Headlines

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್…

Read More

ಎವರಿಒನ್ ವಾಂಟ್ಸ್ ದಿಸ್: ಒಂದೇ ಸಿನಿಮಾದಲ್ಲಿ ಹಲವು ಭಾಷೆ; ಆದರೆ ಡಬ್ಬಿಂಗ್ ಅಲ್ಲ – Kannada News | Everyone Wants This movie getting ready for release in multiple languages

ಈಗ ಬಹುತೇಕ ಸಿನಿಮಾಗಳು ಪ್ಯಾನ್ ಇಂಡಿಯಾ (Pan India) ಮಟ್ಟದಲ್ಲಿ ಬರುತ್ತಿವೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಲಾಗುತ್ತದೆ. ಆದರೆ ಒಂದೇ ಸಿನಿಮಾದಲ್ಲಿ ಹಲವು ಭಾಷೆ ಬಳಸಿ ಅದನ್ನು ದೇಶಾದ್ಯಂತ ಬಿಡುಗಡೆ ಮಾಡುವ ಪ್ಲ್ಯಾನ್ ಸಿದ್ಧವಾಗಿದೆ. ಹೌದು, ‘ಎವರಿಒನ್ ವಾಂಟ್ಸ್ ದಿಸ್’ (Everyone Wants This) ಸಿನಿಮಾ ತಂಡ ಈ ರೀತಿ ಮಾಡಲು ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಯುವ ಉದ್ಯಮಿ ನೇಹೇಶ್ ಪೋಲ್ ಅವರು ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕೊಡುಗೆ ನೀಡಲು…

Read More

Daily Devotional: ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ? – Kannada News | Daily Devotional: Saturns Influence, Health Issues Arising from Conjunctions with Other Planets

ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು. ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ,…

Read More

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ! – Kannada News | Devanahalli: Fetus Found in Women’s Toilet at Prestigious Company; Staff Shocked

ಫಾಕ್ಸ್​ಕಾನ್ ಕಂಪನಿImage Credit source: tv9 kannada ದೇವನಹಳ್ಳಿ, ಏಪ್ರಿಲ್​ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ (Foxconn Factory) ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು.  ಮೊಬೈಲ್ ತಯಾರಿಕಾ ಲೋಕದ ದೈತ್ಯ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣವೊಂದು ಪತ್ತೆಯಾಗಿದ್ದು, ಇಡೀ ಆಡಳಿತ ಮಂಡಳಿಯನ್ನು ಬೆಚ್ಚಿಬೀಳಿಸಿದೆ. ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸುಮಾರು 25 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ನಿರ್ವಹಿಸುವ…

Read More

ಮತ್ತೊಂದು ಅವಮಾನಕ್ಕೂ ಮುನ್ನ ಬಾಬರ್ ಆಝಂ ಎಸ್ಕೇಪ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಿಂದ ಬಾಬರ್ ಆಝಂ ಅರ್ಧದಲ್ಲೇ ಹೊರ ನಡೆದಿದ್ದಾರೆ. ಅದು ಸಹ ಮತ್ತೊಂದು ಅವಮಾನದ ಮುನ್ಸೂಚನೆ ಸಿಗುತ್ತಿದ್ದಂತೆ ಎಂಬುದು ವಿಶೇಷ. ಈ ಬಾರಿಯ ಬಿಬಿಎಲ್​ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿದಿದ್ದ ಬಾಬರ್ ಆಝಂ ಸುದ್ದಿಯಾಗಿದ್ದು ಮಾತ್ರ ತನ್ನ ಕಳಪೆಯಾಟದಿಂದ. ಅದರಲ್ಲೂ ರನ್​ಗಳಿಸಲು ತಡಕಾಡುತ್ತಿದ್ದ ಬಾಬರ್ ಅವರಿಗೆ ಸ್ಟೀವ್ ಸ್ಮಿತ್ ಸ್ಟ್ರೈಕ್ ನೀಡದಿರುವುದು ಭಾರೀ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಬಾಬರ್ ಆಝಂ ಅವರ ಕಳಪೆ ಫೀಲ್ಡಿಂಗ್ ಕೂಡ ಸಿಡ್ನಿ ಸಿಕ್ಸರ್ಸ್​ ಆಟಗಾರರಲ್ಲಿ ಅಸಮಾಧಾನವನ್ನು…

Read More

Weekly Horoscope: ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ – Kannada News | Zodiac Signs Fortunes: A Detailed Weekly Horoscope by Astrologer Dr. Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಜುಲೈ 6 ರಿಂದ ಜುಲೈ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ವಿಶೇಷ ಕಾರ್ಯಕ್ರಮಗಳು, ತಿಥಿಗಳ ಮಹತ್ವ ಮತ್ತು ರಾಶಿಗಳ ಮೇಲಾಗುವ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಮತ್ತು ಕೃಷ್ಣಪಕ್ಷದಿಂದ ಕೂಡಿರುತ್ತದೆ. ಶನಿಗ್ರಹವು ಮೀನ ರಾಶಿಯಲ್ಲಿ, ಕುಜಗ್ರಹ ವೃಷಭ ರಾಶಿಯಲ್ಲಿ, ರವಿ ಗ್ರಹ ಮಿಥುನ ರಾಶಿಯಲ್ಲಿ ಸಂಚರಿಸಲಿದೆ. ಗುರು ಮತ್ತು…

