Headlines

ಪ್ರತ್ಯೇಕ ಅಪಘಾತ: ಮೂರು ವಷರ್ದ ಬಾಲಕಿ ಸೇರಿ ಇಬ್ಬರು ಸಾವು, 12 ಮಕ್ಕಳಿಗೆ ಗಾಯ

ಕೋಲಾರ/ಮಂಡ್ಯ, ಮಾರ್ಚ್​​ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ…

Read More

ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – Kannada News | Assault On Boy In Mosque at Mysuru, captured on CCTV

ಮೈಸೂರು, (ಫೆಬ್ರವರಿ 15): ನಮಾಜ್ ಸಮಯದಲ್ಲಿ ಮಸೀದಿಯಲ್ಲಿ (Mosque) ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರಿನ (Mysuru) ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆಬ್ರವರಿ 13 ಶುಕ್ರವಾರ ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿ ಬಾಲಕನನ್ನು ಅಟ್ಟಾಡಿಸಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ. ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ…

Read More

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…

Read More

ಪ್ರಯಾಣಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ: ಈ ಮೆಟ್ರೋ ಸ್ಟೇಷನ್​ಗಳಲ್ಲಿ ಇಳಿಯೋದಿದ್ರೆ ಗಮನಿಸಿ – Kannada News

ಬೆಂಗಳೂರಿನ ರಸ್ತೆಗಳಲ್ಲಿ ರಾರಾಜಿಸುತ್ತಿರುವ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ಕಟೌಟ್​ಗಳುImage Credit source: tv9 ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 3) ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಭವನ ವ್ಯಾಪ್ತಿಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಭಾರಿ ಬದಲಾವಣೆಗಳನ್ನು ಮಾಡಿದ್ದು, ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ. ವಿಶೇಷವಾಗಿ ನಮ್ಮ…

Read More

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್ – Kannada News | Sai Kumar talks about Telugu and Kannada languages

ಸಾಯಿಕುಮಾರ್ (Sai Kumar), ಕನ್ನಡ ಸಿನಿಮಾ ಪ್ರೇಮಿಗಳಿಗೆ ದಶಕಗಳ ಪರಿಚಯ. ಆಕ್ಷನ್ ಸಿನಿಮಾಗಳ ಹೊಸ ಮಾದರಿಯನ್ನೇ ಸಾಯಿಕುಮಾರ್ ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಹಲವಾರು ಕನ್ನಡ ಸಿನಿಮಾಗಳಲ್ಲಿ ಸಾಯಿ ಕುಮಾರ್ ನಟಿಸಿದ್ದು, ಕನ್ನಡದವರೇ ಆಗಿಬಿಟ್ಟಿದ್ದಾರೆ. ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಇರುವ ಸಾಯಿ ಕುಮಾರ್, ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರೆ ಜೀವನದ ಭಾಷೆ ಕನ್ನಡ ಎಂದಿದ್ದಾರೆ. ವಿಡಿಯೋ…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 15: ಇರಾನ್ ಯುದ್ಧದ ಪರಿಣಾಮವೆಂಬಂತೆ ಚಿನ್ನದ ಬೆಲೆ (Gold Rates) ಸತತವಾಗಿ ಇಳಿಯುತ್ತಿದೆ. ಬೆಳ್ಳಿ ಬೆಲೆಯೂ ತಗ್ಗುತ್ತಿದೆ. ಚಿನ್ನದ ಬೆಲೆ ಕಳೆದ ಈ ತಿಂಗಳು ಒಂದು ಗ್ರಾಮ್​​ಗೆ 1,230 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 15,865 ರೂನಿಂದ 14,635 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿಯೊಳಗೆ ಬಂದಿದೆ. ಮಾರ್ಚ್ ಆರಂಭದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 315 ರೂ ಇತ್ತು. ಎರಡು ವಾರದಲ್ಲಿ ಬೆಲೆ ಗ್ರಾಮ್​​ಗೆ ಬರೋಬ್ಬರಿ 40…

Read More

ಪಾಕಿಸ್ತಾನ ಸೇನೆಗೆ ಆಘಾತ: ಮಿಲಿಟರಿ ಬೆಂಗಾವಲು ಪಡೆ ಮೇಲೆ ಪ್ರತ್ಯೇಕತಾವಾದಿಗಳ ದಾಳಿ, 45 ಸೈನಿಕರು ಸಾವು – Kannada News | Balochistan Attack: BLA Claims 45 plus Pakistani Soldiers Killed in Mastung Convoy Ambush

