Headlines

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು? – Kannada News | Big Boss Kannada 12 Winner Gilli Nata Meets Shiva Rajkumar and Sudeep for Blessings

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ…

Read More

ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ – Kannada News | CRPF 38 Battalion Celebrates Holi 2026 with Enthusiasm in Poonch, Jammu and Kashmir, Video goes viral

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ. ವಿಡಿಯೋ ಕೃಪೆ: ಎಎನ್​ಐ ಇನ್ನಷ್ಟು…

Read More

ಹೆಚ್ಚುತ್ತಿದೆ ಬಿಸಿಲ ಬೇಗೆ: ಹೀಟ್ ಸ್ಟ್ರೋಕ್ ಎದುರಿಸಲು ಆರೋಗ್ಯ ಇಲಾಖೆ ಸಜ್ಜು, ಏನೇನು ಕ್ರಮ? ಇಲ್ಲಿದೆ ವಿವರ – Kannada News | Karnataka Heatwave Alert: Health Department Opens Special Heatstroke Wards in Hospitals Across the State

ಸಾಂದರ್ಭಿಕ ಎಐ ಚಿತ್ರImage Credit source: MediaForge AI ಬೆಂಗಳೂರು, ಏಪ್ರಿಲ್ 25: ಕರ್ನಾಟದಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಬಳ್ಳಾರಿ, ಕಲಬುರಗಿ, ರಾಯಚೂರಿನಂತಹ ಜಿಲ್ಲೆಗಳಿಗೆ ಸೀಮಿತವಾಗಿದ್ದ ಉಷ್ಣ ಅಲೆ (Heat Wave) ಈಗ ಬೆಂಗಳೂರಿಗರನ್ನೂ (Bangalore) ಬೆವರಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಉಷ್ಣಾಂಶ ಈಗಾಗಲೇ 36 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಅತಿಯಾದ ಶಾಖದಿಂದ ಜನರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು,…

Read More

ಉಪ ಚುನಾವಣೆ ಘೋಷಣೆಗೂ ಮುನ್ನವೇ ಹಿರಿಯೂರು ಕ್ಷೇತ್ರದ ಮೇಲೆ ದಳಪತಿಗಳ ಕಣ್ಣು: ತೆರೆಮರೆಯಲ್ಲಿ ಹೆಚ್‌ಡಿಕೆ ತಂತ್ರಗಾರಿಕೆ – Kannada News | Hiriyur Byelection: JDS Prepares for NDA Candidacy in Hiriyur Post Minister D Sudhakar Demise

ಬೆಂಗಳೂರು, ಜುಲೈ 10: ಕರ್ನಾಟಕ ರಾಜಕೀಯದಲ್ಲಿ ಇದೀಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಚರ್ಚೆ ಜೋರಾಗಿ ಆರಂಭವಾಗಿದೆ. ಸಚಿವರಾಗಿದ್ದ ಡಿ. ಸುಧಾಕರ್ ಅಕಾಲಿಕ ನಿಧನದಿಂದ ತೆರವಾಗಿರುವ ಈ ಕ್ಷೇತ್ರದ ಉಪಸಮರಕ್ಕೆ ಮುಹೂರ್ತ ನಿಗದಿಯಾಗುವ ಮುನ್ನವೇ ಮೂರೂ ಪಕ್ಷಗಳು ತೆರೆಮರೆಯ ರಾಜಕೀಯ ತಂತ್ರಗಾರಿಕೆ ಶುರು ಮಾಡಿವೆ. ಅದರಲ್ಲೂ ವಿಶೇಷವಾಗಿ ಜೆಡಿಎಸ್ (JDS) ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಮುಂಬರುವ ಉಪಚುನಾವಣೆಯಲ್ಲಿ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ವಿಜಯ ಪತಾಕೆ ಹಾರಿಸಲು ದಳಪತಿಗಳು ಈಗಿನಿಂದಲೇ ಚುನಾವಣಾ ಕೆಲಸಗಳನ್ನು…

Read More

ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ ಎಂ. ದೀಪನ್ – Kannada News | Bhatkal Murinkatte Row: Police Arrests Six, Files Four Cases Amidst Misinformation