Read More

ಅಡಿಕೆ ಬೆಳೆಗಾರರಿಗೆ ಗುಡ್​​​ ನ್ಯೂಸ್​​ : ಮಹಾರಾಷ್ಟ್ರ ಸಿಎಂ ಜತೆ ಪ್ರಲ್ಹಾದ್ ಜೋಶಿ ಮಾತುಕತೆ; ಇನ್ಮುಂದೆ ಅಡಿಕೆ ಸಾಗಣೆಗೆ ಇಲ್ಲ ತಡೆ – Kannada News | Pralhad joshi secures release of karnataka areca nut vehicles in maharashtra protecting farmers

ಬೆಂಗಳೂರು, ಜು.8: ಕರ್ನಾಟಕದ ಅಡಿಕೆ ಬೆಳೆಗಾರರ ಮತ್ತು ವರ್ತಕರ ಹಿತರಕ್ಷಣೆಗೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರಯೋಗಾಲಯದ ಪರೀಕ್ಷೆಯ (Laboratory Testing) ನೆಪದಲ್ಲಿ ದಿನಗಟ್ಟಲೆ ತಡೆಹಿಡಿಯಲಾಗಿದ್ದ ಕರ್ನಾಟಕದ ಅಡಿಕೆ ಸರಕುಳ್ಳ ವಾಹನಗಳ ತುರ್ತು ಬಿಡುಗಡೆಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಜೋಶಿ ಅವರು ನಡೆಸಿದ ಮಾತುಕತೆ ಅತ್ಯಂತ ಯಶಸ್ವಿಯಾಗಿದೆ. ಈ ಸಭೆಯಲ್ಲಿ ಕರ್ನಾಟಕದ ಸಂಸದರು ಹಾಗೂ ಶಾಸಕರ ಪ್ರಮುಖ ನಿಯೋಗವೂ…

Read More

Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ – Kannada News | Father disguised as a butterfly to greet daughter at wedding

ತಾಯಿಯು ತನ್ನ ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಅಪ್ಪ ಅಂದ್ರೆನೇ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ತಂದೆ ಇಲ್ಲದ ಮಗಳು ತನ್ನ ಮದುವೆಯ ದಿನ ಅಪ್ಪನು ಹೇಳಿದ ಮಾತಿನಂತೆ ನಡೆದದ್ದನ್ನು ಕಂಡು ಭಾವುಕಳಾಗಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಿಮ್ಮನ್ನು ಹಾರೈಸಲು ಬಂದಿದ್ದಾರೆ ಎಂದು ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಸೈನ್ಸ್ ಗರ್ಲ್’ (@sciencegirl) ಹೆಸರಿನ ಎಕ್ಸ್ ಖಾತೆಯಲ್ಲಿ…

Read More

ಮೆಟಾ ಉದ್ಯೋಗಿ ಇಂದು ಆಟೋ ಚಾಲಕ?: ವೈರಲ್​​ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್​​ 20: ಇತ್ತೀಚಿನ ದಿನಗಳಲ್ಲಿ ಯಾರ ಉದ್ಯೋಗಕ್ಕೂ ಖಾತರಿ ಇಲ್ಲ. ಯಾವುದೇ ಸಂದರ್ಭವೂ ಲೇ ಆಫ್​​ ಆಗಬಹುದೆಂಬ ಸ್ಥಿತಿ ಇದೆ. ಹೀಗಿರುವಾಗ ಬೆಂಗಳೂರಿನ ಆಟೋವೊಂದರ ಮುಂಭಾಗ ತೂಗಿಹಾಕಲಾಗಿರುವ ಮೆಟಾ ಐಡಿ ಕಾರ್ಡ್​​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ಪ್ರಯಾಣದ ವೇಳೆ ಆಟೋದಲ್ಲಿರುವ ಈ ಗುರುತಿನ ಚೀಟಿಯನ್ನು ಗಮನಿಸಿದ ವ್ಯಕ್ತಿಯೋರ್ವರು ಅದರ ದೃಶ್ಯವನ್ನು ಸೆರೆ ಹಿಡಿದು, ಇದು ಟೆಕ್ ಉದ್ಯಮದ ಉದ್ಯೋಗ ಕಡಿತದ ಕಠಿಣ ವಾಸ್ತವತೆಯನ್ನು ತೋರಿಸುತ್ತದೆ ಎಂಬ ಶೀರ್ಷಿಕೆಯ ಜೊತೆ ಪೋಸ್ಟ್​​ ಮಾಡಿದ್ದಾರೆ….

Read More

ಬರೋಬ್ಬರಿ 21 ವರ್ಷ… ಆಸ್ಟ್ರೇಲಿಯಾವನ್ನು ಮಕಾಡೆ ಮಲಗಿಸಿದ ಬಾಂಗ್ಲಾದೇಶ್! – Kannada News

ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದೆ. ಅದು ಕೂಡ ಬರೋಬ್ಬರಿ 21 ವರ್ಷಗಳ ಬಳಿಕ. ಅಂದರೆ ಕಳೆದ ಎರಡು ದಶಕಗಳಿಂದ ಬಾಂಗ್ಲಾದೇಶ್ ಪಾಲಿಗೆ ಮರೀಚಿಕೆಯಾಗಿದ್ದ ಆಸೀಸ್ ವಿರುದ್ಧದ ಗೆಲುವು ಕೊನೆಗೂ ದಕ್ಕಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಜೋಶ್ ಇಂಗ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕ ದಾಂಡಿಗ ತಂಝೀದ್ ಹಸನ್ 54 ರನ್…

Read More