Headlines

DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Raichur DHFWS Recruitment 2026: Junior Female Health Assistant Jobs – Apply Online Now!

ರಾಯಚೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಬೇಕೆಂದು ಬಯಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಭಾಗ್ಯದ ಬಾಗಿಲು ತೆರೆದು ಮುಚ್ಚುವುದು – Kannada News | Dina Rashi Bhavishya June 21, 2026: Daily Horoscope Predictions for Sunday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಗಲಾಟೆ ಬಿಡಿಸಲು ಹೋದವನಿಂದಲೇ ಚಾಕು ಇರಿತ​: ಹೋಳಿ ದಿನವೇ ನಡೀತು ರಕ್ತದೋಕುಳಿ – Kannada News | Nelamangala Stabbing: Man Intervening in Youth Fight Kills One, Injures Another

ನೆಲಮಂಗಲ, ಮಾರ್ಚ್​ 05: ಯುವಕರ ನಡುವಿನ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೇ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ಮೃತ ಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ಗೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಕ್ಕಿಕುಮಾರ್ ಮೃತ ವ್ಯಕ್ತಿಯಾಗಿದ್ದು, ಓಂ ಪ್ರಕಾಶ್ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಘಟನೆ ಸಂಬಂಧ ಆರೋಪಿ ಗಿರೀಶ್​​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಳಿ ಹಬ್ಬದ ದಿನವೇ ನಡೆದಿರುವ ಈ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಗೋವೇನಹಳ್ಳಿ ಗ್ರಾಮದ ಸಿಮೆಂಟ್ ಕಾಂಕ್ರೀಟ್…

Read More

ಈ ಕೆಲವು ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯಬಾರದು, ಕೈಯಲ್ಲಿ ಒಗೆದರೆ ಉತ್ತಮ – Kannada News | These are some clothes that should never be washed in the washing machine

ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರಿಗೆ ಮನೆಕೆಲಸಗಳನ್ನು ಮಾಡುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ಈ ಬಟ್ಟೆ ಒಗೆಯುವುದೆಂದರೆ ಹಲವರಿಗೆ ತಲೆಬಿಸಿ. ಇದಕ್ಕಾಗಿ ಹೆಚ್ಚಿನವರು ಎಲ್ಲಾ ಬಟ್ಟೆಗಳನ್ನು ಸಹ ಒಮ್ಮೆಲೇ ವಾಷಿಂಗ್‌ ಮಷಿನ್‌ನಲ್ಲಿ (washing machine) ತೊಳೆದುಬಿಡುತ್ತಾರೆ. ಇದರಿಂದ ಕೆಲಸ ಸುಲಭವಾಗುತ್ತದೆ, ಸಮಯ ಉಳಿತಾಯವಾಗುತ್ತದೆ ನಿಜ. ಆದ್ರೆ ಎಲ್ಲಾ ರೀತಿಯ ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯುವುದು ಸೂಕ್ತವಲ್ಲ. ಹೌದು ಕೆಲವೊಂದು ಬಟ್ಟೆಗಳನ್ನು ಮಷಿನ್‌ನಲ್ಲಿ ವಾಶ್‌ ಮಾಡಿದಾಗ ಅವುಗಳ ಗುಣಮಟ್ಟ ಹಾಳಾಗುವ ಸಾಧ್ಯತೆ ಇರುತ್ತದೆ. ಅಂತಹ ಬಟ್ಟೆಗಳನ್ನು ಕೈಯಲ್ಲಿ…

Read More

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?

ಬೆಂಗಳೂರು, ಮಾರ್ಚ್​​ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಅಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020ರಿಂದ 2024ರ ಅವಧಿಯಲ್ಲಿ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್​​ ಹೂಡಿಕೆಯನ್ನು ಆಕರ್ಷಿಸಿದ್ದರೆ, ಹೈದರಾಬಾದ್…

