Headlines

ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ – Kannada News | HD Deve Gowda given courage to Janardhan Reddy, Sriramulu Amidst Ballari Violence

ಬೆಂಗಳೂರು, ಜನವರಿ 03: ಬಳ್ಳಾರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿ ಮತ್ತು ಆತಂಕದ ವಾತಾವರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಿನ್ನೆ ಸಂಜೆ ದೇವೇಗೌಡರು ಇಬ್ಬರು ನಾಯಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Nepal Bus Accident: ನೇಪಾಳದ ತ್ರಿಶೂಲಿ ನದಿಗೆ ಉರುಳಿದ ಬಸ್ 18 ಮಂದಿ ಸಾವು – Kannada News | Nepal Bus Accident: 18 Dead, Many Injured as Bus Plunges into Trishuli River

ಕಠ್ಮಂಡು, ಫೆಬ್ರವರಿ 23: ನೇಪಾಳ ರಾಜಧಾನಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ಭೀಕರ ಬಸ್ ಅಪಘಾತ(Bus Accident) ಸಂಭವಿಸಿದೆ. ಸೋಮವಾರ ಬೆಳಿಗ್ಗೆ ನೇಪಾಳದ ಧಾಡಿಂಗ್ ಜಿಲ್ಲೆಯ ಗಜುರಿ ಬಳಿ ಪ್ರಯಾಣಿಕ ಬಸ್ ತ್ರಿಶೂಲಿ ನದಿಗೆ ಬಿದ್ದು ಕನಿಷ್ಠ 18 ಜನರು ಸಾವನ್ನಪ್ಪಿದ್ದು, 26 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ಬರುತ್ತಿದ್ದ ಬಸ್ ಬೆಳಗಿನ ಜಾವ 1.30 ಕ್ಕೆ ಕಠ್ಮಂಡುವಿನಿಂದ ಪಶ್ಚಿಮಕ್ಕೆ ಸುಮಾರು 90 ಕಿ.ಮೀ ದೂರದಲ್ಲಿರುವ ಪೃಥ್ವಿ ಹೆದ್ದಾರಿಯಲ್ಲಿ ತ್ರಿಶೂಲಿ ನದಿಗೆ ಬಿದ್ದು ಈ ಅಪಘಾತ…

Read More

ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್? – Kannada News | US Iran Conflict: Trump’s Declaration and Congressional War Powers Battle

ಡೊನಾಲ್ಡ್​ ಟ್ರಂಪ್ Image Credit source: Observer Research Foundation ವಾಷಿಂಗ್ಟನ್, ಮೇ 1: ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆಯ ಮಧ್ಯೆ, ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಹತ್ವದ ರಾಜತಾಂತ್ರಿಕ ಮತ್ತು ಕಾನೂನು ನಿಲುವನ್ನು ಪ್ರಕಟಿಸಿದೆ. ಕಳೆದ ತಿಂಗಳು ಜಾರಿಗೆ ಬಂದ ಕದನ ವಿರಾಮದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧದ ಯುದ್ಧವು ‘ಮುಕ್ತಾಯಗೊಂಡಿದೆ’ ಎಂದು ಟ್ರಂಪ್ ಆಡಳಿತ ಘೋಷಿಸಿದೆ. ಈ ಘೋಷಣೆಯು ಕೇವಲ ಯುದ್ಧದ ನಿಲ್ಲಿಸುವುದಷ್ಟೇ ಅಲ್ಲದೆ, ಅಮೆರಿಕದ ಸಂಸತ್ತಾದ ಕಾಂಗ್ರೆಸ್‌ನಿಂದ ಪಡೆಯಬೇಕಾದ ಕಡ್ಡಾಯ ಅನುಮೋದನೆಯನ್ನು…

Read More

ಜಮೀನು ವಿಚಾರಕ್ಕೆ ದಾಯಾದಿ ಕಲಹ: ಹಿಂಬದಿಯಿಂದ ಚಾಕು ಇರಿದು ಬರ್ಬರವಾಗಿ ವ್ಯಕ್ತಿಯ ಕೊಲೆ – Kannada News | Kalaburagi Land Dispute: Family Feud Ends in Brutal Stabbing Murder

