Headlines

ಭಾರತ ತಂಡದಲ್ಲಿ 3ನೇ ಸ್ಥಾನಕ್ಕಾಗಿ ಮೂವರ ನಡುವೆ ಪೈಪೋಟಿ! – Kannada News | IND vs AFG: Who Will Fill Kohli’s No.3 Spot?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ (ಜೂನ್ 13) ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಯಾರು? ಎಂಬುದೇ ಪ್ರಶ್ನೆ. ಏಕೆಂದರೆ ಐಪಿಎಲ್ 2026ರ ವೇಳೆ ಗಾಯಗೊಂಡಿರುವ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬೇರೆ ಬ್ಯಾಟರ್​ನನ್ನು ಕಣಕ್ಕಿಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.  ಈ ಅನಿವಾರ್ಯತೆಯ ಪಶ್ನೆಯನ್ನು ಟೀಮ್ ಇಂಡಿಯಾದ ಬೌಲಿಂಗ್ ಕೋಚ್…

Read More

ಒಟಿಟಿಗೆ ಬಂದಿರೋ ‘ವಲವಾರ’ ಸಿನಿಮಾನ ಮಿಸ್ ಮಾಡಲೇಬೇಡಿ; ನಮ್ಮ ಮಣ್ಣಿನ ಸುಂದರ ಕತೆ – Kannada News | Valavaara OTT Success: Kannada Film’s Emotional Rural Story Wins Hearts After Theatrical Release

ಕನ್ನಡದಲ್ಲಿ ಸಾಕಷ್ಟು ಸುಂದರ ಸಿನಿಮಾಗಳು ಥಿಯೇಟರ್​​ಗೆ ಬಂದು ಸದ್ದಿಲ್ಲದೆ ಹೋದ ಉದಾಹರಣೆಗಳಿವೆ. ‘ಚಿತ್ರ ಚೆನ್ನಾಗಿದ್ದರೂ ಹೆಚ್ಚು ಜನರಿಗೆ ತಲುಪಲಿಲ್ಲ’ ಎಂಬ ಕೊರಗು ಸಿನಿಮಾ ತಂಡವನ್ನು ಸದಾ ಕಾಡುತ್ತಿರುತ್ತದೆ. ಆದರೆ, ಇಂತಹ ಸಿನಿಮಾಗಳು ಒಟಿಟಿಗೆ (OTT) ಬಂದ ಬಳಿಕ ಭಾರಿ ಸಂಖ್ಯೆಯ ಪ್ರೇಕ್ಷಕರನ್ನು ತಲುಪಿ, ಗೆದ್ದ ಇತಿಹಾಸವಿದೆ. ಈಗ ಇದೇ ಸಾಲಿಗೆ ‘ವಲವಾರ’ ಚಿತ್ರವೂ ಸೇರ್ಪಡೆ ಆಗಿದೆ. ಜನವರಿ 30ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗದ ಗಣ್ಯರಿಂದ ಭಾರಿ ಪ್ರಶಂಸೆ ಪಡೆದಿದ್ದ ಈ ಅತ್ಯಂತ ಸುಂದರ…

Read More

ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ? ಲಕ್ಷ್ಮಿ ಪ್ರವೇಶಿಸುವ ಸಿಂಹದ್ವಾರದ ಪಾವಿತ್ರ್ಯತೆ ಬಗ್ಗೆ ಇಲ್ಲಿದೆ ನೋಡಿ – Kannada News | The auspiciousness of your homes main door why evening seating matters

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ. Read More Source link

Read More

ನನ್ನ ಎದುರಾಳಿ, ನನ್ನ ಆಪ್ತ ಗೆಳೆಯ… ವಿಲಿಯಮ್ಸನ್ ನಿವೃತ್ತಿಗೆ ಕೊಹ್ಲಿ ಭಾವುಕ ಪತ್ರ! – Kannada News | Virat Kohli’s Heartfelt Retirement Post For Friend Kane Williamson

ಜೂನ್ 12, 2026 ರಂದು ನ್ಯೂಝಿಲೆಂಡ್​ನ ಶ್ರೇಷ್ಠ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮಧ್ಯದಲ್ಲೇ ಹೊರಬಿದ್ದ ಈ ದಿಢೀರ್ ನಿರ್ಧಾರ ಇಡೀ ಕ್ರಿಕೆಟ್ ಜಗತ್ತಿಗೆ ಆಘಾತ ನೀಡಿದೆ. ಈ ಬೆನ್ನಲ್ಲೇ, ವಿಲಿಯಮ್ಸನ್ ಅವರ ಆಪ್ತ ಗೆಳೆಯ ಹಾಗೂ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಭಾವನಾತ್ಮಕ ಪತ್ರ ಈಗ ಎಲ್ಲರ ಗಮನ ಸೆಳೆದಿದೆ. ‘ಮೈದಾನದ ಎದುರಾಳಿ ಈಗ ಜೀವಮಾನದ…

