Headlines

ಆ ನಟನಿಂದ ನನ್ನ ಮದುವೆ ನಿಂತಿತು, ಜೀವನ ಹಾಳಾಯ್ತು: ನಟಿ ಪೂನಂ ಕೌರ್ – Kannada News | Poonam Kaur said due to Posani Krishna Murali her life spoiled

ಚಿತ್ರರಂಗದ (Sandalwood) ಅದ್ವಾನಗಳು, ಅನ್ಯಾಯಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಹೊರ ಬೀಳುತ್ತಲೇ ಇರುತ್ತವೆ. ದೊಡ್ಡ ನಿರ್ಮಾಪಕರು, ನಟರುಗಳು ಮಾಡುವ ಅನ್ಯಾಯ, ತೋರುವ ದರ್ಪಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಪರ ಭಾಷೆಯಿಂದ ಬಂದು ಇನ್ನೊಂದು ಭಾಷೆಯಲ್ಲಿ ನೆಲೆಗೊಂಡ ನಟಿಯರಿಗಂತೂ ನರಕವನ್ನೇ ತೋರಿಸಲಾಗುತ್ತದೆ. ಇದೀಗ ಒಂದು ಸಮಯದಲ್ಲಿ ಬಲು ಖ್ಯಾತ ನಟಿಯಾಗಿದ್ದ ಪೂನಂ ಕೌರ್ ಅವರು, ಕೆಲ ಸಿನಿಮಾ ಮಂದಿ ಮತ್ತು ರಾಜಕಾರಣಿಗಳು ಸೇರಿಕೊಂಡು ಹೇಗೆ ತಮ್ಮ ಬದುಕು ಹಾಳು ಮಾಡಿದರು ಎಂದು ಹೇಳಿಕೊಂಡಿದ್ದಾರೆ. ಪೂನಂ ಕೌರ್…

Read More

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ ಇತರ ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟ – Kannada News | Bengaluru: Yogesh Gowda Murder Verdict Vinay Kulkarni and Co. Convicted, Sentencing Today

ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಇಂದು (ಏ.17) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಏಪ್ರಿಲ್ 17ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಇಂದು ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದಾರೆ. ಇದೀಗ ವಿಚಾರಣೆ ಹಾಗೂ ಶಿಕ್ಷೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹನಿಮೂನ್ ಮರ್ಡರ್ 2.0: ಮದುವೆಯಾದ 3 ತಿಂಗಳಲ್ಲೇ ಗಂಡನನ್ನು ಕೊಂದು ಅಪಘಾತವೆಂದು ನಂಬಿಸಿದ ಹೆಂಡತಿ – Kannada News | Honeymoon murder 2.0: Newlywed wife killed husband with lover masks it as accident in Rajasthan

ನವದೆಹಲಿ, ಫೆಬ್ರವರಿ 5: ಆಶಿಶ್ ಮತ್ತು ಅಂಜಲಿ ಇಬ್ಬರೂ ಮದುವೆಯಾಗಿ ಕೇವಲ 3 ತಿಂಗಳಾಗಿತ್ತು. ಬಹಳ ಅನ್ಯೋನ್ಯವಾಗಿಯೇ ಇದ್ದ ಅವರ ನಡುವೆ ಯಾವ ಜಗಳವೂ ಆಗಿರಲಿಲ್ಲ. ಅದೊಂದು ದಿನ ಅವರಿಬ್ಬರೂ ರಾತ್ರಿ ವಾಕಿಂಗ್ ಹೋಗಿದ್ದರು. ಆಗ ವೇಗವಾಗಿ ಬಂದ ವಾಹನವೊಂದು ಆಶಿಶ್​​ಗೆ ಡಿಕ್ಕಿ ಹೊಡೆದಿತ್ತು. ಇದರಿಂದ ದೂರಕ್ಕೆ ಹಾರಿ ಬಿದ್ದ ಆಶಿಶ್ ಅಂಜಲಿಯ ಕಣ್ಣೆದುರೇ ಪ್ರಾಣ ಬಿಟ್ಟಿದ್ದ. ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿದ್ದಾಗ ವಾಹನದಿಂದ ಇಳಿದ ಕೆಲವು ಮಂದಿ ಅಂಜಲಿಯ ಮೈಮೇಲಿದ್ದ ಒಡವೆಯನ್ನು ದೋಚಿಕೊಂಡು, ಆಕೆಯನ್ನು ತಳ್ಳಿ ಪರಾರಿಯಾಗಿದ್ದರು….