ಕಲಬುರಗಿ, ಜನವರಿ 31: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ದಾಯಾದಿ ಕಲಹ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ತಳವಾರ ಮೃತ ದುರ್ದೈವಿಯಾಗಿದ್ದು, ಮೃತನ ದೊಡ್ಡಪ್ಪನ ಮಗ ಗೂಳೇಶ್​​ ಎಂಬವನೇ ಕೊಲೆ ಆರೋಪಿಯಾಗಿದ್ದಾನೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಗೂಳೆಶ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಬಸವರಾಜ್ ಹೆಂಡತಿ ಜೊತೆ ಊಟ ಮಾಡಿ ಕೂತಿದ್ದರು. ಈ ವೇಳೆ ಸ್ನೇಹಿತರಿಂದ ಕರೆ…

Read More

Daily Devotional: ಒಂದೇ ಗೋತ್ರದಲ್ಲಿ ಮದುವೆ ಆದರೆ ಏನಾಗುತ್ತೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Gotra and Marriage: An Astrological, Spiritual, and Scientific Perspective

ವಿವಾಹ ಹೊಂದಾಣಿಕೆ ಪ್ರಕ್ರಿಯೆಯಲ್ಲಿ ನಾಮಬಲ ಮತ್ತು ಜನ್ಮದಿನಾಂಕಗಳ ಜೊತೆಗೆ ಗೋತ್ರಕ್ಕೂ ಮಹತ್ವ ನೀಡಲಾಗುತ್ತದೆ. ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಅಥವಾ ಸೂಕ್ತವೇ ಎಂಬ ಪ್ರಶ್ನೆ ಹಲವು ಕುಟುಂಬಗಳಲ್ಲಿ ಆಗಾಗ್ಗೆ ಉದ್ಭವಿಸುತ್ತದೆ. ಗೋತ್ರವನ್ನು ವ್ಯಕ್ತಿಯ ಜೀವಾ ನಾಡಿ ಎಂದು ಪರಿಗಣಿಸಲಾಗುತ್ತದೆ ಮತ್ತು ಇದು ವ್ಯಕ್ತಿಯ ಹುಟ್ಟಿಗೆ ಮಹತ್ತರ ಸಂಬಂಧ ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿ ತಮ್ಮ ನಿತ್ಯ ಭಕ್ತಿಯಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಜ್ಯೋತಿಷ್ಯ…

Read More

ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?

ಕ್ರಿಕೆಟರ್ ವಿರಾಟ್ ಕೊಹ್ಲಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಏನೇ ಮಾಡಿದರೂ ಆ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇತ್ತೀಚೆಗೆ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಆದಿತ್ಯ ಧಾರ್ ನಿರ್ದೇಶನ, ರಣವೀರ್ ಸಿಂಗ್ ನಟನೆ ಸೇರಿ ಎಲ್ಲದಕ್ಕೂ ಮೆಚ್ಚುಗೆ ಸೂಚಿಸಿದ್ದರು. ಸಿನಿಮಾ ಅದ್ಭುತ ಎಂದಿದ್ದರು. ಇದಾದ ಬಳಿಕ ಸಿನಿಮಾ ಹೌಸ್​​ಫುಲ್ ಕಾಣುತ್ತಿದೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ, ಸಿನಿಮಾದ ಕಲೆಕ್ಷನ್ ಹೆಚ್ಚಿತೇ? ಆ ಬಗ್ಗೆ…

Read More

ಬೆಂಗಳೂರಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಅಡ್ವಾನ್ಸ್ ಬುಕಿಂಗ್ ಪ್ರಾರಂಭ: ಟಿಕೆಟ್ ಬೆಲೆ ಎಷ್ಟು?