Read More

ಬ್ಯಾಂಕಾಕ್​​ನಿಂದ ಮುಂಬೈಗೆ ಬಂದ ಮಾಡೆಲ್ ಬಳಿ ಇತ್ತು 12 ಕೋಟಿ ಬೆಲೆಯ ಗಾಂಜಾ – Kannada News | Model Harsh Sunny Arrested: 12 Crore Cannabis Seized at Mumbai Airport from Bangkok

ಬ್ಯಾಂಕಾಕ್‌ನಿಂದ ಮುಂಬೈಗೆ ಆಗಮಿಸಿದ ಮಾಡೆಲ್ ಹರ್ಷ ಸನ್ನಿ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅವರ ಲಗೇಜ್‌ನಲ್ಲಿ ಸುಮಾರು 12 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ವ್ಯಾಕ್ಯೂಮ್ ಸೀಲ್ಡ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ, ಬ್ಯಾಗ್‌ನಲ್ಲಿ ಮಾದಕ ದ್ರವ್ಯಗಳಿವೆ ಎಂದು ತನಗೆ ತಿಳಿದಿರಲಿಲ್ಲ ಎಂದು ಹರ್ಷ ಸನ್ನಿ ಹೇಳಿದ್ದಾರೆ. ಬ್ಯಾಂಕಾಕ್ನಿಂದ ಮುಂಬೈಗೆ ಬಂದ ನಂತರ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬ್ಯಾಂಕಾಕ್…

Read More

Daily Horoscope: ರವಿ-ಚಂದ್ರರ ಸಂಚಾರದಿಂದ 12 ರಾಶಿಗಳ ಮೇಲಾಗುವ ಪ್ರಭಾವವೇನು? ಮಾಸ ಶಿವರಾತ್ರಿಯ ವಿಶೇಷ ಭವಿಷ್ಯ – Kannada News | Todays Zodiac Forecast: Effects on All Signs by Dr. Basavaraj Guruji

ಬೆಂಗಳೂರು, ಜೂ.13: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 13, 2026, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರದ ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತು, ಕೃಷ್ಣ ಪಕ್ಷದ ತ್ರಯೋದಶಿಯಂದು ಈ ಭವಿಷ್ಯವನ್ನು ನೀಡಲಾಗಿದೆ. ಇಂದಿನ ದಿನವು ಶನಿವಾರವಾಗಿದ್ದು, ಶನೇಶ್ವರ, ಹನುಮ, ಮತ್ತು ಸಾಕ್ಷಾತ್ ವೆಂಕಟೇಶ್ವರನಿಗೆ ಪ್ರಿಯವಾದ ದಿನವಾಗಿದೆ. ಇದರ ಜೊತೆಗೆ, ಇಂದು ಮಾಸ ಶಿವರಾತ್ರಿಯೂ ಬಂದಿರುವುದರಿಂದ, ಶಿವನ ಆರಾಧನೆ ಮತ್ತು “ಓಂ ನಮಃ ಶಿವಾಯ” ಮಂತ್ರ ಜಪದಿಂದ…

Read More

ನೂತನ ಸಿಎಂಗೆ ಆರಂಭದಲ್ಲೇ ಸಾಲು ಸಾಲು ಸವಾಲುಗಳು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಡಿಕೆ ಶಿವಕುಮಾರ್ ಮಹತ್ವದ ಸಭೆ – Kannada News | Tight Rope Walk for New Karnataka CM DK Shivakumar as Monsoon and Fertilizer Crises Impose Major Administrative Challenges

ಬೆಂಗಳೂರು, ಜೂನ್ 13: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಆರಂಭದಲ್ಲೇ ಸವಾಲುಗಳ ಸಾಲು ಎದುರಾಗಿದೆ. ರಾಜ್ಯದಲ್ಲಿ ನೂತನ ಸಂಪುಟ ಇನ್ನು ಪೂರ್ಣ ಪ್ರಮಾಣದಲ್ಲಿ ರಚನೆಯಾಗದ ಕಾರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಳಂಬವಾಗಿರುವುದರಿಂದ ಆಡಳಿತದ ಸಂಪೂರ್ಣ ಜವಾಬ್ದಾರಿ ಸದ್ಯ ಅಧಿಕಾರಿಗಳ ಹೆಗಲೇರಿದೆ. ಈ ಹಿನ್ನೆಲೆಯಲ್ಲಿ ಖುದ್ದು ಕಣಕ್ಕಿಳಿದಿರುವ ಸಿಎಂ ಡಿಕೆ ಶಿವಕುಮಾರ್, ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮತ್ತು ಮುಂಗಾರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಭರ್ಜರಿ ಆ್ಯಕ್ಷನ್…