Read More

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

ಇಸ್ಲಮಾಬಾದ್, ಏಪ್ರಿಲ್ 11: ಇರಾನ್ ಜೊತೆಗಿನ ಮಾತುಕತೆಗಾಗಿ ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ (JD Vance) ಅವರ ವಿಮಾನಕ್ಕೆ ಪಾಕಿಸ್ತಾನದ F-16 ಯುದ್ಧವಿಮಾನಗಳು ಬೆಂಗಾವಲು ಮಾಡಿವೆ. ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷದ ನಡುವೆ ಇರಾನ್‌ನೊಂದಿಗೆ ಮಾತುಕತೆ ನಡೆಸಲು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಪಾಕಿಸ್ತಾನದ F-16 ಯುದ್ಧವಿಮಾನಗಳು ಇಸ್ಲಾಮಾಬಾದ್‌ಗೆ ಬೆಂಗಾವಲು ಮಾಡಿದವು. ಇಸ್ಲಾಮಾಬಾದ್ ಬಳಿಯ ನೂರ್ ಖಾನ್ ವಾಯುನೆಲೆಯಲ್ಲಿ ಇಳಿಯುವ ಮೊದಲು ಪಾಕಿಸ್ತಾನ ವಾಯುಪ್ರದೇಶದಲ್ಲಿ 5 PAF F-16ಗಳು ಯುಎಸ್…

Read More

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ – Kannada News | Belagavi: Newlywed Woman Robs Husband’s House to Elope with Lover; Both Arrested

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! ಬೆಳಗಾವಿ, ಮೇ 09: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ (Lover) ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಿಯಕರನ ಜೊತೆ ಸೇರಿ ಪತಿ ಮನೆಗೆ ಕನ್ನ ಹಾಕಿದ ನವವಧು ಹಸೀನಾ ನದಾಫ್ ಬಂಧನ 21 ಲಕ್ಷ ರೂಪಾಯಿ ಮೌಲ್ಯದ…

Read More

ಒಂದು ಶತಕಕ್ಕೆ ‘ವೈಭವ’ದ ೮ ದಾಖಲೆಗಳು ಉಡೀಸ್ – Kannada News | Vaibhav Sooryavanshi’s List of records

ಕ್ರಿಕೆಟ್ ಎನ್ನುವುದು ಕೇವಲ ಅನುಭವದ ಆಟವಲ್ಲ, ಅದು ಪ್ರತಿಭೆಯ ಪ್ರದರ್ಶನ ಎಂಬುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಯನ್ನು ಪುಡಿ ಮಾಡಿದ ಸೂರ್ಯವಂಶಿ, ಐಪಿಎಲ್ ಇತಿಹಾಸ ಕಂಡ ಅತ್ಯಂತ ಸ್ಫೋಟಕ ಇನ್ನಿಂಗ್ಸ್‌ಗಳಲ್ಲಿ ಒಂದನ್ನು ಆಡಿ ಮುಗಿಸಿದ್ದಾರೆ. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಮಾಹಿತಿ ಇಲ್ಲಿದೆ… Source link

Read More

ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ

ಮುಂಬೈ, ಮಾರ್ಚ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮವಾಗಿ ಕರ್ನಾಟಕ ಸೇರಿ ಭಾರತದ ಹಲವೆಡೆ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಈ ಹೊತ್ತಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಹತ್ತರವಾದ ಘೋಷಣೆ ಮಾಡಿದ್ದು, ಜಾಮ್ ನಗರದಲ್ಲಿನ ಸಂಸ್ಕರಣಾಗಾರ ಹಾಗೂ ಪೆಟ್ರೋಕೆಮಿಕಲ್ಸ್ ಸಮುಚ್ಚಯದಿಂದ ಎಲ್​​ಪಿಜಿ ಉತ್ಪಾದನೆಯನ್ನು ಸ್ವಯಂಪ್ರೇರಿತವಾಗಿ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸುವುದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ತಿಳಿಸಿದೆ. ಜಾಮ್ ನಗರದಲ್ಲಿ ಇರುವ ಈ ಘಟಕ ವಿಶ್ವದಲ್ಲಿಯೇ ಅತಿದೊಡ್ಡ ಸಂಯೋಜಿತ ಸಂಸ್ಕರಣೆ ಹಬ್ ಎಂಬ ದಾಖಲೆಗೆ ಪಾತ್ರವಾಗಿದೆ ಎಂದು ಕಂಪನಿಯ ಹೇಳಿದ್ದು,  KG- D6 ಬ್ಲಾಕ್​​ನಲ್ಲಿ…

Read More

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್…

Read More