ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ಆಧರಿಸಿ ಚಾಲಕನ ವಿರುದ್ಧ ಎಫ್‌ಐಆರ್ – Kannada News | Bengaluru Lamborghini Reckless Driving on Mysore Road FIR Filed by Kengeri Police

ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ ಬೆಂಗಳೂರು, ಜನವರಿ 21: ನಗರದ ಮೈಸೂರು ಮುಖ್ಯರಸ್ತೆಯಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಹಾಗೂ ಅಜಾಗರೂಕವಾಗಿ ಚಲಾಯಿಸಿದ ಘಟನೆ ನಡೆದಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದ ಆರೋಪದ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ  (Bengaluru) ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ. ಎಕ್ಸ್​ನಲ್ಲಿ ಚಾಲಕನ ಹುಚ್ಚಾಟದ ದೃಶ್ಯ ವೈರಲ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವಂತೆ, ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

‘ಟಾಕ್ಸಿಕ್’ ಮತ್ತೊಂದು ಪವರ್​ಫುಲ್ ಪಾತ್ರದ ಪರಿಚಯ: ಯಾರಿದು ಬೀರ? – Kannada News | Balaji Manohar as BHEERA in Yash starrer Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಟೀಸರ್​​ ತುಂಬೆಲ್ಲ ಯಶ್ ಆವರಿಸಿಕೊಂಡಿದ್ದಾರೆ. ಯಶ್ ಅವರ ಎರಡು ಲುಕ್​​ಗಳ ಸಖತ್ ವೈರಲ್ ಆಗಿವೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಹಲವು ನಟಿಯರು ನಟಿಸಿದ್ದು, ಟೀಸರ್​ ಬಿಡುಗಡೆಗೆ ಮುಂಚೆಯೇ ನಟಿಯರ ಲುಕ್​​ಗಳನ್ನು ಅವರ ಪಾತ್ರದ ಕಿರು ಪರಿಚಯವನ್ನು ಮಾಡಿಕೊಡಲಾಗಿತ್ತು. ಇದೀಗ ಸಿನಿಮಾದ ಇತರೆ ಕೆಲವು ಪ್ರಮುಖ ಪಾತ್ರಗಳ ಕಿರು ಪರಿಚಯ ಮಾಡಿಕೊಡುತ್ತಿದೆ ಚಿತ್ರತಂಡ. ಇದೀಗ ‘ಬೀರ’ ಹೆಸರಿನ ಪಾತ್ರದ ಲುಕ್ ಬಿಡುಗಡೆ ಮಾಡಲಾಗಿದೆ. ಕನ್ನಡ…

Read More

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್: ಕೈ ಸಾಲದು ಎಂದು ಮೆಷಿನ್ ತಂದ ಅಧಿಕಾರಿಗಳು – Kannada News | Karnataka Corruption: KREIS and PWD Engineers Raided, 23 Cr Unaccounted Assets Found

ಬೆಂಗಳೂರು, ಫೆ.13: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ದನ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಏಕಕಾಲದಲ್ಲಿ ಆರು ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು. ಈ ದಾಳಿಯ ವೇಳೆ ಅತ್ಯಂತ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ಜನಾರ್ದನ್ ಅವರ ಆಪ್ತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ…

Read More

Optical Illusion: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Let’s find the hidden mushroom in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡು ಕೊಳ್ಳುವುದು ಸುಲಭವಲ್ಲ. ನೀವು ಈ ಹಿಂದೆ ಇಂತಹ ಒಗಟುಗಳನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಾ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಮತ್ತೊಂದು ಆಪ್ಟಿಕಲ್‌ ಇಲ್ಯೂಷನ್ ಚಿತ್ರವೊಂದಿದೆ. ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಅಣಬೆಯನ್ನು ಮೂವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….

Read More

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್​: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು! – Kannada News | Big Twist To Mangaluru techie Sharmila Death Case: Lover Arrested By Bengaluru Police

ಬೆಂಗಳೂರು, (ಜನವರಿ 11): ರಾಮಮೂರ್ತಿ ನಗರ ಪೊಲೀಸ್ (ramamurthy nagar Police) ಠಾಣಾ ವ್ಯಾಪ್ತಿಯಲ್ಲಿ ನಡೆದ ಮಂಗಳೂರಿನ (Mangaluru) ಟೆಕ್ಕಿ ಶರ್ಮಿಳಾ (Sharmila) ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿಲ್ಲ. ಬದಲಾಗಿ ಪ್ರಿಯಕರನೇ ಕೊಲೆ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಲು ಮನೆಗೆ ಬೆಂಕಿ ಇಟ್ಟಿದ್ದಾನೆ ಎನ್ನುವ ಸ್ಫೋಟಕ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಿಗೆ ಬಂದಿದ್ದು, ಈ ಸಂಬಂಧ ಶರ್ಮಿಳಾ ಪ್ರಿಯಕರ ಕೇರಳ ಮೂಲದ ಕರ್ನಲ್ ಕುರೈ…

