Headlines

Karnataka Weather Forecast: ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: 7 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ, ಯೆಲ್ಲೋ ಅಲರ್ಟ್ – Kannada News | Karnataka Weather Forecast on August 5: Heavy Rain Alert for Coastal and Malnad Districts

ನೆಲಮಂಗಲದಲ್ಲಿ ಸುರಿದ ಭಾರಿ ಮಳೆImage Credit source: tv9 ಬೆಂಗಳೂರು, ಆಗಸ್ಟ್ 5: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಲಾಗಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಎಚ್ಚರಿಕೆ ಸಂದೇಶದಲ್ಲೂ…

Read More

ದರ್ಶನ್, ಸುದೀಪ್​​ ನಟನೆಯ ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದ ಪ್ರದೀಪ್ ರಾವತ್ – Kannada News | Popular Villain Actor Pradeep Rawat Passes Away at 74 Due to Blood Cancer His Kannada Filmography

ದರ್ಶನ್ ನಟನೆಯ ‘ಗಜ’ ಹಾಗೂ ‘ಅಭಯ್’ ಸಿನಿಮಾ ನೋಡಿದವರಿಗೆ ಪ್ರದೀಪ್ ರಾವತ್ (Prdeep Rawat) ಪರಿಚಯ ಇದ್ದೇ ಇರುತ್ತದೆ. ಕನ್ನಡದಲ್ಲಿ ಕೆಲವೇ ಸಿನಿಮಾ ಮಾಡಿದ್ದರೂ ಅವರ ಮುಖ ಮರೆಯುವಂಥದ್ದಲ್ಲ. ವಿಲನ್ ಆಗಿ ಅವರು ಅಷ್ಟು ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದ್ದರು. ಈಗ ಅವರು ನಿಧನ ಹೊಂದಿದ್ದಾರೆ. ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ 74 ವರ್ಷ ವಯಸ್ಸಾಗಿತ್ತು. ದೂರದರ್ಶನದ ‘ಮಹಾಭಾರತ’ದಲ್ಲಿ ಅಶ್ವಥಾಮನಿಂದ ಪ್ರದೀಪ್ ರಾವತ್ ಪ್ರಯಾಣ ಆರಂಭ ಆಯಿತು. ಬಾಲಿವುಡ್‌ನ ‘ಗಜಿನಿ’ ಮತ್ತು ಟಾಲಿವುಡ್‌ನ ‘ಛತ್ರಪತಿ’, ಕನ್ನಡದ ‘ಗಜ’…

Read More

ರೋಹಿತ್ ಶರ್ಮಾ ಸೆಂಚುರಿಯಿಂದ ಅಜಿತ್ ಅಗರ್ಕರ್ ಹುದ್ದೆಗೆ ಕುತ್ತು! – Kannada News | Laxman in Frame to Replace Agarkar as BCCI Chief Selector Amid Rohit Controversy

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಸ್ಥಾನಕ್ಕೆ ಕುತ್ತು ಬಂದಿದ್ದು, ಅವರ ಜಾಗಕ್ಕೆ ಭಾರತದ ಮಾಜಿ ದಿಗ್ಗಜ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ನೇಮಿಸಲು ಮಂಡಳಿ ಗಂಭೀರ ಚಿಂತನೆ ನಡೆಸುತ್ತಿದೆ. ಇತ್ತೀಚಿನ ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ರೋಹಿತ್ ಶರ್ಮಾ ಅವರ ಭವಿಷ್ಯಕ್ಕೆ ಸಂಬಂಧಿಸಿದ ವಿವಾದಗಳ ಬೆನ್ನಲ್ಲೇ ಈ ಹೊಚ್ಚ ಹೊಸ ಬೆಳವಣಿಗೆ ಮುಂಚೂಣಿಗೆ ಬಂದಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಬಿಸಿಸಿಐ ಆಯ್ಕೆ ಸಮಿತಿಯ ಪುನರ್ರಚನೆಗೆ ತೆರೆಮರೆಯಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ….

Read More

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ನಗರದ ಎಕ್ಯೂಐನಲ್ಲಿ ಭಾರಿ ಸುಧಾರಣೆ – Kannada News | Bengaluru AQI Today August 5: Air Quality Improves Across Karnataka

ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ ಬೆಂಗಳೂರು, ಆಗಸ್ಟ್ 05: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇಂದಿನ ಗಾಳಿಯ ಗುಣಮಟ್ಟ (AQI) ಅತ್ಯಂತ ಉತ್ತಮ ಮಟ್ಟದಲ್ಲಿದೆ. ಸಕ್ರಿಯ ಮುಂಗಾರು ಮಳೆಯಿಂದಾಗಿ ಧೂಳು ಹಾಗೂ ಹೊಗೆಯ ಪ್ರಮಾಣ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಇತ್ತೀಚೆಗೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 38 ರಿಂದ 41ರಷ್ಟಿದೆ. PM10 ಪ್ರಮಾಣವು…

Read More

ಸಚಿವ ಸ್ಥಾನ ವಂಚಿತ ಶಾಸಕರು ರೆಬೆಲ್, ಸಿಎಂಗೆ ಟ್ರಬಲ್: 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆಗೆ ಪ್ಲ್ಯಾನ್ – Kannada News | Karnataka Congress Crisis: Dissident MLAs Plan Separate Meeting After Cabinet Expansion