Read More

ವಿಶ್ವ ದಾಖಲೆಯ ಮೊತ್ತ ಪೇರಿಸಿ ಗೆದ್ದ ಇಂಗ್ಲೆಂಡ್ – Kannada News | England Creates New World Record in Women’s T20 World Cup 2026

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ ಉದ್ಘಾಟನಾ ಪಂದ್ಯದಲ್ಲೇ ಆತಿಥೇಯ ಇಂಗ್ಲೆಂಡ್ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ 219 ರನ್ ಚಚ್ಚುವ ಮೂಲಕ ಇಂಗ್ಲೆಂಡ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಪೇರಿಸಿದ ಹೊಚ್ಚ ಹೊಸ ವಿಶ್ವ ದಾಖಲೆ ಬರೆದಿದೆ. ಡ್ಯಾನಿ ವ್ಯಾಟ್ ಸಿಡಿಲಬ್ಬರ: ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಟಗಾರ್ತಿ ಡ್ಯಾನಿ ವ್ಯಾಟ್-ಹಾಡ್ಜ್ ಸ್ಫೋಟಕ…

Read More

ಜೀ ಕನ್ನಡದಲ್ಲಿ ದೈವಿಕ ಸಂಭ್ರಮ: ‘ಶ್ರೀ ರಾಘವೇಂದ್ರ ಮಹಾತ್ಮೆ’ಯಲ್ಲಿ ವೆಂಕಟನಾಥರ ಸನ್ಯಾಸ ದೀಕ್ಷೆಯ ಮಹಾ ಸಂಚಿಕೆ – Kannada News | Sri Raghavendra Mahatme: Venkatanatha’s Sanyasa Deekshe on Zee Kannada

ಜೀ ಕನ್ನಡ ವಾಹಿನಿಯಲ್ಲಿ (Zee Kannada) ವಿವಿಧ ರೀತಿಯ ಧಾರಾವಾಹಿಗಳು ಪ್ರಸಾರ ಕಾಣುತ್ತಿರುವುದು ಗೊತ್ತೇ ಇದೆ. ಪಕ್ಕಾ ಫ್ಯಾಮಿಲಿ ಡ್ರಾಮಾಗಳು ಒಂದು ಕಡೆ ಆದರೆ, ಮಾಟ-ಮಂತ್ರದ ಕಥೆ ಮತ್ತೊಂದು ಕಡೆ. ಇದರ ಜೊತೆಗೆ ದೇವರ ಕುರಿತಾದ ಧಾರಾವಾಹಿಗಳು ಕೂಡ ಪ್ರಸಾರ ಕಾಣುತ್ತಿವೆ. ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿ ಎಲ್ಲರ ಮನ ಗೆದ್ದಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಯರ ಪವಿತ್ರ ಜೀವನ ಚರಿತ್ರೆಯನ್ನು ತೆರೆಮೇಲೆ ತಂದಿರುವ ಈ ಸರಣಿಗೆ ಕಿರುತೆರೆ ವೀಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಯರ ಕಥೆಯು…

Read More

ಮಂಡ್ಯ: 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್​ಸ್ಪೆಕ್ಟರ್ – Kannada News | Mandya Lokayukta Raid: Halaguru Revenue Inspector Trapped Red Handed While Accepting Bribe From Farmer Over Land Records

ಮಂಡ್ಯ, ಜೂನ್ 13: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್‌ (ಆರ್‌ಐ) ಮಧುಸೂದನ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ. ರೈತ ನಂಜುಂಡಸ್ವಾಮಿ ಅವರಿಂದ 10,000 ರೂ. ಮುಂಗಡ ಲಂಚ ಪಡೆಯುತ್ತಿದ್ದಾಗ, ಅಧಿಕಾರಿಗಳು ದಾಳಿ ಮಾಡಿ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೋಡಿ (ಭೂ ದಾಖಲೆ ವಿಭಾಗ) ಕೆಲಸ ಮಾಡಿಕೊಡುವುದಕ್ಕಾಗಿ ಆರ್‌ಐ ಮಧುಸೂದನ್‌ ರೈತ ನಂಜುಂಡಸ್ವಾಮಿ ಅವರ ಬಳಿ ಒಟ್ಟು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು….

Read More