ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…

Read More

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್ – Kannada News | Amid Leadership Buzz, Karnataka DyCM DK Shivakumar Offers Special Puja to Shakti Devate at Andle Jagadeeshwari Temple in Ankola

ಕಾರವಾರ, ಡಿಸೆಂಬರ್ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುರ್ಚಿ ಕಾಳಗದ ನಡುವೆ ಅವರು ಶಕ್ತಿ ದೇವತೆ ಮೊರೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆಂಡ್ಲೇ ದೇವಸ್ಥಾನದ ಗರ್ಭಗುಡಿ ಬಾಗಿಲು ಹಾಕಿ ಡಿಕೆಶಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ನಂತರ, ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಮಹಾಗಣಪತಿ ಮತ್ತು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಕುರ್ಚಿ ಕದನ ತೀವ್ರಗೊಂಡಿದ್ದ…

Read More

‘ನನ್ನ ಬಳಿ ಡಿಎಲ್ ಇದೆಯಪ್ಪ’: ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್! – Kannada News | Home Minister G Parameshwar drives friends new car in Sadashiva Nagar

ಬೆಂಗಳೂರು, ಏಪ್ರಿಲ್ 22: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ತಮ್ಮ ಸ್ನೇಹಿತನ ಹೊಸ ಕಾರನ್ನು ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಸದಾಶಿವ ನಗರದಲ್ಲಿ ಸ್ನೇಹಿತರೊಬ್ಬರು ಹೊಸ ಕಾರನ್ನು ಸಚಿವರಿಗೆ ತೋರಿಸಲು ತಂದಿದ್ದರು. ಈ ಸಂದರ್ಭದಲ್ಲಿ ಡಾ. ಪರಮೇಶ್ವರ್ ಅವರು ಕಾರಿನ ಚಾಲಕನ ಸೀಟಿನಲ್ಲಿ ಕುಳಿತು, ನಗರದಲ್ಲಿ ಒಂದು ರೌಂಡ್ ಓಡಿಸಿದ್ದಾರೆ. ಕಾರು ಚಲಾಯಿಸುವಾಗ ಅವರು ತಮಾಷೆಯಾಗಿ ನನ್ನ ಬಳಿ ಡಿಎಲ್ ಇದೆಯಪ್ಪ ಎಂದು ಹೇಳಿ ನಗೆ ಚಟಾಕಿ ಹಾರಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

Delhi Capitlas: ಪವರ್ ಪ್ಲೇನಲ್ಲಿ ನೋ ಪವರ್: ಮೊದಲ ಆರು ಓವರ್‌ಗಳಲ್ಲೇ ಪಂದ್ಯ ಸೋಲುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ – Kannada News | Delhi Capitals lose the match in the first six overs No power in the power play

ಬೆಂಗಳೂರು (ಮೇ. 06): ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಐಪಿಎಲ್ 2026 ರ ಪ್ಲೇಆಫ್ ತಲುಪುವ ಸಾಧ್ಯತೆಗಳು ಮತ್ತಷ್ಟು ಕ್ಷೀಣಿಸಿದೆ. ಡೆಲ್ಲಿ ತಂಡವು ಈ ಋತುವಿನ 48 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ತವರು ಮೈದಾನದಲ್ಲೇ ಸೋತಿತು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ವಿಫಲವಾಯಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡವು ಬಿಗಿಯಾದ ಸಿಎಸ್‌ಕೆ ಬೌಲಿಂಗ್ ದಾಳಿಯ ವಿರುದ್ಧ ಕೇವಲ 155 ರನ್ ಗಳಿಸಿತಷ್ಟೆ. ಪಿಚ್ ಸ್ಪಿನ್ನರ್‌ಗಳಿಗೆ…

Read More

ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಿಷ್ಟು – Kannada News | Sriramulu Welcomes Ananth Kumar Hegdes Return to Active Politics

ಶಿವಮೊಗ್ಗ, ಫೆಬ್ರವರಿ 27: ಮಾರ್ಚ್ 8ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಹೀಗಾಗಿ ತಮ್ಮ ಹಳೆಯ ರಣಕಣವೆಂದೇ ಗುರುತಿಸಿಕೊಂಡಿರುವ ಭಟ್ಕಳದಿಂದಲೇ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್​​ ಆರಂಭಿಸಲಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ. ಶ್ರೀರಾಮುಲು, ಅನಂತ್ ಕುಮಾರ್ ಹೆಗಡೆ ಅವರ ರಾಜಕೀಯ ಮರುಪ್ರವೇಶವನ್ನು ಸ್ವಾಗತಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅಜ್ಞಾತವಾಸದಲ್ಲಿರುವ ಅನಂತ್ ಕುಮಾರ್ ಹೆಗಡೆ…