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಮಾರ್ಚ್ 19ರಂದು ಆಗಲಿದೆ. ಸಾಮಾನ್ಯವಾಗಿ ಸಿನಿಮಾ ಬಿಡುಗಡೆಯ ಹಿಂದಿನ ದಿನ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಮಾರ್ಚ್ 18ರಂದು ‘ಧುರಂಧರ್ 2’ ಪೇಯ್ಡ್ ಪ್ರೀಮಿಯರ್ ಶೋ ಆಯೋಜನೆ ಮಾಡಿರುವ ಕಾರಣ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸ್ಪೆಷನ್ ಶೋಗಳನ್ನು ಮಾತ್ರವೇ ಪ್ರದರ್ಶಿಸುತ್ತಿದೆ. ಬಿಡುಗಡೆಯ ದಿನ ಅಂದರೆ ಮಾರ್ಚ್ 19ರಂದು ಬೆಳಿಗಿನ ಜಾವ ಸಿನಿಮಾದ ಸ್ಪೆಷಲ್ ಶೋಗಳನ್ನು ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ಸಹ ಅಡ್ವಾನ್ಸ್…

Read More

ಇಡೀ ಇಂದೋರ್​ಗೆ ನೀರು ಪೂರೈಸುತ್ತಿದ್ದ ಟ್ಯಾಂಕಿನಲ್ಲಿತ್ತು ವ್ಯಕ್ತಿಯ ಶವ, 30 ವರ್ಷಗಳ ಹಿಂದೆ ಏನಾಗಿತ್ತು? – Kannada News | Indore’s Bhagirathpura Recalls a Disturbing Water Tank Tragedy After 30 Years

ಇಂದೋರ್, ಜನವರಿ 05: ಇಂದೋರ್​ನಲ್ಲಿ ಚರಂಡಿ ನೀರು( Sewage Water) ಕುಡಿಯುವ ನೀರಿನ ಜತೆ ಮಿಶ್ರಣವಾಗಿ ಹಲವು ಜನರ ಜೀವಕ್ಕೆ ಕುತ್ತು ತಂದಿದೆ. ಆದರೆ ಭಾಗೀರಥಪುರದಲ್ಲಿ ಈ ರೀತಿಯ ದುರಂತ ಹೊಸದೇನಲ್ಲ. ಇಂದೋರ್​ 30 ವರ್ಷಗಳ ಹಿಂದೆ ನಡೆದಿರುವ ಘಟನೆಯನ್ನು ಅಲ್ಲಿನ ಜನತೆ ನೆನಪಿಸಿಕೊಂಡಿದ್ದಾರೆ. ಸುಭಾಷ್ ಚೌಕ್ ಟ್ಯಾಂಕ್‌ನಲ್ಲಿ ಕೊಳೆತ ಶವವೊಂದು ಪತ್ತೆಯಾಗಿತ್ತು. ಸಾವಿರಾರು ಜನರು ಆ ಟ್ಯಾಂಕಿನ ನೀರನ್ನೇ ಕುಡಿದಿದ್ದರು. ಪಶ್ಚಿಮ ಇಂದೋರ್‌ನ ಸಾವಿರಾರು ಮನೆಗಳಿಗೆ ವಾರಗಳವರೆಗೆ ನೀರು ಪೂರೈಸುತ್ತಿದ್ದ ಟ್ಯಾಂಕ್‌ನೊಳಗೆ ಮಾನವ ಅಸ್ಥಿಪಂಜರ ಪತ್ತೆಯಾಗಿತ್ತು….

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

‘ಬಾಹುಬಲಿ 2’ ಬರೆದ ದಾಖಲೆ ಮುರಿದ ‘ಧುರಂಧರ್ 2’ 

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ಪ್ರತಿದಿನ ಒಂದಲ್ಲ ಒಂದು ದಾಖಲೆಯನ್ನು ಮುರಿಯುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ‘ಧುರಂಧರ್ 2’ ಚಿತ್ರದ ಪ್ರಾಬಲ್ಯವನ್ನು ಸಾಧಿಸಿದೆ. ಈ ಚಿತ್ರವು ಮಾರ್ಚ್ 19ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಕೇವಲ 10 ದಿನಗಳಲ್ಲಿ, ಇದು ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಡೂಪರ್ ಹಿಟ್ ಚಿತ್ರಗಳನ್ನು ಸಹ ಹಿಂದಿಕ್ಕಿದೆ. ಈಗ ಪ್ರಭಾಸ್ ಅವರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ 2: ದಿ ಕನ್ಕ್ಲೂಷನ್’ ಚಿತ್ರ ಬರೆದ ದಾಖಲೆ ಮುರಿದಿದೆ. ‘ಧುರಂಧರ್ 2’ ವಿದೇಶದಲ್ಲಿ ಅತಿ…

Read More