ಗಂಡನ ಜತೆ ಜಗಳ: 4 ವರ್ಷ ಮಗಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ – Kannada News | Sanjayanagar Incident: Woman, Child Perish in Fire Amidst Family Dispute

ಬೆಂಗಳೂರು, ಜ.17: ಗಂಡನ ಜತೆಗೆ ಜಗಳ ಮಾಡಿಕೊಂಡ ಮಹಿಳೆಯೊಬ್ಬರು 4 ವರ್ಷ ಮಗಳು ಜತೆಗೆ ಬೆಂಕಿ ಹಚ್ಚಿಕೊಂಡ ಘಟನೆ ಬೆಂಗಳೂರಿನ (Bengaluru Tragedy) ಸಂಜಯನಗರದಲ್ಲಿ ನಡೆದಿದೆ. ಮನೆ.. ಮನೆ.. ಹೋಗಿ ಕೆಲಸ ಮಾಡಿಕೊಂಡಿದ್ದ ಈ ಮಹಿಳೆ, ಗಂಡ ಮತ್ತು ಮಗಳ ಜತೆಗೆ ಸುಂದರ ಜೀವನ ನಡೆಸುತ್ತಿದ್ದರು. ಅದ್ಯಾಕೋ ಗೊತ್ತಿಲ್ಲ ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿಯೊಂದಿಗೆ ಫೋನ್‌ನಲ್ಲಿ ಜಗಳ ಮಾಡಿಕೊಂಡಿದ್ದಾಳೆ. ನಂತರ ಮಹಿಳೆ ಮನೆ ಹೋಗಿ ನಾಲ್ಕು ವರ್ಷದ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡಿದ್ದಾಳೆ. ತಾಯಿ ಮತ್ತು…

Read More

ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ….

Read More

ಹಾಸನ: ಮಹಿಳೆಯ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ – Kannada News | Rogue Elephant That Killed Woman Captured After Four Hour Operation in Hassan

ಹಾಸನ, ಜನವರಿ 17: ಹಾಸನದ ಸಕಲೇಶಪುರದ ಗ್ರಾಮದಲ್ಲಿ ಮಹಿಳೆಯ ಬಲಿ ಪಡೆದಿದ್ದ, ಜನರಿಗೆ ತೊಂದರೆ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೇಲೂರು ತಾಲೂಕಿನ ಬೆಳ್ಳಾವರ ಕಾಫಿ ತೋಟದಲ್ಲಿ ನಾಲ್ಕು ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಈ ಆನೆಯನ್ನು ಹಿಡಿಯಲಾಗಿದೆ. ಜನವರಿ 13ರಂದು ಮೊಗಲಿಯಲ್ಲಿ ಓರ್ವ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಈ ಕಾಡಾನೆ ಸೆರೆಯಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ? – Kannada News | India signs declaration to join Pax Silica; know that is US led international alliance

ನವದೆಹಲಿ, ಫೆಬ್ರುವರಿ 20: ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ (Pax Silica) ಮೈತ್ರಿಕೂಟಕ್ಕೆ ಭಾರತ ಸೇರ್ಪಡೆಯಾಗುತ್ತಿದೆ. ಈ ಸಂಬಂಧ ಘೋಷಣೆಗೆ ಭಾರತ ಸಹಿ ಹಾಕಿದೆ. ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ (India AI Impact Summit) ವೇಳೆ ಈ ಡಿಕ್ಲರೇಶನ್​ಗೆ ಭಾರತ ಸಹಿ ಹಾಕಿದೆ. ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿರುವುದು, ಹಲವು ಇತರ ಉಪಕ್ರಮಗಳು ಜಾರಿಗೆ ಬರುತ್ತಿರುವುದರ ಮಧ್ಯೆ ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆಯಾಗುತ್ತಿರುವ ಬೆಳವಣಿಗೆ…