ಕಾರವಾರ, ಮೇ 25: ಭಟ್ಕಳದಲ್ಲಿನ ಮೂರಿನ್ ಕಟ್ಟೆ ಮರುನಿರ್ಮಾಣದ ಕುರಿತ ವಿವಾದದಲ್ಲಿ ಆರು ಜನರನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾರವಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ಮಾಹಿತಿ ನೀಡಿದ್ದಾರೆ. ಹೆದ್ದಾರಿ ವಿಸ್ತರಣೆ ಕಾರಣದಿಂದ ಮೂಲ ಮೂರಿನ್ ಕಟ್ಟೆಯನ್ನು ಸ್ಥಳಾಂತರಿಸಬೇಕಾಗಿತ್ತು, ರಸ್ತೆಯ ಪಕ್ಕದಲ್ಲಿ ಮರುನಿರ್ಮಾಣಕ್ಕೆ ಜಾಗ ನೀಡಲಾಗಿತ್ತು. ಆದರೆ, ಈ ನಿರ್ಮಾಣದ ವಿಡಿಯೋ ವೈರಲ್ ಆಗಿ ತಪ್ಪು ಮಾಹಿತಿ ಹರಡಿದ ಪರಿಣಾಮ ಯುವಕರು ಜಮಾಯಿಸಿ ಗೊಂದಲ ಸೃಷ್ಟಿಸಿದ್ದಾರೆ. ಮೂಲ ಮೂರಿನ್ ಕಟ್ಟೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ,…

Read More

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು – Kannada News | Bigg Boss Kannada 12 Gilli Nata family background and Financial status

ಬಿಗ್ ಬಾಸ್ (Bigg Boss Kannada 12) ಮನೆಯಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ರಾಜ್ಯಾದ್ಯಂತ ಅವರಿಗೆ ಜನಪ್ರಿಯತೆ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata) ಅವರು ಶ್ರಿಮಂತನಾ ಅಥವಾ ಬಡವನಾ ಎಂಬ ಅನುಮಾನ ಹಲವರಿಗೆ ಇದೆ. ಆ ಬಗ್ಗೆ ಅವರ ಕುಟುಂಬದ ಸದಸ್ಯರಾದ ಬಸವರಾಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. ‘ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ ಎಂಬ ಬಗ್ಗೆ ಗೊಂದಲ ನಿರ್ಮಾಣ ಆಗಿದೆ. ಗಿಲ್ಲಿಯದ್ದು ಮಿಡಲ್ ಕ್ಲಾಸ್…

Read More

ಶಿರಾ ಕಾರು ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಭಗ್ನ ಪ್ರೇಮಿಯ ಕೊನೆಯ 72 ಗಂಟೆಗಳ ಮಿಸ್ಟರಿ ರಿವೀಲ್! – Kannada News | Sira Car Explosion Case: Death Mystery of Delivery Boy Nagendra Revealed; Police Track Last 72 Hours Travel History

ನಾಗೇಂದ್ರ ಹಾಗೂ ಕಾರು ಸ್ಫೋಟ ಸಂಭವಿಸಿದ್ದ ಸ್ಥಳದ ಚಿತ್ರImage Credit source: tv9 ತುಮಕೂರು, ಜೂನ್ 29: ತುಮಕೂರು (Tumakuru) ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದ ಭೀಕರ ಕಾರು ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ನಡುಗಿಸಿತ್ತು. ರಮ್ಯಾ ಎಂಬ ಯುವತಿಯ ಅತಿಯಾದ ವ್ಯಾಮೋಹಕ್ಕೆ ಬಿದ್ದಿದ್ದ ನಾಗೇಂದ್ರ ಎಂಬ ಪಾಗಲ್ ಪ್ರೇಮಿ, ಆಕೆ ತನಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ನಾಡಬಾಂಬ್ ಸ್ಫೋಟಿಸಿಕೊಂಡು ಕಾರಿನಲ್ಲೇ ಸುಟ್ಟು ಬೂದಿಯಾಗಿದ್ದ. ಕೇವಲ ಎಸ್‌ಎಸ್‌ಎಲ್‌ಸಿ ಓದಿದ್ದ ನಾಗೇಂದ್ರ, ಅಂಕೋಲಾದಲ್ಲಿ ಡೆಲಿವರಿ ಬಾಯ್…

