ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ, ಐವರು ಸಾವು, ಮೂವರಿಗೆ ಗಾಯ

ಆಗ್ರಾ, ಮಾರ್ಚ್​ 20: ಆಗ್ರಾದಲ್ಲಿ ಭಕ್ತರಿಂದ ತುಂಬಿದ್ದ ಬೊಲೆರೊ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರಲ್ಲಿ ಪತಿ, ಮಗ, ಸೊಸೆ ಮತ್ತು ಮೊಮ್ಮಗಳು ಸೇರಿದ್ದಾರೆ. ಈ ಮಧ್ಯೆ, ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅಪಘಾತದ ನಂತರ, ಗ್ರಾಮಸ್ಥರು ಕಾರಿನ ಗಾಜುಗಳನ್ನು ಒಡೆದು ಎಲ್ಲರನ್ನೂ ಹೊರಗೆಳೆದರು. ಇಟಾವಾದ ಕುಟುಂಬವು ರಾಜಸ್ಥಾನದ ಕೈಲಾ ದೇವಿ ದೇವಸ್ಥಾನಕ್ಕೆ ಹೋಗಿತ್ತು. ತಡರಾತ್ರಿ ಹಿಂತಿರುಗುತ್ತಿದ್ದಾಗ ಚಿತ್ರಹಾತ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ವೈದ್ಯರು…

Read More

Video: ಇದು ಜೀಪೋ ಜೇನು ಗೂಡೋ, 16 ಆಸನಗಳ ಜೀಪಿನಲ್ಲಿ 60 ಮಂದಿಯ ಪ್ರಯಾಣ – Kannada News | Rajasthan: Viral Video Shows 60 Passengers Risking Their Lives By Travelling In 16 Seater Jeep

ಬನ್ಸ್ವಾರಾ, ಜನವರಿ 11: ಹದಿನಾರು ಆಸನಗಳಿರುವ ಜೀಪಿನಲ್ಲಿ ಬರೋಬ್ಬರಿ ಎಂದರೆ 20 ಮಂದಿ ಪ್ರಯಾಣಿಸಬಹುದು ಆದರೆ ಬರೋಬ್ಬರಿ 60 ಮಂದಿ ಪ್ರಯಾಣಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಆನಂದಪುರಿಯಲ್ಲಿ ಈ ಆಘಾತಕಾರಿ ವಿಡಿಯೋ ಚಿತ್ರೀಕರಿಸಲಾಗಿದೆ. 16 ಆಸನಗಳ ಜೀಪಿನಲ್ಲಿ ಸುಮಾರು 60 ಪ್ರಯಾಣಿಕರು ತುಂಬಿ ತುಳುಕುತ್ತಿರುವುದನ್ನು ಕಾಣಬಹುದು. ವಾಹನದೊಳಗಿನ ಎಲ್ಲಾ ಆಸನಗಳು ಭರ್ತಿಯಾಗಿದ್ದವು, ಆದರೆ ಹಲವಾರು ಪ್ರಯಾಣಿಕರು ಹೊರಗೆ ಬಾನೆಟ್, ಛಾವಣಿ ಸಾಲನೆ ಚಾಲಕನ ಬಾಗಿಲಿನ ಮೇಲೂ ನೇತಾಡುತ್ತಿರುವುದನ್ನು ಕಾಣಬಹುದು. ಈ ಅಪಾಯಕಾರಿ…

Read More

ದೊಡ್ಡ ಬಜೆಟ್ ಆದರೂ ನಿರ್ಮಾಪಕರಿಗೆ ಕೆಲವೇ ದಿನಗಳಲ್ಲಿ ಲಾಭ ತಂದ ಅಡಿವಿ ಶೇಷ್ – Kannada News | Adivi Sesh’s Dakayat is a Blockbuster: Box Office Success and Pre Release Profit