Read More

CSK vs PBKS Record Alert: ಚೆಪಾಕ್ ಮೈದಾನದಲ್ಲಿ ಇತಿಹಾಸ ಸೃಷ್ಟಿಸಿದ ಆಯುಷ್ ಮ್ಹಾತ್ರೆ

ಚೆನ್ನೈ ಸೂಪರ್ ಕಿಂಗ್ಸ್‌ನ ತವರು ಮೈದಾನವಾದ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಏಳನೇ ಪಂದ್ಯದಲ್ಲಿ, ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಪಂಜಾಬ್ ಕಿಂಗ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕದ ಹಾದಿಯಲ್ಲಿ ಅವರು ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಅಂತಿಮವಾಗಿ ಆಯುಷ್ 43 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 73 ರನ್ ಬಾರಿಸಿ…

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ – Kannada News | China develops extremely complicated prototype of EUV Lithography machine for AI chip production

ನವದೆಹಲಿ, ಡಿಸೆಂಬರ್ 18: ಹಿಂದೆ ಕೋಲ್ಡ್ ವಾರ್ ಸಂದರ್ಭದಲ್ಲಿ ಪರಮಾಣು ತಂತ್ರಜ್ಞಾನ ಸಿದ್ಧಿಸಿಕೊಳ್ಳಲು ಪೈಪೋಟಿ ನಡೆದಿತ್ತು. ಈಗ ಚಿಪ್ ಟೆಕ್ನಾಲಜಿಗೆ ಜಿದ್ದಾಜಿದ್ದಿ ನಡೆದಿದೆ. ಎಐ ಬಳಕೆಗೆ ಬೇಕಾದ ಬಹಳ ಸೂಕ್ಷ್ಮ ಚಿಪ್​ಗಳನ್ನು ತಯಾರಿಸುವ ಇಯುವಿ ಲಿಥೋಗ್ರಫಿ ತಂತ್ರಜ್ಞಾನ ಹೊಂದಿರುವುದು ಯೂರೋಪ್​ನ ಎಎಸ್​ಎಂಎಲ್ ಕಂಪನಿ ಮಾತ್ರವೇ. ಈ ಟೆಕ್ನಾಲಜಲಿ ಅಪ್ಪಿತಪ್ಪಿಯೂ ಚೀನಾ ಕೈಗೆ ಹೋಗಬಾರದೆಂದು ಅಮೆರಿಕ ಹಲವು ವರ್ಷ ಕಾಲದಿಂದಲೂ ಯತ್ನಿಸುತ್ತಿದೆ. ಇದೇ ಹೊತ್ತಲ್ಲಿ ಅಮೆರಿಕಕ್ಕೆ ಶಾಕ್ ಎನಿಸುವಂತೆ, ಚೀನಾ ಇಯುವಿ ಲಿಥೋಗ್ರಫಿ ಮೆಷೀನ್​ನ ಪ್ರೋಟೋಟೈಪ್ ಅಭಿವೃದ್ಧಿಪಡಿಸಿದೆ. ಈ…

Read More

ಮುಸ್ಲಿಂ ಎಂಬ ಕಾರಣಕ್ಕೆ ಹಿಂದಿಯಲ್ಲಿ ನನಗೆ ಆಫರ್​​ಗಳು ಬರುತ್ತಿಲ್ಲ; ಎಆರ್ ರೆಹಮಾನ್ – Kannada News | AR Rahman: No Bollywood offers due to religion Unpacking the controversy

