Headlines

WPL 2026: ಸತತ 3 ಎಸೆತಗಳಲ್ಲಿ 3 ವಿಕೆಟ್‌ ಉರುಳಿಸಿದ ಆರ್​ಸಿಬಿ; ಆದರೂ ಹ್ಯಾಟ್ರಿಕ್ ಸಿಗಲಿಲ್ಲ

ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ಮೊದಲ ಪಂದ್ಯವನ್ನು ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಗೆದ್ದುಕೊಂಡಿದ್ದ ಆರ್​ಸಿಬಿ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದ ಆರ್​ಸಿಬಿ, ಯುಪಿ ತಂಡವನ್ನು 144 ರನ್​ಗಳಿಗೆ ಸೀಮಿತಗೊಳಿಸಿದೆ. ಈ ಪಂದ್ಯದಲ್ಲಿ ಆರಂಭದಿಂದಲೂ ಯುಪಿ ಬ್ಯಾಟಿಂಗ್ ವಿಭಾಗವನ್ನು ಕಾಡಿದ ಆರ್​ಸಿಬಿ ಬೌಲರ್​ಗಳು 50 ರನ್​ಗಳ ಒಳಗೆ ತಂಡದ ಪ್ರಮುಖ 5 ವಿಕೆಟ್ ಉರುಳಿಸಿದರು. ಇದಕ್ಕೆ…

Read More

ಐಪಿಎಲ್ ಮ್ಯಾಚ್ ನೋಡಲು ಬಂದ ಸ್ಟಾರ್ ನಟನಿಗೆ ಯಾರು ಎಂದು ಪ್ರಶ್ನೆ; ಮುಂದೇನಾಯ್ತು? – Kannada News | Victory Venkatesh Unrecognized at IPL Hyderabad Match; Fans React Strongly.

ಐಪಿಎಲ್ ಪಂದ್ಯ ನೋಡಲು ಅನೇಕ ಸೆಲೆಬ್ರಿಟಿಗಳು ಆಗಮಿಸುತ್ತಾರೆ. ಅವರಿಗೆ ವಿಐಪಿ ಸೌಲಭ್ಯ ಸಿಗುತ್ತದೆ. ವಿಶೇಷ ಆಸನದಲ್ಲಿ ಅವರನ್ನು ಕೂರಿಸಲಾಗುತ್ತದೆ. ಟಿವಿಯಲ್ಲೂ ಪದೇ ಪದೇ ಅವರನ್ನೇ ತೋರಿಸಲಾಗುತ್ತದೆ. ಆದರೆ, ಈಗ ಟಾಲಿವುಡ್​ ಸ್ಟಾರ್​ ನಟನಿಗೆ ಅವಮಾನ ಆಗಿದೆ. ಹೈದರಾಬಾದ್ ಪಂದ್ಯ ನೋಡಲು ಬಂದ ವಿಕ್ಟರಿ ವೆಂಕಟೇಶ್​​ ಅವರನ್ನು ಯಾರು ಎಂದು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೈದರಾಬಾದ್…

Read More

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ

ದಾವಣಗೆರೆ, ಜ.29: ಅಡಿಕೆಗೆ ಕೊಳೆ ರೋಗದ ನಡುವೆಯೂ ಬೆಲೆ ಏರಿಕೆ ಆಗಿರುವುದು ಅಚ್ಚರಿ ಸಂಗತಿ, ಆದರೆ ರೈತರಿಗೆ ಇದರ ಬಗ್ಗೆ ಒಂದಲ್ಲ ಒಂದು ತಲೆನೋವು ಇದ್ದೇ ಇದೆ. ಇಷ್ಟು ದಿನ ಕೊಳೆ ರೋಗ ಬಗ್ಗೆ ಚಿಂತೆ ಮಾಡುತ್ತಿದ್ದ ರೈತರು. ಇದೀಗ ಕಳ್ಳರ ಕಾಟಕ್ಕೆ ಕಂಗಾಲಾಗಿದ್ದಾರೆ. ಕೊಳೆ ರೋಗದ ನಡುವೆಯೂ ಅಡಿಕೆ ದರ ಏರಿಕೆ ಆಗಿದೆ. ಈ ಬಗ್ಗೆ ಸ್ವಲ್ಪ ಸಂತೋಷ ಪಡುವ ಸಮಯದಲ್ಲೇ ರೈತರಿಗೆ ಕಳ್ಳರು ಕಾಟ ಎದುರಾಗಿದೆ. ಇದೀಗ ಕಳ್ಳರನ್ನು ಪತ್ತೆ ಮಾಡಲು ಹಾಗೂ ಅಡಿಕೆಗೆ…

Read More

ಎಥನಾಲ್ ಮಿಶ್ರಿತ ಪೆಟ್ರೋಲ್‌ನಿಂದ ಇಂಜಿನ್​ಗೆ ಹಾನಿಯಾಗದು; ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ – Kannada News | Union Petroleum Minister Hardeep Puri rejects ethanol E20 Row says no evidence of engine problems