ಅಡಿವಿ ಶೇಷ್ ಅವರ ಖಾತೆಯಲ್ಲಿ ಮತ್ತೊಂದು ಹಿಟ್ ಚಿತ್ರ ಸೇರಿಕೊಂಡಿದೆ. ಕಳೆದ ವಾರ ತೆರೆಗೆ ಬಂದ ‘ಡಕಾಯತ್’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರವು ಕೇವಲ ನಾಲ್ಕು ದಿನಗಳಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಕೆಲವೊಂದು ಸಿನಿಮಾಗಳು ರಿಲೀಸ್​​ಗೂ ಮೊದಲೇ ಒಳ್ಳೆಯ ಬಿಸ್ನೆಸ್ ಮಾಡುತ್ತವೆ. ಇನ್ನೂ ಕೆಲವು ಸಿನಿಮಾಗಳು ಸಿನಿಮಾ ರಿಲೀಸ್ ಆದ ಬಳಿಕ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ‘ಡಕಾಯತ್’ ಈ ಎರಡೂ ವಿಷಯಗಳಲ್ಲಿ ಯಶಸ್ಸನ್ನು ಸಾಧಿಸಿದೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರದ ನಿರ್ಮಾಪಕರು ಸುಮಾರು 65…

Read More

ಸಮಾಜ ದೂರ ತಳ್ಳಿದವರಿಗೆ ಇವರೇ ಆಸರೆ! ಎಚ್‌ಐವಿ ಪೀಡಿತ ಮಕ್ಕಳ ಕಣ್ಣೀರು ಒರೆಸುತ್ತಿರುವ ಮಂಗಳೂರಿನ ತಬುಸುಮ್ – Kannada News | Mangaluru’s Snehadipa: Tabassum’s Unwavering HIV Care Transforms Lives for 19 Years

ಮಂಗಳೂರು, ಏ.17: ಸಮಾಜದಲ್ಲಿ ಇಂದಿಗೂ ಎಚ್‌ಐವಿ ಪೀಡಿತರನ್ನು ನೋಡುವ ದೃಷ್ಟಿಕೋನ ಬದಲಾಗಿಲ್ಲ. ಇಂತಹ ಸಂದರ್ಭದಲ್ಲಿ ಎಚ್‌ಐವಿ ಪೀಡಿತ ಮಕ್ಕಳು ಮತ್ತು ವ್ಯಕ್ತಿಗಳಿಗೆ ಆಸರೆಯಾಗಿ ನಿಂತಿರುವ ಮಂಗಳೂರಿನ ಬೊಂದೆಲ್​​​​​ನ  ‘ಸ್ನೇಹದೀಪ’ ಸಂಸ್ಥೆಯ ಶ್ರೀಮತಿ ತಬುಸುಮ್ ಅವರು ತಮ್ಮ ಸುದೀರ್ಘ 19 ವರ್ಷಗಳ ಸೇವೆಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸೊಲ್ಮೆ ಎಂಬ ಯ್ಯೂಟಬ್​​ ಚಾನೆಲ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಚ್‌ಐವಿ ಪೀಡಿತರನ್ನು ದೂರು ಇಡುವ ಮುನ್ನ ಈ ಕಥೆಯನ್ನು ಒಮ್ಮೆ ನೋಡಲೇಬೇಕು. ಈ ಮಹಿಳೆಯ ಸೇವೆಗೆ ಅನೇಕ ಪ್ರಶಸ್ತಿಗಳು ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ. ಅದರೂ…

Read More

84 ವರ್ಷದ ವೃದ್ಧೆ ನಿಗೂಢ ಸಾವು: ಚಿನ್ನಾಭರಣ, ಹಣಕ್ಕಾಗಿ ನಡೀತಾ ಕೊಲೆ?

ಚಾಮರಾಜನಗರ, ಮಾರ್ಚ್​ 09: ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ವೃದ್ಧೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಆಸರೆ ಪಡೆಯದೆ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸಿದ್ದಮ್ಮ (84) ಹಠಾತ್​​ ಆಗಿ ಮೃತಪಟ್ಟಿರೋದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರ ಮೈಮೇಲಿದ್ದ ಒಡವೆ ಮಾಯವಾಗಿರೋದು ಸಾವಿನ ಬಗ್ಗೆ ಎದ್ದಿರುವ ಅನುಮಾನಗಳಿಗೆ ಮತ್ತಷ್ಟು ಇಂಬು ನೀಡಿವೆ. ಹಣ, ಒಡವೆಯ ಆಸೆಗೆ ತಾಯಿಯನನು ಕೊಲೆ ಮಾಡಲಾಗಿದೆ ಎಂದು ಮಕ್ಕಳು ಆರೋಪಿಸಿದ್ದಾರೆ. ಆಭರಣ ಮತ್ತು…