Read More

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್‌ ಟ್ರಿಕ್‌ ಪಾಲಿಸಿ – Kannada News | Follow this simple trick to avoid getting cold while riding a two wheeler

ಬಹುತೇಕ ಹೆಚ್ಚಿನವರು ಕಾಲೇಜು, ಕೆಲಸಕ್ಕೆ ಬೈಕ್‌, ಸ್ಕೂಟಿಯಲ್ಲಿಯೇ ಹೋಗುತ್ತಾರೆ. ಹೀಗೆ ದ್ವಿಚಕ್ರ ವಾಹನದಲ್ಲಿ (two-wheeler) ಪ್ರಯಾಣಿಸುವಾಗ ಅದರಲ್ಲೂ ಬೆಳಗ್ಗಿನ ಸಮಯದಲ್ಲಿ ಸಿಕ್ಕಾಪಟ್ಟೆ ಚಳಿಯಾಗುತ್ತದೆ. ಬಲವಾದ, ತಂಪಾದ ಗಾಳಿಯು ನೇರವಾಗಿ ದೇಹವನ್ನು ಬಡಿದು, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾಗುತ್ತದೆ. ಇದರಿಂದ ವಾಹನ ಚಲಾಯಿಸಲು ಕೂಡ ಕಷ್ಟಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಒಂದು ಸರಳ ಹ್ಯಾಕ್‌ ಅನುಸರಿಸುವ ಮೂಲಕ ಚಳಿಯಾಗದಂತೆ ನೋಡಿಕೊಳ್ಳಬಹುದು ಮತ್ತು ದೇಹವನ್ನು ಬೆಚ್ಚಗಿಡಬಹುದು. ಈ ಹ್ಯಾಕನ್ನು ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ದೀಪ್ತಿ ಕಪೂರ್ ತಮ್ಮ ಇನ್‌ಸ್ಟಾಗ್ರಾಮ್…

Read More

ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಕುಟುಂಬದ ಪ್ರಾಣ – Kannada News | Kapu Shirva Vehicle Blaze: Quick Thinking Driver Averts Tragedy, Five Escape

ಉಡುಪಿ, ಫೆ.10: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುತ್ತಿದ್ದಂತೆ ದೊಡ್ಡ…

Read More

Video: ಕೈಯಲ್ಲಿದ್ದ ಒಂದೇ ಒಂದು ಚಾಕೊಲೇಟ್‌ನ್ನು ಸ್ನೇಹಿತರಿಗೂ ಕೊಟ್ಟು ತಿಂದ ಪುಟಾಣಿ

ಕೆಲ ಮಕ್ಕಳು ತಮ್ಮ ಕೈಯಲ್ಲಿರುವ ಯಾವುದೇ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದಿಲ್ಲ. ಇನ್ನು ಕೆಲ ಪುಟಾಣಿಗಳು (little kids) ತಮ್ಮ ಹಂಚಿಕೊಳ್ಳುವ ಗುಣದಿಂದಲೇ ಎಲ್ಲರಿಗೂ ಇಷ್ಟವಾಗುತ್ತಾರೆ. ಆಟಿಕೆಗಳು, ತಿಂಡಿ ಏನೇ ಇರಲಿ, ತಮ್ಮ ಫ್ರೆಂಡ್ಸ್ ಗೆ ಕೊಟ್ಟರೇನೇ ಸಮಾಧಾನ. ಇದಕ್ಕೆ ಉದಾಹರಣೆಯಂತಿದೆ ಈ ಪುಟಾಣಿ. ತನ್ನ ಬಳಿಯಿದ್ದ ಒಂದೇ  ಒಂದು ಚಾಕೊಲೇಟ್‌ನಲ್ಲಿ ತನ್ನ ಸ್ನೇಹಿತರಿಗೂ ಕೊಟ್ಟು ತಿಂದ ಪುಟಾಣಿಯ ವಿಡಿಯೋ ವೈರಲ್ ಆಗಿದೆ. mahi_phadi_kedarwasi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಶೇರಿಂಗ್ ಗುಣದ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್…

Read More