ನವದೆಹಲಿ, ಜುಲೈ 7: ಎಥನಾಲ್ (Ethanol) ಮಿಶ್ರಿತ ಪೆಟ್ರೋಲ್ (E20) ವಾಹನಗಳ ಇಂಜಿನ್‌ಗಳಿಗೆ ಹಾನಿ ಉಂಟುಮಾಡುತ್ತದೆ ಎಂಬ ಇತ್ತೀಚಿನ ವಿವಾದವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿಹಾಕಿದ್ದಾರೆ. ಈ ಆತಂಕಗಳು ಕೇವಲ “ತಪ್ಪು ವರದಿ ಮತ್ತು ತಪ್ಪು ವ್ಯಾಖ್ಯಾನ”ಗಳಿಂದ ಸೃಷ್ಟಿಯಾಗಿದೆಯೇ ಹೊರತು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. E20 ಪೆಟ್ರೋಲ್ ಇಂಜಿನ್ ಅನ್ನು ಹಾಳುಮಾಡುತ್ತದೆ, ಕೀಟಗಳನ್ನು ಆಕರ್ಷಿಸುತ್ತದೆ ಮತ್ತು ಮೈಲೇಜ್ ಕಡಿಮೆ ಮಾಡುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

Read More

ಗುಜರಾತ್​ನಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೊಲೆ, ಕೋಮುಗಲಭೆ – Kannada News | Minor Road Dispute Turns Deadly in Dhandhuka, Triggers Arson and Arrests

ಅಹಮದಾಬಾದ್, ಏಪ್ರಿಲ್ 19: ರಸ್ತೆಯಲ್ಲಿ ಸಂಚರಿಸುವಾಗ ಸಾಮಾನ್ಯ ಎನಿಸುವ ‘ಓವರ್‌ಟೇಕಿಂಗ್’ ವಿಚಾರವು ಧಂಧುಕಾ ಪಟ್ಟಣದಲ್ಲಿ ರಕ್ತಪಾತಕ್ಕೆ ನಾಂದಿ ಹಾಡಿತು. 35 ವರ್ಷದ ಧರ್ಮೇಶ್ ಎಂಬ ಯುವಕ ಮತ್ತು ಇಬ್ಬರು ಹಿಂದೂಯೇತರ ಯುವಕರ ನಡುವೆ ಬೈಕ್ ಓವರ್‌ಟೇಕ್ ಮಾಡುವ ವಿಚಾರದಲ್ಲಿ ಮಾತಿನ ಚಕಮಕಿ ನಡೆಯಿತು. ಆದರೆ ಈ ಕ್ಷುಲ್ಲಕ ಕಾರಣವೇ ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಯಿತು. ಬಳಿಕ ಕೋಮುಗಲಭೆಗೆ ಕಾರಣವಾಯಿತು. ವಾಗ್ವಾದ, ಹತ್ಯೆ ಮತ್ತು ಆಕ್ರೋಶ ಘಟನೆಯ ವೇಳೆ ಧರ್ಮೇಶ್ ಮತ್ತು ಎದುರಾಳಿಗಳ ನಡುವಿನ ವಾಗ್ವಾದ ವಿಕೋಪಕ್ಕೆ ಹೋಗಿ, ಧರ್ಮೇಶ್‌ಗೆ…

Read More

ಗರ್ಭಾವಸ್ಥೆಯಲ್ಲಿ ಯೋಗ, ಸ್ಟ್ರೆಚಿಂಗ್ ಸುರಕ್ಷಿತವೇ? ತಜ್ಞರು ನೀಡಿರುವ ಮಾಹಿತಿ ನಿಮಗಾಗಿ – Kannada News | Yoga During Pregnancy: What Every Expecting Mother Should Know

ಗರ್ಭಾವಸ್ಥೆ (Pregnancy) ಮಹಿಳೆಯರ ಜೀವನದ ಅತ್ಯಂತ ವಿಶೇಷ ಹಂತ. ಈ ಅವಧಿಯಲ್ಲಿ ದೇಹದಲ್ಲಿ ಹಲವು ರೀತಿಯ ಹಾರ್ಮೋನಲ್ ಮತ್ತು ದೈಹಿಕ ಬದಲಾವಣೆಗಳು ನಡೆಯುತ್ತವೆ. ತಾಯಿ ಮತ್ತು ಗರ್ಭದಲ್ಲಿರುವ ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಿಯಾದ ಆಹಾರ, ವಿಶ್ರಾಂತಿ ಹಾಗೂ ಸುರಕ್ಷಿತ ದೈಹಿಕ ಚಟುವಟಿಕೆಗಳು ಅಗತ್ಯವಾಗಿವೆ. ಆದರೆ ಗರ್ಭಿಣಿಯರು ಯೋಗ ಮತ್ತು ಸ್ಟ್ರೆಚಿಂಗ್ ಮಾಡಬಹುದೇ, ಇದರಿಂದ ಯಾವ ರೀತಿಯ ಲಾಭಗಳಿವೆ ಎಂಬುದನ್ನು ತಿಳಿದುಕೊಳ್ಳಬೇಕು. ಅದರ ಜೊತೆಗೆ ಯೋಗ ಮಾಡುವಾಗ ಗಮನಿಸಬೇಕಾದ ಅಂಶಗಳು ಮತ್ತು ಯಾರಿಗೆ ವೈದ್ಯರ ಸಲಹೆ ಬೇಕು ತಿಳಿದುಕೊಳ್ಳಿ….