ಬಲೂಚಿಸ್ತಾನ, ಜುಲೈ 17: ಪಾಕಿಸ್ತಾನ(Pakistan)ದ ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಭೀಕರ ಶಸ್ತ್ರಸಜ್ಜಿತ ದಾಳಿ ನಡೆದಿದೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ಉಗ್ರಗಾಮಿ ಸಂಘಟನೆಯು ಈ ಸಂಘಟಿತ ದಾಳಿಯ ಹೊಣೆ ಹೊತ್ತುಕೊಂಡಿದ್ದು, ತನ್ನ ಗಣ್ಯ ‘ಫತಾಹ್ ಸ್ಕ್ವಾಡ್’ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 45 ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ . ಖಾದ್ ಕೂಚಾ ಎಂಬ ಪ್ರದೇಶದ ಹೆದ್ದಾರಿಯಲ್ಲಿ ರಜೆಯಲ್ಲಿದ್ದ ಮಿಲಿಟರಿ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್‌ಗಳನ್ನು ಗುರಿಯಾಗಿಸಿಕೊಂಡು ಡಜನ್‌ಗಟ್ಟಲೆ ಶಸ್ತ್ರಸಜ್ಜಿತ…

Read More

ಶ್ರೀ ಶ್ರೀ ರವಿಶಂಕರ್ ಬಯೋಪಿಕ್ ‘ವೈಟ್​’ ಚಿತ್ರದ ಡಬ್ಬಿಂಗ್ ಪೂರ್ಣ; ಶೀಘ್ರವೇ ತೆರೆಗೆ – Kannada News | Vikrant Massey Completes Dubbing for White Producer Calls It Indias Precious Gift to the World

ಬಾಲಿವುಡ್‌ನ ಪ್ರತಿಭಾವಂತ ನಟ ವಿಕ್ರಾಂತ್ ಮಾಸ್ಸಿ (Vikrant Massey)  ಸದ್ಯ ಯಶಸ್ಸಿನ ಅಲೆಯಲ್ಲಿದ್ದಾರೆ. ‘ಪ್ರೀತಮ್ ಆ್ಯಂಡ್ ಪೆಡ್ರೋ’ ಸರಣಿ ಮೆಚ್ಚುಗೆ ಪಡೆದಿದೆ. ಇದರಲ್ಲಿ ವಿಲನ್ ಶೇಡ್ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಈಗ ಅವರು ಮತ್ತೊಂದು ದೊಡ್ಡ ಸಿನಿಮಾಗೆ ಸಜ್ಜಾಗಿದ್ದಾರೆ. ಅವರ ನಟನೆಯ ಅತ್ಯಂತ ಮಹತ್ವಾಕಾಂಕ್ಷೆಯ ಚಿತ್ರ ‘ವೈಟ್’ ಚಿತ್ರದ ಡಬ್ಬಿಂಗ್ ಕೆಲಸಗಳು ಈಗ ಅಧಿಕೃತವಾಗಿ ಪೂರ್ಣಗೊಂಡಿವೆ. ಚಿತ್ರದಲ್ಲಿ ವಿಕ್ರಾಂತ್ ಮಾಸ್ಸಿ ಅವರು ಜಾಗತಿಕ ಆಧ್ಯಾತ್ಮ ಗುರುಗಳಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ….

Read More

ಕಾಫಿನಾಡಿನಲ್ಲಿ ಮುಂಗಾರು ಮಳೆ ಆರ್ಭಟ: ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ – Kannada News | Chikkamagaluru Rain Update: Heavy Rainfall Lashes Mudigere and Sringeri; Soorumane Falls Overflows

ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಪ್ರಮುಖ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್. ಪುರ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡುವಿಲ್ಲದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಈ ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ವರುಣಾರ್ಭಟಕ್ಕೆ ಕಳಸ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ‘ಸೂರುಮನೆ ಜಲಪಾತ (Soorumane Falls)’ ಸಂಪೂರ್ಣವಾಗಿ ಮೈದುಂಬಿಕೊಂಡಿದೆ. ಘಟ್ಟ ಪ್ರದೇಶದ ನೀರೆಲ್ಲವೂ ಜಲಪಾತಕ್ಕೆ ಹರಿದು…

Read More

ಲಾಡ್ಲೆ ಮಶಾಕ್ ದರ್ಗಾ ವಿವಾದದ ಕೇಸ್​​ಗಳು ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ: ಬಿಜೆಪಿ ವಿರೋಧ – Kannada News | Karnataka Cabinet Drops 52 Criminal Cases Including Aland Dargah Dispute; BJP Slams Government’s Move

52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರ ವಿರುದ್ಧದವು ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧದ 10 ಪ್ರಕರಣಗಳು, ಕಾವೇರಿ ಹೋರಾಟಗಾರರ ವಿರುದ್ಧದ ಪ್ರಕರಣಗಳು, ಕನ್ನಡ ಪರ ಹೋರಾಟ, ಕಳಸಾ-ಬಂಡೂರಿ ಯೋಜನೆ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರೈತರು ಹಾಗೂ ದಲಿತ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳೂ ಇವುಗಳಲ್ಲಿ ಸೇರಿವೆ. ಅಲ್ಲದೆ ಆಳಂದದಲ್ಲಿನ ಲಾಡ್ಲೆ ಮಶಾಕ್…

Read More