Headlines

ಟ್ರಂಪ್ ನೇತೃತ್ವದ ಇರಾನ್ ಸಭೆ ಅಪೂರ್ಣ: ಒಪ್ಪಂದಕ್ಕೆ ಒಪ್ಪದ ಅಮೆರಿಕ, ಇಂಧನ ದರ ಏರಿಕೆ ಆತಂಕ

ವಾಷಿಂಗ್ಟನ್, ಮೇ 30: ಇರಾನ್ ಜೊತೆಗಿನ ಉದ್ವಿಗ್ನತೆಯನ್ನು ಕೊನೆಗೊಳಿಸಲು ಮತ್ತು ಸಂಭಾವ್ಯ ಕದನ ವಿರಾಮ ಒಪ್ಪಂದವನ್ನು ಚರ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಶ್ವೇತಭವನದ ಕರೆದಿದ್ದ ಉನ್ನತ ಮಟ್ಟದ ಸಭೆಯು ಯಾವುದೇ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಜಾಗತಿಕ ಇಂಧನ ಬೆಲೆಗಳು ವೇಗವಾಗಿ ಏರುತ್ತಿದ್ದರೂ ಮತ್ತು ನವೆಂಬರ್‌ನ ಮಧ್ಯಾವಧಿ ಚುನಾವಣೆ ಹತ್ತಿರ ಬರುತ್ತಿದ್ದರೂ, ಟ್ರಂಪ್ ತಮ್ಮ ಕಠಿಣ ನಿಲುವಿನಿಂದ ಹಿಂದೆ ಸರಿದಿಲ್ಲ. ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವಂತಿಲ್ಲ ಎಂಬುದು ಅಮೆರಿಕದ ಮೊದಲ ಷರತ್ತಾಗಿತ್ತು. ಒಪ್ಪಂದವು ಹತ್ತಿರದಲ್ಲಿದ್ದರೂ,…

Read More

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

ಟಿಸಿಎಸ್​ನಲ್ಲಿ ಭರ್ಜರಿ ನೇಮಕಾತಿ; ಮೊದಲ ತ್ರೈಮಾಸಿಕದಲ್ಲಿ 9,200 ಉದ್ಯೋಗಿಗಳ ಸೇರ್ಪಡೆ; ಕಂಪನಿಯ ಆದಾಯವೂ ನಿರೀಕ್ಷೆಗಿಂತ ಹೆಚ್ಚು – Kannada News | TCS, Tata Consultancy Services huge recruitment in June Quarter, Besides good Q1 report

ನವದೆಹಲಿ, ಜುಲೈ 9: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಸ್ಥಿರತೆ ಮತ್ತು ಸವಾಲುಗಳಿದ್ದಾಗ್ಯೂ, ಭಾರತದ ಅತಿ ದೊಡ್ಡ ಸಾಫ್ಟ್‌ವೇರ್ ಸೇವಾ ಸಂಸ್ಥೆಯಾದ ಟಿಸಿಎಸ್ (TCS), ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್ ಅವಧಿ) ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದೆರಡು ವರ್ಷಗಳಿಂದ ಐಟಿ ವಲಯದಲ್ಲಿ ಕಂಡುಬಂದಿದ್ದ ಉದ್ಯೋಗ ಕಡಿತದ ಆತಂಕದ ನಡುವೆ, ಕಂಪನಿಯು ಈ ಬಾರಿ ಭರ್ಜರಿ ಚೇತರಿಕೆ ದಾಖಲಿಸಿದೆ. ಕಳೆದ ಒಂದು ವರ್ಷದಲ್ಲೇ ಅತಿ ಹೆಚ್ಚು ಎನ್ನುವಂತೆ, ಟಿಸಿಎಸ್ ಈ ತ್ರೈಮಾಸಿಕದಲ್ಲಿ ಒಟ್ಟು 9,279…

Read More

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​​ – Kannada News | Karnataka Rain Update: Hailstorm in Gadag and Koppal, Heavy rain in Bengaluru

ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು…

Read More

ತಲೆನೋವಿನ ಜೊತೆಗೆ ಈ ಲಕ್ಷಣ ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ಇದು ಜೀವಕ್ಕೆ ಅಪಾಯಕಾರಿಯಾಗಬಹುದು – Kannada News | Dangerous Headache Symptoms Explained By Experts

ಇತ್ತೀಚಿನ ದಿನಗಳಲ್ಲಿ ತಲೆನೋವು (Headache) ಸಾಮಾನ್ಯ ಸಮಸ್ಯೆಯಾಗಿದೆ. ಒತ್ತಡ, ನಿದ್ರಾಹೀನತೆ, ದಣಿವು ಅಥವಾ ಹೆಚ್ಚು ಸಮಯ ಮೊಬೈಲ್ ಬಳಸುವುದರಿಂದ ಹಲವರಿಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಬಹುತೇಕರು ಪೇನ್‌ಕಿಲ್ಲರ್ ತೆಗೆದುಕೊಂಡು ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ಪ್ರಯತ್ನಿಸುತ್ತಾರೆ. ಆದರೆ ಪ್ರತಿಯೊಂದು ತಲೆನೋವೂ ಸಾಮಾನ್ಯವಲ್ಲ. ಕೆಲವೊಮ್ಮೆ ಇದು ಗಂಭೀರ ಮೆದುಳಿನ ಸಮಸ್ಯೆಗಳ ಮುನ್ನೆಚ್ಚರಿಕೆಯೂ ಆಗಿರಬಹುದು. ಹೌದು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಕೆಲವು ಲಕ್ಷಣಗಳು ಉಪಾಯದ ಎಚ್ಚರಿಕೆಯ ಸೂಚನೆಯಾಗಿರಬಹುದು. ಹಾಗಾದರೆ ತಲೆನೋವಿನ ಜೊತೆಗೆ ಯಾವ ರೀತಿ ಲಕ್ಷಣ ಕಂಡುಬಂದರೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು…

Read More

IPL 2026: ನಿಷೇಧಿತ ಇ-ಸಿಗರೇಟ್ ಸೇದಿದ್ದ ರಿಯಾನ್ ಪರಾಗ್​ಗೆ ಭಾರಿ ದಂಡ – Kannada News | Riyan Parag Fined by BCCI for E Cigarette in IPL 2026 Dressing Room | Vaping Ban Violation

ಐಪಿಎಲ್ 2026 (IPL 2026) ರಲ್ಲಿ ಏಪ್ರಿಲ್ 28 ರಂದು ನಡೆದಿದ್ದ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ (Riyan Parag) ಭಾರತದಲ್ಲಿ ನಿಷೇಧಕ್ಕೊಳಪಟ್ಟಿರುವ ಇ-ಸಿಗರೇಟ್ ಅನ್ನು ತಂಡದ ಡ್ರೆಸಿಂಗ್ ಕೋಣೆಯಲ್ಲಿ ಸೇದಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದರು. ಪಂದ್ಯದ ಸಮಯದಲ್ಲಿ ಪರಾಗ್ ಇ-ಸಿಗರೇಟ್ ಸೇದುತ್ತಿರುವ ವಿಡಿಯೋ ಕ್ಷಣ ಮಾತ್ರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪರಾಗ್​ಗೆ ಬಿಸಿಸಿಐನಿಂದ ಶಿಕ್ಷೆ ಖಚಿತ ಎಂಬ ಸುದ್ದಿಯೂ ಹರಿದಾಡಿತ್ತು….