Read More

ಶೇಂಗಾ ತಿಂದ್ರೆ ತೂಕ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | How Peanuts Affect Your Weight

ಚಳಿಗಾಲದಲ್ಲಿ ಕಡಲೆಕಾಯಿ ಅಥವಾ ಶೇಂಗಾ (Peanuts) ಸೇವನೆಯನ್ನು ಯಥೇಚ್ಛವಾಗಿ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಈ ವಾತಾವರಣಕ್ಕೆ ಮಾತ್ರವಲ್ಲ, ಎಲ್ಲಾ ಕಾಲಕ್ಕೂ ಇದು ಒಳ್ಳೆಯದು. ಆದರೆ ಕಡಲೆಕಾಯಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಕೆಲವರ ನಂಬಿಕೆ, ಇನ್ನು ಕೆಲವರು ಇದು ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇವೆರಡರಲ್ಲಿ ಯಾವುದು ಸತ್ಯ! ಕಡಲೆಕಾಯಿ ಅಥವಾ ಶೇಂಗಾದಲ್ಲಿರುವ ಕ್ಯಾಲೊರಿಗಳು, ತೂಕ (Weight) ಹೆಚ್ಚಾಗುವುದಕ್ಕೆ ಸಹಾಯ ಮಾಡುತ್ತದೆಯೋ ಅಥವಾ ಕಡಿಮೆ ಮಾಡುತ್ತದೆಯೋ, ಜೊತೆಗೆ ಯಾರು ಇದನ್ನು ಸೇವನೆ…

Read More

ಪತಿಯ ಆ ಕೆಟ್ಟ ಅಭ್ಯಾಸದ ಬಗ್ಗೆ ಜ್ಯೋತಿಕಾಗೆ ಇದೆ ಸಿಟ್ಟು – Kannada News | Jyothika’s Candid Complaint on Suriya: Bathroom Habit Sparks Viral Debate

ಚಿತ್ರರಂಗದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗಳಲ್ಲಿ ಸೂರ್ಯ ಮತ್ತು ಜ್ಯೋತಿಕಾ ಕೂಡ ಒಬ್ಬರು. ಅವರು ಅನೇಕ ಚಿತ್ರಗಳಲ್ಲಿ ನಾಯಕ-ನಾಯಕಿಯಾಗಿ ನಟಿಸಿ ನಂತರ ಮದುವೆಯಾದರು. ಅವರು ಸುಮಾರು 20 ವರ್ಷಗಳಿಂದ ಒಟ್ಟಿಗೆ ಇದ್ದಾರೆ. ಇಂದಿನ ಯುವಕರಿಗೆ ಸಂಬಂಧದ ಪಾಠಗಳನ್ನು ಹೇಳಿಕೊಡುತ್ತಿದ್ದಾರೆ. ಈ ಮಧ್ಯೆ, ಈ ಜೋಡಿಯ ಬಗ್ಗೆ ವಿಚ್ಛೇದನದ ವರದಿಗಳು ಬಂದವು. ಆದರೆ ಅವು ವದಂತಿಗಳಾಗಿ ಉಳಿದವು. ಈಗ ಪತಿ ಬಗ್ಗೆ ಜ್ಯೋತಿಕಾ ದೂರು ಹೇಳಿದ್ದಾರೆ. ಸೂರ್ಯ – ಜ್ಯೋತಿಕಾ ದಂಪತಿಗೆ ದಿಯಾ ಎಂಬ ಮಗಳು ಮತ್ತು ದೇವ್ ಎಂಬ…

Read More

ಜಾಗತಿಕ ರಾಜಕೀಯದಲ್ಲಿ ಬದಲಾದ ಲೆಕ್ಕಾಚಾರ, ಪಾಕಿಸ್ತಾನ ಭೇಟಿಗೆ ಇರಾನ್ ಒಪ್ಪಂದದ ಷರತ್ತು ವಿಧಿಸಿದ ಟ್ರಂಪ್ – Kannada News | Trump’s Iran Peace Deal: Pakistan Visit for Uranium Pact Signals Geopolitical Shift

ವಾಷಿಂಗ್ಟನ್, ಏಪ್ರಿಲ್ 17: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮತ್ತೊಮ್ಮೆ ತಮ್ಮ ಎಂದಿನ ಶೈಲಿಯ ಭರವಸೆಯ ಮಾತುಗಳ ಮೂಲಕ ಜಗತ್ತಿನ ಗಮನಸೆಳೆದಿದ್ದಾರೆ. ನೆವಾಡಾ ಪ್ರವಾಸಕ್ಕೆ ತೆರಳುವ ಮುನ್ನ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್ ಬಹುತೇಕ ಎಲ್ಲದಲ್ಲೂ ಒಪ್ಪಿಕೊಂಡಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭ ಬಂದರೆ ನಾನು ಖಂಡಿತ ಅಲ್ಲಿಗೆ ಹೋಗುತ್ತೇನೆ, ಏಕೆಂದರೆ ಪಾಕಿಸ್ತಾನಿಗಳನ್ನು ನನ್ನನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ. ಜತೆಗೆ ಇರಾನ್ ಒಪ್ಪಂದಕ್ಕೆ ಬಂದರೆ ಮಾತ್ರ ತಾವು ಪಾಕಿಸ್ತಾನಕ್ಕೆ…

Read More

ಮೋರಿ, ಶೆಡ್​, ಸೆಲೆಬ್ರಿಟಿ, ರಾಜಕೀಯ ; ‘ಬಾಸ್’ ಸಿನಿಮಾದಲ್ಲಿ ದರ್ಶನ್ ಕಥೆ?