Read More

ಮೈಸೂರು ರೇಷ್ಮೆ ಸೀರೆ ಇನ್ನು ಆನ್​ಲೈನಲ್ಲಿ ಸಿಗೋದು ಅನುಮಾನ! ಕಾರಣ ಇಲ್ಲಿದೆ

ಬೆಂಗಳೂರು, ಮಾರ್ಚ್ 10: ಸರ್ಕಾರಿ ಸ್ವಾಮ್ಯದ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (KSIC) ತಯಾರಿಸುವ ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳಿಗೆ (Mysore Silk Sarees) ಇತ್ತೀಚಿನ ದಿನಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಪೂರೈಕೆಯೇ ಸವಾಲಾಗಿ ಪರಿಣಮಿಸಿದ್ದು, ಸೀರೆಗಳ ಆನ್​ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿಗಮ ಚಿಂತನೆ ನಡೆಸಿದೆ. ಕೆಎಸ್‌ಐಸಿ ಸೀರೆ ಮಳಿಗೆಗಳ ಹೊರಗೆ ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದ ದೃಶ್ಯಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ರೇಷ್ಮೆ ಸಚಿವ ಕೆ. ವೆಂಕಟೇಶ್…

Read More

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ದುರಂತ; ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಅಸ್ವಸ್ಥ! – Kannada News | STP Plant Accident: Four Workers Suffocate: Hospitalized Due to Negligence

ಚಿಕ್ಕಬಳ್ಳಾಪುರ, ಏಪ್ರಿಲ್​ 19: ಪ್ರತಿಷ್ಠಿತ ಖಾಸಗಿ ಕಂಪನಿಯಾದ ಎಸ್​​ಟಿಪಿ ಪ್ಲಾಂಟ್​ನಲ್ಲಿ (STP plant)  ಉಸಿರುಗಟ್ಟಿ ನಾಲ್ವರು ಕಾರ್ಮಿಕರು (Workers) ಅಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಶಾಂತ್, ಸುನಿಲ್, ಜಯಪ್ರಕಾಶ್ ಹಾಗೂ ಮದನ್ ಅಸ್ವಸ್ಥಗೊಂಡ ಕಾರ್ಮಿಕರು. ಸದ್ಯ ನಾಲ್ವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಂದಿಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಅಗಲಗುರ್ಕಿ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯ ಎಸ್.ಟಿ.ಪಿ ಪ್ಲಾಂಟ್‌ನ ಸಂಪು ಸ್ವಚ್ಛಗೊಳಿಸಲು ಕಾರ್ಮಿಕರು ಮುಂದಾಗಿದ್ದರು. ಮೊದಲು ಪ್ರಶಾಂತ್…

Read More

Mother’s Day 2026: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ? – Kannada News | Mother’s Day 2026: Do you know how the tradition of celebrating Mother’s Day began?

ದೇವರು ಎಲ್ಲೆಡೆ ವಾಸಿಸಲು ಸಾಧ್ಯವಿಲ್ಲ ಆದ್ದರಿಂದ ಅವನು ‘ತಾಯಿ’ಯನ್ನು ಸೃಷ್ಟಿಸಿದನು ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ. ತನ್ನ ಕುಟುಂಬ ಮುಖ್ಯವಾಗಿ ತನ್ನ ಮಕ್ಕಳ ಒಳಿತಿಗಾಗಿ ಎಂತಹ ತ್ಯಾಗಕ್ಕೂ ಹಾಗೂ ಯಾವುದೇ ಸವಾಲನ್ನು ಎದುರಿಸಲು ಸಿದ್ಧಳಿರುವ ಅಮ್ಮ (Mother) ನಿಜಕ್ಕೂ ದೇವರ ಪ್ರತಿರೂಪವೇ ಸರಿ. ಇಂತಹ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ, ಆಕೆಯ ಪ್ರೀತಿ ಮಮತೆಗೆ ಬೆಲೆ ಕಟ್ಟಲು ಕೂಡಾ ಸಾಧ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ತನ್ನ ಬದುಕನ್ನೇ ಸವೆಸುವ ತಾಯಿಗೆ ಗೌರವ ಸಲ್ಲಿಸಲು, ತಾಯಿಯ ಪ್ರೀತಿ…

Read More

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ – Kannada News | Rashmika Mandanna did not invite Kirik Party actor Pramod Shetty to her wedding with Vijay Deverakonda

‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ ಆಗಿದ್ದರು. ಆ ಚಿತ್ರದಲ್ಲಿ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ಕೂಡ ಕೆಲಸ ಮಾಡಿದ್ದಾರೆ. ಈಗ ಒಟ್ಟಾರೆ ಶೆಟ್ಟಿ ಗ್ಯಾಂಗ್​​ನಿಂದ ರಶ್ಮಿಕಾ ಮಂದಣ್ಣ ಅವರು ದೂರ ಉಳಿದುಕೊಂಡಿದ್ದಾರೆ. ಈಗ ಅವರು ವಿಜಯ್ ದೇವರಕೊಂಡ (Vijay Deverakonda) ಜೊತೆ ಮದುವೆ ಆಗಲು ಸಜ್ಜಾಗಿದ್ದಾರೆ. ಆದರೆ ಶೆಟ್ಟಿ ಗ್ಯಾಂಗ್ ಸದಸ್ಯರಿಗೆ ಮದುವೆಯ ಆಹ್ವಾನ ಬಂದಿಲ್ಲ. ತಮಗೆ ಆಹ್ವಾನ ಬಂದಿಲ್ಲ, ಬರೋದೂ ಇಲ್ಲ ಎಂದು ಪ್ರಮೋದ್ ಶೆಟ್ಟಿ (Pramod…

Read More