‘ಒಂದಿನ ದೊಡ್ಡದಾಗಿ ಬೆಳಿತೀನಿ’; ಹೇಳಿದ್ದನ್ನು ಮಾಡಿ ತೋರಿಸಿದ ಯಶ್ – Kannada News | Rocking Star Yash Toxic Journey From Serials to Global Stardom Inspiration to millions

‘ರಾಕಿಂಗ್ ಸ್ಟಾರ್’ ಯಶ್ (Yash) ಸಾಕಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಅವರ ‘ಟಾಕ್ಸಿಕ್’ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದ ಮೂಲಕ ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಯಶ್ ಅವರು ತುಂಬಾನೇ ಸಣ್ಣ ಮಟ್ಟದಿಂದ ಇಲ್ಲಿವರೆಗೆ ಬಂದು ನಿಂತಿದ್ದಾರೆ. ಅವರ ಒಂದ ಹಳೆಯ ಸಂದರ್ಶನವನ್ನು ಫ್ಯಾನ್ಸ್ ನೆನಪಿಸಿಕೊಳ್ಳುತ್ತಿದ್ದಾರೆ. 2012ರಲ್ಲಿ ಯಶ್ ನಟನೆಯ ‘ಲಕ್ಕಿ’ ಸಿನಿಮಾ ರಿಲೀಸ್ ಆಗಿತ್ತು. ಆ ಸಂದರ್ಭದಲ್ಲಿ ಯಶ್ ಹಾಗೂ ರಮ್ಯಾ ಮಧ್ಯೆ ಏನೋ ಕಿರಿಕ್ ಆಗಿದೆ ಎಂಬ ಮಾತು ಕೇಳಿ…

Read More

ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ: ಕಿಚ್ಚನ ಅಭಿಮಾನಿಗಳು ಫುಲ್ ಖುಷ್ – Kannada News | Kichcha Sudeep fans waiting for KD Part 2 movie after enjoying his cameo in KD ft Dhruva Sarja

ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇಂದು (ಏಪ್ರಿಲ್ 30) ಸಿನಿಮಾ ಬಿಡುಗಡೆ ಆಗಿದ್ದು, ಸುದೀಪ್ ಅಭಿಮಾನಿಗಳು ಚಿತ್ರ ನೋಡಿ ಖುಷಿಪಟ್ಟಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಕೂಡ ಬರಲಿದೆ. ‘ಕೆಡಿ 2’ ಸಿನಿಮಾದಲ್ಲಿ ಸುದೀಪ್ ಪಾತ್ರದ ಬಗ್ಗೆ ಹೆಚ್ಚಿನ ವಿಷಯ ಬಹಿರಂಗ ಆಗಲಿದೆ. ಸದ್ಯಕ್ಕೆ ‘ಕೆಡಿ’ (KD The Devil) ಚಿತ್ರದಲ್ಲಿ ಸುದೀಪ್ ಅವರ ಎಂಟ್ರಿ ಬಗ್ಗೆ ಫ್ಯಾನ್ಸ್ ಮಾತನಾಡುತ್ತಿದ್ದಾರೆ. ಕಾಲ ಭೈರವ…

Read More

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ – Kannada News | Inalienable part of India MEA rips into China and Pakistans reference to Jammu and Kashmir

ನವದೆಹಲಿ, ಮೇ 26: ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಉಲ್ಲೇಖಿಸಿದ್ದಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ” ಎಂದು ಪುನರುಚ್ಚರಿಸಿರುವ ಭಾರತ ಚೀನಾ-ಪಾಕಿಸ್ತಾನದ ವಿರುದ್ಧ ಕಿಡಿಕಾರಿದೆ. ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು…

Read More

ಒತ್ತಡದ ನಡುವೆಯೂ ಏರದ ಪೆಟ್ರೋಲ್ ಬೆಲೆ; ಪೆಟ್ರೋಲಿಯಂ ಕಂಪನಿಗಳಿಗೆ ಒಂದು ಲೀಟರ್ ಪೆಟ್ರೋಲ್​ಗೆ ಆಗುತ್ತಿರುವ ನಷ್ಟವೆಷ್ಟು ಗೊತ್ತಾ? – Kannada News | OMCs losing Rs 18 and 35 on the sale of 1 ltr Petrol and Diesel, report says

ನವದೆಹಲಿ, ಏಪ್ರಿಲ್ 14: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿದ್ದರೂ, ದೇಶದಲ್ಲಿ ಇಂಧನ ದರವನ್ನು ಸ್ಥಿರವಾಗಿಟ್ಟಿರುವುದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪ್ರಸ್ತುತ ತೈಲ ಮಾರಾಟ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 18 ರೂ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 35 ರೂ ನಷ್ಟ ಅನುಭವಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ದಶಕದ ಹಿಂದೆಯೇ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳಿಗೆ ಮಾರುಕಟ್ಟೆ ಆಧಾರಿತವಾದ ಬೆಲೆ ವ್ಯವಸ್ಥೆ ಮಾಡಿತ್ತು. ಅಂದರೆ ತೈಲ ಬೆಲೆ…

Read More

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಮದ್ದೂರು ಫ್ಯಾನ್ಸ್ – Kannada News | Bigg Boss Kannada Season 12 Winner Gilli Nata visits Maddur with BBK 12 Trophy

ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಕರ್ನಾಟಕದ ಜನರು ಬೆಂಬಲಿಸಿದ್ದರು. ಅದರಂತೆಯೇ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿ ಗಿಲ್ಲಿ ನಟ ಅವರು ಹೊರಹೊಮ್ಮಿದ್ದಾರೆ. ಕಪ್ ಗೆದ್ದ ಬಳಿಕ ಗಿಲ್ಲಿ ಅವರು ಮಂಡ್ಯ, ಮದ್ದೂರು (Maddur), ಮಳವಳ್ಳಿಗೆ ಭೇಟಿ ನೀಡಿದ್ದಾರೆ. ಗಿಲ್ಲಿ ನಟ ಹೋದಲ್ಲೆಲ್ಲ ಜನಜಾತ್ರೆ ಸೇರುತ್ತಿದೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ಜನರನ್ನು ನಿಯಂತ್ರಿಸುವುದೇ ಕಷ್ಟ ಆಗುತ್ತಿದೆ. ಅಷ್ಟರಮಟ್ಟಿಗೆ ಗಿಲ್ಲಿ ಬಗ್ಗೆ…

Read More

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ, ಮಾರ್ಚ್​​ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ‌ ಎಲ್ಲರ ಚಿತ್ತವಿದೆ. ಅದರಲ್ಲೊಂದು ‌ಹೆಚ್​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (Bagalkot By-election). ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರ ಪ್ರತಿತಂತ್ರಗಳು ಶುರುವಾಗಿವೆ. ಅದರಲ್ಲೂ ನಿನ್ನೆ ಸಿಎಂ, ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ. ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಮೇಟಿಯವರ ಕನಸಿನ ಕೂಸು…

Read More

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು – Kannada News | India AI Impact Summit 2026 PM Modi and world leaders enjoys cultural displays at Bharat Mandapam

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ (PM Modi) ಅವರು AI ಶೃಂಗಸಭೆ ನಡೆಯುವ ಸ್ಥಳವಾದ ದೆಹಲಿಯ ಭಾರತ್ ಮಂಟಪಕ್ಕೆ ಆಗಮಿಸಿದ ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅವರು ಭಾರತ್ ಮಂಟಪದಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಬಿತ್ತರಿಸುವ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಬೇರೆ ದೇಶಗಳ ನಾಯಕರನ್ನು ಕರೆದುಕೊಂಡು ಹೋಗಿ ಸಾಂಸ್ಕೃತಿಕ ಕಲೆಯನ್ನು ವಿವರಿಸಿದ್ದಾರೆ. ಭಾರತವು ಫೆಬ್ರವರಿ 20ರವರೆಗೆ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸುತ್ತಿದೆ. ನಾಳೆ ಪ್ರಧಾನಿ ಮೋದಿ ಉದ್ಘಾಟನಾ ಭಾಷಣ…

Read More

ದೆಹಲಿಯಲ್ಲಿ ಉದ್ಯಮಿಯನ್ನು ಹೆಲ್ಮೆಟ್​​ನಿಂದ ಹೊಡೆದು ಕೊಂದ ಮೂವರು ಡೆಲಿವರಿ ಏಜೆಂಟ್​ಗಳು – Kannada News | Delhi Entrepreneur Murder: Delivery Agents Helmet Attack Kills Businessman in Connaught Place

ನವದೆಹಲಿ, ಫೆಬ್ರವರಿ 04: ರಾತ್ರಿ ಪಾರ್ಟಿಗೆಂದು ಹೋಗಿದ್ದ ಉದ್ಯಮಿಯೊಬ್ಬರನ್ನು ಮೂವರು ಡೆಲಿವರಿ ಏಜೆಂಟ್​​ಗಳು ಸೇರಿ ಹೆಲ್ಮೆಟ್​ನಿಂದ ಹೊಡೆದು ಕೊಲೆ(Murder)ಮಾಡಿರುವ ಘಟನೆ ದೆಹಲಿಯ ಕನ್ನಾಟ್ ಪ್ಲೇಸ್​​ನಲ್ಲಿ ನಡೆದಿದೆ. ಜನವರಿ 3 ರ ರಾತ್ರಿ ಈ ಘಟನೆ ನಡೆದಿದೆ. ಉದ್ಯಮಿ ಶಿವಂ ಗುಪ್ತಾ ಎರಡು ವಾರಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಜನವರಿ 19 ರಂದು ಅವರು ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಗುಪ್ತಾ ಅವರ ರಕ್ತದ ಕಲೆಗಳಿಂದ ಕೂಡಿದ ಬಟ್ಟೆಗಳನ್ನು…

Read More

6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For Gujarat Titans Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ…

Read More

ಬಳ್ಳಾರಿ ಬೆನ್ನಲ್ಲೆ ಕೋಲಾರದಲ್ಲೂ ಬ್ಯಾನರ್​​ ಗಲಾಟೆ: ಬಿಜೆಪಿಗರ ನಡೆಗೆ ಕಾಂಗ್ರೆಸ್​​ ಕೆಂಡ – Kannada News | Kolar Banner Row: Congress BJP Clash Over Ex MLA Manjunath Gowdas Poster

ಕೋಲಾರ, ಜನವರಿ 07: ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ ಮಅಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ಸದ್ದುಮಾಡಿದೆ. ಕೋಲಾರದ ಮಾಲೂರು ತಾಲೂಕಿನ ಕಾಂಗ್ರೆಸ್ ಹಾಗೂ BJP ಕಾರ್ಯಕರ್ತರ ನಡುವೆ ಬ್ಯಾನರ್ ಗಲಾಟೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಬೆಂಬಲಿಗರ ನಡುವೆ ಟಾಕ್ ಫೈಟ್​​ ನಡೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಪಟ್ಟಣದಲ್ಲಿ ಬ್ಯಾನರ್ ಅಳವಡಿಸಿದ್ದು, ನಮ್ಮ ಶಾಸಕರು ಎಂದು ಸಂಬೋಧಿಸಿ ಅದರಲ್ಲಿ ಶುಭಾಶಯ ಕೋರಿದ್ದಾರೆ. ಇದಕ್ಕೆ ಹಾಲಿ ಶಾಸಕ…

Read More