Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious
ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…