Headlines

ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಪೆಟ್ರೋಲ್ ಬಂಕ್​ನತ್ತ ಸುಳಿಯದ ವಾಹನ ಸವಾರರು

ರಾಯಚೂರು, ಮಾರ್ಚ್ 27: ನಯಾರಾ ಕಂಪನಿಯ ಪೆಟ್ರೋಲ್ ಬಂಕ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವುದರಿಂದ ಇದೀಗ ಆ ಕಂಪನಿ ಬಂಕ್​ಗಳತ್ತ ಗ್ರಾಹಕರೇ ಸುಳಿಯುತ್ತಿಲ್ಲ. ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 3 ರೂ. ಏರಿಕೆಯಾಗಿದೆ. ಈ ಏಕಾಏಕಿ ದರ ಹೆಚ್ಚಳದಿಂದಾಗಿ ಬೈಕ್ ಸವಾರರು ನಯಾರಾ ಪೆಟ್ರೋಲ್ ಬಂಕ್‌ಗಳಿಂದ ದೂರ ಸರಿಯುತ್ತಿದ್ದಾರೆ. ಬಂಕ್‌ನತ್ತ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯ ನಯಾರಾ ಪೆಟ್ರೋಲ್ ಬಂಕ್‌ಗಳಿಗೆ ಹೆದ್ದಾರಿ ಮಾರ್ಗವಾಗಿ ಹೋಗುವವರು ಮಾತ್ರ ಭೇಟಿ…

Read More

ಗಂಭೀರ ಆರೋಪ: ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ ‘AI ಚಿಪ್’ ಇದೆ!  – Kannada News | Vaibhav Sooryavanshi Reacts to Pakistani Expert’s Bat Chip Allegation

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಕ್ಸ್​-ಫೋರ್​ಗಳ ಸುರಿಮಳೆಗೈಯುತ್ತಿರುವ 15 ವರ್ಷದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ, ಈಗ ಕೇವಲ ಕ್ರಿಕೆಟ್ ಮೈದಾನದಲ್ಲಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಸಂಚಲನ ಮೂಡಿಸಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ನೋಡಿ ಅರಗಿಸಿಕೊಳ್ಳಲಾಗದ ಪಾಕಿಸ್ತಾನದ ವಿಶ್ಲೇಷಕರೊಬ್ಬರು “ಇವರ ಬ್ಯಾಟ್‌ನಲ್ಲಿ AI ಚಿಪ್ ಇದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಹಾಸ್ಯಾಸ್ಪದ ಆರೋಪಕ್ಕೆ ವೈಭವ್ ಸೂರ್ಯವಂಶಿ ನೀಡಿರುವ ‘ಕ್ಲಾಸ್’ ಪ್ರತಿಕ್ರಿಯೆ ಈಗ ವೈರಲ್ ಆಗುತ್ತಿದೆ. ಪಾಕಿಸ್ತಾನದ ಖ್ಯಾತ ಕ್ರೀಡಾ ವಿಶ್ಲೇಷಕ ಡಾ. ನೌಮಾನ್…

Read More

ದರ ಏರಿಕೆ ಬಿಸಿ​​: ಸರ್ಕಾರದ ಮೊರೆ ಹೋದ ಆಟೋ ಚಾಲಕರು; ಒನ್ ಸಿಟಿ ಒನ್ ರೇಟ್​ ಜಾರಿಗೆ ಮನವಿ – Kannada News | Price hike: Auto drivers appeal to government for implementation of One City One Rate

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 16: ಸದ್ಯ ರಾಜ್ಯದ (Karnataka) ಜನರಿಗೆ ಬೆಲೆ ಏರಿಕೆ (price hike) ಬಿಸಿ ತಟ್ಟುತ್ತಿದೆ. ಇರಾನ್-ಅಮೆರಿಕ ಯುದ್ಧದ ಎಫೆಕ್ಟ್, ಆಮದು ವೆಚ್ಚದ ಪರಿಣಾಮ, ಪೆಟ್ರೋಲ್, ಡೀಸೆಲ್ ದರ ಭರ್ತಿ ಮೂರು ರೂ ಏರಿಕೆಯಾಗಿದೆ. ಸಿಎನ್‌ಜಿ, ಎಲ್​​ಪಿಜಿ ಗ್ಯಾಸ್​ ದರವೂ ಏರಿಕೆ ಆಗಿದೆ. ಈ ಬೆನ್ನಲ್ಲೇ ಸ್ನೇಹಜೀವಿ ಆಟೋ ಚಾಲಕರ (auto drivers) ಟ್ರೇಡ್ ಯೂನಿಯನ್​​ ಸರ್ಕಾರದ ಮೊರೆ ಹೋಗಿದ್ದಾರೆ. ಆಟೋ ಮೀಟರ್​​ ದರ…

Read More

ಟೈಟಲ್ ಪ್ರೋಮೋದಿಂದಲೇ ಭಾರಿ ನಿರೀಕ್ಷೆ ಹುಟ್ಟುಹಾಕಿದ ಕನ್ನಡದ ‘ಕೆ ಪಾಪ್’ ಸಿನಿಮಾ – Kannada News | K Pop Kannada Movie Title Promo ft Sanjay Garuda Ram