ಎಆರ್ ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕ. ಅವರು ಆಸ್ಕರ್ ಕೂಡ ಗೆದ್ದಿದ್ದಾರೆ. ಅವರು ಪಡೆದ ಖ್ಯಾತಿ ತುಂಬಾನೇ ದೊಡ್ಡದು. ಈಗ ರೆಹಮಾನ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಹಿಂದಿ ಚಿತ್ರರಂಗದಲ್ಲಿ ಧರ್ಮದ ಕಾರಣಕ್ಕೆ ನನಗೆ ಆಫರ್ ಸಿಗುತ್ತಿಲ್ಲ’ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ರೆಹಮಾನ್ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸರಿ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಬಿಸಿ ಏಷ್ಯನ್ ನೆಟ್ವರ್ಕ್​​ಗೆ ನೀಡಿದ ಸಂದರ್ಶನದಲ್ಲಿ ರೆಹಮಾನ್ ಮಾತನಾಡಿದರು. ‘ಕಳೆದ ಎಂಟು…

Read More

ಗದಗ: ಆಂಜನೇಯ ದೇಗುಲದಲ್ಲಿ ಮೂರು ದಿನಗಳಿಂದ ನಿರಂತರ ಕೇಳಿಸುತ್ತಿದೆ ನಿಗೂಢ ಗೆಜ್ಜೆ ಶಬ್ದ! – Kannada News | Mysterious Anklet Sounds Echo for Three Days at Anjaneya Temple in Gadag, Villagers on Night Vigil

ಗದಗ, ಜನವರಿ 17: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದ್ದು, ಈ ಅನಿರೀಕ್ಷಿತ ಘಟನೆಯಿಂದ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಮೂಲಗಳ ಪ್ರಕಾರ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ದೇವಾಲಯಕ್ಕೆಂದು ತಂದ ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ಆಂಜನೇಯ ದೇಗುಲದಲ್ಲಿ ತಾತ್ಕಾಲಿಕವಾಗಿ ಇರಿಸಿದ ನಂತರ ಗೆಜ್ಜೆನಾದ ಕೇಳಿಸಲು ಪ್ರಾರಂಭಿಸಿದೆ. ಗುರುವಾರ ರಾತ್ರಿ 8 ಗಂಟೆಯಿಂದ ಆರಂಭವಾದ ಈ ಶಬ್ದ ಇದುವರೆಗೆ ನಿಂತಿಲ್ಲ ಎಂದು ಸ್ಥಳೀಯ ನಿವಾಸಿ…

Read More

Video: ನನ್ನ ಜೀವನದ ತಪ್ಪು ನಿರ್ಧಾರ ಇದು; ಬಸವನಗುಡಿಯಿಂದ ಬೆಳ್ಳಂದೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಿವಾಸಿ

ಬೆಂಗಳೂರು, ಮಾರ್ಚ್‌ 22; ಉದ್ಯೋಗದ ನಿಮ್ಮಿತ್ತ ಅಥವಾ ವಯಸ್ಸಾದ ತಂದೆತಾಯಿಯನ್ನು ನೋಡಿಕೊಳ್ಳಬೇಕೆನ್ನುವ ಕಾರಣಕ್ಕೆ ಒಂದು ಊರಿನಿಂದ ಇನ್ನೊಂದು ಊರಿಗೆ ಸ್ಥಳಾಂತರಗೊಳ್ಳುತ್ತಾರೆ. ಕೆಲವೊಮ್ಮೆ ಹೊಸ ಊರು, ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವುದು ಕಷ್ಟವಾಗಬಹುದು. ಆದರೆ ಇದೀಗ ಬೆಂಗಳೂರು (Bengaluru) ಜೀವನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂಬ ಸ್ಥಳೀಯ ನಿವಾಸಿಯೊಬ್ಬರ ಹೃದಯಸ್ಪರ್ಶಿ ಪೋಸ್ಟ್ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಸ್ಕ್ರೀನ್‌ಗ್ರಾಬ್ (screengrab) ಹೆಸರಿನ ರೆಡ್ಡಿಟ್ ಪೋಸ್ಟ್‌ನಲ್ಲಿ ಸ್ಥಳೀಯ ನಿವಾಸಿಯೊಬ್ಬರು ಬೆಂಗಳೂರಿನ ಸರಳ ಜೀವನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ…

Read More