ಸಚಿವರಾದ ಚಲುವರಾಯಸ್ವಾಮಿ ಮತ್ತು ಬಾಲಕೃಷ್ಣ ಅವರು ವಿಜಯನಗರದಲ್ಲಿರುವ ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.Image Credit source: tv9 ಬೆಂಗಳೂರು, ಆಗಸ್ಟ್ 5: ಕರ್ನಾಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ (Congress) ಅಸಮಾಧಾನವೂ ಹೆಚ್ಚಾಗಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿದ್ದು, 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ. ಇದೇ ವೇಳೆ ಹಿರಿಯ ಹಾಗೂ ಕಿರಿಯ ಶಾಸಕರ ನಿಯೋಗವೊಂದು…

Read More

ಪ್ಯಾರಿಸ್‌ನಲ್ಲಿ ಬಾಯ್‌ಫ್ರೆಂಡ್‌ ಪರಿಚಯಿಸಿದ ನಟಿ ಸ್ಪಂದನಾ ಸೋಮಣ್ಣ – Kannada News | Bigg Boss Fame Spandana Somanna Introduces Boyfriend in Paris, Post Goes Viral

ಬಾಯ್​​ಫ್ರೆಂಡ್ ಜೊತೆ ಸ್ಪಂದನಾ Image Credit source: Spandana Somanna Instagram ಕನ್ನಡ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ ಸೋಮಣ್ಣ (Spandana Somanna) ತಮ್ಮ ವೈಯಕ್ತಿಕ ಜೀವನದ ಪ್ರಮುಖ ವಿಷಯವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಇವರು ಬಿಗ್ ಬಾಸ್ ಮನೆಯಲ್ಲಿದ್ದಾಗ ಸೋಶಿಯಲ್ ಮೀಡಿಯಾದಲ್ಲಿ ಇವರ ಬಾಯ್‌ಫ್ರೆಂಡ್ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪ್ಯಾರಿಸ್‌ನಲ್ಲಿ ತಮ್ಮ ಪ್ರಿಯಕರನನ್ನು ಪರಿಚಯಿಸಿದ್ದಾರೆ. ಪ್ಯಾರಿಸ್​ನಲ್ಲಿ ರೊಮ್ಯಾನ್ಸ್ ಫ್ರಾನ್ಸ್‌ನ…

Read More

ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Horoscope Today, August 5, 2026: Daily Predictions for All 12 Zodiac Signs

ಇಂದು 5 ಆಗಸ್ಟ್, 2026 ಬುಧವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸದಲ್ಲಿ ರವಿ ಕರ್ಕಾಟಕ ರಾಶಿಯಲ್ಲೂ, ಚಂದ್ರ ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ಈ ಗ್ರಹ ಸ್ಥಿತಿಗಳು ವಿವಿಧ ರಾಶಿಗಳ ಮೇಲೆ ಬೀರುವ ಪ್ರಭಾವಗಳನ್ನು ಹಾಗೂ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮಿತ್ರರೇ ಹಿತಶತ್ರುಗಳಾಗಿ ಕಾಡುವರು – Kannada News | Daily Horoscope for August 5, 2026: Rashifal, Ashada Krishna Paksha Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಭರಣೀ, ಯೋಗ : ವೃದ್ಧಿ, ಕರಣ : ಬಾಲವ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್ – Kannada News | Woman stolen iPhone from Mobile shop in Coimbatore watch video

ನವದೆಹಲಿ, ಆಗಸ್ಟ್ 4: ಮೊಬೈಲ್ ಖರೀದಿಸಲು ಬಂದು, ಗ್ರಾಹಕರಂತೆ ನಟಿಸಿ ಬಂದ ಯುವತಿ ಅಂಗಡಿಯ ಸಿಬ್ಬಂದಿಯ ಗಮನವನ್ನು ಬೇರೆಡೆಗೆ ಸೆಳೆಯುವ ಮೂಲಕ ದುಬಾರಿ ಐಫೋನ್ ಅನ್ನು ತನ್ನ ಬ್ಯಾಗಿನಲ್ಲಿ ಹಾಕಿಕೊಂಡು ಅಲ್ಲಿಂದ ಹೊರಟುಹೋದಳು. ಇದಾದ ಸ್ವಲ್ಪ ಸಮಯದ ನಂತರ, ಫೋನ್ ಕಾಣೆಯಾಗಿರುವುದನ್ನು ನೋಡಿ ಮಾಲೀಕರು ಆಘಾತಕ್ಕೊಳಗಾದರು. ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿ ಅವರು ಗಾಬರಿಗೊಂಡರು. ಯುವತಿಯೊಬ್ಬಳು ಅತ್ಯಂತ ಕುತಂತ್ರದಿಂದ ದುಬಾರಿ ಐಫೋನ್ ಅನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಬಯಲಾಗಿದೆ. ಈ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರು ಜಿಲ್ಲೆಯ…

Read More

ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ – Kannada News | Pradeep Rawat Death Ghajini Lagaan movie veteran actor Passes Away at the age of 74

ಖ್ಯಾತ ಹಿರಿಯ ನಟ ಪ್ರದೀಪ್ ರಾವತ್ (Pradeep Rawat) ಅವರು ಆಗಸ್ಟ್ 4ರ ಸಂಜೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ‘ಲಗಾನ್’ (Lagaan), ‘ಘಜಿನಿ’ ಮುಂತಾದ ಜನಪ್ರಿಯ ಸಿನಿಮಾ ಹಾಗೂ ‘ಮಹಾಭಾರತ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಪ್ರದೀಪ್ ರಾವತ್ ನಿಧನರಾದ (Pradeep Rawat Death) ಸುದ್ದಿಯನ್ನು ಅವರ ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಿಂದಿ, ಕನ್ನಡ, ತೆಲುಗು, ತಮಿಳು ಸೇರಿದಂತೆ ಇಡೀ ಭಾರತೀಯ ಚಿತ್ರರಂಗದ…

Read More