ಹೊಸ ಚಿತ್ರತಂಡಗಳು ಬಣ್ಣದ ಲೋಕಕ್ಕೆ ಬಂದರೆ ಹೊಸತನ ಹೊತ್ತು ತರುತ್ತವೆ. ಅದಕ್ಕೆ ಲೇಟೆಸ್ಟ್ ಉದಾಹಣೆ ಎಂದರೆ ‘ಕೆ ಪಾಪ್’ ಸಿನಿಮಾ. ಕೊರಿಯನ್ (Korean) ಪಾಪ್ ಸಂಸ್ಕೃತಿಯನ್ನು ಬಿಂಬಿಸುವ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾ ಒಂದು ಹೊಸ ಅಲೆ ಸೃಷ್ಟಿ ಮಾಡಲಿದೆ ಎಂಬ ಭರವಸೆ ಮೂಡಿದೆ. ಕೇವಲ ಟೈಟಲ್ ಪ್ರೋಮೋ ಮೂಲಕ ಎಲ್ಲರ ಗಮನ ಸೆಳೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಗರುಡ ರಾಮ್ (Garuda Ram) ಅವರು ಯಮ ಧರ್ಮರಾಯನ ಪಾತ್ರ ಮಾಡಲಿದ್ದಾರೆ. ಟೈಟಲ್ ಪ್ರೋಮೋ ನೋಡಿದ…

Read More

KKR vs LSG IPL 2026 Live Score: ಜಯದ ಹುಡುಕಾಟದಲ್ಲಿ ಕೆಕೆಆರ್ – Kannada News | Kolkata Knight Riders vs Lucknow Super Giants IPL 2026 Live Cricket Score KKR vs LSG Match on 9th April latest news in Kannada

ಐಪಿಎಲ್ 2026 ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಕೋಲ್ಕತ್ತಾ ತಮ್ಮ ತವರು ಮೈದಾನವಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆಡಲಿದ್ದು, ಅಲ್ಲಿ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಏತನ್ಮಧ್ಯೆ, ಹಿಂದಿನ ಪಂದ್ಯದಲ್ಲಿ ಜಯ ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. Source link

Read More

ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಗದಗ: 11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ – Kannada News | Gadag: BJP MLA Chandru Lamani Lokayukta Trap: Caught Taking Lakhs Bribe

ಬಿಜೆಪಿ ಶಾಸಕ ಚಂದ್ರು ಲಮಾಣಿImage Credit source: tv9 kannada ಗದಗ, ಫೆಬ್ರವರಿ 21: ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ ಲಂಚ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಯುಕ್ತ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​…

Read More

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?: ಹಾಸನದಲ್ಲೊಂದು ಡೆಡ್ಲಿ ಮರ್ಡರ್​​

ಹಾಸನ, ಜನವರಿ 13: ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಪತಿ ಕುಮಾರ್ ತನ್ನ ಮೊದಲ ಪತ್ನಿ ರಾಧಮ್ಮಳನ್ನು ಹತ್ಯೆ ಮಾಡಿರುವ ಘಟನೆ ಸಂಬಂಧ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದ ದಿನವೇ ಕುಮಾರ್, ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ರಾಧಾಳನ್ನು ಕೊಲೆ ಮಾಡಿದ್ದ. ಕುಮಾರ್ ಮತ್ತು ರಾಧಾ ದಂಪತಿಗೆ ವಿಶ್ವಾಸ್ ಎಂಬ ಮಗನಿದ್ದಾನೆ. ಕಳೆದ ಕೆಲ ವರ್ಷಗಳಿಂದ ಪತಿ ಕುಮಾರ್‌ನಿಂದ ರಾಧಾ ಪತ್ಯೇಕ ವಾಸವಿದ್ದು, ಹಾಸನದಲ್ಲಿ ಕೆಲಸ ಮಾಡಿಕೊಂಡು ಸ್ವತಂತ್ರವಾಗಿ ಜೀವನ ನಡೆಸುತ್ತಿದ್ದಳು….

Read More

ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ: ಪತಿಯಿಂದಲೇ ದಾರುಣವಾಗಿ ಪತ್ನಿಯ ಹತ್ಯೆ

ಬೆಂಗಳೂರು, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಪತ್ನಿ ಮತ್ತು ಗಂಡನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ. ಕಾವ್ಯಾ (34) ಮೃತಳಾಗಿದ್ದು, ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಪತಿ ದರಿಯಪ್ಪ ಎಂಬಾತ ಹತ್ಯೆ ಮಾಡಿದ್ದಾನೆ. ಹಣಕಾಸಿನ ವಿಚಾರಕ್ಕೆ ದಂಪತಿ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ನಿನ್ನೆ ಎರಡು ಲಕ್ಷ ಹಣವನ್ನು ಮನೆಯಲ್ಲಿ ತಂದು ಗಂಡ ದರಿಯಪ್ಪಇಟ್ಟಿದ್ದ. ಆ ಹಣವನ್ನು ತನ್ನ ಅಣ್ಣನಿಗೆ…

Read More

ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ವಿಜಯಪುರ ಶಾಸಕ ಯತ್ನಾಳ್​​ – Kannada News | Expelled BJP MLA Basanagouda Patil Yatnal Hints at Launching New Party in Karnataka

ವಿಜಯಪುರ, ಮೇ 10: ಎರಡು ವರ್ಷಗಳ ಹಿಂದೆ ಆರಂಭವಾದ ರಾಜಕೀಯ ಪಕ್ಷ ತಮಿಳುನಾಡಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಸ ಆರಂಭಿಸಲಿದ್ದು, ಜನರು ಒಪ್ಪಿದ್ದರೆ ಕರ್ನಾಟಕದಲ್ಲಿ ಜೆಸಿಬಿ ಪಾರ್ಟಿ ರೆಡಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ತಿಳಿಸಿದ್ದಾರೆ. ಹೊಸ ಪಕ್ಷ ಘೋಷಣೆ ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಹಂತದಲ್ಲಿ ಪ್ರವಾಸ ನಡೆಯಲಿದೆ. ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು…

Read More