Read More

ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು – Kannada News | 3 Women Stealing Undergarments In Varanasi Store video Goes Viral

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ವಾರಾಣಸಿಯಲ್ಲಿ (Varanasi) ವ್ಯಾಪಾರಿಗಳ ಸಂಘದ ಪ್ರಮುಖ ನಾಯಕಿಯರಾಗಿರುವ ಮೂವರು ಮಹಿಳೆಯರು ಸುಮಾರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಈ ಆರೋಪ ದೃಢಪಟ್ಟಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ – Kannada News | Gilli Nata Gave Strong Counter to Ashwini gowda

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಳಪೆ ಹಾಗೂ ಉತ್ತಮ ನೀಡಲಾಯಿತು. ಈ ವೇಳೆ ಅಶ್ವಿನಿ ಅವರಿಗೆ ಗಿಲ್ಲಿ ಕಳಪೆ ನೀಡಿದರು ಮತ್ತು ಸಾಲು ಸಾಲು ಕಾರಣ ಕೊಟ್ಟರು. ಗಿಲ್ಲಿ ಇಷ್ಟು ಸಿಟ್ಟಿನಿಂದ ಮಾತನಾಡಿದ್ದನ್ನು ಯಾರು ನೋಡಿಯೇ ಇರಲಿಲ್ಲ ಎಂದು ತಪ್ಪಿಲ್ಲ ಬಿಡಿ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​! – Kannada News | India’s scoring rate very low against the off spin In T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.22) ಭಾರತ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್ ಅಹಮದಾಬಾದ್​ನಲ್ಲಿ ಭಾರತ ತಂಡದ ಬಂಡವಾಳ ಬಯಲು ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಇಲ್ಲಿ ಟೀಮ್ ಇಂಡಿಯಾದ ‘ಬಂಡವಾಳ’ ಏನು ಹುಡುಕಾಡಿದರೆ ಸಿಗುವ ಉತ್ತರ ಅತೀ ದೊಡ್ಡ ವೀಕ್​ವೆಸ್​. ಹೌದು, ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲೂ ಜಯ ಸಾಧಿಸಿದೆ….

Read More

ಜನವರಿ 24ರಿಂದ 27ರವರೆಗೆ, ಸತತ ನಾಲ್ಕು ದಿನ ದೇಶದ ಎಲ್ಲಾ ಬ್ಯಾಂಕುಗಳಿಗೆ ರಜೆ – Kannada News | Bank employees strike on Jan 27th, banks close for 4 days from Saturday to Tuesday

ನವದೆಹಲಿ, ಜನವರಿ 23: ಬ್ಯಾಂಕುಗಳು ನಾಳೆಯಿಂದ (ಜ. 24) ಸತತ ನಾಲ್ಕು ದಿನ ಬಂದ್ (Bank holiday) ಆಗಿರುತ್ತವೆ. ಜನವರಿ 24, ಶನಿವಾರದಿಂದ ಜನವರಿ 27, ಮಂಗಳವಾರದವರೆಗೂ ಬ್ಯಾಂಕುಗಳ ಬಾಗಿಲು ಮುಚ್ಚಲಾಗಿರುತ್ತದೆ. ತುರ್ತಾಗಿ ಬ್ಯಾಂಕ್ ಕೆಲಸ ಇದ್ದವರು ಇವತ್ತಿಗೇ ಪ್ಲಾನ್ ಮಾಡಿಕೊಳ್ಳಬಹುದು. ಬ್ಯಾಂಕ್ ನೌಕರರ ಮುಷ್ಕರ (Bank workers strike) ಹಾಗೂ ಗಣರಾಜ್ಯೋತ್ಸವ (Republic Day) ಇರುವ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನ ಬ್ಯಾಂಕುಗಳಿಗೆ ರಜೆ ಇದೆ. ಬ್ಯಾಂಕುಗಳಿಗೆ ರಜೆ ಜ. 24: ನಾಲ್ಕನೇ ಶನಿವಾರದ ಪ್ರಯುಕ್ತ…

Read More