ಯಾವುದಾದರೂ ಒಂದು ಸೆನ್ಸೇಷನ್ ಘಟನೆ ನಡೆಯಿತು ಎಂದರೆ ಅದನ್ನು ಆಧರಿಸಿ ಸಿನಿಮಾ ಮಾಡಲು ಎಲ್ಲರೂ ಮುಂದಾಗುತ್ತಾರೆ. ಸಿನಿಮಾ ಘೋಷಣೆ ಕೂಡ ಮಾಡುತ್ತಾರೆ. ಆದರೆ, ನೈಜ ಘಟನೆ ಆಧಾರಿತ ಸಿನಿಮಾ ಆಗಿರುವುದರಿಂದ ಅದಕ್ಕೆ ಎದುರಾಗುವ ಅಡೆತಡೆಗಳು ಹಲವು. ಈಗ ರೇಣುಕಾಸ್ವಾಮಿ ಕೊಲೆ ಕೇಸ್​​​ನ ಆಧರಿಸಿ ಸಿನಿಮಾ ಸಿದ್ಧವಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಈ ರೀತಿ ಸಿದ್ಧವಾದ ಚಿತ್ರಕ್ಕೆ ‘ಬಾಸ್’ (Boss Movie) ಎಂಬ ಟೈಟಲ್ ಇಟ್ಟಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಿನಿಮಾ ಮಾಡಲಾಗಿದೆ’…

Read More

Daily Devotional: ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ಅಡಿಪಾಯ ಯಾವ ದಿನ ಕಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಮನೆಯ ನಿರ್ಮಾಣ ಕಾರ್ಯವನ್ನು (ಗೃಹಾರಂಭ) ಪ್ರಾರಂಭಿಸುವ ಸಮಯ ಬಹಳ ಮಹತ್ವಪೂರ್ಣವಾಗಿದೆ. ಸರಿಯಾದ ಮಾಸದಲ್ಲಿ ಗೃಹಾರಂಭ ಮಾಡಿದರೆ ಅದು ನಿರ್ವಿಘ್ನವಾಗಿ ಪೂರ್ಣಗೊಂಡು ಮನೆ ನಿವಾಸಿಗಳಿಗೆ ಶುಭ ಫಲ ನೀಡುತ್ತದೆ. ವೈಶಾಖ, ಫಾಲ್ಗುಣ, ಶ್ರಾವಣ ಮತ್ತು ಮಾಘ ಮಾಸಗಳು ಗೃಹಾರಂಭಕ್ಕೆ ಅತ್ಯಂತ ಶುಭಕರ ಎಂದು ಬಾದರಾಯಣರು ತಮ್ಮ ಗ್ರಂಥಗಳಲ್ಲಿ ಹೇಳಿದ್ದಾರೆ. ನಾರದ ಮಹರ್ಷಿಗಳು ಪುಷ್ಯ…

Read More

IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ – Kannada News | IND vs SA T20 Final: Series Decider in Ahmedabad toss and playing 11

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಉಭಯ ತಂಡಗಳ ನಡುವಿನ ಅಂತಿಮ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ಸರಣಿ ಸೋಲುವ ಆತಂಕವಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡ ಮಾತ್ರ ಸರಣಿ ಸೋಲಿನಿಂದ ಪಾರಾಗಲು ಇಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕು. ಟೆಸ್ಟ್ ಸರಣಿ ಗೆಲುವಿನೊಂದಿಗೆ ಪ್ರವಾಸ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ಇದೀಗ ಮತ್ತದೇ ಗೆಲುವಿನೊಂದಿಗೆ ಪ್ರವಾಸ…

Read More

ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ – Kannada News | If these signs appear, the pressure cooker may explode, be aware of this

ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಹೆಚ್ಚಿನ ಅಡುಗೆಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿಯೇ (pressure cooker) ಮಾಡಲಾಗುತ್ತದೆ. ಹೀಗೆ ಅಡುಗೆಗೆ ಕುಕ್ಕರ್‌ ಬಳಸುವುದರಿಂದ ಅಡುಗೆ ಬೇಗ ತಯಾರಾಗುವುದು ಮಾತ್ರವಲ್ಲದೆ ನಮ್ಮ ಸಮಯ ಮತ್ತು ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ಈ ಕುಕ್ಕರ್‌ನಿಂದ ಎಷ್ಟು ಉಪಯೋಗವಿದೆಯೋ ಅದೇ ರೀತಿ ಅದನ್ನು ಸರಿಯಾದ ರೀತಿ ಬಳಸದಿದ್ದರೇ, ಅಪಾಯವೂ ಕೂಡ ಎದುರಾಗುತ್ತದೆ. ಹೌದು ಕೆಲವೊಂದು ಬಾರಿ ಅಡುಗೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಕ್ಕರ್‌ ಸ್ಫೋಟಗೊಳ್ಳುತ್ತದೆ. ಜೊತೆಗೆ ಕುಕ್ಕರ್‌ ಸ್ಫೋಟಗೊಳ್ಳುವ ಮೊದಲು ಕೆಲವು ಸೂಚನೆಗಳನ್ನು ನೀಡುತ್ತದೆ….

Read More