಂದು ಸ್ಪಷ್ಟಪಡಿಸಿದೆ. ಹೆಚ್ಚಿನ ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ…

Read More

ಮದುವೆಯಾದರೂ ಡೇಟಿಂಗ್ ಆ್ಯಪ್ ಬಳಸುವವರಲ್ಲಿ ಬೆಂಗಳೂರಿಗೆ ನಂಬರ್ 1 ಸ್ಥಾನ!

ಬೆಂಗಳೂರು, ಏಪ್ರಿಲ್ 1: ಮದುವೆಯಾದರೂ ಡೇಟಿಂಗ್ ಆ್ಯಪ್ (Dating App) ಬಳಸುವವರ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ಸಮೀಕ್ಷೆಯೊಂದು ಬೆಳಕಿಗೆ ತಂದಿದೆ. ಮದುವೆಯಾದರೂ ತಮ್ಮ ಅಕ್ರಮ ಸಂಬಂಧಕ್ಕಾಗಿ ಡೇಟಿಂಗ್ ಆ್ಯಪ್ ಮೂಲಕ ಸಂಗಾತಿಯನ್ನು ಹೊಂದುವವರ ಸಂಖ್ಯೆಯಲ್ಲಿ ಬೆಂಗಳೂರು (Bengaluru) ಭಾರತದಲ್ಲಿ ನಂಬರ್ 1 ಸ್ಥಾನದಲ್ಲಿದೆ. ಇದರಲ್ಲಿ 30-45 ವರ್ಷ ವಯಸ್ಸಿನ ಬಳಕೆದಾರರ ಸಂಖ್ಯೆ ಗಣನೀಯವಾಗಿದೆ. ಗ್ಲೀಡೆನ್‌ ಎಂಬ ಆ್ಯಪ್ ಮಾಡಿರುವ ಸಮೀಕ್ಷೆ ಈ ವಿಷಯವನ್ನು ಬಹಿರಂಗಪಡಿಸಿದೆ. ತಂತ್ರಜ್ಞಾನ ಮುಂದುವರೆದಂತೆ ಅದರಿಂದಾಗುವ ಅಡ್ಡಪರಿಣಾಮಗಳೂ ಕಡಿಮೆಯೇನಿಲ್ಲ ಎಂಬುದಕ್ಕೆ…

Read More

IMF: ಎಐ ಕ್ಷೇತ್ರದಲ್ಲಿ ಭಾರತದ ಹೆಜ್ಜೆಗಳನ್ನು ಶ್ಲಾಘಿಸಿದ ಐಎಂಎಫ್ ಮುಖ್ಯಸ್ಥೆ – Kannada News | IMF chief praises India’s AI development path and Economic growth

ನವದೆಹಲಿ, ಜನವರಿ 23: ಎಐ ಕ್ಷೇತ್ರದಲ್ಲಿ ಭಾರತ ಇಡುತ್ತಿರುವ ಹೆಜ್ಜೆಗಳಿಗೆ ಐಎಂಎಫ್ (IMF) ಶ್ಲಾಘನೆ ನೀಡಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ವಿಶ್ವದ ಪ್ರಮುಖ ಶಕ್ತಿಗಳಲ್ಲಿ ಭಾರತವೂ ಸೇರ್ಪಡೆಯಾಗುತ್ತಿದೆ. ಉತ್ತಮ ಸುಧಾರಣಾ ಕ್ರಮಗಳು, ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್, ಕೌಶಲ್ಯವಂತ ತಂತ್ರಜ್ಞಾನ ಕಾರ್ಮಿಕ ವರ್ಗವು ಭಾರತದ ಮುನ್ನಡೆಗೆ ಬಲ ಕೊಟ್ಟಿವೆ ಎಂದು ಐಎಂಎಫ್​ನ ನಿರ್ವಾಹಕ ನಿರ್ದೇಶಕಿ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅಭಿಪ್ರಾಯಪಟ್ಟಿದ್ದಾರೆ. ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ವೇದಿಕೆಯಲ್ಲಿ ಟಿವಿ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ಐಎಂಎಫ್ ಮುಖ್ಯಸ್ಥೆ,…

Read More