Read More

ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಬೆಂಗಳೂರು ಮದುವೆಯಾದವರಿಗೆ ದುಬಾರಿ  – Kannada News | Bengaluru Couples’ Financial Reality: High Living Costs and The Challenge of Saving in Metro City

ಬೆಂಗಳೂರಿನ ಖರ್ಚು, ಹಾಗೂ ಸಂಬಳದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಮ್ಮ ಚರ್ಚೆಯಾಗಿದೆ. ಈ ಹಿಂದೆ ಐಟಿ ಉದ್ಯೋಗಿಗಳು ರಾಜಧಾನಿಯಲ್ಲಿ ಜೀವನ ವೆಚ್ಚದ ಬಗ್ಗೆ ಭಾರೀ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ದಂಪತಿಗಳು ಈ ಸಂಕಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಹೌದು ಬೆಂಗಳೂರಿನ ದಂಪತಿಗಳಿಬ್ಬರು ಎದುರಿಸುತ್ತಿರುವ ಆರ್ಥಿಕ ಒತ್ತಡಗಳನ್ನು ವಿವರಿಸುವ ಪೋಸ್ಟ್ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ನಾಂದಿ ಹಾಡಿದೆ. ಅಭಿಷೇಕ್ ಸಿಂಗ್ ಎಂಬವವರು ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸ್ನೇಹಿತನ ಕಥೆಯನ್ನು ಮತ್ತು ಮದುವೆಯ ನಂತರ ಅವರು ಮಾಡಬೇಕಾದ…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​ – Kannada News | High Court Rejects Rajeev Gowda’s Plea to Quash FIR in Shidlaghatta Commissioner Case

ರಾಜೀವ್​​ ಗೌಡ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು, ಜನವರಿ 22: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಎಫ್​​ಐಆರ್​ ರದ್ದು ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್​​ ಮುಖಂಡನ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದರು. ತರಾಟೆಗೆ ಪಡೆದಿದ್ದ ಕೋರ್ಟ್​​ ಫೋನ್ ಮೂಲಕ ಆಡಿದ…

Read More

ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್​​​ಗೆ ಒತ್ತಡ – Kannada News | JDS Strategy for Hiriyur By poll; Sudhakar Son’s Congress Ticket Demand Gains Momentum

ಹಿರಿಯೂರು ಜು. 2: ಮಾಜಿ ಸಚಿವ ಡಿ. ಸುಧಾಕರ್ ಅವರ ಹಠಾತ್ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಅಧಿಕೃತ ಘೋಷಣೆಗೂ ಮುನ್ನವೇ ಭರ್ಜರಿ ರಾಜಕೀಯ ಚಟುವಟಿಕೆಗಳನ್ನು ಶುರುವಾಗಿದೆ. ಒಂದೆಡೆ ಮೈತ್ರಿಕೂಟದ ಪರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೆರೆಮರೆಯ ಕೊನೆಹಂತದ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ದಿವಂಗತ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಒತ್ತಡ ತೀವ್ರಗೊಂಡಿದೆ. ಸಚಿವ ಸುಧಾಕರ್ ನಿಧನದಿಂದ ತೆರವಾದ ಹಿರಿಯೂರು ಕ್ಷೇತ್ರವನ್ನು…

Read More

ಎಚ್​ಐವಿ ಇದೆ ಎಂದು ತಿಳಿದು ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿದ ವ್ಯಕ್ತಿ

ಹೈದರಾಬಾದ್,ಮಾರ್ಚ್ 15: ಎಚ್​ಐವಿ ಇದೆ ಎಂದು ತಿಳಿದ ಬಳಿಕ ಮದುವೆ(Marriage) ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ವ್ಯಕ್ತಿ ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. 22 ವರ್ಷದ ಯುವತಿಗೆ ಆತ ಎಚ್​ಐವಿ ರಕ್ತವನ್ನು ಬಲವಂತವಾಗಿ ಚುಚ್ಚಿದ್ದಾನೆ.ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿಯು ಸಂತ್ರಸ್ತೆಯ ಮನೆಯಲ್ಲಿ ಬಲವಂತವಾಗಿ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ. ಪೊಲೀಸರ ಪ್ರಕಾರ ಆರೋಪಿ ಹಾಗೂ ಸಂತ್ರಸ್ತೆ ಸಂಬಂಧಿಕರು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಅವನೊಂದಿಗೆ ಮಾಡಬೇಕೆಂದುಕೊಂಡಿದ್ದರು. ಆತನ…

Read More