Read More

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ,…

Read More

‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್ – Kannada News | Yash starrer Toxic movie team released Huma Qureshi first Look poster

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ (Toxic Movie) ಸಿನಿಮಾದಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾದ ಬಿಡುಗಡೆಗೆ ಇನ್ನೂ ಹಲವು ದಿನಗಳು ಬಾಕಿ ಇವೆ. ಈಗಾಗಲೇ ಸಿನಿಮಾದ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡಲಾಗುತ್ತಿದೆ. ಯಶ್ (Yash) ಜೊತೆ ಪರಭಾಷೆ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇರಲಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ (Huma Qureshi) ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ….

Read More

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ – Kannada News | Dharmasthala Case: Punyakshetra Sanrakshana Samiti Urges Government to Release SIT Interim Report

ಬೆಂಗಳೂರು, ಜೂನ್​​ 17: ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧ ಷಡ್ಯಂತ್ರ, ಅಪಪ್ರಚಾರ ಪ್ರಕರಣದಲ್ಲಿ ಅನೇಕರ ಚಾರಿತ್ರ್ಯ ಹನನವನ್ನು ನೋಡಿದ್ದೇವೆ. ಇಂದು ಷಡ್ಯಂತ್ರ ಹೊರ ಬಂದಿದೆ. ಅದೇ ರೀತಿ ರಾಜ್ಯದ ಬೇರೆ ಬೇರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ನಡೆದಿತ್ತು. ಬೇರೆ ಬೇರೆ ಮೂಲಗಳಿಂದ ಹಣದ ಬಂದಿತ್ತು. ನಾವು ಜನಾಗ್ರಹ ಸಭೆಗಳನ್ನು ಮಾಡುತ್ತೇವೆ. ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗುತ್ತೇವೆ ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಮುಖ್ಯಾಂಶಗಳು ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ…

Read More

ಅಕ್ಷಯ ತೃತೀಯ ಸ್ಪೆಷಲ್: ಒಡವೆ, ಡಿಜಿಟಲ್ ಗೋಲ್ಡ್, ಇಟಿಎಫ್- ಬಂಗಾರದ ಲಾಭ ಪಡೆಯಲು ಯಾವುದು ಬೆಸ್ಟ್? – Kannada News | Digital, ETF or Jewellery, which works best for investment in gold

ನವದೆಹಲಿ, ಏಪ್ರಿಲ್ 19: ಇವತ್ತು ಅಕ್ಷಯ ತೃತೀಯ. ಈ ದಿನ ಚಿನ್ನ ಖರೀದಿಸಿದರೆ ಮುಂದಿನ ಅಕ್ಷಯ ತೃತೀಯದವರೆಗೂ (Akshaya Thritiya) ಮನೆ ಸಮೃದ್ಧವಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹೆಚ್ಚಿನ ಜನರು ಚಿನ್ನದ ಒಡವೆ ಖರೀದಿಸುತ್ತಾರೆ. ಚಿನ್ನವೇ ಆಗಬೇಕೆಂದಿಲ್ಲ. ಕೆಲವರು ಬೆಳ್ಳಿ, ಪ್ಲಾಟಿನಂ, ಡೈಮಂಡ್ ಇತ್ಯಾದಿ ಅಮೂಲ್ಯ ಲೋಹಗಳ ಆಭರಣಗಳನ್ನು ಖರೀದಿಸುವುದುಂಟು. ಇನ್ನೂ ಕೆಲವರು, ಚಿನ್ನಕ್ಕೆ ಸಂಬಂಧಿಸಿದ ಹೂಡಿಕೆಗಳಲ್ಲಿ ಹಣ ತೊಡಗಿಸುವುದುಂಟು. ಆದರೆ, ಚಿನ್ನದ ಮೇಲೆ ಹಣ ಹಾಕುವುದಾದರೆ ಒಡವೆಯೋ, ಅಥವಾ ಇನ್ನಿತರ ಹೂಡಿಕೆಗಳೋ? ಚಿನ್ನದ ಒಡವೆ ಎಷ್ಟು…

Read More