Read More

ಮಾರ್ಚ್ ತಿಂಗಳಲ್ಲಿ ವೃಶ್ಚಿಕ ರಾಶಿಯವರು ಈ ಕೆಲಸವನ್ನು ಮಾಡಲೇ ಬಾರದು… – Kannada News | March 2026 Scorpio Astrology: Navigate Planetary Transits and Boost Your Luck

ಮಾರ್ಚ್ 2026ರ ಗ್ರಹಗತಿಗಳ ಆಧಾರದ ಮೇಲೆ ವೃಶ್ಚಿಕ ರಾಶಿಯವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ಶನಿ, ಗುರು ಮತ್ತು ರಾಹು-ಕೇತುಗಳ ಸ್ಥಾನಪಲ್ಲಟವು ನಿಮ್ಮ ಜೀವನದ ಮೇಲೆ ವಿಭಿನ್ನ ಪ್ರಭಾವ ಬೀರಲಿದೆ. ​ನಿಮ್ಮ ರಾಶಿಗೆ ಮಾರ್ಚ್ 2026 ರಲ್ಲಿ ಯಾವ ದಶೆಗಳು ಉತ್ತಮ, ಮಧ್ಯಮ ಮತ್ತು ಅಧಮ ಎಂಬುದರ ವಿವರವಿದು. ​ವೃಶ್ಚಿಕ ರಾಶಿ: ಮಾರ್ಚ್ 2026ರ ದಶಫಲ ವಿಶ್ಲೇಷಣೆ ​ಮಾರ್ಚ್ ತಿಂಗಳಲ್ಲಿ ಗ್ರಹಗಳ ಸಂಚಾರವು ವೃಶ್ಚಿಕ ರಾಶಿಯವರಿಗೆ ಸವಾಲು ಮತ್ತು ಅವಕಾಶಗಳೆರಡನ್ನೂ ಸಮಾನವಾಗಿ ನೀಡಲಿದೆ. ​ಉತ್ತಮ ಫಲ ​ಈ…

Read More

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ…

Read More

Video: ಯಮನನ್ನೇ ಯಾಮಾರಿಸಿ ಸಾವು ಗೆದ್ದ ಅಣ್ಣ-ತಂಗಿ

ಮುಜಾಫರ್​ನಗರ, ಮಾರ್ಚ್​ 31: ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂ ಮಂಡಿ ಕೊತ್ವಾಲಿ ಪ್ರದೇಶದಲ್ಲಿ ಈ…

Read More

PSL 2026: ಐಪಿಎಲ್‌ಗಾಗಿ ಪಿಎಸ್‌ಎಲ್‌ ತೊರೆದ ಮತ್ತೊಬ್ಬ ಸ್ಟಾರ್ ಆಟಗಾರ

ಐಪಿಎಲ್ ಜೊತೆಗೆ ಪಿಎಸ್‌ಎಲ್ ನಡೆಸಬೇಕೆಂಬ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ. ವಾಸ್ತವವಾಗಿ ಕಳೆದ ಆವೃತ್ತಿಯಿಂದ ಪಾಕಿಸ್ತಾನ ಸೂಪರ್ ಲೀಗ್, ಐಪಿಎಲ್ ಜೊತೆಗೆ ಆರಂಭವಾಗುತ್ತಿದೆ. ಕಳೆದ ಆವೃತ್ತಿಯ ಪಿಎಸ್​ಎಲ್ ಹೆಚ್ಚಿನ ತೊಂದರೆಗಳಿಲ್ಲದೆ ಮುಗಿದಿತ್ತು. ಆದರೆ ಈ ಆವೃತ್ತಿ, ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿಯ ಪಾಕಿಸ್ತಾನ ಸೂಪರ್ ಲೀಗ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲೇ ಅನೇಕ ವಿದೇಶಿ ಆಟಗಾರರು ಈ ಲೀಗ್​ನಿಂದ ತಮ್ಮ ಹೆಸರುಗಳನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ….

Read More