ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!

ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ. ದಂಡ ವಿಧಿಸಲು ಕಾರಣವೇನು? ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026)…

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More

PhD Research Rules: ಪಿಎಚ್‌ಡಿ ಸಂಶೋಧಕರ ಗಮನಕ್ಕೆ; ಎಐ ಬಳಕೆ ಮತ್ತು ಕೃತಿಚೌರ್ಯಕ್ಕೆ ಬೀಳಲಿದೆ ಬ್ರೇಕ್! – Kannada News

ಪಿಎಚ್‌ಡಿ ಸಂಶೋಧಕರ ಗಮನಕ್ಕೆImage Credit source: Pinterest ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ ದಿನೇದಿನೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, UGC ಪಿಎಚ್‌ಡಿ ಸಂಶೋಧನಾ ಪ್ರಬಂಧಗಳಲ್ಲಿ (Thesis) ಕಂಡುಬರುತ್ತಿರುವ ಕೃತಿಚೌರ್ಯ (Plagiarism) ಮತ್ತು ಎಐ ಉಪಕರಣಗಳ ದುರುಪಯೋಗವನ್ನು ತಡೆಯಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳ ಮುಖ್ಯ ಉದ್ದೇಶ ಸಂಶೋಧನಾ ಕಾರ್ಯಗಳ ನೈಜತೆಯನ್ನು ಕಾಪಾಡುವುದು ಮತ್ತು ದೇಶದ ಉನ್ನತ ಶಿಕ್ಷಣ ಹಾಗೂ ಸಂಶೋಧನೆಯ ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯುವುದಾಗಿದೆ. ಇದರೊಂದಿಗೆ, ಸಂಶೋಧನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ಈ…

Read More

‘ಸನ್​ರೈಸರ್ಸ್’ ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?

ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕಿಸ್ತಾನ್ ಆಟಗಾರ ಅಬ್ರಾರ್ ಅಹ್ಮದ್​ ಅವರನ್ನು ಖರೀದಿಸಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.  ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ. ಇತ್ತ ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು…

Read More

World Laughter Day: ಇಂದು ವಿಶ್ವ ನಗು ದಿನ; ಭಾರತದಿಂದ ಜಗತ್ತಿಗೆ ಹರಡಿದ ಆನಂದದ ಅಲೆ – Kannada News | World Laughter Day: Discover the Power and Benefits of Laughter for Health

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಪ್ರತಿದಿನವೂ ಒಂದಲ್ಲ ಒಂದು ವಿಶೇಷ ದಿನವಾಗಿ ಆಚರಿಸಲ್ಪಡುತ್ತಿದೆ. ಕಾಫಿ ದಿನ, ಚಾಕಲೇಟ್ ದಿನ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಈ ದಿನಗಳಲ್ಲಿ ಬಹುತೇಕವು ಅಮೆರಿಕದಂತಹ ದೇಶಗಳ “ರಾಷ್ಟ್ರೀಯ ದಿನಗಳು” ಅಥವಾ ಖಾಸಗಿ ಸಂಸ್ಥೆಗಳ ಪ್ರಚಾರದ ತಂತ್ರಗಳಾಗಿರುತ್ತವೆ. ಇವುಗಳ ನಡುವೆ ನಿಜವಾದ ಜಾಗತಿಕ ಮಾನ್ಯತೆ ಪಡೆದ ಮತ್ತು ಭಾರತೀಯ ಮೂಲದಿಂದ ವಿಶ್ವದಾದ್ಯಂತ ಪಸರಿಸಿದ ವಿಶೇಷ ದಿನವೆಂದರೆ ಅದು “ವಿಶ್ವ ನಗು ದಿನ”. ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ…

Read More

ಬಲು ಸುಲಭವಾಗಿ ಬೆಳ್ಳುಳ್ಳಿ ಸಿಪ್ಪೆ ಸುಳಿಯಲು ಈ ಸಿಂಪಲ್‌ ಟ್ರಿಕ್ಸ್‌ ಅನುಸರಿಸಿ – Kannada News | Just use these tricks to peel garlic skin very easily

ಅಡುಗೆಯ ರುಚಿ ಮತ್ತು ಘಮ ಹೆಚ್ಚಿಸುವಲ್ಲಿ ಬೆಳ್ಳುಳ್ಳಿಯು (garlic) ಪ್ರಮುಖ ಪಾತ್ರ ವಹಿಸುತ್ತದೆ. ರುಚಿ ಹೆಚ್ಚಿಸುವುದಷ್ಟೇ ಅಲ್ಲ ಬೆಳ್ಳುಳ್ಳಿ ಹಲವಾರು ಆರೋಗ್ಯ ಪ್ರಯೋಜನಗಳನ್ನೂ ಹೊಂದಿದೆ. ಹಾಗಾಗಿ ಹೆಚ್ಚಿನ ಅಡುಗೆಗಳಲ್ಲಿ ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಅದರಲ್ಲೂ ಮಾಂಸಹಾರ ಭಕ್ಷ್ಯಗಳಿಗೆ ಬೆಳ್ಳುಳ್ಳಿ ಬೇಕೇ ಬೇಕು.  ಆದ್ರೆ ಬೆಳ್ಳುಳ್ಳಿ ಸಿಪ್ಪೆಯನ್ನು ತೆಗೆಯುವುದು ಮಾತ್ರ ಹಲವರಿಗೆ ಸವಾಲಿನ ಕೆಲಸ. ಬೆಳ್ಳುಳ್ಳಿ ಎಸಳುಗಳು ತೀರಾ ಚಿಕ್ಕದಾಗಿರುವ ಹಾಗೂ ತೆಳುವಾಗಿರುವ ಕಾರಣ ಸಿಪ್ಪೆಯನ್ನು ತೆಗೆಯುವುದು ಸ್ವಲ್ಪ ಕಷ್ಟ. ನೀವು ಸಹ ಬೆಳ್ಳುಳ್ಳಿ ಸಿಪ್ಪೆ ತೆಗೆಯಲು ಸಿಕ್ಕಾಪಟ್ಟೆ ಪರದಾಟ…

Read More

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ – Kannada News | Yash mother Pushpa talks about land dispute here is the video

ಯಶ್ (Yash) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ತಮಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ…

Read More

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ…

Read More

ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ

ಚಾಮರಾಜನಗರ, ಮಾರ್ಚ್ 20: ನಗರದಲ್ಲಿ ಟೊಮೆಟೊ ಬೆಲೆ ಕುಸಿತದಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟಿಸಿದ್ದಾರೆ. ಪಕ್ಕದ ಮೈಸೂರಿನ ಎಪಿಎಂಸಿಯಲ್ಲಿರುವ ದರಕ್ಕಿಂತಲೂ ಕಡಿಮೆ ಬೆಲೆ ಸಿಗುತ್ತಿರುವುದನ್ನು ಖಂಡಿಸಿ, ಮೈಸೂರು ಎಪಿಎಂಸಿ ದರದಲ್ಲಿ ಖರೀದಿಸುವಂತೆ ಆಗ್ರಹಿಸಿದರು. ದಲ್ಲಾಳಿಗಳು ಈ ಬೇಡಿಕೆಗೆ ಒಪ್ಪದ ಕಾರಣ, ರೈತರು ಟೊಮೆಟೊಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More