ಬಂಗಾಳ ಮುಂದಿನ ಸಿಎಂ ಸುವೇಂದು ಅಧಿಕಾರಿ? ಅಗ್ನಿಮಿತ್ರಾ, ನಿಸಿತ್ ಉಪಮುಖ್ಯಮಂತ್ರಿಗಳು? – Kannada News | West Bengal govt formation, Suvendu Adhikari frontrunner for CM, may elect 2 DCMs

ಕೋಲ್ಕತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections 2026) ಐತಿಹಾಸಿಕ ಗೆಲುವು ದಾಖಲಿಸಿರುವ ಬಿಜೆಪಿಯಲ್ಲಿ ಈಗ ಸರ್ಕಾರ ಮತ್ತು ಮಂತ್ರಿಮಂಡಲ ರಚನೆಯ ಕಸರತ್ತು ನಡೆಯುತ್ತಿದೆ. ಇವತ್ತು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಖ್ಯಮಂತ್ರಿ ಯಾರೆಂದು ಸಂಜೆಯೊಳಗೆ ಸ್ಪಷ್ಟವಾಗುತ್ತದೆ. ಕೆಲ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ, ಸುವೇಂದು ಅಧಿಕಾರಿ (Suvendu Adhikari) ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿಯನ್ನು ಎರಡು ಬಾರಿ ಸೋಲಿಸಿದ…

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು – Kannada News | The cows headed for the cowshed as the conch shell sound fell into their ears.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ಹೀಗಾಗಿ ಈ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕರಿಗೆ ವಿಧೇಯವಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಗೋಶಾಲೆಗೆಯತ್ತ ಹಸು (cow) ಸೇರಿದಂತೆ ಹೋರಿಗಳು ಓಡಿ ಹೋಗಿವೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈ ದೃಶ್ಯ ನೋಡಿ ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ದೀಪಕ್ (Deepak) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಸುಗಳು ಸೇರಿದಂತೆ ಹೋರಿಗಳು ಮೇಯುತ್ತಿವೆ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ…

Read More

Horoscope Today: ಇಂದು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 18, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸೋಮವಾರದ ಈ ಶುಭ ದಿನವು ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷದ ಬಿದಿಗೆ, ರೋಹಿಣಿ ನಕ್ಷತ್ರ ಮತ್ತು ಸುಕರ್ಮ ಯೋಗದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು ಬೆಳಿಗ್ಗೆ 7:29 ರಿಂದ 9:00 ರವರೆಗೆ ಇದ್ದು, ಸರ್ವಸಿದ್ಧಿ…

Read More

‘ಬ್ರಹ್ಮರಾಕ್ಷಸ’ ತಂಡದಿಂದ ‘ಶ್ರೀಕೃಷ್ಣ’ ಸಿನಿಮಾ: ಉಧೋ ಉಧೋ ಯಲ್ಲವ್ವ ಹಾಡು ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಯಲ್ಲಮ್ಮನ (Yellamma) ಕುರಿತು ಒಂದಷ್ಟು ಹಾಡುಗಳು ಬಂದಿವೆ. ಈಗ ಅವುಗಳ ಸಾಲಿಗೆ ಮತ್ತೊಂದು ಹೊಸ ಗೀತೆ ಸೇರ್ಪಡೆ ಆಗಿದೆ. ಈ ಹಿಂದೆ ‘ಬ್ರಹ್ಮರಾಕ್ಷಸ’ ಸಿನಿಮಾ ಮಾಡಿದ್ದ ಶಂಕರ್ ರಾಜ ವರ್ಮ ಅವರು ಈಗ ‘ಶ್ರೀಕೃಷ್ಣ’ (Shri Krishna) ಎಂಬ ಹೊಸ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ. ಈಗ ಇದೇ ಸಿನಿಮಾದಿಂದ ‘ಉಧೋ ಉಧೋ ಯಲ್ಲವ್ವ..’ (Udho Udho…

Read More

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು. ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು – Kannada News | Horoscope April 15 Wednedday 2026; Dina Rashi Bhavishya Today, Checkout the details here

ಮೇಷ ರಾಶಿ: ಕಾರ್ಯದ ಶಿಸ್ತಿನಿಂದ ಸಾಗಲು ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ. ವೃಷಭ ರಾಶಿ: ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು…

Read More

ದಾವಣಗೆರೆ: ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! – Kannada News | Davangere SP fulfills cancer stricken Hitharth’s police dream

ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! ದಾವಣಗೆರೆ, ಫೆಬ್ರವರಿ 17: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಪುಟ್ಟ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿ ಮಾನವೀಯತೆ ಮೆರೆದಿದ್ದಾರೆ. ಒಂದೂವರೆ ವರ್ಷಕ್ಕೆ ಕಾನ್ಸರ್! ಹೊನ್ನಾಳಿ ತಾಲೂಕಿನ…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 140 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 10: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತದ ಟ್ರೆಂಡ್ ಮುಂದುವರಿಯುತ್ತಿದೆ. ಚಿನ್ನದ ಬೆಲೆ (Gold Rates) ಮೊನ್ನೆ ಏರಿತ್ತು, ನಿನ್ನೆ ಕುಸಿದಿತ್ತು, ಇವತ್ತು ಮತ್ತೆ ಏರಿದೆ. ಶುಕ್ರವಾರ ಇದರ ಬೆಲೆ ಗ್ರಾಮ್​ಗೆ 140 ರೂಗಳಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯಲ್ಲೂ ಇದೇ ಟ್ರೆಂಡ್ ಇದೆ. ನಿನ್ನೆ ಇಳಿದಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,250 ರುಪಾಯಿ…

Read More

ವೈಭವ್ ಸೂರ್ಯವಂಶಿಯ ಆರ್ಭಟಕ್ಕೆ ಪಂತ್ ದಾಖಲೆ ಬ್ರೇಕ್ – Kannada News | Vaibhav Suryavanshi breaks Rishabh Pant’s World Record

ವೈಭವ್ ಸೂರ್ಯವಂಶಿಯ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ರೆಕಾರ್ಡ್ ನಿರ್ಮಾಣವಾಗಿದ್ದು ಅಂಡರ್-19 ಪಂದ್ಯದಲ್ಲಿ. ಅದು ಸಹ ರಿಷಭ್ ಪಂತ್ ಅವರ ಭರ್ಜರಿ ದಾಖಲೆಯನ್ನು ಮುರಿದು ವೈಭವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More